ವಿಟ್ಲ: ಕಾಳೀಶ್ವರ ಸ್ವಾಮಿ ಹಾಗೂ ಆತನ ಸಹಚರರಿಂದ ಮಗಳು, ಅಳಿಯನ ಮೇಲೆ ಮಾರಣಾಂತಿಕ ಹಲ್ಲೆ

Advertisement Advertisement Advertisement ವಿಟ್ಲ: ಕೊಳ್ನಾಡು ಗ್ರಾಮದ ಖಂಡಿಗ ಕಾಳೀಶ್ವರ ಸ್ವಾಮಿ ಯಾನೆ ಸುರೇಶ್ ಪ್ರಭು ಮತ್ತು ಐವರ ತಂಡದಿಂದ ಮಗಳು, ಅಳಿಯನ ಮೇಲೆ ಮಾರಣಾಂತಿಕ ಹಲ್ಲೆಗೈದು ಕೊಲೆಯತ್ನ ನಡೆಸಿರುವ ಘಟನೆ ನಡೆದಿದೆ. Advertisement Advertisement Advertisement Advertisement Advertisement Advertisement Advertisement ಜಮೀನು ವಿವಾದವೇ ಕೊಲೆ ಯತ್ನಕ್ಕೆ ಕಾರಣವಾಗಿದ್ದು, ಸುರೇಶ್ ಪ್ರಭು ಯಾನೆ ಕಾಳೀಶ್ವರ ಸ್ವಾಮಿ ಮತ್ತು ಆತನ ಐದು ಜನರ ತಂಡ ಕಿರಣ ಮತ್ತು ಆಕೆಯ ಪತಿ ಸುಳ್ಯ ಅಲೆಟ್ಟಿಯ ಪಟಕ್ಕುಂಜ ನಿವಾಸಿ ಚೇತನ್ … Continue reading ವಿಟ್ಲ: ಕಾಳೀಶ್ವರ ಸ್ವಾಮಿ ಹಾಗೂ ಆತನ ಸಹಚರರಿಂದ ಮಗಳು, ಅಳಿಯನ ಮೇಲೆ ಮಾರಣಾಂತಿಕ ಹಲ್ಲೆ