Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್..!!!

    ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್..!!!

    ಮಂಗಳೂರು : ಬೆಡ್ ರೂಮ್​​ ಕಬೋರ್ಡ್ ಒಳಗೆ ಹಿಡನ್ ಡೋರ್ : ಒಳಗೆ ಐಶಾರಾಮಿ ರೂಮ್ : ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿ ಅರೆಸ್ಟ್..!!!

    ಮಂಗಳೂರು : ಬೆಡ್ ರೂಮ್​​ ಕಬೋರ್ಡ್ ಒಳಗೆ ಹಿಡನ್ ಡೋರ್ : ಒಳಗೆ ಐಶಾರಾಮಿ ರೂಮ್ : ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿ ಅರೆಸ್ಟ್..!!!

    ವಿಟ್ಲ: ಬಿ ಎಂ ಎಸ್ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ನಿಷೇಧವನ್ನು ವಿರೋಧಿಸಿ ಪ್ರತಿಭಟನೆ

    ವಿಟ್ಲ: ಬಿ ಎಂ ಎಸ್ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ನಿಷೇಧವನ್ನು ವಿರೋಧಿಸಿ ಪ್ರತಿಭಟನೆ

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಆರೋಪ ಶ್ರೀಕೃಷ್ಣ ಜೆ ರಾವ್ ಪೊಲೀಸ್ ವಶಕ್ಕೆ..!!

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ ಆರೋಪಿಯ ಜಾಮೀನು ಅರ್ಜಿ ಇಂದು ವಿಚಾರಣೆ..!!!

    ಸುಳ್ಯದ ಹೆಡ್ ಕಾಂಟ್ಸ್ಟೇಬಲ್ ವಿಶ್ವನಾಥ ನಾಯ್ಕ್ ಎಎಸ್‌ಐ ಆಗಿ ಭಡ್ತಿ..!!!

    ಸುಳ್ಯದ ಹೆಡ್ ಕಾಂಟ್ಸ್ಟೇಬಲ್ ವಿಶ್ವನಾಥ ನಾಯ್ಕ್ ಎಎಸ್‌ಐ ಆಗಿ ಭಡ್ತಿ..!!!

    ಕೊಕ್ಕಡ ಆನೆ ದಾಳಿಗೆ ವ್ಯಕ್ತಿ ಮೃತ್ಯು : ಶಾಸಕಿ ಭಾಗೀರಥಿ ಮುರುಳ್ಯ ಭೇಟಿ..!!

    ಕೊಕ್ಕಡ ಆನೆ ದಾಳಿಗೆ ವ್ಯಕ್ತಿ ಮೃತ್ಯು : ಶಾಸಕಿ ಭಾಗೀರಥಿ ಮುರುಳ್ಯ ಭೇಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್..!!!

    ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್..!!!

    ಮಂಗಳೂರು : ಬೆಡ್ ರೂಮ್​​ ಕಬೋರ್ಡ್ ಒಳಗೆ ಹಿಡನ್ ಡೋರ್ : ಒಳಗೆ ಐಶಾರಾಮಿ ರೂಮ್ : ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿ ಅರೆಸ್ಟ್..!!!

    ಮಂಗಳೂರು : ಬೆಡ್ ರೂಮ್​​ ಕಬೋರ್ಡ್ ಒಳಗೆ ಹಿಡನ್ ಡೋರ್ : ಒಳಗೆ ಐಶಾರಾಮಿ ರೂಮ್ : ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿ ಅರೆಸ್ಟ್..!!!

    ವಿಟ್ಲ: ಬಿ ಎಂ ಎಸ್ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ನಿಷೇಧವನ್ನು ವಿರೋಧಿಸಿ ಪ್ರತಿಭಟನೆ

    ವಿಟ್ಲ: ಬಿ ಎಂ ಎಸ್ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ನಿಷೇಧವನ್ನು ವಿರೋಧಿಸಿ ಪ್ರತಿಭಟನೆ

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಆರೋಪ ಶ್ರೀಕೃಷ್ಣ ಜೆ ರಾವ್ ಪೊಲೀಸ್ ವಶಕ್ಕೆ..!!

