Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕಡಬ : ಪ್ರೀತಿಸುವಂತೆ ಯುವತಿಗೆ ಕಿರುಕುಳ: ಪ್ರಕರಣ ದಾಖಲು..!!

    ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

    ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ- ಐವರ ವಿರುದ್ಧ ಕೇಸ್ ದಾಖಲು : ಕಾರಿನಲ್ಲಿ ಕರೆದುಕೊಂಡು ಹೋದಾತನ ವಿರುದ್ಧ ಬಾಲಕಿಯ ತಾಯಿಯಿಂದ ದೂರು ದಾಖಲು..!

    ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

    ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

    ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!

    ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕಡಬ : ಪ್ರೀತಿಸುವಂತೆ ಯುವತಿಗೆ ಕಿರುಕುಳ: ಪ್ರಕರಣ ದಾಖಲು..!!

    ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

    ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ- ಐವರ ವಿರುದ್ಧ ಕೇಸ್ ದಾಖಲು : ಕಾರಿನಲ್ಲಿ ಕರೆದುಕೊಂಡು ಹೋದಾತನ ವಿರುದ್ಧ ಬಾಲಕಿಯ ತಾಯಿಯಿಂದ ದೂರು ದಾಖಲು..!

    ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

    ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

    ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

    ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!

    ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಸಾಮೆತಡ್ಕ: ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ:; ಕಾಂಗ್ರೆಸ್ ನೀಡಿದ ಜನಪರ ಕಾರ್ಯಕ್ರಮದ ಬಗ್ಗೆ ಜನತೆಗೆ ತಿಳಿಸಿ- ಸಾಮೆತಡ್ಕ ಗೋಪಾಲಕೃಷ್ಣ ಭಟ್

September 13, 2021
in ಪುತ್ತೂರು
0
ಸಾಮೆತಡ್ಕ: ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ:; ಕಾಂಗ್ರೆಸ್ ನೀಡಿದ ಜನಪರ ಕಾರ್ಯಕ್ರಮದ ಬಗ್ಗೆ ಜನತೆಗೆ ತಿಳಿಸಿ- ಸಾಮೆತಡ್ಕ ಗೋಪಾಲಕೃಷ್ಣ ಭಟ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಕಳೆದ 70 ವರ್ಷಗಳ ಕಾಂಗ್ರೆಸ್ ಆಡಳಿತವು ದೇಶಕ್ಕೆ ಹಲವಾರು ಕೊಡುಗೆಗಳನ್ನು ನೀಡಿದೆ, ದೇಶದ ಬಡ ಜನರ ಕಲ್ಯಾಣಕ್ಕಾಗಿ ಹಲವಾರು ಜನಪರ ಕಾರ್ಯಕ್ರಮ ಕೊಟ್ಟಿದೆ, ಪ್ರಧಾನಿ ಇಂದಿರಾಗಾಂಧಿಯವರು ಕ್ರಾಂತಿಕಾರಿಯಾದಂತ ಭೂ ಮಸೂದೆ ಕಾನೂನು ತಂದು ಗೇಣಿದಾರನಿಗೆ ಭೂಮಿ ಹಂಚಿರುತ್ತಾರೆ, ಶ್ರೀಮಂತರ ಕೈಯಲ್ಲಿದ್ದ ಬ್ಯಾಂಕ್ ಅನ್ನು ರಾಷ್ಟ್ರೀಕರಣ ಮಾಡಿ ದೇಶದ ಬಡವರಿಗೆ ಬ್ಯಾಂಕ್ ಸೌಲಭ್ಯ ಸಿಗುವಂತೆ ಮಾಡಿದ್ದಾರೆ, ಜೀತ ಪದ್ಧತಿ ಮುಕ್ತಗೊಳಿಸುವ ಕಾನೂನು ತಂದಿರುತ್ತಾರೆ, ಪ್ರತಿಯೊಬ್ಬನಿಗೂ ವಾಸಿಸಲು ನಿವೇಶನ ಮತ್ತು ಮನೆ ಒದಗಿಸಲು ಜನತಾ ಕಾಲೋನಿ ಹೆಸರಿನ ಯೋಜನೆಯ ತಂದಿರುವುದರಿಂದ ತಾಲೂಕಿನ ಎಲ್ಲಾ ಕಡೆ ಜನತಾ ಕಾಲೋನಿ ನಿರ್ಮಾಣವಾಗಿರುತ್ತದೆ.

