Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ

    (ಜು.14) ನಾಳೆಯಿಂದ ಪುತ್ತೂರು – ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ…!

    ಬಂಟ್ವಾಳ:(ಜು.14) ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ..!!

    ಬಂಟ್ವಾಳ:(ಜು.14) ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ..!!

    ಪುತ್ತೂರು: (ಜು.14) ಏಕ್ತಾ ಪ್ರೈವೇಟ್ ಸೆಲೆಬ್ರೇಷನ್ ಥಿಯೇಟರ್ ಶುಭಾರಂಭ…!!

    ಪುತ್ತೂರು: (ಜು.14) ಏಕ್ತಾ ಪ್ರೈವೇಟ್ ಸೆಲೆಬ್ರೇಷನ್ ಥಿಯೇಟರ್ ಶುಭಾರಂಭ…!!

    ಪುತ್ತೂರು: ಹಠಾತ್ ಬ್ರೇಕ್ ಹಾಕಿದ ಪರಿಣಾಮ ದರ್ಬೆಯಲ್ಲಿ ಸರಣಿ ಅಪಘಾತ : ವಾಗ್ವಾದ..!!

    ಪುತ್ತೂರು: ಹಠಾತ್ ಬ್ರೇಕ್ ಹಾಕಿದ ಪರಿಣಾಮ ದರ್ಬೆಯಲ್ಲಿ ಸರಣಿ ಅಪಘಾತ : ವಾಗ್ವಾದ..!!

    ಕಾಲ್ಪನಿಕವಾಗಿ (AI) ಸೃಷ್ಟಿಸಲಾದ, ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಪ್ರಸಾರ : ಸಮೀರ್ ಎಂ.ಡಿ ಎಂಬ ಯೂಟ್ಯೂಬರ್ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು..!!

    ಕಾಲ್ಪನಿಕವಾಗಿ (AI) ಸೃಷ್ಟಿಸಲಾದ, ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಪ್ರಸಾರ : ಸಮೀರ್ ಎಂ.ಡಿ ಎಂಬ ಯೂಟ್ಯೂಬರ್ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು..!!

    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಮಂಗಳೂರು: ಎಂಆರ್‌ಪಿಎಲ್ ನಲ್ಲಿ ಅನಿಲ ಸೋರಿಕೆ – ಇಬ್ಬರು ಮೃತ್ಯು, ಓರ್ವ ಅಪಾಯದಿಂದ ಪಾರು

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ

    (ಜು.14) ನಾಳೆಯಿಂದ ಪುತ್ತೂರು – ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ…!

    ಬಂಟ್ವಾಳ:(ಜು.14) ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ..!!

    ಬಂಟ್ವಾಳ:(ಜು.14) ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ..!!

    ಪುತ್ತೂರು: (ಜು.14) ಏಕ್ತಾ ಪ್ರೈವೇಟ್ ಸೆಲೆಬ್ರೇಷನ್ ಥಿಯೇಟರ್ ಶುಭಾರಂಭ…!!

    ಪುತ್ತೂರು: (ಜು.14) ಏಕ್ತಾ ಪ್ರೈವೇಟ್ ಸೆಲೆಬ್ರೇಷನ್ ಥಿಯೇಟರ್ ಶುಭಾರಂಭ…!!

    ಪುತ್ತೂರು: ಹಠಾತ್ ಬ್ರೇಕ್ ಹಾಕಿದ ಪರಿಣಾಮ ದರ್ಬೆಯಲ್ಲಿ ಸರಣಿ ಅಪಘಾತ : ವಾಗ್ವಾದ..!!

    ಪುತ್ತೂರು: ಹಠಾತ್ ಬ್ರೇಕ್ ಹಾಕಿದ ಪರಿಣಾಮ ದರ್ಬೆಯಲ್ಲಿ ಸರಣಿ ಅಪಘಾತ : ವಾಗ್ವಾದ..!!

    ಕಾಲ್ಪನಿಕವಾಗಿ (AI) ಸೃಷ್ಟಿಸಲಾದ, ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಪ್ರಸಾರ : ಸಮೀರ್ ಎಂ.ಡಿ ಎಂಬ ಯೂಟ್ಯೂಬರ್ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು..!!

    ಕಾಲ್ಪನಿಕವಾಗಿ (AI) ಸೃಷ್ಟಿಸಲಾದ, ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಪ್ರಸಾರ : ಸಮೀರ್ ಎಂ.ಡಿ ಎಂಬ ಯೂಟ್ಯೂಬರ್ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು..!!

