Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಿದ್ಧಾಂತವನ್ನು ಮೈಗೂಡಿಸಿಕೊಂಡು ಜಾತ್ಯತೀತ ಮನೋಭಾವನೆಯಿಂದ ಕೆಲಸ ಮಾಡಿ – ಶಕುಂತಲಾ ಟಿ ಶೆಟ್ಟಿ

August 26, 2021
in ಪುತ್ತೂರು
0
ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಿದ್ಧಾಂತವನ್ನು ಮೈಗೂಡಿಸಿಕೊಂಡು ಜಾತ್ಯತೀತ ಮನೋಭಾವನೆಯಿಂದ ಕೆಲಸ ಮಾಡಿ – ಶಕುಂತಲಾ ಟಿ ಶೆಟ್ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಬ್ಲಾಕ್ ಯುವ ಕಾಂಗ್ರೆಸ್ ಘಟಕ, ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಕೊರೊನ ಸಂದರ್ಭದಲ್ಲಿ ಕೆಲಸ ಮಾಡಿದ ಕಾಂಗ್ರೆಸ್ ನ ಕೊರೊನಾ ವಾರಿಯರ್ಸ್ ಗಳನ್ನು ಗೌರವಿಸಿ ಮಾತನಾಡಿದ ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿಯವರು ಯುವ ಕಾಂಗ್ರೆಸ್ ನ ಹುಡುಗರು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಿದ್ಧಾಂತವನ್ನು ಮೈಗೂಡಿಸಿಕೊಂಡು ಜಾತ್ಯಾತೀತ ಮಾನೋಭಾವನೆ ಇಟ್ಟುಕೊಂಡು ಸಮಾಜದ ಕೆಲಸ ಮಾಡಬೇಕೆಂದು ಕರೆ ನೀಡಿ ಮಾತನಾಡಿದ ಅವರು ದೇಶ ಕಟ್ಟುವ ಮಹತ್ತರ ಜವಾಬ್ದಾರಿ ಯುವಕರ ಮೇಲಿದೆ, ಸಾಮಾಜಿಕ ಪಿಡುಗುಗಳ ಬಗ್ಗೆ ಹಾಗೂ ಕೋಮು ವಿದ್ವೇಷವನ್ನು ಹರಡಿ ಶಾಂತಿ ಸಾಮರಸ್ಯವನ್ನು ಹಾಳು ಮಾಡುತ್ತಿರುವ ಕೆಲವು ಶಕ್ತಿಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಯುವ ಸಮುದಾಯದಿಂದ ಆಗ ಬೇಕಾಗಿದೆ ಎಂದು ಹೇಳಿದರು.

Advertisement
Advertisement

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಮಾತನಾಡಿ, ಕೇಂದ್ರದ ಮೋದಿ ಸರಕಾರ ಯುವ ಜನಾಂಗಕ್ಕೆ ಅನ್ಯಾಯ ಮಾಡುತ್ತಿದೆ, ಇವತ್ತು ವಿದ್ಯಾಬ್ಯಾಸ ಮುಗಿಸಿ ಹೊರಗೆ ಬಂದ ಯುವಕರು ಉದ್ಯೋಗ ವಿಲ್ಲದೆ ಪರದಾಡುತ್ತಿದ್ದಾರೆ, ಅಗತ್ಯ ವಸ್ತುಗಳ ಬೆಲೆ ವಿಪರೀತವಾಗಿ ಏರಿದೆ, ಕೊರೋನ ಸಂದರ್ಭದಲ್ಲಿ ಶಾಸಕರು ಹಾಗೂ ಸರಕಾರ ಮಾಡುವುದಕ್ಕಿಂತ ಹೆಚ್ಚಾಗಿ ಕಾಂಗ್ರೆಸ್ ಪಕ್ಷ ಜನರಿಗೆ ಸಹಾಯ ಮಾಡಿದೆ, ಕೊರೋನ ಸಂದರ್ಭದಲ್ಲಿ ಜನಪರ ಕೆಲಸ ಮಾಡಿದ ಕಾರ್ಯಕರ್ತರನ್ನು ಗೌರವಿಸೋದು ನಮ್ಮ ಆದ್ಯ ಕರ್ತವ್ಯ ವಾಗಿದೆ ಎಂದರು.

