Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಕೇರಳ ನಿಫಾ ವೈರಸ್ ಭೀತಿ : ‘ಅಕ್ಟೋಬರ್ ಅಂತ್ಯದವರೆಗೂ ಕೇರಳದಿಂದ ರಾಜ್ಯಕ್ಕೆ ಆಗಮಿಸಬೇಡಿ’- ಕರ್ನಾಟಕ ಸರ್ಕಾರ ಸೂಚನೆ

September 8, 2021
in ರಾಜ್ಯ
0
ಕೇರಳ ನಿಫಾ ವೈರಸ್ ಭೀತಿ : ‘ಅಕ್ಟೋಬರ್ ಅಂತ್ಯದವರೆಗೂ ಕೇರಳದಿಂದ ರಾಜ್ಯಕ್ಕೆ ಆಗಮಿಸಬೇಡಿ’-  ಕರ್ನಾಟಕ ಸರ್ಕಾರ ಸೂಚನೆ
Share on WhatsAppShare on FacebookShare on Twitter
Advertisement
Advertisement
Advertisement

ಬೆಂಗಳೂರು: ಕೇರಳದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕೋವಿಡ್-19 ಪರೀಕ್ಷೆ ಪುನರಾವರ್ತನೆ, ಆರ್ ಟಿ- ಪಿಸಿಆರ್ ನೆಗೆಟಿವ್ ವರದಿ ಕ್ರಮಗಳ ಹೊರತಾಗಿಯೂ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳ ವರದಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೇರಳದಿಂದ ಉದ್ಯೋಗಿಗಳು, ವಿದ್ಯಾರ್ಥಿಗಳು ಕರ್ನಾಟಕಕ್ಕೆ ಆಗಮಿಸದಂತೆ ಹಾಗೂ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣ ಮುಂದೂಡುವಂತೆ ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಕೇರಳದಲ್ಲಿ ನಿಫಾ ವೈರಸ್‌ (ಎನ್‌ಐವಿ) ಸೋಂಕು ಹಾಗೂ ಕೊವೀಡ್ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು, ಹೋಟೆಲ್, ಆಸ್ಪತ್ರೆ, ನರ್ಸಿಂಗ್ ಹೋಮ್, ಕಾರ್ಖಾನೆ ಮುಂತಾದ ಸಂಸ್ಥೆಗಳ ಆಡಳಿತ ವರ್ಗ/ಮಾಲೀಕರಿಗೆ ಕೇರಳದಿಂದ ಆಗಮಿಸುವ ತಮ್ಮ ವಿದ್ಯಾರ್ಥಿಗಳು/ಉದ್ಯೋಗಿಗಳಿಗೆ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ತಿಳಿಸಲಾಗಿದೆ.

ಕೇರಳದಿಂದ ಆಗಮಿಸುವ ಮತ್ತು ಅಲ್ಲಿಗೆ ತೆರಳುವ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯಿಸಲಿದೆ ತುರ್ತು ಕಾರಣ ಇಲ್ಲದೆ, ಇಲ್ಲಿಂದ ಅಲ್ಲಿಗೆ ತೆರಳಬಾರದು ಮತ್ತು ಕೇರಳಾದಿಂದ ರಾಜ್ಯಕ್ಕೆ ಆಗಮಿಸಬಾರದು ಎಂದು ರಾಜ್ಯ ಆರೋಗ್ಯ ಸಚಿವಾಲಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಆದೇಶದಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರ ಹಿತರಕ್ಷಣೆ ನಿಟ್ಟಿನಲ್ಲಿ ಕೋವಿಡ್-19 ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸಿರುವುದಾಗಿ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Advertisement
Advertisement

ನಕಲಿ ಆರ್ ಟಿ- ಪಿಸಿಆರ್ ವರದಿ ತಂದಿರುವ ಪ್ರಕರಣ , ನೆಗೆಟಿವ್ ವರದಿ ಇದ್ದರೂ ಕರ್ನಾಟಕದಲ್ಲಿ ಪರೀಕ್ಷೆ ನಡೆಸಿದಾಗ ಸೋಂಕು ಧೃಢಪಟ್ಟಿರುವ ಪ್ರಕರಣ ವರದಿಯಾಗುತ್ತಿರುವುದರಿಂದ ಕಠಿಣ ಕ್ರಮಗಳಾ ಹೊರತಾಗಿಯೂ , ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಹೆಚ್ಚಿನ ಸೋಂಕು ವರದಿಯಾಗುತ್ತಿದೆ.ಈ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಮತ್ತು ಚಾಮರಾಜನಗರದಲ್ಲಿ ಬಿಗಿ ಕಣ್ಗಾವಲು ವಹಿಸಲು ಸರ್ಕಾರ ಆದೇಶಿಸಿದೆ. ಈ ಕುರಿತು ಮಾರ್ಗಸೂಚಿ ಬಿಡುಗಡೆಗೊಳಿಸಿರುವ ರಾಜ್ಯ ಆರೋಗ್ಯ ಇಲಾಖೆ, ಕೇರಳದಿಂದ ಅಗಮಿಸುವವರನ್ನು ತಪಾಸಣೆಗೊಳಪಡಿಸುವವರನ್ನು ಜ್ವರ, ಮಾನಸಿಕ ಸ್ಥಿತಿಗತಿ, ದುರ್ಬಲತೆ, ತಲೆನೋವು, ಶ್ವಾಸಕೋಶದ ತೊಂದರೆ, ಕೆಮ್ಮು, ವಾಂತಿ, ಸ್ನಾಯುಸೆಳೆತದಂತಹ ಲಕ್ಷಣಗಳಿವೆಯೇ ಎಂದು ಗುರುತಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

Advertisement
Previous Post

ಕುಂಬ್ರ: ಯುವ ಒಕ್ಕಲಿಗ ಸಂಘದ ಅಧ್ಯಕ್ಷ ಜಯರಾಮ ಗೌಡ ನಿಧನ

Next Post

ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ಭಡ್ತಿ ಪಡೆದ ಭಾರತಿ ಜೆ.ಎ.

OtherNews

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025
ಹೃದಯ ವಿದ್ರಾವಕ ಘಟನೆ; 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ
ನಿಧನ

ಹೃದಯ ವಿದ್ರಾವಕ ಘಟನೆ; 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ

March 5, 2025
ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!
ಪುತ್ತೂರು

ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!

February 8, 2025

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

July 1, 2025
ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

July 1, 2025
ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

July 1, 2025
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

June 30, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page