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ ಆರೋಪಿಯ ಜಾಮೀನು ಅರ್ಜಿ ಇಂದು ವಿಚಾರಣೆ..!!!

    ಸುಳ್ಯದ ಹೆಡ್ ಕಾಂಟ್ಸ್ಟೇಬಲ್ ವಿಶ್ವನಾಥ ನಾಯ್ಕ್ ಎಎಸ್‌ಐ ಆಗಿ ಭಡ್ತಿ..!!!

    ಸುಳ್ಯದ ಹೆಡ್ ಕಾಂಟ್ಸ್ಟೇಬಲ್ ವಿಶ್ವನಾಥ ನಾಯ್ಕ್ ಎಎಸ್‌ಐ ಆಗಿ ಭಡ್ತಿ..!!!

    ಕೊಕ್ಕಡ ಆನೆ ದಾಳಿಗೆ ವ್ಯಕ್ತಿ ಮೃತ್ಯು : ಶಾಸಕಿ ಭಾಗೀರಥಿ ಮುರುಳ್ಯ ಭೇಟಿ..!!

    ಕೊಕ್ಕಡ ಆನೆ ದಾಳಿಗೆ ವ್ಯಕ್ತಿ ಮೃತ್ಯು : ಶಾಸಕಿ ಭಾಗೀರಥಿ ಮುರುಳ್ಯ ಭೇಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಅಂಕಣ

ಶ್ರೀ ಕೃಷ್ಣ ಜನ್ಮಾಷ್ಟಮಿ..ಭಗವಾನ್ ಶ್ರೀ ಕೃಷ್ಣನ ಕುರಿತ ವಿಶಿಷ್ಟವಾದ ಮಾಹಿತಿ..

August 30, 2021
in ಅಂಕಣ
0
ಶ್ರೀ ಕೃಷ್ಣ ಜನ್ಮಾಷ್ಟಮಿ..ಭಗವಾನ್ ಶ್ರೀ ಕೃಷ್ಣನ ಕುರಿತ ವಿಶಿಷ್ಟವಾದ ಮಾಹಿತಿ..
Share on WhatsAppShare on FacebookShare on Twitter
Advertisement
Advertisement
Advertisement

ಶ್ರೀ ಕೃಷ್ಣನನ್ನು ಶ್ರೀ ಹರಿಯ ಎಂಟನೇ ಅವತಾರವೆಂದು ಹೇಳಲಾಗುತ್ತದೆ. ಶ್ರೀಕೃಷ್ಣ ನಾರಾಯಣನ ಸಂಪೂರ್ಣ ಅವತಾರ ಎಂದು ನಂಬಲಾಗಿದೆ. ಭೂಮಿಯ ಮೇಲೆ ಜನಿಸಿದ ನಂತರ, ಅವರು ಕೃಷ್ಣನ ಅವತಾರದಲ್ಲಿ ಅನೇಕ ಪವಾಡಗಳನ್ನು ಮಾಡಿದ್ದಾರೆ. ತಮ್ಮ ಬಾಲ್ಯದಿಂದ ಶ್ರೀ ಕೃಷ್ಣ ಪರಮಾತ್ಮನಾಗುವವರೆಗೆ, ಅವರು ಬಹಳ ಕಷ್ಟಕರವಾದ ಪ್ರಯಾಣವನ್ನು ಮಾಡಿದ್ದಾರೆ. ಶ್ರೀಕೃಷ್ಣನ ಜೀವನದ ಪ್ರತಿಯೊಂದು ಘಟನೆಯ ಹಿಂದೆ ಸಾರ್ವಜನಿಕ ಕಲ್ಯಾಣದ ಉದ್ದೇಶ ಮತ್ತು ಪ್ರಪಂಚಕ್ಕೆ ಬೇಕಾದ ಸಂದೇಶ ಅಡಗಿದೆ. ಕೃಷ್ಣನ ಲೀಲೆಗಳು ಅಪಾರ.

