Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳ ಬಂಧನ: ಕುಟುಂಬಸ್ಥರು ಹೇಳಿದ್ದೇನು..!!??

    ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳ ಬಂಧನ: ಕುಟುಂಬಸ್ಥರು ಹೇಳಿದ್ದೇನು..!!??

    ಪ್ರವೀಣ್ ಹತ್ಯೆಗೈದ ಹಂತಕರ ಬಂಧನ:  ತಲೆ ಮರೆಸಿಕೊಂಡಿದ್ದ ಶಿಹಾಬ್‌, ರಿಯಾಝ್, ಬಶೀರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು..!!

    ಪ್ರವೀಣ್ ಹತ್ಯೆಗೈದ ಹಂತಕರ ಬಂಧನ: ತಲೆ ಮರೆಸಿಕೊಂಡಿದ್ದ ಶಿಹಾಬ್‌, ರಿಯಾಝ್, ಬಶೀರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು..!!

    ಕಡಬ: ಎರಡು ನಕಲಿ ನಂಬರ್ ಪ್ಲೇಟ್ ಗಳನ್ನು ಹೊಂದಿರುವ ಓಮ್ನಿ ಕಾರು ಪತ್ತೆ: ಪೊಲೀಸರಿಂದ ಕಾರಿಗೆ ಲಾಕ್: ಮಾಲಕರ ಪತ್ತೆಗಾಗಿ ಕಾರ್ಯಾಚರಣೆ

    ಕಡಬ: ಎರಡು ನಕಲಿ ನಂಬರ್ ಪ್ಲೇಟ್ ಗಳನ್ನು ಹೊಂದಿರುವ ಓಮ್ನಿ ಕಾರು ಪತ್ತೆ: ಪೊಲೀಸರಿಂದ ಕಾರಿಗೆ ಲಾಕ್: ಮಾಲಕರ ಪತ್ತೆಗಾಗಿ ಕಾರ್ಯಾಚರಣೆ

    ಮಂಗಳೂರು: ಚಪ್ಪಲಿಯಲ್ಲಿ ಮರೆಮಾಚಿ ಅಕ್ರಮ ಚಿನ್ನ ಸಾಗಾಟ: 17 ಲಕ್ಷ ರೂ. ಮೌಲ್ಯದ ಚಿನ್ನ ವಶ

    ಮಂಗಳೂರು: ಚಪ್ಪಲಿಯಲ್ಲಿ ಮರೆಮಾಚಿ ಅಕ್ರಮ ಚಿನ್ನ ಸಾಗಾಟ: 17 ಲಕ್ಷ ರೂ. ಮೌಲ್ಯದ ಚಿನ್ನ ವಶ

    ಕುಡ್ತಮುಗೇರು ಅಂಗನವಾಡಿ ಕೇಂದ್ರಕ್ಕೆ ಕರ್ಣಾಟಕ ಬ್ಯಾಂಕ್ ನಿಂದ ಕಟ್ಟಡ ಕೊಡುಗೆ : ಕೊಳ್ನಾಡು ಗ್ರಾ.ಪಂ. ಅಧ್ಯಕ್ಷರಿಂದ ಉದ್ಘಾಟನೆ

    ಕುಡ್ತಮುಗೇರು ಅಂಗನವಾಡಿ ಕೇಂದ್ರಕ್ಕೆ ಕರ್ಣಾಟಕ ಬ್ಯಾಂಕ್ ನಿಂದ ಕಟ್ಟಡ ಕೊಡುಗೆ : ಕೊಳ್ನಾಡು ಗ್ರಾ.ಪಂ. ಅಧ್ಯಕ್ಷರಿಂದ ಉದ್ಘಾಟನೆ

    ಉಪ್ಪಿನಂಗಡಿ ಗೃಹರಕ್ಷಕದಳ ವತಿಯಿಂದ ‘ಹರ್ ಘರ್ ತಿರಂಗಾ’ ಅಭಿಯಾನ

    ಉಪ್ಪಿನಂಗಡಿ ಗೃಹರಕ್ಷಕದಳ ವತಿಯಿಂದ ‘ಹರ್ ಘರ್ ತಿರಂಗಾ’ ಅಭಿಯಾನ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳ ಬಂಧನ: ಕುಟುಂಬಸ್ಥರು ಹೇಳಿದ್ದೇನು..!!??

    ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳ ಬಂಧನ: ಕುಟುಂಬಸ್ಥರು ಹೇಳಿದ್ದೇನು..!!??

    ಪ್ರವೀಣ್ ಹತ್ಯೆಗೈದ ಹಂತಕರ ಬಂಧನ:  ತಲೆ ಮರೆಸಿಕೊಂಡಿದ್ದ ಶಿಹಾಬ್‌, ರಿಯಾಝ್, ಬಶೀರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು..!!

    ಪ್ರವೀಣ್ ಹತ್ಯೆಗೈದ ಹಂತಕರ ಬಂಧನ: ತಲೆ ಮರೆಸಿಕೊಂಡಿದ್ದ ಶಿಹಾಬ್‌, ರಿಯಾಝ್, ಬಶೀರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು..!!

    ಕಡಬ: ಎರಡು ನಕಲಿ ನಂಬರ್ ಪ್ಲೇಟ್ ಗಳನ್ನು ಹೊಂದಿರುವ ಓಮ್ನಿ ಕಾರು ಪತ್ತೆ: ಪೊಲೀಸರಿಂದ ಕಾರಿಗೆ ಲಾಕ್: ಮಾಲಕರ ಪತ್ತೆಗಾಗಿ ಕಾರ್ಯಾಚರಣೆ

    ಕಡಬ: ಎರಡು ನಕಲಿ ನಂಬರ್ ಪ್ಲೇಟ್ ಗಳನ್ನು ಹೊಂದಿರುವ ಓಮ್ನಿ ಕಾರು ಪತ್ತೆ: ಪೊಲೀಸರಿಂದ ಕಾರಿಗೆ ಲಾಕ್: ಮಾಲಕರ ಪತ್ತೆಗಾಗಿ ಕಾರ್ಯಾಚರಣೆ

    ಮಂಗಳೂರು: ಚಪ್ಪಲಿಯಲ್ಲಿ ಮರೆಮಾಚಿ ಅಕ್ರಮ ಚಿನ್ನ ಸಾಗಾಟ: 17 ಲಕ್ಷ ರೂ. ಮೌಲ್ಯದ ಚಿನ್ನ ವಶ

    ಮಂಗಳೂರು: ಚಪ್ಪಲಿಯಲ್ಲಿ ಮರೆಮಾಚಿ ಅಕ್ರಮ ಚಿನ್ನ ಸಾಗಾಟ: 17 ಲಕ್ಷ ರೂ. ಮೌಲ್ಯದ ಚಿನ್ನ ವಶ

    ಕುಡ್ತಮುಗೇರು ಅಂಗನವಾಡಿ ಕೇಂದ್ರಕ್ಕೆ ಕರ್ಣಾಟಕ ಬ್ಯಾಂಕ್ ನಿಂದ ಕಟ್ಟಡ ಕೊಡುಗೆ : ಕೊಳ್ನಾಡು ಗ್ರಾ.ಪಂ. ಅಧ್ಯಕ್ಷರಿಂದ ಉದ್ಘಾಟನೆ

    ಕುಡ್ತಮುಗೇರು ಅಂಗನವಾಡಿ ಕೇಂದ್ರಕ್ಕೆ ಕರ್ಣಾಟಕ ಬ್ಯಾಂಕ್ ನಿಂದ ಕಟ್ಟಡ ಕೊಡುಗೆ : ಕೊಳ್ನಾಡು ಗ್ರಾ.ಪಂ. ಅಧ್ಯಕ್ಷರಿಂದ ಉದ್ಘಾಟನೆ

