Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

    ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

    ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

    ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

    ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

    ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

    ಪುತ್ತೂರು: ಹೋಟೆಲ್ ನಡೆಸುತ್ತಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ಪುತ್ತೂರು: ಹೋಟೆಲ್ ನಡೆಸುತ್ತಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ಶಾಲಾ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

    ಶಾಲಾ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

    ಗುರುವಾಯನಕೆರೆ : ಅಪರಿಚಿತ ಯುವಕನ ಶವ ಪತ್ತೆ…!!

    ಗುರುವಾಯನಕೆರೆ : ಅಪರಿಚಿತ ಯುವಕನ ಶವ ಪತ್ತೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

    ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

    ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

    ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

    ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

    ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

    ಪುತ್ತೂರು: ಹೋಟೆಲ್ ನಡೆಸುತ್ತಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ಪುತ್ತೂರು: ಹೋಟೆಲ್ ನಡೆಸುತ್ತಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ಶಾಲಾ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

    ಶಾಲಾ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

    ಗುರುವಾಯನಕೆರೆ : ಅಪರಿಚಿತ ಯುವಕನ ಶವ ಪತ್ತೆ…!!

    ಗುರುವಾಯನಕೆರೆ : ಅಪರಿಚಿತ ಯುವಕನ ಶವ ಪತ್ತೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಮುಕ್ಕೂರು: ಗಣೇಶೋತ್ಸವ ಆಚರಣೆ:; ಗ್ರಾಮಾಭಿವೃದ್ಧಿ ಚಿಂತನೆ ಅನುಷ್ಠಾನದಿಂದ ಊರು ಬೆಳಗುತ್ತದೆ – ಮಹೇಶ್ ಪುಚ್ಚಪ್ಪಾಡಿ

September 10, 2021
in ಪುತ್ತೂರು
0
ಮುಕ್ಕೂರು: ಗಣೇಶೋತ್ಸವ ಆಚರಣೆ:;  ಗ್ರಾಮಾಭಿವೃದ್ಧಿ ಚಿಂತನೆ ಅನುಷ್ಠಾನದಿಂದ ಊರು ಬೆಳಗುತ್ತದೆ – ಮಹೇಶ್ ಪುಚ್ಚಪ್ಪಾಡಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮುಕ್ಕೂರು : ಸಾಮಾಜಿಕ ಬದ್ಧತೆಯ ನೆಲೆಯಲ್ಲಿ ಸಂಘಟನೆಗಳು ಗ್ರಾಮಾಭಿವೃದ್ಧಿಯ ಚಿಂತನೆಗಳನ್ನು ಅನುಷ್ಠಾನಿಸಿದಾಗ ಆಗ ಊರು ಬೆಳಗುತ್ತದೆ. ಸಂಘಟನೆಯು ಶಕ್ತಿಯುತವಾಗುತ್ತದೆ ಎಂದು ಪತ್ರಕರ್ತ, ಸಾಮಾಜಿಕ ಕಾರ್ಯಕರ್ತ ಮಹೇಶ್ ಪುಚ್ಛಪ್ಪಾಡಿ ಅಭಿಪ್ರಾಯಿಸಿದರು.

Advertisement
Advertisement
Advertisement

ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಮುಕ್ಕೂರು ವಠಾರದಲ್ಲಿ 12 ನೇ ವರ್ಷದ ಗಣೇಶೋತ್ಸವ ಆಚರಣೆಯ ಸಭಾಕಾರ್ಯಕ್ರಮ ಹಾಗೂ ಸಮ್ಮಾನ ಸಭೆ ಹಾಗೂ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ತನ್ನೂರಿನ ಹಿತ ಕಾಪಾಡುವುದು ಸಂಘಟನೆಯ ಆದ್ಯತೆಯಾಗಬೇಕು. ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಸದಾ ಕ್ರಿಯಾಶೀಲತೆಯಿಂದ ಮುನ್ನಡೆಯಬೇಕು. ಆ ಕಾರ್ಯ ಮುಕ್ಕೂರು ಕುಂಡಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮೂಲಕ ಸಾಕಾರಗೊಳ್ಳುತ್ತಿರುವುದು ಶ್ಲಾಘನೀಯ ಸಂಗತಿ ಎಂದು ಪ್ರಶಂಸಿದರು.

