Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

    ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಅಪರಿಚಿತರಿಂದ ಹಲ್ಲೆ :ಪ್ರಕರಣ ದಾಖಲು…!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

    ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಅಪರಿಚಿತರಿಂದ ಹಲ್ಲೆ :ಪ್ರಕರಣ ದಾಖಲು…!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಮಜ್ಜಾರಡ್ಕ: ಸ್ವಚ್ಚ ಗ್ರಾಮ ಹಸಿರು ಗ್ರಾಮ-2021 ಕಾರ್ಯಕ್ರಮದಡಿಯಲ್ಲಿ ವನಮಹೋತ್ಸವ, ಸಸಿ ವಿತರಣಾ ಕಾರ್ಯಕ್ರಮ

August 18, 2021
in ಪುತ್ತೂರು
0
ಮಜ್ಜಾರಡ್ಕ: ಸ್ವಚ್ಚ ಗ್ರಾಮ ಹಸಿರು ಗ್ರಾಮ-2021 ಕಾರ್ಯಕ್ರಮದಡಿಯಲ್ಲಿ ವನಮಹೋತ್ಸವ, ಸಸಿ ವಿತರಣಾ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಶ್ರೀ ವಿಷ್ಣು ಯುವ ಶಕ್ತಿ ಬಳಗ(ರಿ) ಮಜ್ಜಾರಡ್ಕ, ನೆಹರು ಯುವ ಕೇಂದ್ರ ಮಂಗಳೂರು, ಯುವ ಜನ ಒಕ್ಕೂಟ ಪುತ್ತೂರು ಹಾಗೂ ಅರಣ್ಯ ಗ್ರಾಮ ಸಮಿತಿ ಅರಿಯಡ್ಕ ವತಿಯಿಂದ ಸ್ವಚ್ಚ ಗ್ರಾಮ ಹಸಿರು ಗ್ರಾಮ-2021 ಕಾರ್ಯಕ್ರಮದಡಿಯಲ್ಲಿ ವನಮಹೋತ್ಸವ, ಸಸಿ ವಿತರಣೆ ಹಾಗೂ ಕನ್ನಡ ಮಾಧ್ಯಮ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವೂ ಮಜ್ಜಾರಡ್ಕ ವಿಷ್ಣುಮೂರ್ತಿ ದೈವಸ್ಥಾನದ ವಠಾರದಲ್ಲಿ ಆ.15 ರಂದು ನಡೆಯಿತು.

Advertisement
Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವಿಷ್ಣು ಯುವಶಕ್ತಿ ಬಳಗದ ಅಧ್ಯಕ್ಷರಾದ ರವಿ ಮಜ್ಜಾರ್ ವಹಿಸಿದ್ದರು. ಅರಣ್ಯ ಗ್ರಾಮ ಸಮಿತಿ ಅರಿಯಡ್ಕ ಇದರ ಅಧ್ಯಕ್ಷರಾದ ಲೋಕೇಶ್ ರೈ ಅಮೈ ಸಂಘಟನೆಯ ಕಾರ್ಯವನ್ನು ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ಕಳೆದ ವರ್ಷ ಸಸಿ ವಿತರಣೆ ಸಂದರ್ಭದಲ್ಲಿ ಹೇಳಿದಂತೆ ಯಾರು ಚೆನ್ನಾಗಿ ಗಿಡ ಪೋಷಣೆ ಮಾಡುತ್ತಾರೋ ಅವರಿಗೇ ಈ ಸಲ ಬಹುಮಾನ ಘೋಷಿಸಿದ್ದರು. ಉತ್ತಮವಾಗಿ ಪೋಷಣೆ ಮಾಡಿದ ಚೇತನ್ ಮಜ್ಜಾರ್ ಹಾಗೂ ಪುರುಷೋತ್ತಮ ಗೋಳ್ತಿಲ ಇವರಿಗೆ ಬಹುಮಾನ ವಿತರಿಸಿದರು.

Advertisement
Advertisement

ಪುಸ್ತಕಾ ವಿತರಣಾ ಸಂದರ್ಭದಲ್ಲಿ 95% ಮೇಲೆ ಅಂಕ ಪಡೆದ ಪ್ರತಿಯೊಬ್ಬರಿಗೂ 5000 ರೂ. ಮೊತ್ತವನ್ನು ಘೋಷಣೆ ಮಾಡಲಾಯಿತು. ಹಾಗೂ 1 ನೇ ತರಗತಿ ಯಿಂದ 10ನೇ ತರಗತಿಯ ಕೊಂಬರಡ್ಕ, ಕೊಲ್ಲಾಜೆ ಮಕ್ಕಳಿಗೆ ಸಂಘಟನೆ ವತಿಯಿಂದ ಪುಸ್ತಕ ವಿತರಿಸಲಾಯಿತು.