    ಉಪ್ಪಿನಂಗಡಿ ಗೃಹರಕ್ಷಕದಳ ವತಿಯಿಂದ ‘ಹರ್ ಘರ್ ತಿರಂಗಾ’ ಅಭಿಯಾನ

    ಉಪ್ಪಿನಂಗಡಿ ಗೃಹರಕ್ಷಕದಳ ವತಿಯಿಂದ ‘ಹರ್ ಘರ್ ತಿರಂಗಾ’ ಅಭಿಯಾನ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಶಿರಾಡಿ ಘಾಟ್: ಭೂಕುಸಿತವಾದ ಸ್ಥಳದಲ್ಲಿ ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲಾಧಿಕಾರಿಗಳ ಜಂಟಿ ಸಮೀಕ್ಷೆ

August 22, 2021
in ರಾಜ್ಯ
0
ಶಿರಾಡಿ ಘಾಟ್: ಭೂಕುಸಿತವಾದ ಸ್ಥಳದಲ್ಲಿ ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲಾಧಿಕಾರಿಗಳ ಜಂಟಿ ಸಮೀಕ್ಷೆ
Share on WhatsAppShare on FacebookShare on Twitter

ಮಂಗಳೂರು: ಶಿರಾಡಿ ಘಾಟಿಯಲ್ಲಿ ಭೂಕುಸಿತ ಉಂಟಾದ ಹಿನ್ನಲೆಯಲ್ಲಿ ರಸ್ತೆಯ ಎರಡು ಬದಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಆ.16 ರಿಂದ ಸ್ಥಗಿತಗೊಳಿಸಿ ಹಾಸನ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಭೂ ಕುಸಿತವಾದ ಸ್ಥಳ ಹಾಗೂ ವಾಹನಗಳ ಸಂಚಾರದ ಸ್ಥಿತಿಗತಿಗಳನ್ನು ಖುದ್ದು ಪರಿಶೀಲಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹಾಗೂ ಹಾಸನ ಜಿಲ್ಲಾಧಿಕಾರಿ ಗಿರೀಶ್ ರವರು ಶನಿವಾರ ಭೂ ಕುಸಿತ ಉಂಟಾಗಿರುವ ಸ್ಥಳಕ್ಕೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿದರು.

Advertisement
Advertisement
Advertisement
Advertisement
Advertisement

Advertisement
Advertisement

ರಾಷ್ಟ್ರೀಯ ಹೆದ್ದಾರಿ-75ರ ದುರಸ್ತಿ ಕಾಮಗಾರಿಯ ಪರೀಕ್ಷಾ ವರದಿ ಬಂದ ನಂತರ ಶಿರಾಡಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದರು.

Advertisement

ದುರಸ್ತಿ ಕಾಮಗಾರಿಯ ವೀಕ್ಷಣೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ “ತಿಂಗಳ ಹಿಂದೆ ಸುರಿದ ಮಳೆಗೆ ಹೆದ್ದಾರಿ ಬದಿಯ ಭೂಮಿ ಕುಸಿದಿದ್ದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದುರಸ್ತಿ ಕಾಮಗಾರಿ ಕೈಗೊಂಡಿದ್ದು, ಅಂತಿಮ ಹಂತಕ್ಕೆ ತಲುಪಿದೆ. ಸದ್ಯ ಕಳೆದೊಂದು ವಾರದಿಂದ 20 ಟನ್ ವರೆಗಿನ ವಾಹನಗಳ ಸಂಚಾರಕ್ಕೆ ಹಗಲು ವೇಳೆ ಅವಕಾಶ ನೀಡಲಾಗಿದೆ” ಎಂದರು.
ಭಾರಿ ವಾಹನಗಳ ಸಂಚಾರಕ್ಕೆ ಹಾಗೂ ರಾತ್ರಿ ವೇಳೆ ಸಂಚಾರಕ್ಕೆ ಅವಕಾಶ ಕಲ್ಪಿಸಲು ಈಗಾಗಲೇ ಹೆದ್ದಾರಿ ಇಲಾಖೆಯಿಂದ ದುರಸ್ತಿ ಕಾಮಗಾರಿ ಪರೀಕ್ಷಾ ವರದಿ ಕೇಳಿದ್ದು, ಇನ್ನೆರಡು ದಿನಗಳಲ್ಲಿ ಬರಲಿದೆ. ನಂತರ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು” ಎಂದರು.

