Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಬೆದ್ರೋಡಿ: ನಿಂತಿದ್ದ ಲಾರಿಗೆ ಪಿಕಪ್ ಡಿಕ್ಕಿ ಪ್ರಕರಣ:; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸೇರಿ ಮೂರು ಸಾವು : ಪಿಕಪ್ ಚಾಲಕ ಎಸ್ಕೇಪ್

September 2, 2021
in Featured, ಪುತ್ತೂರು
0
ಬೆದ್ರೋಡಿ: ಭೀಕರ ರಸ್ತೆ ಅಪಘಾತ:; ನಿಂತಿದ್ದ ಲಾರಿಗೆ ಪಿಕಪ್ ಡಿಕ್ಕಿ:; ಲಾರಿ ದುರಸ್ಥಿ ಕೆಲಸದಲ್ಲಿದ್ದ ಇಬ್ಬರು ಸಾವು, ಮತ್ತೋರ್ವ ಗಂಭೀರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 15ರ ಬಜತ್ತೂರು ಗಾಯದ ಬೆದ್ರೋಡಿಯಲ್ಲಿ ಆ.30 ರಂದು ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಕೆಟ್ಟು ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಪಿಕಪ್ ಡಿಕ್ಕಿಯಾಗಿದೆ. ಈ ವೇಳೆ ಲಾರಿ ದುರಸ್ಥಿ ಕೆಲಸದಲ್ಲಿ ನಿರತರಾಗಿದ್ದ ಬೆಂಗಳೂರು ಮೂಲದ ಇಬ್ಬರು ಮೆಕ್ಯಾನಿಕ್ ಗಳು ಸೇರಿ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ.

Advertisement
Advertisement
Advertisement

ದಾವಣಗೆರೆ ಮೂಲದ ಮಧು (36) ಬೆಂಗಳೂರಿನಲ್ಲಿ ಮೆಕಾನಿಕ್ ಆಗಿರುವ ಮಹಮ್ಮದ್ ಆಫ್ಸಾನ್ (35) ಇವರ ಸಹಾಯಕರಾಗಿದ್ದ ಬೆಂಗಳೂರು ನಿವಾಸಿ ಅಬ್ದುಲ್ ರೆಹಮಾನ್ ( 25ವರ್ಷ ) ಮೃತ ದುರ್ದೈವಿಗಳು. ಕೆಟ್ಟು ನಿಂತಿದ್ದ ಲಾರಿಯ ಚಾಲಕ ಶಿವಮೊಗ್ಗ ಮೂಲದ ಆಸೀಫ್ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಅಬ್ದುಲ್ ರಹಿಮಾನ್ ಹಾಗೂ ಮಧುಸೂದನ್ ರವರು ಸ್ಥಳದಲ್ಲಿಯೇ ಮೃತಪಟ್ಟಿದ್ದು ಗಂಭೀರ ಗಾಯಗೊಂಡಿದ್ದ ಮಹಮ್ಮದ್ ಆಫ್ಸಾನ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

ದುರಸ್ಥಿ ವೇಳೆ ಇವರೊಟ್ಟಿಗೆ ಇದ್ದ ಲಾರಿ ಚಾಲಕ ಆಸೀಫ್ ರವರು ಅಪಘಾತ ನಡೆಯುವುದಕ್ಕೆ ತುಸು ಮೊದಲು ಮಳೆ ಬರುತ್ತಿದಂತೆ ಅಲ್ಲಿಂದ ಲಾರಿಯ ಇನ್ನೊಂದು ಭಾಗಕ್ಕೆ ತೆರಳಿದ್ದುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

ಪಿಕಪ್ ಚಾಲಕ ಎಸ್ಕೇಪ್, ಸ್ಥಳೀಯರ ಆಕ್ರೋಶ: ಅಪಘಾತವೆಸಗಿದ ಪಿಕಪ್ ಚಾಲಕ ಬೆಳ್ತಂಗಡಿ ಉರುವಾಲು ಗ್ರಾಮದ ಅಹ್ಮದ್ ಜಾಬೀರ್ ಎಂದು ಹೇಳಲಾಗಿದ್ದು ಈತ ಅಪಘಾತದಲ್ಲಿ ಮೃತಪಟ್ಟವರನ್ನು ಹಾಗೂ ಗಾಯಳುವನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಸ್ಥಳದಲ್ಲಿದ್ದು, ಆ ಬಳಿಕ ಎಸ್ಕೇಪ್ ಆಗಿರುವುದಾಗಿ ಹೇಳಲಾಗಿದೆ.

Advertisement

ಉಪ್ಪಿನಂಗಡಿಯಿಂದ ಬಂದ ಕೆಲವರು ಪಿಕಪ್ ಚಾಲಕನನ್ನು ವಾಹನವೊಂದರಲ್ಲಿ ಕರೆದುಕೊಂಡು ಹೋಗುವ ಮೂಲಕ ಆತನನ್ನು ಎಸ್ಕೇಪ್ ಮಾಡಿಸಿದ್ದಾರೆ ಎಂದು ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಪೊಲೀಸರಿಗೂ ಮಾಹಿತಿ ನೀಡಿ, ಆತನ ಚಾಲನಾ ಪರವಾನಿಗೆಯನ್ನು ಪೊಲೀಸರ ವಶಕ್ಕೊಪ್ಪಿಸಿದರು. ಇದರಿಂದಾಗಿ ಸ್ಥಳದಲ್ಲಿ ತುಸು ಉದ್ರಿಕ್ತ ವಾತಾವರಣವೂ ನಿರ್ಮಾಣವಾಗಿತ್ತು ಎಂದು ವರದಿಯಾಗಿದೆ. ಅಪಘಾತಕ್ಕೆ ಪಿಕಪ್ ಚಾಲಕನ ಅಜಾಗರೂಕತೆಯೇ ಕಾರಣ ಎಂಬ ಆರೋಪವೂ ಕೇಳಿ ಬಂದಿದೆ.

Previous Post

ಸ್ಯಾಂಡಲ್ ವುಡ್ ನ ಖ್ಯಾತ ನಟ “ವಿನೋದ್ ಪ್ರಭಾಕರ್” ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ

Next Post

ಮಧ್ಯರಾತ್ರಿ ಭೀಕರ ಅಪಘಾತ:; ತಮಿಳುನಾಡು ಶಾಸಕರ ಪುತ್ರ ಸೇರಿ ಏಳು ಮಂದಿ ಸಾವು..!

OtherNews

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!
Featured

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!
ಪುತ್ತೂರು

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!
Featured

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!
Featured

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!
Featured

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!
Featured

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026

Leave a Reply Cancel reply

Your email address will not be published. Required fields are marked *

Recent News

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.