    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಮಂಗಳೂರು: ಎಂಆರ್‌ಪಿಎಲ್ ನಲ್ಲಿ ಅನಿಲ ಸೋರಿಕೆ – ಇಬ್ಬರು ಮೃತ್ಯು, ಓರ್ವ ಅಪಾಯದಿಂದ ಪಾರು

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಭಾರತದಲ್ಲಿ ‘ಹಿಂದೂ ಟೆರರ್’ ಇದೆ ಅಂದವರಿಗೆ ನಟಿ ಪ್ರಣಿತಾ ತಿರುಗೇಟು:; ‘ನೀವು ಪ್ರೌಡ್ ಹಿಂದೂ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಆಗುತ್ತಿದೆ’ ಎಂದ ನೆಟ್ಟಿಗರು

August 19, 2021
in ರಾಜ್ಯ, ಸಿನಿಮಾ
0
ಭಾರತದಲ್ಲಿ ‘ಹಿಂದೂ ಟೆರರ್’ ಇದೆ ಅಂದವರಿಗೆ  ನಟಿ ಪ್ರಣಿತಾ ತಿರುಗೇಟು:; ‘ನೀವು ಪ್ರೌಡ್ ಹಿಂದೂ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಆಗುತ್ತಿದೆ’ ಎಂದ ನೆಟ್ಟಿಗರು
Share on WhatsAppShare on FacebookShare on Twitter
Advertisement
Advertisement
Advertisement

ಬೆಂಗಳೂರು: ಭಾರತದಲ್ಲಿ ಹಿಂದೂ ಟೆರರ್ ಇದೆ ಎಂದವರಿಗೆ ನಟಿ ಪ್ರಣಿತಾ ತಿರುಗೇಟು ನೀಡಿರುವುದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗುತ್ತಿದೆ.

Advertisement
Advertisement
Advertisement
Advertisement
Advertisement
Advertisement
Advertisement


ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದಿದ್ದಾರೆ. ಅಲ್ಲಿ ಹಿಂಸಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಇಡೀ ವಿಶ್ವ ಮರುಕ ವ್ಯಕ್ತಪಡಿಸುತ್ತಿದೆ. ಈ ವಿಚಾರ ಭಾರತದಲ್ಲೂ ಚರ್ಚೆ ಆಗುತ್ತಿದೆ. ಇದರ ಜೊತೆಗೆ ಹಿಂದೂ ಉಗ್ರರು ಎನ್ನುವ ವಿಚಾರ ಕೂಡ ಚರ್ಚೆಗೆ ಬಂದಿದೆ. ಆರ್‍ಎಸ್‍ಎಸ್ ಸಂಘಟನೆಗೆ ಸೇರಿದವರು ಬೇರೆ ಧರ್ಮದವರ ಮೇಲೆ ಹಿಂಸಾಚಾರ ನಡೆಸುತ್ತಿದ್ದಾರೆ. ಹೀಗಾಗಿ ಭಾರತದಲ್ಲಿ ಹಿಂದೂ ಟೆರರ್ ಇದೆ. ತಾಲಿಬಾನಿಗಳಿಗೂ ಹಿಂದೂ ಟೆರರಿಸಮ್‍ಗೂ ಹೆಚ್ಚು ವ್ಯತ್ಯಾಸವಿಲ್ಲ ಎಂಬಿತ್ಯಾದಿ ವಿಚಾರ ಮುನ್ನೆಲೆಗೆ ಬಂದಿತ್ತು. ಈ ಬಗ್ಗೆ ಅನೇಕ ಟ್ವೀಟ್‍ಗಳನ್ನು ಕೂಡ ಮಾಡಲಾಗಿದೆ. ಈ ವಿಚಾರವಾಗಿ ಪ್ರಣಿತಾ ಪ್ರತಿಕ್ರಿಯಿಸಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವುದನ್ನು ಮರೆ ಮಾಚಿ ತಮ್ಮನ್ನು ಸಮರ್ಥಿಸಿಕೊಳ್ಳುವುದಕ್ಕಾಗಿ ಕೆಲವರು ಹಿಂದೂ ಟೆರರ್ ಪದ ಬಳಸುತ್ತಿದ್ದಾರೆ. ಪರಿಕಲ್ಪನೆಯನ್ನು ನ್ಯಾಯಸಮ್ಮತಗೊಳಿಸುವ ಪ್ರಯತ್ನಗಳು ಅವರ ಕಲ್ಪನೆಯಾಗಿಯೇ ಉಳಿಯುತ್ತದೆ. ಭಾರತೀಯರೇ ಎಚ್ಚರ, ಶತ್ರುಗಳು ನಮ್ಮ ಗಡಿಯಾಚೆ ಇರುವುದಿಲ್ಲ, ಅವರು ನಿಮ್ಮ ಸುತ್ತಲೂ ಇದ್ದಾರೆ ಎಂದು ಬರೆದುಕೊಂಡಿದ್ದಾರೆ.

Advertisement
Advertisement

ಈ ಟ್ವೀಟ್ ನೋಡಿದ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ನೀವು ಪ್ರೌಡ್ ಹಿಂದೂ. ನಿಮ್ಮ ಬಗ್ಗೆ ನಮಗೆ ನಿಜಕ್ಕೂ ಹೆಮ್ಮೆ ಆಗುತ್ತಿದೆ’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ಸದ್ಯ, ಈ ಟ್ವೀಟ್ ಸಾಕಷ್ಟು ವೈರಲ್ ಆಗುತ್ತಿದೆ.