Advertisement
Advertisement

ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಪ್ರಮುಖ್ ನರಸಿಂಹ ಪೂಂಜಾ, ದಯಾನಂದ ರೈ ಕೊಲ್ಲಾಜೆ, ಭಾರತೀಯ ಜನತಾ ಪಾರ್ಟಿ 4ನೇ ವಾರ್ಡ್ ಅಧ್ಯಕ್ಷ ಶಿವರಾಮ ಪಾಟಾಳಿ ಅಮೈ, ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಮಣಿಯಾಣಿ ಉಪಸ್ಥಿತರಿದ್ದರು.

ಸಂಘಟನೆಯ ಸದಸ್ಯರಿಂದ ಕಳೆದ ವರ್ಷ ವನ ಮಹೋತ್ಸವ ಸಂದರ್ಭದಲ್ಲಿ ಮಜ್ಜಾರಡ್ಕದಲ್ಲಿ ನೆಟ್ಟ ಗಿಡದ ಬೇಲಿ ಹಾಗೂ ಸುತ್ತಮುತ್ತಲಿನ ಪೊದೆಗಳನ್ನು ಕತ್ತರಿಸಿ ಗಿಡದ ಬುಡಕ್ಕೆ ಹಾಕಿ ಪೋಷಣೆ ಮಾಡಲಾಯಿತು ಹಾಗೂ ಕೆಲವೊಂದು ಹೊಸ ಗಿಡಗಳನ್ನು ನೆಡಲಾಯಿತು. ಹರೀಶ್ ಸ್ವಾಮಿನಗರ ಪ್ರಾರ್ಥನೆ ಮಾಡಿದರು, ಸಂಘಟನಾ ಕಾರ್ಯದರ್ಶಿ ರಾಜೇಶ್ ಮಯೂರ ಸ್ವಾಗತಿಸಿದರು. ಉದಯ್ ಸ್ವಾಮಿನಗರ ಧನ್ಯವಾದ ಸಲ್ಲಿಸಿದರು.

Advertisement
Advertisement
Previous Post

ಸಂಗೀತದ ಸಪ್ತ ಸ್ವರಗಳನ್ನು ತನ್ನ ಕಂಠ ಸಿರಿಯಲ್ಲಿರಿಸಿಕೊಂಡು ಗಾಯನ ಲೋಕದಲ್ಲಿ ತನ್ನದೆ ಛಾಪನ್ನು ಮೂಡಿಸುತ್ತಿರುವ ಸಂಗೀತ ಮಾಂತ್ರಿಕ ‘ರಾಜೇಶ್ ಮುಡಿಪು’

Next Post

ಬನ್ನೂರು: ಉಮರ್ ಅಲ್-ಹಾದಿ ತಂಙಳ್ ನಿಧನ

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು : ಅಪರಿಚಿತರಿಂದ ಹಲ್ಲೆ :ಪ್ರಕರಣ ದಾಖಲು…!

October 16, 2025
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

October 15, 2025
ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!
Featured

ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

October 15, 2025
ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!
Featured

ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

October 15, 2025
ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!
Featured

ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

October 15, 2025
ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!
Featured

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

October 13, 2025

Leave a Reply Cancel reply

Your email address will not be published. Required fields are marked *

Recent News

(ಅ.17): ಬೆಳ್ಳಾರೆಯಲ್ಲಿ ಫ್ಯಾಶನ್ ಅಡ್ಡ ಮೆನ್ಸ್ ವೇರ್ ಶುಭಾರಂಭ..!!

(ಅ.17): ಬೆಳ್ಳಾರೆಯಲ್ಲಿ ಫ್ಯಾಶನ್ ಅಡ್ಡ ಮೆನ್ಸ್ ವೇರ್ ಶುಭಾರಂಭ..!!

October 16, 2025
ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

October 16, 2025
ತೆಂಕುತಿಟ್ಟಿನ ಅಗ್ರಗಣ್ಯ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ..!!

ತೆಂಕುತಿಟ್ಟಿನ ಅಗ್ರಗಣ್ಯ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ..!!

October 16, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ಅಪರಿಚಿತರಿಂದ ಹಲ್ಲೆ :ಪ್ರಕರಣ ದಾಖಲು…!

October 16, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page