Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪಡುಮಲೆ (ಜು.27) : ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ದ್ವಿತೀಯ ವರ್ಷದ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ..!!

    ಪಡುಮಲೆ (ಜು.27) : ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ದ್ವಿತೀಯ ವರ್ಷದ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ..!!

    ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್..!!!

    ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್..!!!

    ಮಂಗಳೂರು : ಬೆಡ್ ರೂಮ್​​ ಕಬೋರ್ಡ್ ಒಳಗೆ ಹಿಡನ್ ಡೋರ್ : ಒಳಗೆ ಐಶಾರಾಮಿ ರೂಮ್ : ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿ ಅರೆಸ್ಟ್..!!!

    ಮಂಗಳೂರು : ಬೆಡ್ ರೂಮ್​​ ಕಬೋರ್ಡ್ ಒಳಗೆ ಹಿಡನ್ ಡೋರ್ : ಒಳಗೆ ಐಶಾರಾಮಿ ರೂಮ್ : ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿ ಅರೆಸ್ಟ್..!!!

    ವಿಟ್ಲ: ಬಿ ಎಂ ಎಸ್ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ನಿಷೇಧವನ್ನು ವಿರೋಧಿಸಿ ಪ್ರತಿಭಟನೆ

    ವಿಟ್ಲ: ಬಿ ಎಂ ಎಸ್ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ನಿಷೇಧವನ್ನು ವಿರೋಧಿಸಿ ಪ್ರತಿಭಟನೆ

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಆರೋಪ ಶ್ರೀಕೃಷ್ಣ ಜೆ ರಾವ್ ಪೊಲೀಸ್ ವಶಕ್ಕೆ..!!

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ ಆರೋಪಿಯ ಜಾಮೀನು ಅರ್ಜಿ ಇಂದು ವಿಚಾರಣೆ..!!!

    ಸುಳ್ಯದ ಹೆಡ್ ಕಾಂಟ್ಸ್ಟೇಬಲ್ ವಿಶ್ವನಾಥ ನಾಯ್ಕ್ ಎಎಸ್‌ಐ ಆಗಿ ಭಡ್ತಿ..!!!

    ಸುಳ್ಯದ ಹೆಡ್ ಕಾಂಟ್ಸ್ಟೇಬಲ್ ವಿಶ್ವನಾಥ ನಾಯ್ಕ್ ಎಎಸ್‌ಐ ಆಗಿ ಭಡ್ತಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪಡುಮಲೆ (ಜು.27) : ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ದ್ವಿತೀಯ ವರ್ಷದ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ..!!

    ಪಡುಮಲೆ (ಜು.27) : ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ದ್ವಿತೀಯ ವರ್ಷದ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ..!!

    ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್..!!!

    ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್..!!!

    ಮಂಗಳೂರು : ಬೆಡ್ ರೂಮ್​​ ಕಬೋರ್ಡ್ ಒಳಗೆ ಹಿಡನ್ ಡೋರ್ : ಒಳಗೆ ಐಶಾರಾಮಿ ರೂಮ್ : ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿ ಅರೆಸ್ಟ್..!!!

    ಮಂಗಳೂರು : ಬೆಡ್ ರೂಮ್​​ ಕಬೋರ್ಡ್ ಒಳಗೆ ಹಿಡನ್ ಡೋರ್ : ಒಳಗೆ ಐಶಾರಾಮಿ ರೂಮ್ : ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿ ಅರೆಸ್ಟ್..!!!

    ವಿಟ್ಲ: ಬಿ ಎಂ ಎಸ್ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ನಿಷೇಧವನ್ನು ವಿರೋಧಿಸಿ ಪ್ರತಿಭಟನೆ

    ವಿಟ್ಲ: ಬಿ ಎಂ ಎಸ್ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ನಿಷೇಧವನ್ನು ವಿರೋಧಿಸಿ ಪ್ರತಿಭಟನೆ

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಆರೋಪ ಶ್ರೀಕೃಷ್ಣ ಜೆ ರಾವ್ ಪೊಲೀಸ್ ವಶಕ್ಕೆ..!!

