Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್..!!!

    ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್..!!!

    ಮಂಗಳೂರು : ಬೆಡ್ ರೂಮ್​​ ಕಬೋರ್ಡ್ ಒಳಗೆ ಹಿಡನ್ ಡೋರ್ : ಒಳಗೆ ಐಶಾರಾಮಿ ರೂಮ್ : ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿ ಅರೆಸ್ಟ್..!!!

    ಮಂಗಳೂರು : ಬೆಡ್ ರೂಮ್​​ ಕಬೋರ್ಡ್ ಒಳಗೆ ಹಿಡನ್ ಡೋರ್ : ಒಳಗೆ ಐಶಾರಾಮಿ ರೂಮ್ : ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿ ಅರೆಸ್ಟ್..!!!

    ವಿಟ್ಲ: ಬಿ ಎಂ ಎಸ್ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ನಿಷೇಧವನ್ನು ವಿರೋಧಿಸಿ ಪ್ರತಿಭಟನೆ

    ವಿಟ್ಲ: ಬಿ ಎಂ ಎಸ್ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ನಿಷೇಧವನ್ನು ವಿರೋಧಿಸಿ ಪ್ರತಿಭಟನೆ

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಆರೋಪ ಶ್ರೀಕೃಷ್ಣ ಜೆ ರಾವ್ ಪೊಲೀಸ್ ವಶಕ್ಕೆ..!!

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ ಆರೋಪಿಯ ಜಾಮೀನು ಅರ್ಜಿ ಇಂದು ವಿಚಾರಣೆ..!!!

    ಸುಳ್ಯದ ಹೆಡ್ ಕಾಂಟ್ಸ್ಟೇಬಲ್ ವಿಶ್ವನಾಥ ನಾಯ್ಕ್ ಎಎಸ್‌ಐ ಆಗಿ ಭಡ್ತಿ..!!!

    ಸುಳ್ಯದ ಹೆಡ್ ಕಾಂಟ್ಸ್ಟೇಬಲ್ ವಿಶ್ವನಾಥ ನಾಯ್ಕ್ ಎಎಸ್‌ಐ ಆಗಿ ಭಡ್ತಿ..!!!

    ಕೊಕ್ಕಡ ಆನೆ ದಾಳಿಗೆ ವ್ಯಕ್ತಿ ಮೃತ್ಯು : ಶಾಸಕಿ ಭಾಗೀರಥಿ ಮುರುಳ್ಯ ಭೇಟಿ..!!

    ಕೊಕ್ಕಡ ಆನೆ ದಾಳಿಗೆ ವ್ಯಕ್ತಿ ಮೃತ್ಯು : ಶಾಸಕಿ ಭಾಗೀರಥಿ ಮುರುಳ್ಯ ಭೇಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್..!!!

    ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್..!!!

    ಮಂಗಳೂರು : ಬೆಡ್ ರೂಮ್​​ ಕಬೋರ್ಡ್ ಒಳಗೆ ಹಿಡನ್ ಡೋರ್ : ಒಳಗೆ ಐಶಾರಾಮಿ ರೂಮ್ : ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿ ಅರೆಸ್ಟ್..!!!

    ಮಂಗಳೂರು : ಬೆಡ್ ರೂಮ್​​ ಕಬೋರ್ಡ್ ಒಳಗೆ ಹಿಡನ್ ಡೋರ್ : ಒಳಗೆ ಐಶಾರಾಮಿ ರೂಮ್ : ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿ ಅರೆಸ್ಟ್..!!!

    ವಿಟ್ಲ: ಬಿ ಎಂ ಎಸ್ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ನಿಷೇಧವನ್ನು ವಿರೋಧಿಸಿ ಪ್ರತಿಭಟನೆ

    ವಿಟ್ಲ: ಬಿ ಎಂ ಎಸ್ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ನಿಷೇಧವನ್ನು ವಿರೋಧಿಸಿ ಪ್ರತಿಭಟನೆ

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಆರೋಪ ಶ್ರೀಕೃಷ್ಣ ಜೆ ರಾವ್ ಪೊಲೀಸ್ ವಶಕ್ಕೆ..!!

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ ಆರೋಪಿಯ ಜಾಮೀನು ಅರ್ಜಿ ಇಂದು ವಿಚಾರಣೆ..!!!

    ಸುಳ್ಯದ ಹೆಡ್ ಕಾಂಟ್ಸ್ಟೇಬಲ್ ವಿಶ್ವನಾಥ ನಾಯ್ಕ್ ಎಎಸ್‌ಐ ಆಗಿ ಭಡ್ತಿ..!!!

    ಸುಳ್ಯದ ಹೆಡ್ ಕಾಂಟ್ಸ್ಟೇಬಲ್ ವಿಶ್ವನಾಥ ನಾಯ್ಕ್ ಎಎಸ್‌ಐ ಆಗಿ ಭಡ್ತಿ..!!!