ಸಭಾಧ್ಯಕ್ಷತೆ ವಹಿಸಿದ ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಹಾಗೂ ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಹತ್ತಾರು ವರ್ಷಗಳ ಹತ್ತಾರು ಕಾರ್ಯಚಟುವಟಿಕೆಗಳ ಮೂಲಕ ಸಮಿತಿಯು ತನ್ನ ಸಾಮಾಜಿಕ ಸೇವಾ ಕಾರ್ಯವನ್ನು ನಡೆಸಿದೆ. ಸಂಘದ ಪ್ರತಿ ಕಾರ್ಯಕ್ಕೆ ಈ ಊರಿನ ಜನರು ಸಹಕಾರವೇ ಯಶಸ್ಸಿಗೆ ಕಾರಣ. ಕೊರೊನಾ ಸಂಕಷ್ಟದ ಕಾಲಘಟ್ಟದಲ್ಲಿ ಮಕ್ಕಳ ಮನಸ್ಸನ್ನು ದೇಸಿಯ ಕ್ರೀಡೆಯತ್ತ ಸೆಳೆಯುವ ಜತೆಗೆ ಇಬ್ಬರು ಸಾಧಕರನ್ನು ಸಮ್ಮಾನಿಸುವ ಕಾರ್ಯ ನಡೆದಿದ್ದು ಭವಿಷ್ಯದಲ್ಲಿ ಇನ್ನಷ್ಟು ಜನಪರ ಕಾರ್ಯ ನಡೆಸಲಾಗುವುದು ಎಂದರು.

Advertisement

ಸಮ್ಮಾನ ನೆರವೇರಿಸಿದ ಮಂಗಳೂರು ರಾಮಕೃಷ್ಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಮಾತನಾಡಿ, ಗಣೇಶೋತ್ಸವ ಸಮಿತಿ ಪ್ರತಿ ವರ್ಷವು ಮಾದರಿ ಕಾರ್ಯಕ್ರಮ ಅನುಷ್ಠಾನಿಸುತ್ತದೆ. ಹಾಗಾಗಿ ಹತ್ತೂರಲ್ಲಿಯು ಸಂಘಟನೆ ಛಾಪು ಹಬ್ಬಿದೆ. ಜಾತಿ, ಮತ, ಧರ್ಮದ ಬೇಧವಿಲ್ಲದ ಸಾಮರಸ್ಯದ ಕೊಂಡಿಯಾಗಿ ಸಂಘಟನೆ ಕೆಲಸ ಮಾಡುತ್ತಿರುವುದರಿಂದ ಊರಿಗೆ ಕೀರ್ತಿ ಬಂದಿದೆ ಎಂದರು.

ಪೆರುವಾಜೆ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಕೆಎಂಬಿ ಮಾತನಾಡಿ, ನಿರ್ದಿಷ್ಟ ಗುರಿಯೊಂದಿಗೆ ಸಂಘಟನೆಯು ತನ್ನ ಕಾರ್ಯಕ್ಷೇತ್ರದಲ್ಲಿ ಮುನ್ನೆಡೆದಾಗ ಅದರಿಂದ ಯಶಸ್ಸು ದೊರೆಯಲು ಸಾಧ್ಯವಿದೆ. ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆ ನಿಟ್ಟಿನಲ್ಲಿ ಅತ್ಯುತ್ತಮ ಕೆಲಸ ಕಾರ್ಯ ನಡೆಸಿದೆ ಎಂದರು.