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ ಆರೋಪಿಯ ಜಾಮೀನು ಅರ್ಜಿ ಇಂದು ವಿಚಾರಣೆ..!!!

    ಸುಳ್ಯದ ಹೆಡ್ ಕಾಂಟ್ಸ್ಟೇಬಲ್ ವಿಶ್ವನಾಥ ನಾಯ್ಕ್ ಎಎಸ್‌ಐ ಆಗಿ ಭಡ್ತಿ..!!!

    ಸುಳ್ಯದ ಹೆಡ್ ಕಾಂಟ್ಸ್ಟೇಬಲ್ ವಿಶ್ವನಾಥ ನಾಯ್ಕ್ ಎಎಸ್‌ಐ ಆಗಿ ಭಡ್ತಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಶಿರಾಡಿ ಘಾಟ್: ಭೂಕುಸಿತವಾದ ಸ್ಥಳದಲ್ಲಿ ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲಾಧಿಕಾರಿಗಳ ಜಂಟಿ ಸಮೀಕ್ಷೆ

August 22, 2021
in ರಾಜ್ಯ
0
ಶಿರಾಡಿ ಘಾಟ್: ಭೂಕುಸಿತವಾದ ಸ್ಥಳದಲ್ಲಿ ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲಾಧಿಕಾರಿಗಳ ಜಂಟಿ ಸಮೀಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement

ಮಂಗಳೂರು: ಶಿರಾಡಿ ಘಾಟಿಯಲ್ಲಿ ಭೂಕುಸಿತ ಉಂಟಾದ ಹಿನ್ನಲೆಯಲ್ಲಿ ರಸ್ತೆಯ ಎರಡು ಬದಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಆ.16 ರಿಂದ ಸ್ಥಗಿತಗೊಳಿಸಿ ಹಾಸನ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಭೂ ಕುಸಿತವಾದ ಸ್ಥಳ ಹಾಗೂ ವಾಹನಗಳ ಸಂಚಾರದ ಸ್ಥಿತಿಗತಿಗಳನ್ನು ಖುದ್ದು ಪರಿಶೀಲಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹಾಗೂ ಹಾಸನ ಜಿಲ್ಲಾಧಿಕಾರಿ ಗಿರೀಶ್ ರವರು ಶನಿವಾರ ಭೂ ಕುಸಿತ ಉಂಟಾಗಿರುವ ಸ್ಥಳಕ್ಕೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿದರು.

Advertisement
Advertisement
Advertisement
Advertisement
Advertisement
Advertisement
Advertisement

ರಾಷ್ಟ್ರೀಯ ಹೆದ್ದಾರಿ-75ರ ದುರಸ್ತಿ ಕಾಮಗಾರಿಯ ಪರೀಕ್ಷಾ ವರದಿ ಬಂದ ನಂತರ ಶಿರಾಡಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದರು.

Advertisement
Advertisement

ದುರಸ್ತಿ ಕಾಮಗಾರಿಯ ವೀಕ್ಷಣೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ “ತಿಂಗಳ ಹಿಂದೆ ಸುರಿದ ಮಳೆಗೆ ಹೆದ್ದಾರಿ ಬದಿಯ ಭೂಮಿ ಕುಸಿದಿದ್ದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದುರಸ್ತಿ ಕಾಮಗಾರಿ ಕೈಗೊಂಡಿದ್ದು, ಅಂತಿಮ ಹಂತಕ್ಕೆ ತಲುಪಿದೆ. ಸದ್ಯ ಕಳೆದೊಂದು ವಾರದಿಂದ 20 ಟನ್ ವರೆಗಿನ ವಾಹನಗಳ ಸಂಚಾರಕ್ಕೆ ಹಗಲು ವೇಳೆ ಅವಕಾಶ ನೀಡಲಾಗಿದೆ” ಎಂದರು.
ಭಾರಿ ವಾಹನಗಳ ಸಂಚಾರಕ್ಕೆ ಹಾಗೂ ರಾತ್ರಿ ವೇಳೆ ಸಂಚಾರಕ್ಕೆ ಅವಕಾಶ ಕಲ್ಪಿಸಲು ಈಗಾಗಲೇ ಹೆದ್ದಾರಿ ಇಲಾಖೆಯಿಂದ ದುರಸ್ತಿ ಕಾಮಗಾರಿ ಪರೀಕ್ಷಾ ವರದಿ ಕೇಳಿದ್ದು, ಇನ್ನೆರಡು ದಿನಗಳಲ್ಲಿ ಬರಲಿದೆ. ನಂತರ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು” ಎಂದರು.

