Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪೆಟ್ರೋಲ್, ಡಿಸೇಲ್, ಅಡುಗೆ ಅನಿಲಕ್ಕೆ ವಿಪರೀತವಾಗಿ ಬೆಲೆ ಏರಿಸಿದ ಹಾಗೂ ಜನಸಾಮಾನ್ಯರು ದಿನ ನಿತ್ಯ ಬಳಕೆ ಮಾಡುವ ವಸ್ತುಗಳ ಬೆಲೆ ಏರಿಸಿ ಜನರ ಬದುಕಿಗೆ ಸಂಕಷ್ಟ ತಂದಿರುವ ಬಿಜೆಪಿ ಸರಕಾರದ ದುರಾಡಳಿತ ಬಗ್ಗೆ ಜನತೆಗೆ ತಿಳಿಸಿ- ಶಕುಂತಲಾ ಟಿ ಶೆಟ್ಟಿ

August 18, 2021
in ಪುತ್ತೂರು
0
ಪೆಟ್ರೋಲ್, ಡಿಸೇಲ್, ಅಡುಗೆ ಅನಿಲಕ್ಕೆ ವಿಪರೀತವಾಗಿ ಬೆಲೆ ಏರಿಸಿದ ಹಾಗೂ ಜನಸಾಮಾನ್ಯರು ದಿನ ನಿತ್ಯ ಬಳಕೆ ಮಾಡುವ ವಸ್ತುಗಳ ಬೆಲೆ ಏರಿಸಿ ಜನರ ಬದುಕಿಗೆ ಸಂಕಷ್ಟ ತಂದಿರುವ ಬಿಜೆಪಿ ಸರಕಾರದ ದುರಾಡಳಿತ ಬಗ್ಗೆ ಜನತೆಗೆ ತಿಳಿಸಿ-  ಶಕುಂತಲಾ ಟಿ ಶೆಟ್ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಬಡಗನ್ನೂರು ವಲಯ ಕಾಂಗ್ರೆಸ್ ಸಭೆಯು ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ರವರ ಮನೆಯಲ್ಲಿ ನಡೆಯಿತು.