ಪುತ್ತೂರು ನೋಟರಿ ನ್ಯಾಯವಾದಿ ಬಾಬು ಗೌಡ ಅಡ್ಯತಕಂಡ ಮಾತನಾಡಿ, ಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥಭಾವದಿಂದ ದುಡಿಯುವ ಸಂಘಟನೆ ಸಮಾಜದಲ್ಲಿ ಶ್ವಾಶತ ಸ್ಥಾನ ಪಡೆಯುತ್ತದೆ. ಮುಕ್ಕೂರಿನಲ್ಲಿ ಹತ್ತಾರು ಮಂದಿ ಸೇರಿಕೊಂಡು ಸಂಘಟನೆಯನ್ನು ರಚಿಸಿಕೊಂಡು ಊರಿಗೆ ಪ್ರಗತಿಗೋಸ್ಕರ ಚಟುವಟಿಕೆ ನಡೆಸುತ್ತಾರೆ. ಆ ಕಾರ್ಯಕ್ಕೆ ನಮ್ಮೆಲ್ಲರ ಬೆಂಬಲವಿದೆ ಎಂದರು.

ಸಮ್ಮಾನ ಸಮಾರಂಭ
ಕೊರೊನಾ ಕಾಲಘಟ್ಟದಲ್ಲಿ ಸೇವೆ ಸಲ್ಲಿಸಿದ ಪೆರುವಾಜೆ ಗ್ರಾಮದ ಪವರ್ ಮೆನ್ ಮಹಾಂತೇಶ್, ವಿಶಿಷ್ಟ ಸಾಧಕ ಗ್ರಾಫಿಕ್ ಡಿಸೈನರ್ ನಿತಿನ್ ಕಾನಾವು ಅವರನ್ನು ಸಮ್ಮಾನಿಸಲಾಯಿತು. ಬೃಂದಾ ಮುಕ್ಕೂರು, ನಮಿತಾ ಅಡ್ಯತಕಂಡ,ಅಶ್ವಿನಿ ಜಾಲ್ಪಣೆ ಸಮ್ಮಾನಪತ್ರ ವಾಚಿಸಿದರು.

ದೀಪ, ಹೂವಿನ ಅಲಂಕಾರ
ತುಳುನಾಡಿನ ಸಂಪ್ರದಾಯ ಪ್ರಕಾರ ಗಣಪತಿ ಭಾವಚಿತ್ರ ಹೂವಿನಿಂದ ಶೃಂಗರಿಸಿ ಗಣಪತಿಯನ್ನು ಸ್ಮರಿಸಲಾಯಿತು. ಪತಂಜಲಿ ಶಾಸ್ತ್ರೀ ಮುಕ್ಕೂರು ದೀಪ ಪ್ರಜ್ವಲಿಸಿದರು. ಭಜನೆ ಹಾಡುವ ಮೂಲಕ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ವಿವಿಧ ಸ್ಪರ್ಧೆಗಳು 
ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಹಾಗೂ ಸಾರ್ವಜನಿಕ ವಿಭಾಗದಲ್ಲಿ ವಿವಿಧ ಸರ್ಧೆಗಳು ನಡೆಯಿತು. ಪ್ರಶಸ್ತಿ ವಿಜೇತರಿಗೆ ಪದಕ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಯಕ್ಷಿತಾ ಚಾಮುಂಡಿಮೂಲೆ ಬಹುಮಾನ ಪಟ್ಟಿ ವಾಚಿಸಿದರು. ಕ್ರೀಡಾ ತೀರ್ಪುಗಾರರಾಗಿ ಯತೀಶ್ ಕಾನಾವುಜಾಲು, ದಿನೇಶ್ ಕಂಬುರ್ತೋಡಿ, ಪುರುಷೋತ್ತಮ ಕುಂಡಡ್ಕ, ರೂಪಾ, ಬೃಂದಾ ಮಂಜುನಾಥನಗರ, ಮಹೇಶ್ ಕುಂಡಡ್ಕ, ಶಶಿಕುಮಾರ್ ಮೊದಲಾದವರು ಸಹಕರಿಸಿದರು. ಸಮಾರೋಪ ಸಮಾರಂಭದಲ್ಲಿ ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಯಂತ ಗೌಡ ಕುಂಡಡ್ಕ, ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ ಅಧ್ಯಕ್ಷ ರಮೇಶ್ ಕಾನಾವು, ಪ್ರಗತಿಪರ ಕೃಷಿಕ ಗುಡ್ಡಪ್ಪ ಗೌಡ ಅಡ್ಯತಕಂಡ, ಅಂಗನವಾಡಿ ಶಿಕ್ಷಕಿ ರೂಪಾ ಅವರು ವಿಜೇತರಿಗೆ ಬಹುಮಾನ ವಿತರಿಸಿದರು.