Apologists in India are using 'Hindu terror' as a defense to whitewash what's happening in Afghanistan. Attempts to legitimise the concept will remain a figment of their imagination.

Beware, Bharat! Enemies are not just present beyond our borders, they're around you too.

— Pranitha Subhash (@pranitasubhash) August 18, 2021

Advertisement
Previous Post

ಅಫ್ಘಾನಿಸ್ತಾನ: ಪ್ರಜಾಪ್ರಭುತ್ವ ಸರ್ಕಾರ ಇಲ್ಲ, ಷರಿಯಾ ಕಾನೂನುಗಳೇ ಜಾರಿ – ತಾಲಿಬಾನ್

Next Post

ಪುತ್ತೂರು: ಎಂ.ಟಿ ರೋಡ್ ನಲ್ಲಿ ಕಟ್ಟಡ ದುರಸ್ಥಿಗೆ ಬಳಸಿದ ಸ್ಟ್ಯಾಂಡ್ ವಿದ್ಯುತ್ ತಂತಿಗೆ ಸ್ಪರ್ಶ:; ತಪ್ಪಿದ ಭಾರಿ ಅನಾಹುತ

OtherNews

ಪುತ್ತೂರಿನ ಸಂಜನ್ ಕಜೆ ನಟನೆಯ ಯೋಗರಾಜ್ ಭಟ್ ಸಾಹಿತ್ಯದ “ ಮತ್ತೆ ಮೊದಲಿಂದ” ಕನ್ನಡ ಆಲ್ಬಮ್ ನ ಮೊದಲ ಹಾಡು “ನೀಲಿ” ಬಿಡುಗಡೆ..!!!
ಪುತ್ತೂರು

ಪುತ್ತೂರಿನ ಸಂಜನ್ ಕಜೆ ನಟನೆಯ ಯೋಗರಾಜ್ ಭಟ್ ಸಾಹಿತ್ಯದ “ ಮತ್ತೆ ಮೊದಲಿಂದ” ಕನ್ನಡ ಆಲ್ಬಮ್ ನ ಮೊದಲ ಹಾಡು “ನೀಲಿ” ಬಿಡುಗಡೆ..!!!

June 19, 2025
ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ಕೊಟ್ಟ ನಟ ದರ್ಶನ್ ದಂಪತಿ..!!
Featured

ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ಕೊಟ್ಟ ನಟ ದರ್ಶನ್ ದಂಪತಿ..!!

June 18, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ಕನ್ನಡದ ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ..!!
ಕ್ರೈಮ್

ಕನ್ನಡದ ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ..!!

April 14, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ನಟಿ ಮಾಡೋದಾಗಿ ಹೇಳಿ ರೇಪ್‌ – ಮೊನಾಲಿಸಾಗೆ ಅವಕಾಶ ನೀಡಿದ್ದ ನಿರ್ದೇಶಕ ಅರೆಸ್ಟ್‌….!!
Featured

ನಟಿ ಮಾಡೋದಾಗಿ ಹೇಳಿ ರೇಪ್‌ – ಮೊನಾಲಿಸಾಗೆ ಅವಕಾಶ ನೀಡಿದ್ದ ನಿರ್ದೇಶಕ ಅರೆಸ್ಟ್‌….!!

March 31, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ

(ಜು.14) ನಾಳೆಯಿಂದ ಪುತ್ತೂರು – ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ…!

July 13, 2025
ಬಂಟ್ವಾಳ:(ಜು.14) ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ..!!

ಬಂಟ್ವಾಳ:(ಜು.14) ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ..!!

July 13, 2025
ಪುತ್ತೂರು: (ಜು.14) ಏಕ್ತಾ ಪ್ರೈವೇಟ್ ಸೆಲೆಬ್ರೇಷನ್ ಥಿಯೇಟರ್ ಶುಭಾರಂಭ…!!

ಪುತ್ತೂರು: (ಜು.14) ಏಕ್ತಾ ಪ್ರೈವೇಟ್ ಸೆಲೆಬ್ರೇಷನ್ ಥಿಯೇಟರ್ ಶುಭಾರಂಭ…!!

July 13, 2025
ಪುತ್ತೂರು: ಹಠಾತ್ ಬ್ರೇಕ್ ಹಾಕಿದ ಪರಿಣಾಮ ದರ್ಬೆಯಲ್ಲಿ ಸರಣಿ ಅಪಘಾತ : ವಾಗ್ವಾದ..!!

ಪುತ್ತೂರು: ಹಠಾತ್ ಬ್ರೇಕ್ ಹಾಕಿದ ಪರಿಣಾಮ ದರ್ಬೆಯಲ್ಲಿ ಸರಣಿ ಅಪಘಾತ : ವಾಗ್ವಾದ..!!

July 12, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page