ಬಳಿಕ ಅವರಿಬ್ಬರು ಬಿಸಿಲೆ ಘಾಟ್ ರಸ್ತೆಯನ್ನೂ ಪರಿಶೀಲಿಸಿದರು. ಈ ಸಂದರ್ಭ ಪುತ್ತೂರು ಉಪವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಹಾಸನದ ವಿಶೇಷ ಭೂಸ್ವಾಧೀನಾಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

ಲಾರಿ ಚಾಲಕರು ತಮ್ಮನ್ನು ಈ ರಸ್ತೆ ಮೂಲಕ ಬಿಡುವಂತೆ ನಿನ್ನೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಎರಡೂ ಜಿಲ್ಲೆಯ ಜಿಲ್ಲಾಧಿಕಾರಿಗಳು ಸ್ಥಳ ತನಿಖೆ ಮಾಡಿದರು.

Advertisement
Previous Post

ವಿಟ್ಲ: ಕಛೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ:; ವಿ.ಹಿಂ.ಪ. ಬಜರಂಗದಳ ವಿಟ್ಲ ಪ್ರಖಂಡದಿಂದ ಖಂಡನೆ

Next Post

ವಿವಾಹ ನಿಶ್ಚಿತಾರ್ಥ: ಶಿವಪ್ರಸಾದ್ – ಪ್ರಮೀಳಾ

OtherNews

ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿ
ರಾಜ್ಯ

ಎಸಿಬಿ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ..!!

August 11, 2022
ಉಡುಪಿ: ಮಾಸ್ಕ್ ಧರಿಸದೇ ಓಡಾಡುತ್ತಿದ್ದವರಿಂದ ಒಂದು ದಿನದಲ್ಲೇ 41 ಸಾವಿರ ರೂ. ದಂಡ ವಸೂಲಿ
ರಾಜ್ಯ

ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ: ಆರೋಗ್ಯ ಸಚಿವ ಡಾ. ಸುಧಾಕರ್

August 11, 2022
ಈ ಬಾರಿ ನಿರ್ಬಂಧ ರಹಿತ ಗಣೇಶೋತ್ಸವ: ವಿಘ್ನ ನಿವಾರಕನ ಹಬ್ಬಕ್ಕೆ ಎಲ್ಲಾ ವಿಘ್ನಗಳೂ ದೂರ..!!
ಧಾರ್ಮಿಕ

ಈ ಬಾರಿ ನಿರ್ಬಂಧ ರಹಿತ ಗಣೇಶೋತ್ಸವ: ವಿಘ್ನ ನಿವಾರಕನ ಹಬ್ಬಕ್ಕೆ ಎಲ್ಲಾ ವಿಘ್ನಗಳೂ ದೂರ..!!

August 9, 2022
ಎರಡು ಡೋಸ್ ವ್ಯಾಕ್ಸಿನ್ ಪಡೆದಿರಷ್ಟೇ ರಾಜ್ಯಕ್ಕೆ ಪ್ರವೇಶ- ಸಿಎಂ ಬೊಮ್ಮಾಯಿ
ರಾಜಕೀಯ

ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್​ ಪಾಸಿಟಿವ್: ದೆಹಲಿ ಪ್ರವಾಸ ರದ್ದು

August 6, 2022
ಬಿಜೆಪಿ ಯುವ ಮೋರ್ಚಾ ವಿಶೇಷ ಸಭೆ: ಪ್ರವೀಣ್ ನೆಟ್ಟಾರು ರವರ ಭಾವಚಿತ್ರಕ್ಕೆ ಪುಷ್ಪನಮನ, ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ
ರಾಜಕೀಯ

