Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

    ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

    ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

(ಆ.30) ಕ್ಲಬ್ ಹೌಸ್ ನಲ್ಲಿ ‘ವಿರಾಟ್ ಹಿಂದೂ ಸಮಾವೇಶ’

August 28, 2021
in ಧಾರ್ಮಿಕ, ರಾಜ್ಯ
0
(ಆ.30) ಕ್ಲಬ್ ಹೌಸ್ ನಲ್ಲಿ ‘ವಿರಾಟ್ ಹಿಂದೂ ಸಮಾವೇಶ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಇಂತದ್ದೊಂದು ಕಾರ್ಯಕ್ರಮಕ್ಕೆ ಅದೆಷ್ಟು ಕಿವಿಗಳು ಸಾಕ್ಷಿಯಾಗಬಲ್ಲವೋ ಗೊತ್ತಿಲ್ಲ. ಆದರೆ ರಣ ಕೌತುಕವನ್ನಂತೂ ಸೃಷ್ಟಿ ಮಾಡಿದೆ. ಕಲ್ಲಡ್ಕ ಪ್ರಭಾಕರ ಭಟ್ ರವರು ಯುವಕರೆದೆಯಲ್ಲಿ ಹಿಂದುಗಳ ತಾಕತ್ತೇನು ಎನ್ನುವುದನ್ನ ತಿಳಿಸಲು ಇದೆ ಮೊಟ್ಟ ಮೊದಲ ಬಾರಿಗೆ ಕ್ಲಬ್ ಹೌಸ್ ನಲ್ಲಿ ನಡೆಯುವ ಹಿಂದೂ ಸಮಾವೇಶಕ್ಕೆ ಸೇರಿಕೊಳ್ಳಲಿದ್ದಾರೆ.

Advertisement
Advertisement
Advertisement

ಕಲ್ಲಡ್ಕ ಪ್ರಭಾಕರ ಭಟ್ ರವರು ದಶಕಗಳಿಂದ ಕಂಡ ಹಿಂದೂ ಸಮಾಜದ ಏಳಿಗೆ ಮತ್ತು ಏಳು- ಬೀಳು ಹಾಗೂ ಮುಂದಿನ ಭವಿತವ್ಯದ ಕುರಿತು ದಿಕ್ಸೂಚಿ ಭಾಷಣ ಮಾಡಲಿರುವುದನ್ನ ಕೇಳಿಯೇ ಕುತೂಹಲದ ನೆರಿಗೆಗಳು ಸದ್ದಿಲ್ಲದೆ ಎದ್ದಿವೆ. ಇವರ ಜೊತೆಗೆ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮಿಗಳ ದಿವ್ಯ ಸಾನ್ನಿಧ್ಯವಿದೆಯಲ್ಲ ಅದು ಮತ್ತೊಂದು ತೂಕ.

ಕಾರ್ಯಕ್ರಮದ ನಿರೂಪಣೆಯನ್ನು ಖ್ಯಾತ ಅಂಕಣಕಾರ ಪ್ರಖರ ವಾಗ್ಮಿ ರೋಹಿತ್ ಚಕ್ರತೀರ್ಥ ನಡೆಸಿಕೊಡಲಿದ್ದಾರೆ. ಜೊತೆಗೆ ಪ್ರಖ್ಯಾತ ಗಾಯಕಿ ರಮ್ಯ ವಸಿಷ್ಟ ಅವರಿಂದ ಪ್ರಾರ್ಥನೆ ಮತ್ತು ವಂದೇ ಮಾತರಂ ಗಾಯನ ನಡೆಯಲಿದೆ. ಒಟ್ಟಿನಲ್ಲಿ ಮೂವತ್ತನೆ ತಾರೀಖಿನ ಕ್ಲಬ್ ಹೌಸಿನ ಹಿಂದೂ ಸಮಾವೇಶ ಹೊಸದೊಂದು ಸಂಚಲನ ಹುಟ್ಟಿಸುವಲ್ಲಿ ದಾಪುಗಾಲಿಡುತ್ತಿದೆ.

Advertisement

ಇದೇ ಆಗಸ್ಟ್ 30 ರಂದು ರಾತ್ರಿ 7.30 ಕ್ಕೆ ಕ್ಲಬ್ ಹೌಸ್ ನ Hindutva ಕ್ಲಬ್­ನಲ್ಲಿ (ಪೇಜ್ ನಲ್ಲಿ) “ಹಿಂದೂ ಸಮಾವೇಶ”ವನ್ನು ಟೀಮ್ ಹಿಂದುತ್ವ ಅವರು ಆಯೋಜಿಸಿದ್ದಾರೆ. ನೀವು ಸಹ ಈ ಕಾರ್ಯಕ್ರಮ‌ಕ್ಕೆ ಸೇರಿಕೊಳ್ಳಲು ಈ ಕೆಳಗಿನ ಲಿಂಕ್ ಒತ್ತಿ

Advertisement

https://www.clubhouse.com/event/xXgnQ7Xb

Previous Post

ಇನ್ನೂ ಜೀವನವೇ ಕಾಣದ 29ರ ವಯಸ್ಸಿನ ಯುವಕನಿಗೆ ಕಾಮಾಲೆ ರೋಗ- ಚಿಕಿತ್ಸೆಗಾಗಿ ಬೇಕಿದೆ ಸಹಾಯಹಸ್ತ

Next Post

ಮೈಸೂರು: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ:; ಐವರ ಬಂಧನ, ಬಂಧಿತ ಆರೋಪಿಗಳಲ್ಲಿ ಓರ್ವ ಅಪ್ರಾಪ್ತ

OtherNews

ಪಾಣಾಜೆ, ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ..!!
ಧಾರ್ಮಿಕ

ಪಾಣಾಜೆ, ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ..!!

July 14, 2026
ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ..!
ಧಾರ್ಮಿಕ

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ..!

July 11, 2026
ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!
ಧಾರ್ಮಿಕ

ಪುತ್ತೂರು : ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ: ಆಮಂತ್ರಣ ಪತ್ರ ಬಿಡುಗಡೆ : 10,000 ಕ್ಕೂ ಅಧಿಕ ಸೇವೆಯ ನಿರೀಕ್ಷೆ – ಪುತ್ತಿಲ..!

July 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!
ಧಾರ್ಮಿಕ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!

June 28, 2026
(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!
ಧಾರ್ಮಿಕ

(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!

June 15, 2026
ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!
ಧಾರ್ಮಿಕ

ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!

June 15, 2026

Leave a Reply Cancel reply

Your email address will not be published. Required fields are marked *

Recent News

ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

July 27, 2026
ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.