Advertisement
Advertisement
Advertisement
Advertisement
Advertisement
Advertisement
Advertisement

ಪ್ರತಿ ವರ್ಷ ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿ ದಿನವನ್ನು ಶ್ರೀ ಕೃಷ್ಣನ ಜನ್ಮದಿನವಾಗಿ ಆಚರಿಸಲಾಗುತ್ತದೆ. ಈ ಬಾರಿಯ ಜನ್ಮಾಷ್ಟಮಿ ಆಗಸ್ಟ್ 30 ರ ಸೋಮವಾರದಂದು ಬಂದಿದೆ.. ಈ ಶುಭ ಸಂದರ್ಭದಲ್ಲಿ, ಶ್ರೀ ಕೃಷ್ಣನ ಜೀವನಕ್ಕೆ ಸಂಬಂಧಿಸಿದ ಕೆಲವು ಕುತೂಹಲಕರ ಸಂಗತಿಗಳನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ.

ಭಗವಾನ್ ಶ್ರೀ ಕೃಷ್ಣನ ಕುರಿತ ವಿಶಿಷ್ಟವಾದ ಮಾಹಿತಿ….

Advertisement
Advertisement

1) ಕೃಷ್ಣ ಹುಟ್ಟಿದ್ದು 5252 ವರ್ಷಗಳ ಹಿಂದೆ.
2) ಜನ್ಮ ದಿನಾಂಕ ಜುಲೈ 18 ಕ್ರಿಪೂ 3229
3) ತಿಂಗಳು : ಶ್ರಾವಣ
4) ದಿನ : ಅಷ್ಟಮಿ
5) ನಕ್ಷತ್ರ : ರೋಹಿಣಿ
6) ದಿನ : ಬುಧವಾರ
7) ಸಮಯ : 00:00 A.M.

8) ಶ್ರೀ ಕೃಷ್ಣ 125 ವರ್ಷ 8 ತಿಂಗಳು 7 ದಿನಗಳ ಕಾಲ ಬದುಕಿದ್ದ.
9) ಮರಣ ದಿನ 18 ಫೆಬ್ರವರಿ ಕ್ರಿಪೂ 3102
10) ಕೃಷ್ಣ 89 ವರ್ಷದವನಿದ್ದಾಗ ಕುರುಕ್ಷೇತ್ರ ಯುದ್ಧ ನಡೆಯಿತು.
11) ಕುರುಕ್ಷೇತ್ರ ಯುದ್ಧ ನಡೆದು 36 ವರ್ಷಗಳ ಬಳಿಕ ಕೃಷ್ಣನ ಮರಣವಾಯಿತು.
12) ಕುರುಕ್ಷೇತ್ರ ಯುದ್ಧವು ಮೃಗಾಶಿರ ಶುಕ್ಲ ಏಕಾದಶಿ ಕ್ರಿಪೂ 3139ರಲ್ಲಿ ಆರಂಭವಾಯಿತು( 8 ಡಿಸೆಂಬರ್). ಡಿಸೆಂಬರ್ 25 ಕ್ರಿಪೂ 3139ರಂದು ಯುದ್ಧ ಕೊನೆಗೊಡಿತು.
13) ಜಯದ್ರಥನ ಸಾವಿನ ಕಾರಣದಿಂದಾಗಿ ಕ್ರಿಪೂ 3139 ಡಿಸೆಂಬರ್ 21ರ ಸಂಜೆ 3ಗಂಟೆಯಿಂದ 5 ರವರೆಗೆ ಸೂರ್ಯಗ್ರಹಣವಾಯಿತು.
14) ಭೀಷ್ಮರು ಕ್ರಿಪೂ 3138ರ ಫೆಬ್ರವರಿ 2 ರಂದು ತೀರಿಕೊಂಡರು( ಉತ್ತರಾಯಣದ ಮೊದಲ ಏಕಾದಶಿ)