Advertisement
Advertisement

ಈ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿ ಒಳ್ಳೇದನ್ನು ಮಾಡುತ್ತೇವೆ ಎಂದು ಪೊಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರಕಾರ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ದರವರನ್ನು ವಿಪರೀತ ಏರಿಸಿದೆ ಮತ್ತು ಜನಸಾಮಾನ್ಯರು ದಿನ ನಿತ್ಯ ಉಪಯೋಗಿಸುವ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸಿ ಜನರ ಬದುಕಿನ ಲ್ಲಿ ಸಂಕಷ್ಟ ತಂದಿದೆ, ಜಿ ಎಸ್ ಟಿ ತೆರಿಗೆಯು ವ್ಯಾಪಾರಸ್ತರಿಗೆ ಕಂಟಕವಾಗಿದೆ, ರೈತರ ಜೀವನವನ್ನೇ ನಾಶಮಾಡಲು ಹೊರಟಂತಿದೆ, ಬಿಜೆಪಿಯ ಜನವಿರೋಧಿ ಆಡಳಿತದ ಬಗ್ಗೆ ಜನತೆಗೆ ತಿಳಿ ಹೇಳಲು ಕಾರ್ಯಕರ್ತರಿಗೆ ಕರೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈಯವರು ಮಾತನಾಡಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಜೀವಾಳ, ಪಕ್ಷವನ್ನು ತಲಮಟ್ಟದಲ್ಲಿ ಗಟ್ಟಿಗೊಳಿಸಲು ಹೊರಟಿದ್ದೇವೆ,, ಇನ್ನು ಮುಂದೆ ನಿಷ್ಠಾವಂತ ಕಾರ್ಯಕರ್ತರಿಗೆ ಮಾತ್ರ ಮಣೆ ಹಾಕಲಾಗುವುದು, ಬ್ಲಾಕ್ ಕಾಂಗ್ರೆಸ್ ಕೆಲಸ ಕಾರ್ಯ ಕರ್ತರ ಧ್ವನಿಯಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು,
ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿ ಮಾತನಾಡಿ ಈಗ ಪೆಟ್ರೋಲ್ ನ ಲೀಟರ್ ಒಂದರ ಮೂಲ ದರ 33 ರೂಪಾಯಿ ಆಗಿರುತ್ತದೆ, ಇದಕ್ಕೆಬಿಜೆಪಿ ಸರಕಾರ 64 ರೂಪಾಯಿ ಟ್ಯಾಕ್ಸ್ ಹಾಕಿ 100 ರೂಪಾಯಿಗೆ ಮಾರುತ್ತಿದೆ, ಪೆಟ್ರೋಲ್, ಡಿಸೇಲ್ ಒಂದರಲ್ಲೆ ಕೇಂದ್ರ ಸರಕಾರ ಒಂದು ವರ್ಷಕ್ಕೆ 2.94 ಲಕ್ಷ ಕೋಟಿ ರೂಪಾಯಿ ಲಾಭಗಳಿಸುತ್ತಿದೆ, ಈ ಹಿಂದಿನ ಕಾಂಗ್ರೆಸ್ ಸರಕಾರ ಪೆಟ್ರೋಲ್ ಬಾಂಡ್ ಹೆಸರಲ್ಲಿ ಸಾಲ ಮಾಡಿದೆ, ಈ ಸಾಲವನ್ನು ನಾವು ತೀರಿಸಬೇಕಾಗಿದೆ ಎಂದು ದೇಶದ ಜನತೆಗೆ ಬಿಜೆಪಿಗರು ಸುಳ್ಳು ಹೇಳುತ್ತಿದ್ದಾರೆ, ವಾಸ್ತವ ವಿಚಾರ ಏನೆಂದರೆ ಈ ವರ್ಷ ಪೆಟ್ರೋಲ್ ಬಾಂಡ್ ಕೇವಲ 3,500 ರೂಪಾಯಿ ಮಾತ್ರ ಮೆಚ್ಯುರು ಆಗಿರುತ್ತದೆ, ಅದನ್ನು ಮಾತ್ರ ಪಾವತಿಸಿ ಇದೀಗ ಕಾಂಗ್ರೆಸ್ ಸರಕಾರ ಮಾಡಿದ ಸಾಲ ವನ್ನು ಕಟ್ಟಲು ಕೇಂದ್ರ ಸರಕಾರಕ್ಕೆ ಬೆಲೆ ಏರಿಸುವುದು ಅನಿವಾರ್ಯವಾಗಿದೆ ಎಂದು ಜನತೆಗೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ,ಬಿಜೆಪಿಗರ ಈ ರೀತಿಯ ಸುಳ್ಳು ಗಳ ಬಗ್ಗೆ ಜನತೆಗೆ ಮನವರಿಕೆ ಮಾಡಬೇಕಾಗಿದೆ ಎಂದರು.

Advertisement

ಮಹಮ್ಮದ್ ಬಡಗನ್ನೂರು ಮಾತನಾಡಿ ಶಕುಂತಲಾ ಟಿ ಶೆಟ್ಟಿ ಯವರು ಪುತ್ತೂರು ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂಪಾಯಿ ಅನುದಾನ ತಂದು ಅಭಿವೃದ್ಧಿ ಪಡಿಸಿದ್ದಾರೆ, ಆದರೆ ಕಳೆದ ಚುನಾವಣೆಯಲ್ಲಿ ಸೋಲಾಯಿತು, ಶಾಸಕರ ಅಭಿವೃದ್ಧಿ ಹಾಗೂ ಸಿದ್ದರಾಮಯ್ಯ ಸರಕಾರದ ಜನಪರ ಕಾರ್ಯ ಕ್ರಮಗಳನ್ನು ಜನತೆಗೆ ಮುಟ್ಟಿಸದೆ ಇರುವುದು ಹಾಗೂ ಬಿಜೆಪಿಯವರ ಅಪಪ್ರಚಾರದಿಂದ ಪಕ್ಷಕ್ಕೆ ಹಿನ್ನಡೆಯಾಗಲು ಕಾರಣ ಎಂದರು.