Advertisement

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ನಾರಾಯಣ ಗುರುಗಳ ತತ್ವ ಸಿದ್ಧಾಂತ ಹಾಗೂ ದೇಶದ ಸಂವಿಧಾನದ ಆಶಯ ಒಂದೇ ಆಗಿರುತ್ತದೆ, ಇಂದು ದೇಶದ ಯುವಕರಿಗೆ ಸರಿಯಾದ ಉದ್ಯೋಗವಿಲ್ಲ, ಪ್ಯಾಸಿಸ್ಟ್ ಶಕ್ತಿಗಳು ಇಂದು ದೇಶವನ್ನು ಹಾಳು ಮಾಡುತ್ತಿದೆ, ಕೋಮುವಾದದಿಂದ ಇವತ್ತು ಯುವ ಜನತೆ ದಾರಿ ತಪ್ಪುತ್ತಿದೆ, ಯುವಕರಲ್ಲಿ ಜಾತ್ಯತೀತ ನಿಲುವು ಅತೀ ಅಗತ್ಯ ವಾಗಿದೆ, ದೇಶದ ಸರ್ವಧಿಕಾರಿ ಆಡಳಿತ ಬಂಡವಾಳ ಶಾಹಿ ಗಳ ಕಪಿ ಮುಷ್ಟಿಯಲ್ಲಿದೆ, ಇದರ ಕುರಿತು ಜನಜಾಗೃತಿ ಮಾಡುವ ಕೆಲಸ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಆಗ ಬೇಕಾಗಿದೆ ಎಂದರು.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಾರಾಯಣ ಗುರುಗಳ ಬಗ್ಗೆ ಜಿಲ್ಲಾದ್ಯoತ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಪರಮೇಶ್ವರ ಭಂಡಾರಿ, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿ, ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ವಿ ಎಚ್ ಎ ಶಕೂರ್ ಹಾಜಿ, ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ಶರೊನ್ ಸಿಕ್ವೆರಾ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಯಾಕೂಬು ಹಾಜಿ ದರ್ಬೆ, ಮಾಜಿ ನಗರ ಕಾಂಗ್ರೆಸ್ ಅಧ್ಯಕ್ಷರುಗಳಾದ ಲ್ಯಾನ್ಸಿ ಮಸ್ಕೇರೇನಸ್, ಸೂತ್ರಬೆಟ್ಟು ಜಗನ್ನಾಥ ರೈ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವಿಭಾಗದ ಪ್ರದಾನ ಕಾರ್ಯದರ್ಶಿ ನಾರಾಯಣ ನಾಯಕ್, ನಗರ ಸಭಾ ಸದಸ್ಯ ರೋಬಿನ್ ತಾವ್ರೋ, ಮಾಜಿ ಸದಸ್ಯ ಅನ್ವರ್ ಕಾಸಿಂ, ಬ್ಲಾಕ್ ಕಾರ್ಯದರ್ಶಿ ಗಳಾದ ಮನ ಮೋಹನ್ ರೈ, ಸಿರಿಲ್ ರೋಡ್ರಿಗಸ್, ರೋಷನ್ ರೈ ಬನ್ನೂರು, ರಾಜ್ಯ NSUI ನ ಸಂಯೋಜಕರಾದ ಜೈನುದ್ದಿನ್ ಅತೂರು ,NSUI ನ ಪುತ್ತೂರು ಉಸ್ತುವಾರಿ ಬಾತೀಶ ಅಳಕೆಮಜಲು ಜಿಲ್ಲಾ NSUI ನ ಕಾರ್ಯದರ್ಶಿ ಲಸ್ಟರ್ ಪಿಂಟೋ, ಸೇವಾದಳದ ಜಿಲ್ಲಾ ಪ್ರತಿನಿಧಿ ಸಿದ್ದಿಕ್ ಸುಲ್ತಾನ್ ಕೂಡು ರಸ್ತೆ, ಕಾರ್ಮಿಕ ಘಟಕದ ಜಿಲ್ಲಾ ಪದಾಧಿಕಾರಿ ಅಬೂಬಕ್ಕರ್ ಮುಲಾರ್, ಅರ್ಯಾಪು ಪಂಚಾಯತ್ ಸದಸ್ಯ ನೇಮಾಕ್ಷ ಸುವರ್ಣ,ರಶೀದ್ ಮುರ ಮೊದಲಾದವರು ಉಪಸ್ಥಿತರಿದ್ದರು.

ಬ್ಲಾಕ್ ಯುವಕ ಕಾಂಗ್ರೆಸ್ ಅಧ್ಯಕ್ಷ ಶ್ರೀ ಪ್ರಸಾದ್ ಪಾಣಾಜೆ ಸ್ವಾಗತಿಸಿದರು, ಮುಂಡೂರು ಪಂಚಾಯತ್ ಸದಸ್ಯರಾದ ಕಮಲೇಶ್ ಎಸ್ ಡಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಬಗ್ಗೆ ಯುವ ಕಾಂಗ್ರೆಸ್ ವತಿಯಿಂದ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು.

Advertisement
Advertisement
Previous Post

ಅಳದಂಗಡಿ: ಮದುವೆ ಮಂಟಪದಲ್ಲಿ 50 ಕ್ಕಿಂತಲೂ ಹೆಚ್ಚು ಜನ:; ಮದುವೆ ಮನೆಯವರಿಗೆ, ಸಭಾಂಗಣ ಮಾಲಕರಿಗೆ ದಂಡ ವಿಧಿಸಿದ ತಹಶೀಲ್ದಾರ್

Next Post

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!
Featured

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!
Featured

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!
Featured

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!
Featured

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

April 9, 2026
ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

April 8, 2026
ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

April 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.