15) ಶ್ರೀ ಕೃಷ್ಣನನ್ನು
(a) ಮಥುರಾದಲ್ಲಿ ಕನ್ನಯ್ಯಾ
(b) ಓಡಿಸ್ಸಾದಲ್ಲಿ ಜಗನ್ನಾಥ
(c) ಮಹಾರಾಷ್ಟ್ರದಲ್ಲಿ ವಿಠಲ
(d) ರಾಜಸ್ತಾನದಲ್ಲಿ ಶ್ರೀನಾಥ
(e) ಗುಜರಾತಲ್ಲಿ ದ್ವಾರಕಾಧಿಶ್
(f) ಉಡುಪಿಯಲ್ಲಿ ಕೃಷ್ಣ
(g) ಕೇರಳದಲ್ಲಿ ಗುರುವಾಯುರಪ್ಪ ಮುಂತಾದ ಹೆಸರುಗಳಿಂದ ಪೂಜಿಸುತ್ತಾರೆ.

16) ಕೃಷ್ಣ ನ ತಂದೆ : ವಾಸುದೇವ
17) ತಾಯಿ : ದೇವಕಿ
18) ಸಾಕು ತಂದೆ :ನಂದ
19) ಸಾಕುತಾಯಿ : ಯಶೋದೆ
20 ಹಿರಿಯಣ್ಣ: ಬಲರಾಮ
21) ತಂಗಿ : ಸುಭದ್ರೆ
22) ಜನ್ಮ ಸ್ಥಳ :ಮಥುರಾ
23) ಪತ್ನಿಯರು :ರುಕ್ಮಿಣೀ, ಸತ್ಯಭಾಮ…..
24) ಕೃಷ್ಣ ತನ್ನ ಜೀವಿತಾವಧಿಯಲ್ಲಿ 4 ಜನರನ್ನು ಮಾತ್ರ ಕೊಂದಿದ್ದ.
(i) ಚನೋರ
(ii) ಕಂಸ
(iii) ಶಿಶುಪಾಲ
(iv)ದಂಟವಕ್ರ