ವೇದಿಕೆಯಲ್ಲಿ ಜಿಲ್ಲಾ ವಕ್ಪ್ ಬೋರ್ಡ್ ಸದಸ್ಯ ಇಸ್ಮಾಯಿಲ್ ಕಾನಾವು, ಪೆರುವಾಜೆ ಗ್ರಾ.ಪಂ.ಉಪಾಧ್ಯಕ್ಷ ಚಂದ್ರಾವತಿ ಇಟ್ರಾಡಿ, ಸದಸ್ಯೆ ಗುಲಾಬಿ ಬೊಮ್ಮೆಮ್ಮಾರು,ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಯಂತ ಗೌಡ ಕುಂಡಡ್ಕ ಉಪಸ್ಥಿತರಿದ್ದರು. ಪುಣ್ಯಶ್ರೀ ಪ್ರಾರ್ಥಿಸಿದರು. ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ ಅಧ್ಯಕ್ಷ ರಮೇಶ್ ಕಾನಾವು ವಂದಿಸಿದರು. ರಕ್ಷಿತಾ ಅಡ್ಯತಕಂಡ ನಿರೂಪಿಸಿದರು.
     
  

Previous Post

ಬೆಳ್ತಂಗಡಿ: ರಾತ್ರಿ ವೇಳೆ ಹಂಚು ತೆಗೆದು ಮನೆಯೊಳಗೆ ಪ್ರವೇಶಿಸಿದ ಖದೀಮರು..! ನಗ- ನಗದು ಜೊತೆಗೆ ಬೆಲೆ ಬಾಳುವ ವಾಚ್ ಕದ್ದು ಪರಾರಿ

Next Post

ಬೆಂಗಳೂರಲ್ಲಿ ಡೆಲ್ಟಾ ವೈರಸ್​​ನ ರೂಪಾಂತರಿ ವೈರಸ್ AY.2 ಮತ್ತು AY.12 ಪತ್ತೆ..! ಹೊಸ ತಳಿ ಎಷ್ಟು ಡೇಂಜರ್..?

OtherNews

ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!
Featured

ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

June 1, 2026
ಪುತ್ತೂರು: ಹೋಟೆಲ್ ನಡೆಸುತ್ತಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!
Featured

ಪುತ್ತೂರು: ಹೋಟೆಲ್ ನಡೆಸುತ್ತಿದ್ದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

June 1, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ವಿಟ್ಲ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ..!!

May 31, 2026
ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!
Featured

ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

May 31, 2026
ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!
Featured

ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

May 31, 2026
ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!
Featured

ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!

May 30, 2026

Leave a Reply Cancel reply

Your email address will not be published. Required fields are marked *

Recent News

ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

ಗುರುವಾಯನಕೆರೆ: ಪೆರ್ನೆ ನಿವಾಸಿ ಯತೀಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ..!!

June 1, 2026
ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?

ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?

June 1, 2026
ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

ಪೆರ್ನೆ ನಿವಾಸಿ ಯತೀಶ್ ಮೃತದೇಹ ಗುರುವಾಯನಕೆರೆ ಬಳಿ ಪತ್ತೆ : ಕೊಲೆ ಶಂಕೆ..!!

June 1, 2026
ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

ಬಂಟ್ವಾಳ: ಬಿಯರ್ ಬಾಟಲ್ ನಿಂದ ಇರಿದು ಚಿಕ್ಕಪ್ಪನ ಕೊಲೆ: ಆರೋಪಿ ಅರೆಸ್ಟ್..!!

June 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.