ಜಿಲ್ಲಾ ಸಹಕಾರಿ ಯೂನಿಯನ್ನಿನ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಮಾತನಾಡಿ ಕೂಲಿ ಕಾರ್ಮಿಕರಿಗೆ, ರಿಕ್ಷಾ ಡ್ರೈವರ್ ಗಳಿಗೆ, ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿರುವ ರೋಗಿಗಳ ಅನುಕೂಲಕ್ಕಾಗಿ ನಮ್ಮ ಸರಕಾರ ತಂದ ಇಂದಿರಾ ಕ್ಯಾoಟೀನ್ ನನ್ನು ಮುಚ್ಚುವ ಷಡ್ಯಂತ್ರ ಸರಕಾರ ಮಾಡುತ್ತಿದೆ, ಸಿದ್ದರಾಮಯ್ಯ ಸರಕಾರ ತಂದ ಜನಪರ ಕಾರ್ಯಕ್ರಮವಾದ ಅನ್ನ ಬಾಗ್ಯ ಯೋಜನೆಯ ಅಕ್ಕಿ ಕಡಿತ ಗೊಳಿಸಿರುವ ಬಿಜೆಪಿ ಸರಕಾರ ಜನ ವಿರೋಧಿ ಸರಕಾರ ಎಂದು ಹೇಳಿದರು.

ಈ ಸಭೆಯಲ್ಲಿ ಜಿಲ್ಲಾ ಸೇವಾದಳದ ಅಧ್ಯಕ್ಷ ಜೋಕಿಂ ಡಿ ಸೋಜ,ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೌರಿಸ್ ಮಸ್ಕರೇನಸ್, ಆಲಿ ಕುಂಹಿ ಕೊರಿಂಗಿಲ, ಬ್ಲಾಕ್ ಕಾರ್ಯದರ್ಶಿ ರೋಷನ್ ರೈ ಬನ್ನೂರು, ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ವಿ ಎಚ್ ಎ ಶಕೂರ್ ಹಾಜಿ, ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ಶರೊನ್ ಸಿಕ್ವೆರಾ, ಬ್ಲಾಕ್ ಎಸ್ ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್ ಬ್ಲಾಕ್ ಹಿಂದುಳಿದ ವರ್ಗ ಘಟಕದ ಅಧ್ಯಕ್ಷ ಹರೀಶ್ ನಿಡಪಲ್ಲಿ,
ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಶ್ರೀಮತಿ ಶಾರದಾ ಅರಸ್, ನಿಕಟ ಪೂರ್ವ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಸನಮ್ ನಝಿರ್, ಮಾಜಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಲಾವತಿ ಎಸ್ ಗೌಡ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀ ರಾಮ ಪಕ್ಕಳ, ಬ್ಲಾಕ್ ಕೋವಿಡ್ ಸೇವಕ್ ಸಿಮ್ರಾನ್ ನಝೀರ್,ಬಡಗನ್ನೂರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಜ್ಯೋತಿ,ಬ್ಲಾಕ್ ಸಮಿತಿ ಸದಸ್ಯ ಗುರುಪ್ರಸಾದ್ ರೈ, ಕಾರ್ಯಕರ್ತರಾದ ಅಭಿದ್ ಕುಕ್ಕಾಜೆ, ಗೋಪಾಲಕೃಷ್ಣ ಸುಳ್ಯಪದವು, ಹಿರಿಯ ಕಾಂಗ್ರೆಸ್ಸಿಗ ಕೃಷ್ಣಮೂಲ್ಯಪೈರುಪುನಿ ಹಾಗೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು,ಬಡಗನ್ನೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ರವಿರಾಜ್ ರೈ ಸಜಂಕಾಡಿ ಸ್ವಾಗತಿಸಿದರು.

Advertisement
Advertisement
Previous Post

ವಿದ್ಯಾಮಾತ ಅಕಾಡೆಮಿಯ ವತಿಯಿಂದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಲಿಖಿತ ಪರೀಕ್ಷಾ ತರಬೇತಿ ಉದ್ಘಾಟನೆ

Next Post

ಪುತ್ತೂರು: ಎಸ್.ಡಿ.ಪಿ.ಐ ಪ್ರತಿಭಟನೆ ವೇಳೆ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಗೆ ಅವಮಾನ ಆರೋಪ:; ಹಿಂದೂ ಜಾಗರಣ ವೇದಿಕೆ ಮುಖಂಡ ಅವಿನಾಶ್ ಪುರುಷಕಟ್ಟೆಯಿಂದ ಠಾಣೆಗೆ ದೂರು

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!
Featured

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!
Featured

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!
Featured

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!
Featured

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

April 9, 2026
ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

April 8, 2026
ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

April 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.