    ಕೊಕ್ಕಡ ಆನೆ ದಾಳಿಗೆ ವ್ಯಕ್ತಿ ಮೃತ್ಯು : ಶಾಸಕಿ ಭಾಗೀರಥಿ ಮುರುಳ್ಯ ಭೇಟಿ..!!

    ಕೊಕ್ಕಡ ಆನೆ ದಾಳಿಗೆ ವ್ಯಕ್ತಿ ಮೃತ್ಯು : ಶಾಸಕಿ ಭಾಗೀರಥಿ ಮುರುಳ್ಯ ಭೇಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ವಿಟ್ಲ: ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ವಕೀಲ ಉಮ್ಮರ್ ವಿರುದ್ಧ ಹಿಂ.ಜಾ.ವೇ. ವಿಟ್ಲ ತಾಲೂಕು ವತಿಯಿಂದ ದೂರು ದಾಖಲು

August 23, 2021
in ಬಂಟ್ವಾಳ
0
ವಿಟ್ಲ: ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ವಕೀಲ ಉಮ್ಮರ್ ವಿರುದ್ಧ ಹಿಂ.ಜಾ.ವೇ. ವಿಟ್ಲ ತಾಲೂಕು ವತಿಯಿಂದ ದೂರು ದಾಖಲು
Share on WhatsAppShare on FacebookShare on Twitter
Advertisement
Advertisement
Advertisement

ವಿಟ್ಲ: ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ವಕೀಲ ಉಮ್ಮರ್ ವಿರುದ್ಧ ಹಿಂದೂ ಜಾಗರಣ ವೇದಿಕೆ ವತಿಯಿಂದ ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲದ ವಿ.ಹೆಚ್. ಕಾಂಪ್ಲೆಕ್ಸ್ ನಲ್ಲಿರುವ ಉಮ್ಮರ್. ಕೆ ಎಂಬವರ ವಕೀಲ ಕಛೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವತಿಯೊಂದಿಗೆ ವಕೀಲ ಉಮ್ಮರು ಅಸಭ್ಯವಾಗಿ ವರ್ತಿಸಿದ ಇದನ್ನು ಮನೆಗೆ ತಿಳಿಸಿದರೆ ನಿನ್ನ ಮರ್ಯಾದೆ ಹೋಗುತ್ತದೆ ಎಂದು ಹೆದರಿಸಿದ ಘಟನೆ ನಡೆದಿದ್ದು, ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ಉಮ್ಮಾರ್ ನ್ನು ಬಂಧಿಸಿ ಕೆಲ ಸಮಯದಲ್ಲೆ ಜಾಮೀನು ತೆಗೆದುಕೊಂಡು ಹೊರಗೆ ಬಂದ ತಕ್ಷಣ ಕಂಪ್ಲೇಂಟ್ ಮಾಡಿದ ಯುವತಿಯ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಗ್ಗೆ ನಮ್ಮ ಹಿಂದೂ ಜಾಗರಣ ವೇದಿಕೆ ಗಮನಕ್ಕೆ ಬಂದಿರುತ್ತದೆ.

ವಿಟ್ಲ ಪರಿಸರದಾದ್ಯಂತ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಅತಿ ಹೆಚ್ಚು ಸಂಖ್ಯೆಯಲ್ಲಿ ನಡೆಯುತ್ತಿದೆ. ಇದನ್ನು ಮಟ್ಟ ಹಾಕಬೇಕೆಂದು ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ವಿನಂತಿಸುತ್ತಿದೆ ಹಾಗೂ ಇದು ಮುಂದುವರಿದಲ್ಲಿ ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಪ್ರತಿಭಟಿಸುತ್ತದೆ, ಇಂತಹ ಜಿಹಾದಿ ಶಕ್ತಿಗಳ ವಿರುದ್ದ ಶಾಶ್ವತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಯನ್ನು ಹಿಂ.ಜಾ.ವೇ ಒತ್ತಾಯಿಸಿದೆ.

Advertisement
Advertisement

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಪರ್ಕ ಪ್ರಮುಖ ನರಸಿಂಹ ಶೆಟ್ಟಿ ಮಾಣಿ, ಹಿಂದೂ ಜಾಗರಣ ವೇದಿಕೆ ತಾಲೂಕು ಅಧ್ಯಕ್ಷರಾದ ಗಣೇಶ್ ಕುಲಾಲ್ ಕೆದಿಲ, ತಾಲೂಕು ಕಾರ್ಯದರ್ಶಿ ಹರ್ಷ ರೈ ವಿಟ್ಲ, ಮಾತೃಸುರಕ್ಷಾ ಸಂಯೋಜಕ ಲಿತೀಶ ಗಡಿಯಾರ, ಹಿಂದೂ ಯುವ ವಾಹಿನಿ ಸಹ ಸಂಯೋಜಕ ದಿವಾಕರ್ ಪೆರ್ನೆ, ಚೇತನ್ ಕಡಂಬು ಹಾಗೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Previous Post