25) ಇವನ ತಾಯಿ ಉಗ್ರ ಕುಲದವಳಾದರೆ, ತಂದೆ ಯಾದವ ಕುಲದನಾಗಿದ್ದ. ಇದೊಂದು ಅಂತರ್ ಜಾತಿ ವಿವಾಹ ಆಗಿತ್ತು.
26) ಕಪ್ಪಾಗಿ ಹುಟ್ಟಿದ್ದ ಕೃಷ್ಣನನ್ನು ಅವನ ಗೋಕುಲ ಹಳ್ಳಿಯವರು ಕನ್ನಾ ಎಂದು ಕರೆಯುತ್ತಿದ್ದರು. ಕಪ್ಪು ಬಣ್ಣದವನಾದ ಇವನನ್ನು ಜನಾಂಗಿಯವಾಗಿ ನಿಂದಿಸುತ್ತಿದ್ದರು ಮತ್ತು ಹಿಯಾಳಿಸುತ್ತಿದ್ದರು.
27) ಕಾಡು ಮೃಗಗಳ ಹಾವಳಿಯಿಂದ ತನ್ನ 9ನೇ ವರ್ಷದಲ್ಲಿ ಕೃಷ್ಣ ಗೋಕುಲದಿಂದ ವೃಂದಾವನಕ್ಕೆ ಬಂದ.
28) ವೃಂದಾವನದಲ್ಲಿ ತನ್ನ 10ವರ್ಷ 8 ತಿಂಗಳವರೆಗೆ ಕಳೆದಿದ್ದ ಕೃಷ್ಣ ತನ್ನ ತನ್ನ 10ನೇ ವರ್ಷ ಪ್ರಾಯದಲ್ಲಿ ತನ್ನ ಮಾವನಾದ ಕಂಸನನ್ನು ಮಥುರಾದಲ್ಲಿ ಕೊಂದಿದ್ದ. ಮುಂದಿನದಿನದಲ್ಲಿ ಮತ್ತು ತಂದೆ ತಾಯಿಯನ್ನು ಬಿಟ್ಟು ಮಥುರಾಗೆ ಬಂದಿದ್ದ.
29) ಅಲ್ಲಿಂದ ಆತ ಮತ್ತೆ ವೃಂದಾವನಕ್ಕೆ ಯಾವತ್ತಿಗೂ ಹಿಂತಿರುಗಲಿಲ್ಲ.
30) ಮುಂದಿನ ದಿನದಲ್ಲಿ ಸಿಂಧೂ ರಾಜ ಕಲಯಾವನನ ಬೆದರಿಕೆಗೆ ಈತ ಮಥುರಾವನ್ನು ಬಿಟ್ಟು ದ್ವಾರಕೆಗೆ ಬಂದ.
31)ವೈನಾತೆಯ ಎಂಬ ಗಿರಿಜನರ(ಈಗಿನ ಗೋವಾ) ಸಹಾಯದಿಂದ ಈತ ಜಾರಾಸಂಧಾನನ್ನು ಸೋಲಿಸಿದ್ದ.
32) ಅಳಿದು ಹೋಗಿದ್ದ ದ್ವಾರಕಾ ನಗರವನ್ನು ಶ್ರೀಕೃಷ್ಣ ಮತ್ತೆ ಕಟ್ಟಿದ.
33) ಅಲ್ಲಿಂದ ಸಾಂದೀಪನಿ ಆಶ್ರಮಕ್ಕೆ ಬಂದ ಈತ ತನ್ನ 18ನೇ ವರ್ಷದಲ್ಲಿ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಳ್ಳುತ್ತಾನೆ.
34)ವಿದ್ಯಾಭ್ಯಾಸದ ಬಳಿಕ ಪಾಂಡವರ ದುರಂತದ ಬಗ್ಗೆ ಈತನಿಗೆ ತಿಳಿಯುತ್ತದೆ.ದ್ರೌಪದಿಯನ್ನು ಪಾಂಡವರಿಗೆ ಮದುವೆ ಮಾಡಿಸುತ್ತಾನೆ.
35) ಇಂದ್ರಪ್ರಸ್ಥ ರಾಜಧಾನಿಯನ್ನು ಕಟ್ಟಲು ಪಾಂಡವರಿಗೆ ಸಹಾಯ ಮಾಡುತ್ತಾನೆ.
36) ದ್ರೌಪದಿಯ ಮಾನವನ್ನು ಕಾಪಾಡುತ್ತಾನೆ.

