Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಟೋಲ್ ಗೇಟ್ ಬಳಿ ಅಪಘಾತ ; ಸ್ಕೂಟರ್ ಸವಾರ ಮೃತ್ಯು..!!

    ಬಂಟ್ವಾಳ: ಟೋಲ್ ಗೇಟ್ ಬಳಿ ಅಪಘಾತ ; ಸ್ಕೂಟರ್ ಸವಾರ ಮೃತ್ಯು..!!

    ಪುತ್ತೂರು– ಉಪ್ಪಿನಂಗಡಿ ಚತುಷ್ಪಥಕ್ಕೆ ವೇಗ: ಬೊಳುವಾರಿನಲ್ಲಿ ಕಟ್ಟಡ ತೆರವು : ಅಭಿವೃದ್ಧಿ ಆದರೆ ಓಟು ಕೊಡಿ – ಶಾಸಕ ಅಶೋಕ್ ಕುಮಾರ್ ರೈ

    ಪುತ್ತೂರು– ಉಪ್ಪಿನಂಗಡಿ ಚತುಷ್ಪಥಕ್ಕೆ ವೇಗ: ಬೊಳುವಾರಿನಲ್ಲಿ ಕಟ್ಟಡ ತೆರವು : ಅಭಿವೃದ್ಧಿ ಆದರೆ ಓಟು ಕೊಡಿ – ಶಾಸಕ ಅಶೋಕ್ ಕುಮಾರ್ ರೈ

    ರಾಮಕುಂಜ: ಯುವಕ ನಿಧನ..!!

    ರಾಮಕುಂಜ: ಯುವಕ ನಿಧನ..!!

    ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!

    ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!

    ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!

    ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!

    ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು..!!

    ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಟೋಲ್ ಗೇಟ್ ಬಳಿ ಅಪಘಾತ ; ಸ್ಕೂಟರ್ ಸವಾರ ಮೃತ್ಯು..!!

    ಬಂಟ್ವಾಳ: ಟೋಲ್ ಗೇಟ್ ಬಳಿ ಅಪಘಾತ ; ಸ್ಕೂಟರ್ ಸವಾರ ಮೃತ್ಯು..!!

    ಪುತ್ತೂರು– ಉಪ್ಪಿನಂಗಡಿ ಚತುಷ್ಪಥಕ್ಕೆ ವೇಗ: ಬೊಳುವಾರಿನಲ್ಲಿ ಕಟ್ಟಡ ತೆರವು : ಅಭಿವೃದ್ಧಿ ಆದರೆ ಓಟು ಕೊಡಿ – ಶಾಸಕ ಅಶೋಕ್ ಕುಮಾರ್ ರೈ

    ಪುತ್ತೂರು– ಉಪ್ಪಿನಂಗಡಿ ಚತುಷ್ಪಥಕ್ಕೆ ವೇಗ: ಬೊಳುವಾರಿನಲ್ಲಿ ಕಟ್ಟಡ ತೆರವು : ಅಭಿವೃದ್ಧಿ ಆದರೆ ಓಟು ಕೊಡಿ – ಶಾಸಕ ಅಶೋಕ್ ಕುಮಾರ್ ರೈ

    ರಾಮಕುಂಜ: ಯುವಕ ನಿಧನ..!!

    ರಾಮಕುಂಜ: ಯುವಕ ನಿಧನ..!!

    ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!

    ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!

    ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!

    ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!

    ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು..!!

    ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ಗಣೇಶೋತ್ಸವ ಆಚರಣೆಗೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದ ಸರಕಾರ:; 5 ದಿನಗಳ ಕಾಲ ಆಚರಣೆಗೆ ಅವಕಾಶ

September 6, 2021
in ಧಾರ್ಮಿಕ, ರಾಜ್ಯ
0
ಕಳೆದ ಬಾರಿಯ ನಿಯಮದಂತೆ ಈ ವರ್ಷವೂ ಗಣೇಶೋತ್ಸವ ಆಚರಣೆಗೆ ಅವಕಾಶ ಕಲ್ಪಿಸಲಾಗುವುದು – ಸಿ.ಎಂ ಬೊಮ್ಮಾಯಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕುರಿತು ರಾಜ್ಯ ಸರಕಾರ ಇದೀಗ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ.