ಉಪ್ಪಿನಂಗಡಿ: ಮೀನಿನ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣ;;ಘಟನಾ ಸ್ಥಳಕ್ಕೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಹಿಂ.ಜಾ.ವೇ ಮುಖಂಡರು ಭೇಟಿ;;ಆರೋಪಿಗಳನ್ನು ಇಂದು ಮಧ್ಯರಾತ್ರಿಯೊಳಗೆ ಬಂಧಿಸದಿದ್ದರೆ ನಾಳೆ “ರಸ್ತೆ ರೋಕೋ” ಪ್ರತಿಭಟನೆ

Next Post

ಪುತ್ತೂರು: ಮದುವೆ ವಿಚಾರಕ್ಕೆ ಸಂಬಂಧಿಸಿ ಹಲ್ಲೆ ಪ್ರಕರಣ: 27 ವರ್ಷಗಳಿಂದ ತಲೆಮರೆಸಿಕೊಂಡ ಟಿ.ಕೆ ಮೊಹಮ್ಮದ್ ನ ಬಂಧನ

OtherNews

ಯುವಸ್ಪಂದನ (ರಿ.) ಪೆರ್ನೆ: ಪ್ರಥಮ ವರ್ಷದ ಹಿಂದೂ ಬಾಂಧವರ ಕೆಸರ್ದ ಪರ್ಬ 2025 : ಲೋಗೋ ಅನಾವರಣ: ಆಮಂತ್ರಣ ಪತ್ರಿಕೆ ಬಿಡುಗಡೆ…!
ಪುತ್ತೂರು

ಯುವಸ್ಪಂದನ (ರಿ.) ಪೆರ್ನೆ: ಪ್ರಥಮ ವರ್ಷದ ಹಿಂದೂ ಬಾಂಧವರ ಕೆಸರ್ದ ಪರ್ಬ 2025 : ಲೋಗೋ ಅನಾವರಣ: ಆಮಂತ್ರಣ ಪತ್ರಿಕೆ ಬಿಡುಗಡೆ…!

July 14, 2025
ಬಂಟ್ವಾಳ:(ಜು.14) ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ..!!
ಬಂಟ್ವಾಳ

ಬಂಟ್ವಾಳ:(ಜು.14) ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ..!!

July 13, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಮಂಗಳೂರು: ಪ್ರೀತಿಸುತ್ತಿದ್ದ ಯುವತಿಗೆ ಚೂರಿ ಇರಿದು ಆತ್ಮಹತ್ಯೆ ಮಾಡಿಕೊಂಡ ಯುವಕ..!!!

July 7, 2025
ಭೀಕರ ರಸ್ತೆ ಅಪಘಾತ: ಪಾವೂರು ನಿವಾಸಿ ನೌಫಲ್ ಸ್ಥಳದಲ್ಲೇ ಮೃತ್ಯು..!!!
Featured

ಭೀಕರ ರಸ್ತೆ ಅಪಘಾತ: ಪಾವೂರು ನಿವಾಸಿ ನೌಫಲ್ ಸ್ಥಳದಲ್ಲೇ ಮೃತ್ಯು..!!!

July 5, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!
Featured

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!
Featured

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

July 1, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್..!!!

ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್..!!!

July 18, 2025
ಮಂಗಳೂರು : ಬೆಡ್ ರೂಮ್​​ ಕಬೋರ್ಡ್ ಒಳಗೆ ಹಿಡನ್ ಡೋರ್ : ಒಳಗೆ ಐಶಾರಾಮಿ ರೂಮ್ : ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿ ಅರೆಸ್ಟ್..!!!

ಮಂಗಳೂರು : ಬೆಡ್ ರೂಮ್​​ ಕಬೋರ್ಡ್ ಒಳಗೆ ಹಿಡನ್ ಡೋರ್ : ಒಳಗೆ ಐಶಾರಾಮಿ ರೂಮ್ : ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿ ಅರೆಸ್ಟ್..!!!

July 18, 2025
ವಿಟ್ಲ: ಬಿ ಎಂ ಎಸ್ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ನಿಷೇಧವನ್ನು ವಿರೋಧಿಸಿ ಪ್ರತಿಭಟನೆ

ವಿಟ್ಲ: ಬಿ ಎಂ ಎಸ್ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ನಿಷೇಧವನ್ನು ವಿರೋಧಿಸಿ ಪ್ರತಿಭಟನೆ

July 18, 2025
ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಆರೋಪ ಶ್ರೀಕೃಷ್ಣ ಜೆ ರಾವ್ ಪೊಲೀಸ್ ವಶಕ್ಕೆ..!!

ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ ಆರೋಪಿಯ ಜಾಮೀನು ಅರ್ಜಿ ಇಂದು ವಿಚಾರಣೆ..!!!

July 18, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page