ಬಿಜೆಪಿ ಯುವ ಮೋರ್ಚಾ ವಿಶೇಷ ಸಭೆ: ಪ್ರವೀಣ್ ನೆಟ್ಟಾರು ರವರ ಭಾವಚಿತ್ರಕ್ಕೆ ಪುಷ್ಪನಮನ, ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ

August 5, 2022
ಕರಾವಳಿಯಲ್ಲಿ ಮುಂಗಾರು ಬಿರುಸು: ಇನ್ನೂ 2 ದಿನ ಆರೆಂಜ್‌ ಅಲರ್ಟ್‌
ರಾಜ್ಯ

ರಾಜ್ಯಾದ್ಯಂತ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

August 5, 2022

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿ

ಎಸಿಬಿ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ..!!

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿ

ಎಸಿಬಿ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ..!!

August 11, 2022
ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳ ಬಂಧನ: ಕುಟುಂಬಸ್ಥರು ಹೇಳಿದ್ದೇನು..!!??

ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳ ಬಂಧನ: ಕುಟುಂಬಸ್ಥರು ಹೇಳಿದ್ದೇನು..!!??

August 11, 2022
ಉಡುಪಿ: ಮಾಸ್ಕ್ ಧರಿಸದೇ ಓಡಾಡುತ್ತಿದ್ದವರಿಂದ ಒಂದು ದಿನದಲ್ಲೇ 41 ಸಾವಿರ ರೂ. ದಂಡ ವಸೂಲಿ

ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ: ಆರೋಗ್ಯ ಸಚಿವ ಡಾ. ಸುಧಾಕರ್

August 11, 2022
ಪ್ರವೀಣ್ ಹತ್ಯೆಗೈದ ಹಂತಕರ ಬಂಧನ:  ತಲೆ ಮರೆಸಿಕೊಂಡಿದ್ದ ಶಿಹಾಬ್‌, ರಿಯಾಝ್, ಬಶೀರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು..!!

ಪ್ರವೀಣ್ ಹತ್ಯೆಗೈದ ಹಂತಕರ ಬಂಧನ: ತಲೆ ಮರೆಸಿಕೊಂಡಿದ್ದ ಶಿಹಾಬ್‌, ರಿಯಾಝ್, ಬಶೀರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು..!!

August 11, 2022

Recent News

ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿ

ಎಸಿಬಿ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ..!!

August 11, 2022
ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳ ಬಂಧನ: ಕುಟುಂಬಸ್ಥರು ಹೇಳಿದ್ದೇನು..!!??

ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳ ಬಂಧನ: ಕುಟುಂಬಸ್ಥರು ಹೇಳಿದ್ದೇನು..!!??

August 11, 2022
ಉಡುಪಿ: ಮಾಸ್ಕ್ ಧರಿಸದೇ ಓಡಾಡುತ್ತಿದ್ದವರಿಂದ ಒಂದು ದಿನದಲ್ಲೇ 41 ಸಾವಿರ ರೂ. ದಂಡ ವಸೂಲಿ

ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ: ಆರೋಗ್ಯ ಸಚಿವ ಡಾ. ಸುಧಾಕರ್

August 11, 2022
ಪ್ರವೀಣ್ ಹತ್ಯೆಗೈದ ಹಂತಕರ ಬಂಧನ:  ತಲೆ ಮರೆಸಿಕೊಂಡಿದ್ದ ಶಿಹಾಬ್‌, ರಿಯಾಝ್, ಬಶೀರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು..!!

ಪ್ರವೀಣ್ ಹತ್ಯೆಗೈದ ಹಂತಕರ ಬಂಧನ: ತಲೆ ಮರೆಸಿಕೊಂಡಿದ್ದ ಶಿಹಾಬ್‌, ರಿಯಾಝ್, ಬಶೀರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು..!!

August 11, 2022
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page