Advertisement
Advertisement
  • ಗಣೇಶೋತ್ಸವವನ್ನು ಸರಳ ರೀತಿಯಲ್ಲಿ ಮನೆ ಹಾಗೂ ದೇವಸ್ಥಾನಗಳಲ್ಲಿ ಆಚರಿಸಬೇಕು.
  • ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಹಾಗೂ ಮನೆಗಳಲ್ಲಿ 2 ಅಡಿ ಮೀರದಂತೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು.
  • ಪಾರಂಪರಿಕ ಗಣೇಶೋತ್ಸವ ಮಂಡಳಗಳು 5 ದಿನಗಳಿಗಿಂತ ಹೆಚ್ಚು ಗಣೇಶೋತ್ಸವ ಆಚರಿಸುವಂತಿಲ್ಲ.
  • 20 ಜನಕ್ಕಿಂತ ಹೆಚ್ಚು ಭಕ್ತರು ಸೇರುವಂತಿಲ್ಲ.
  • ಗಣೇಶ ಆಚರಣೆ ಸ್ಥಳಗಳಲ್ಲಿ ಲಸಿಕಾ ಕಾರ್ಯಕ್ರಮ ಆಯೋಜಿಸಬೇಕು.
  • ಆಯೋಜಕರು ಕೊರೊನಾ ನೆಗೆಟಿವ್ ವರದಿ ಹೊಂದಿರಬೇಕು.
  • ಸಾರ್ವಜನಿಕರಿಗೆ, ನಾಗರಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಗಣೇಶ ಪ್ರತಿಷ್ಠಾಪನೆ ಮಾಡಬೇಕು.
  • ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳದಲ್ಲಿ ಯಾವುದೇ ರೀತಿಯ ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶ ನೀಡಿಲ್ಲ.
  • ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವಾಗ ಯಾವುದೇ ರೀತಿಯ ಮೆರವಣಿಗೆಯನ್ನು ಮಾಡತಕ್ಕದ್ದಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಮಿಸಿರುವ ಹಾಗೂ ಪ್ರತ್ಯೇಕ ಟ್ಯಾಂಕ್ ಗಳಲ್ಲಿ ಗಣೇಶ ಮೂರ್ತಿ ವಿಸರ್ಜಿಸಬೇಕು.
  • ಗಣೇಶ ಚತುರ್ಥಿ ಆಚರಿಸುವ ಸ್ಥಳದಲ್ಲಿ ಭಕ್ತರಿಗೆ ಹಾಗೂ ನಾಗರಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಬೇಕು.ಭಕ್ತರು 6 ಅಡಿ ಅಂತರದಲ್ಲಿ ನಿಂತು ದೇವರ ದರ್ಶನ ಮಾಡಬೇಕು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು.
  • ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಿರಬೇಕು.
  • ಕೊರೊನಾ ತಡೆ ಸಂಬಂಧ ವಿವಿಧ ಇಲಾಖೆಗಳು ಹೊರಡಿಸಿರುವ ಆದೇಶ ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಜನರು ಪಾಲಿಸಬೇಕು.
  • ಗಣೇಶೋತ್ಸವ ಸಂದರ್ಭಕ್ಕೆ ಅನುಗುಣವಾಗಿ ಸಂಬಂಧಿಸಿ ಹೊರಡಿಸಿರುವ ಮಾರ್ಗಸೂಚಿ ಹಾಗೂ ಆದೇಶಗಳನ್ನು ಅನುಸರಿಸಬೇಕು.

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಗಮನಹರಿಸಬೇಕು. ಸರಕಾರ ಹೊರಡಿಸುವ ನಿರ್ದೇಶನಗಳನ್ನು ಉಲ್ಲಂಘಿಸುವವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ.

Advertisement

Previous Post

ಮುಂಡೂರು: ಶ್ರೀರಾಮ ಗೆಳೆಯರ ಬಳಗ ದಿಂದ ಶಿಕ್ಷಕರ ದಿನಾಚರಣೆ

Next Post

ಉಪ್ಪಿನಂಗಡಿ: ಹಿಂದೂ ಯುವಕನ ಮೀನಿನ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣ:; ಆರೋಪಿಗಳ ಪತ್ತೆಗಾಗಿ ಹಿಂ.ಜಾ.ವೇ.ಯಿಂದ ಪೊಲೀಸ್ ಠಾಣೆಯ ಮುಂಭಾಗ ‘ಬೃಹತ್ ಧರಣಿ ಸತ್ಯಾಗ್ರಹ’

OtherNews

ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!
Featured

ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!