37) ಪಾಂಡವರ ಗಡಿಪಾರಿನ ಸಮದಲ್ಲಿ ಪಾಂಡವರ ಪರವಾಗಿ ನಿಲ್ಲುತ್ತಾನೆ.
38) ಕುರುಕ್ಷೇತ್ರ ಯುದ್ಧದಲ್ಲಿ ಪಾಂಡವರು ಜಯಗಳಿಸುವಂತೆ ಮಾಡುತ್ತಾನೆ.
39) ಕುರುಕ್ಷೇತ್ರದಲ್ಲಿ ಅರ್ಜುನನ ಸಾರಥಿಯಾಗಿ ಕೆಲಸ ಮಾಡಿ, ಧರ್ಮದ ರಕ್ಷಣೆ ಮಾಡುತ್ತಾನೆ.
40) ಯುದ್ಧ ಭೂಮಿಯಲ್ಲಿ ಶ್ರೀಕೃಷ್ಣ ಅರ್ಜುನನಿಗೆ ಭೋದಿಸಿದ ಮಹಾನ್ ಸಾಲುಗಳೇ “ಭಗವದ್ಗೀತೆ”
41) ಮುಂದಿನ ದಿನದಲ್ಲಿ ತಾನು ಕಟ್ಟಿದ ನಗರ ದ್ವಾರಕೆ ಮುಳುಗುದನ್ನು ಆತ ನೋಡಬೇಕಾಯಿತು.
42) ಜಾರಾ ಎನ್ನುವ ಬೇಟೆಗಾರನಿಂದ ಕೊನೆಗೆ ಶ್ರೀ ಕೃಷ್ಣನ ಹತ್ಯೆಯಾಯಿತು.
43) ಜೀವನದಲ್ಲಿ ಏನೂ ಜಾದೂ ಮಾಡದ ಸಾಮಾನ್ಯ ವ್ಯಕ್ತಿತ್ವ ಈತನದ್ದು. ಆತನ ಜೀವನ ಅತ್ಯಂತ ಕಠಿಣವಾಗಿತ್ತು ಮತ್ತು ಪ್ರತಿಕ್ಷಣವೂ ಹೊಸ ಸವಾಲುಗಳಿಂದ ಕೂಡಿತ್ತು. ಯಾವತ್ತಿಗೂ ತನ್ನ ನೋವನ್ನು ಹೊರಹಾಕದೆ ಸದಾ ತಾಳ್ಮೆಯಿಂದ ಮುಗಳ್ನಗುತ್ತಿದ್ದ ವ್ಯಕ್ತಿತ್ವ ಕೃಷ್ಣನದ್ದು.

44) ಸವಾಲುಗಳನ್ನು ತನ್ನ ಚತುರ ಬುದ್ಧಿವಂತಿಕೆಯಿಂದ ಕೃಷ್ಣ ಎದುರಿಸುತ್ತಾ ಮುಂದುವರೆಯುತ್ತಾನೆ.
45) ಭೂತಕಾಲ ಮತ್ತು ಭವಿಷ್ಯದ ಬಗ್ಗೆ ಕೃಷ್ಣನಿಗೆ ಚೆನ್ನಾಗಿ ತಿಳಿದಿತ್ತು. ಆತನಿಗೆ ಭವಿಷ್ಯವನ್ನುಅರಿಯುವ ವಿಶೇಷವಾದ ದೈವಿಶಕ್ತಿಯಿತ್ತು.
46) ಇನ್ನೊಬ್ಬರ ಮನಸ್ಸನ್ನು ಮುಖ ನೋಡಿ ಅರ್ಥಮಾಡಿಕೊಳ್ಳಬಲ್ಲ ವಿಶೇಷವಾದ ಮನೋಶಾಸ್ತ್ರಜ್ಞ ಕೂಡ ಈತನಾಗಿದ್ದ.
47) ಈತನ ಜೀವನ ಈತನ ಸಂದೇಶ ನಿಜಕ್ಕೂ ನಮಗೆಲ್ಲಾ ದಾರಿದೀಪ.

ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು…..

Advertisement
Previous Post

ಉಳ್ಳಾಲ: ಕುತ್ತಿಗೆ ಕೊಯ್ದು ಕೋಣದ ಹತ್ಯೆ:; ಹಿಂದೂ ಸಂಘಟನೆಗಳಿಂದ ಆಕ್ರೋಶ

Next Post

ಮಾಣಿಲ: ವಿಶ್ವ ಹಿಂದೂ ಪರಿಷತ್ ಭಜರಂಗದಳ ವಿಷ್ಣುಮೂರ್ತಿ ಶಾಖೆ ವತಿಯಿಂದ ಸ್ವಚ್ಛತಾ ಅಭಿಯಾನ

OtherNews

ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ
ಅಂಕಣ

ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ

October 22, 2024
66 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾಕಾಂಕ್ಷಿಗಳಿಗೆ ಗುಣಮಟ್ಟದ ಶಿಕ್ಷಣ : ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಸ್ವಾಯತ್ತ ಮಾನ್ಯತೆ!
ಅಂಕಣ

66 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾಕಾಂಕ್ಷಿಗಳಿಗೆ ಗುಣಮಟ್ಟದ ಶಿಕ್ಷಣ : ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಸ್ವಾಯತ್ತ ಮಾನ್ಯತೆ!