ಬಳಿಕ ಅವರಿಬ್ಬರು ಬಿಸಿಲೆ ಘಾಟ್ ರಸ್ತೆಯನ್ನೂ ಪರಿಶೀಲಿಸಿದರು. ಈ ಸಂದರ್ಭ ಪುತ್ತೂರು ಉಪವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಹಾಸನದ ವಿಶೇಷ ಭೂಸ್ವಾಧೀನಾಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

ಲಾರಿ ಚಾಲಕರು ತಮ್ಮನ್ನು ಈ ರಸ್ತೆ ಮೂಲಕ ಬಿಡುವಂತೆ ನಿನ್ನೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಎರಡೂ ಜಿಲ್ಲೆಯ ಜಿಲ್ಲಾಧಿಕಾರಿಗಳು ಸ್ಥಳ ತನಿಖೆ ಮಾಡಿದರು.

Advertisement
Previous Post

ವಿಟ್ಲ: ಕಛೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ:; ವಿ.ಹಿಂ.ಪ. ಬಜರಂಗದಳ ವಿಟ್ಲ ಪ್ರಖಂಡದಿಂದ ಖಂಡನೆ

Next Post

ವಿವಾಹ ನಿಶ್ಚಿತಾರ್ಥ: ಶಿವಪ್ರಸಾದ್ – ಪ್ರಮೀಳಾ

OtherNews

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025
ಹೃದಯ ವಿದ್ರಾವಕ ಘಟನೆ; 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ
ನಿಧನ

ಹೃದಯ ವಿದ್ರಾವಕ ಘಟನೆ; 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ

March 5, 2025
ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!
ಪುತ್ತೂರು

ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!

February 8, 2025

Leave a Reply Cancel reply

Your email address will not be published. Required fields are marked *

Recent News

ಪಡುಮಲೆ (ಜು.27) : ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ದ್ವಿತೀಯ ವರ್ಷದ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ..!!

ಪಡುಮಲೆ (ಜು.27) : ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ದ್ವಿತೀಯ ವರ್ಷದ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ..!!

July 19, 2025
ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್..!!!

ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್..!!!

July 18, 2025
ಮಂಗಳೂರು : ಬೆಡ್ ರೂಮ್​​ ಕಬೋರ್ಡ್ ಒಳಗೆ ಹಿಡನ್ ಡೋರ್ : ಒಳಗೆ ಐಶಾರಾಮಿ ರೂಮ್ : ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿ ಅರೆಸ್ಟ್..!!!

ಮಂಗಳೂರು : ಬೆಡ್ ರೂಮ್​​ ಕಬೋರ್ಡ್ ಒಳಗೆ ಹಿಡನ್ ಡೋರ್ : ಒಳಗೆ ಐಶಾರಾಮಿ ರೂಮ್ : ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿ ಅರೆಸ್ಟ್..!!!

July 18, 2025
ವಿಟ್ಲ: ಬಿ ಎಂ ಎಸ್ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ನಿಷೇಧವನ್ನು ವಿರೋಧಿಸಿ ಪ್ರತಿಭಟನೆ

ವಿಟ್ಲ: ಬಿ ಎಂ ಎಸ್ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ನಿಷೇಧವನ್ನು ವಿರೋಧಿಸಿ ಪ್ರತಿಭಟನೆ

July 18, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page