May 17, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!
ಧಾರ್ಮಿಕ

ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!

May 12, 2026
ಸತತ 15ನೇ ವರ್ಷವೂ ಆದಾಯದಲ್ಲಿ ನಂ.1 ಕುಕ್ಕೆ ದೇವಳ : ಕುಕ್ಕೆ ದೇವಳದ ವಾರ್ಷಿಕ ಆದಾಯ 167ಕೋ.89 ಲಕ್ಷ ರೂ..!
ಧಾರ್ಮಿಕ

ಸತತ 15ನೇ ವರ್ಷವೂ ಆದಾಯದಲ್ಲಿ ನಂ.1 ಕುಕ್ಕೆ ದೇವಳ : ಕುಕ್ಕೆ ದೇವಳದ ವಾರ್ಷಿಕ ಆದಾಯ 167ಕೋ.89 ಲಕ್ಷ ರೂ..!

May 11, 2026
ಪೋಷಕರು ಮಕ್ಕಳನ್ನು ಸುಸಂಸ್ಕೃತರನ್ನಾಗಿ ರೂಪಿಸಬೇಕು – ಡಾ. ಧನಂಜಯ ಕುಂಬ್ಳೆ..!
ಧಾರ್ಮಿಕ

ಪೋಷಕರು ಮಕ್ಕಳನ್ನು ಸುಸಂಸ್ಕೃತರನ್ನಾಗಿ ರೂಪಿಸಬೇಕು – ಡಾ. ಧನಂಜಯ ಕುಂಬ್ಳೆ..!

May 11, 2026
ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!
Featured

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026

Leave a Reply Cancel reply

Your email address will not be published. Required fields are marked *

Recent News

ಮದ್ಯ, ಬಿಯರ್‌ ದರ ಪರಿಷ್ಕರಣೆ – ಯಾವ ಬ್ರ್ಯಾಂಡ್‌ ಬೆಲೆ ಎಷ್ಟು?

ಮದ್ಯ, ಬಿಯರ್‌ ದರ ಪರಿಷ್ಕರಣೆ – ಯಾವ ಬ್ರ್ಯಾಂಡ್‌ ಬೆಲೆ ಎಷ್ಟು?

May 17, 2026
ಬಂಟ್ವಾಳ: ಟೋಲ್ ಗೇಟ್ ಬಳಿ ಅಪಘಾತ ; ಸ್ಕೂಟರ್ ಸವಾರ ಮೃತ್ಯು..!!

ಬಂಟ್ವಾಳ: ಟೋಲ್ ಗೇಟ್ ಬಳಿ ಅಪಘಾತ ; ಸ್ಕೂಟರ್ ಸವಾರ ಮೃತ್ಯು..!!

May 17, 2026
ಪುತ್ತೂರು– ಉಪ್ಪಿನಂಗಡಿ ಚತುಷ್ಪಥಕ್ಕೆ ವೇಗ: ಬೊಳುವಾರಿನಲ್ಲಿ ಕಟ್ಟಡ ತೆರವು : ಅಭಿವೃದ್ಧಿ ಆದರೆ ಓಟು ಕೊಡಿ – ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು– ಉಪ್ಪಿನಂಗಡಿ ಚತುಷ್ಪಥಕ್ಕೆ ವೇಗ: ಬೊಳುವಾರಿನಲ್ಲಿ ಕಟ್ಟಡ ತೆರವು : ಅಭಿವೃದ್ಧಿ ಆದರೆ ಓಟು ಕೊಡಿ – ಶಾಸಕ ಅಶೋಕ್ ಕುಮಾರ್ ರೈ

May 17, 2026
ರಾಮಕುಂಜ: ಯುವಕ ನಿಧನ..!!

ರಾಮಕುಂಜ: ಯುವಕ ನಿಧನ..!!

May 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.