September 27, 2024
“ಕಲಾಶ್ರಯ” ಎಂಬ ಸುವ್ಯವಸ್ಥಿತ ಧಾರ್ಮಿಕ, ಸಾಂಸ್ಕೃತಿಕ ಕಲಾ ಕೇಂದ್ರ
ಅಂಕಣ

“ಕಲಾಶ್ರಯ” ಎಂಬ ಸುವ್ಯವಸ್ಥಿತ ಧಾರ್ಮಿಕ, ಸಾಂಸ್ಕೃತಿಕ ಕಲಾ ಕೇಂದ್ರ

September 13, 2024
“ಮಾನವೀಯತೆ” ಎಂಬ ಬೊಗಳೆ
ಅಂಕಣ

“ಮಾನವೀಯತೆ” ಎಂಬ ಬೊಗಳೆ

July 6, 2024
ಪುಸ್ತಕಪಾಣಿಗೆ ಗುರು ನಮನ : ಆಯಿತು ವಿದ್ಯಾ ದೇಗುಲ ಪಾವನ
ಅಂಕಣ

ಪುಸ್ತಕಪಾಣಿಗೆ ಗುರು ನಮನ : ಆಯಿತು ವಿದ್ಯಾ ದೇಗುಲ ಪಾವನ

October 21, 2023
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣ : ಹಳಿಯಾಳ ಸಬ್ ಇನ್ಸ್ಪೆಕ್ಟರ್ ವಿನೋದ ರೆಡ್ಡಿ ರವರಿಂದ ಸೈಬರ್ ಕ್ರೈಂ ಬಗ್ಗೆ ಮಾಹಿತಿ
ಅಂಕಣ

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣ : ಹಳಿಯಾಳ ಸಬ್ ಇನ್ಸ್ಪೆಕ್ಟರ್ ವಿನೋದ ರೆಡ್ಡಿ ರವರಿಂದ ಸೈಬರ್ ಕ್ರೈಂ ಬಗ್ಗೆ ಮಾಹಿತಿ

September 29, 2023

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್..!!!

ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್..!!!

July 18, 2025
ಮಂಗಳೂರು : ಬೆಡ್ ರೂಮ್​​ ಕಬೋರ್ಡ್ ಒಳಗೆ ಹಿಡನ್ ಡೋರ್ : ಒಳಗೆ ಐಶಾರಾಮಿ ರೂಮ್ : ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿ ಅರೆಸ್ಟ್..!!!

ಮಂಗಳೂರು : ಬೆಡ್ ರೂಮ್​​ ಕಬೋರ್ಡ್ ಒಳಗೆ ಹಿಡನ್ ಡೋರ್ : ಒಳಗೆ ಐಶಾರಾಮಿ ರೂಮ್ : ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿ ಅರೆಸ್ಟ್..!!!

July 18, 2025
ವಿಟ್ಲ: ಬಿ ಎಂ ಎಸ್ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ನಿಷೇಧವನ್ನು ವಿರೋಧಿಸಿ ಪ್ರತಿಭಟನೆ

ವಿಟ್ಲ: ಬಿ ಎಂ ಎಸ್ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ನಿಷೇಧವನ್ನು ವಿರೋಧಿಸಿ ಪ್ರತಿಭಟನೆ

July 18, 2025
ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಆರೋಪ ಶ್ರೀಕೃಷ್ಣ ಜೆ ರಾವ್ ಪೊಲೀಸ್ ವಶಕ್ಕೆ..!!

ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ ಆರೋಪಿಯ ಜಾಮೀನು ಅರ್ಜಿ ಇಂದು ವಿಚಾರಣೆ..!!!

July 18, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page