Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

    ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

    ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

    ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

    ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

    ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!

    ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!

    ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!

    ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

    ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

    ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

    ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

    ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

    ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!

    ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!

    ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!

    ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

(ಆ.23) ಶಾಲೆಗಳು ಪುನರ್ ಆರಂಭ:; ಕೆಲ ಶಾಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುತ್ತೇನೆ – ಸಿ.ಎಂ ಬೊಮ್ಮಾಯಿ

August 21, 2021
in ರಾಜ್ಯ, ಶಿಕ್ಷಣ
0
ಎರಡು ಡೋಸ್ ವ್ಯಾಕ್ಸಿನ್ ಪಡೆದಿರಷ್ಟೇ ರಾಜ್ಯಕ್ಕೆ ಪ್ರವೇಶ- ಸಿಎಂ ಬೊಮ್ಮಾಯಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಸೋಮವಾರದಿಂದ ಶಾಲೆಗಳು ಪುನರ್ ಪ್ರಾರಂಭವಾಗಲಿದ್ದು, ಪೋಷಕರು ಹಾಗೂ ವಿದ್ಯಾರ್ಥಿಗಳು ಕೊರೊನಾ ಆತಂಕದಲ್ಲಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ.. ಪೋಷಕರು ಆತಂಕಪಡುವ ಅಗತ್ಯ ಇಲ್ಲ, ವಿದ್ಯಾರ್ಥಿಗಳು ಕೂಡ ಆತಂಕಕ್ಕೆ ಒಳಗಾಗದೇ ಶಾಲೆಗೆ ಬನ್ನಿ ಎಂದು ಮನವಿ ಮಾಡಿಕೊಂಡಿದ್ದಾರೆ.

Advertisement
Advertisement

ಅತ್ಯಂತ ಕಾಳಜಿ ಮಾಡಿದ್ದೇವೆ
ಶಾಲೆ ಆರಂಭಕ್ಕೆ ಈಗಾಗಲೇ ಸಿದ್ಧತೆ ನಡೆದಿದ್ದು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಕೋವಿಡ್ ವಿಚಾರಕ್ಕೆ ಸಂಬಂಧಿಸಿ ಸೂಕ್ತ ನಿರ್ದೇಶನ ಕೊಟ್ಟಿದ್ದೇವೆ. ಮಕ್ಕಳನ್ನ ಹೇಗೆ ಕರೆದುಕೊಂಡು ಬರಬೇಕು? ಪೋಷಕರನ್ನ ಹೇಗೆ ಅನುಮತಿ ಪಡೆದುಕೊಳ್ಳಬೇಕು. ಶಾಲೆಯನ್ನ ಶುಚಿತ್ವವನ್ನ ಹೇಗೆ ಕಾಪಾಡಿಕೊಳ್ಳಬೇಕು ಅಂತಾ ತಿಳಿಸಲಾಗಿದೆ.

ಶಾಲೆಗಳಿಗೆ ಬೊಮ್ಮಾಯಿ ಭೇಟಿ
ಮತ್ತೆ ಪೋಷಕರು ಮಕ್ಕಳು ಶಾಲೆ ಬಿಟ್ಟು ಮನೆಗೆ ಹೋದ ಮೇಲೆ ಹೇಗೆ ನಿಗಾ ಇಡಬೇಕು? ಅನ್ನೋದ್ರ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ. ಮಾತ್ರವಲ್ಲ ಶಿಕ್ಷಣ ಸಚಿವ ನಾಗೇಶ್ ಜೊತೆ ನಾನೂ ಕೂಡ ಎರಡ್ಮೂರು ಶಾಲೆಗಳಿಗೆ ಹೋಗಿ ತಪಾಸಣೆ ಮಾಡುತ್ತೇನೆ. ಶಾಲೆ ಆರಂಭಿಸಲು ನಾವು ಅತ್ಯಂತ ಕಾಳಜಿ ಮಾಡಿದ್ದೇವೆ. ಮಕ್ಕಳು ಶಾಲೆಗೆ ಬರಬೇಕು, ಪೋಷಕರೂ ಸಹ ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು. ಮಕ್ಕಳ ಆರೋಗ್ಯದ ಬಗ್ಗೆ ಸರ್ಕಾರ ಗಮನ ಇಡುತ್ತೆ, ಜೊತೆಗೆ ಪೋಷಕರೂ ಕೂಡ ಜಾಗೃತರಾಗಿರಬೇಕು ಎಂದು ಮನವಿ ಮಾಡಿಕೊಂಡರು.

Advertisement
Previous Post

ಮಂಗಳೂರು: ಹಳಿ ದಾಟುತ್ತಿದ್ದಾಗ ರೈಲಿನಡಿ ಬಿದ್ದು ಮಹಿಳೆಯರಿಬ್ಬರು ಮೃತ್ಯು..!

Next Post

ಮಾನವೀಯತೆಯ ಮಿಡಿತ…

OtherNews

ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!
ಪುತ್ತೂರು

ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

June 18, 2026
ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕ ಸಂಘ ರಚನೆ..!!
ಶಿಕ್ಷಣ

ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕ ಸಂಘ ರಚನೆ..!!

June 17, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ  ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!
ಮಂಗಳೂರು

ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ : ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು..!!!

June 10, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ
ಪುತ್ತೂರು

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್ : ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 6, 2026

Leave a Reply Cancel reply

Your email address will not be published. Required fields are marked *

Recent News

ಖ್ಯಾತ ಗಾಯಕಿ, ಗಾನಕೋಗಿಲೆ ಎಸ್‌.ಜಾನಕಿ ಇನ್ನಿಲ್ಲ..!!

ಖ್ಯಾತ ಗಾಯಕಿ, ಗಾನಕೋಗಿಲೆ ಎಸ್‌.ಜಾನಕಿ ಇನ್ನಿಲ್ಲ..!!

July 11, 2026
ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

July 11, 2026
ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ..!

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ..!

July 11, 2026
ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

July 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.