Advertisement
Advertisement
Advertisement

ಪ್ರತಿ ಬಡವನ ಮನೆಗೆ ಉಚಿತ ವಿದ್ಯುತ್ ಒದಗಿಸಲು ಭಾಗ್ಯ ಜ್ಯೋತಿ ಕಾರ್ಯ ಕ್ರಮ ತಂದಿರುತ್ತಾರೆ, ಕಾಂಗ್ರೆಸ್ ಸರಕಾರ ಜನತೆಯ ಒಳಿತಿಗಾಗಿ ಹಲವಾರು ಯೋಜನೆಗಳನ್ನು ತಂದಿರುತ್ತದೆ, ಇದರ ಬಗ್ಗೆ ಜನತೆಗೆ ತಿಳಿಸಿ ಎಂದು ಮಾಜಿ ತಾಲೂಕು ಬೋರ್ಡ್ ಅಧ್ಯಕ್ಷ ಹಾಗೂ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಿರಿಯರಾದ ಸಾಮೆತಡ್ಕ ಗೋಪಾಲ ಕೃಷ್ಣ ಭಟ್ ಹೇಳಿದರು. ಅವರು ನಗರದ ಸಾಮೆತಡ್ಕ ವಲಯದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಮಾತನಾಡಿ, ಕಾರ್ಯಕರ್ತರ ಶ್ರಮದಿಂದ ಪಕ್ಷದ ಬೆಳವನಣಿಗೆ ಸಾಧ್ಯ, ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಮನ್ನಣೆ ಕೊಡುವ ಕೆಲಸ ಮಾಡುತ್ತಿದ್ದೇವೆ, ಬೂತ್ ಸಮಿತಿಯವರು ಕಡ್ಡಾಯವಾಗಿ ಪ್ರತಿ ತಿಂಗಳು ಬೂತ್ ಸಮಿತಿ ಸಭೆ ನಡೆಸಬೇಕು,ಪ್ರತಿ ಸಭೆಗೂ ಬ್ಲಾಕ್ ಮಟ್ಟದ ನಾಯಕರುಗಳು ಭಾಗಿಯಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

Advertisement

ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ವಿ ಎಚ್ ಎ ಶಕೂರ್ ಹಾಜಿ ಮಾತನಾಡಿ, ಬಿಜೆಪಿಯ ದುರಾಡಳಿತದಿಂದ ಜನ ಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ, ಬಿಜೆಪಿಗರು ಈಗಲೂ ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ, ಕಾರ್ಯಕರ್ತರು ವಾಸ್ತವ ವಿಷಯವನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕೆಂದರು.

Advertisement

ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿ ಮಾತನಾಡಿ, ನಗರದ ವ್ಯಾಪಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸುವ ಸಲುವಾಗಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟಣೆ ಕೆಲಸಕ್ಕೆ ತೊಡಗಿಸಿ ಕೊಂಡಿದ್ದೇವೆ, ನಗರ ಸಭೆಯಲ್ಲಿ ಕಾಂಗ್ರೆಸ್ ಆಡಳಿತ ಹಾಗೂ ಬಿಜೆಪಿ ಆಡಳಿತದ ಕಾರ್ಯ ಶೈಲಿಯನ್ನು ಜನರು ತುಲನೆ ಮಾಡಿ ನೋಡುತ್ತಿದ್ದಾರೆ, ಕಾಂಗ್ರೆಸ್ ಆಡಳಿತ ಪುತ್ತೂರು ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದೆ, ಆದರೆ ಬಿಜೆಪಿ ಆಡಳಿತ ಜನರಿಗೆ ತೊಂದರೆ ಕೊಡುವ ಕೆಲಸ ಮಾಡುತ್ತಿದೆ ಎಂದರು.

ಬ್ಲಾಕ್ ಎಸ್ ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ಶರೊನ್ ಸಿಕ್ವೆರಾ ರರ ಮನೆಯಲ್ಲಿ ಸಭೆ ನಡೆಯಿತು. ಬ್ಲಾಕ್ ಉಪಾಧ್ಯಕ್ಷ ಮೌರಿಸ್ ಮಸ್ಕೇರೇನಸ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಣೆ ಮಾಡಿದರು.

ಸಭೆಯಲ್ಲಿ ಬ್ಲಾಕ್ ಕಚೇರಿ ಕಾರ್ಯದರ್ಶಿ ಸಿರಿಲ್ ರೋಡ್ರಿಗಸ್,ಕೊಂಕಣಿ ಅಕಾಡೆಮಿಯ ಮಾಜಿ ಸದಸ್ಯ ದಾಮೋದರ್ ಭಂಡಾರ್ಕರ್, ನಗರ ಸಭಾ ಮಾಜಿ ಸದಸ್ಯೆ ಶ್ರೀಮತಿ ಉಷಾ ಧನಂಜಯ, ಕಾಂಗ್ರೆಸ್ ಸ್ಥಳೀಯ ಹಿರಿಯ ಮುಖಂಡರಾದ ಐತಪ್ಪ ಆಚಾರ್ಯ, ಆನಂದ ಶೆಟ್ಟಿ ಸುರೇಶ್ ಸಾಲಿಯಾನ್,ಶಿರಾಜ್ ಸಾಮೆತಡ್ಕ, ಜೇರೋಮ್ ಪುಡ್ತಾದೊ ಕಜೆ, ಅರುಣ್ ಪಿಂಟೋ, ಜಯಕರ, ದಿನೇಶ್ ಕಾಮತ್, ನಾರಾಯಣ ಕುಡ್ವ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಾಮೆತಡ್ಕದ ಎರಡು ಬೂತ್ ಗಳಿಗೆ ಬೂತ್ ಸಮಿತಿ ರಚನೆ ಮಾಡಲಾಯಿತು.

Previous Post

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ:; ಸೆ.15 ವರೆಗೆ ಕರಾವಳಿಯಲ್ಲಿ ಮಳೆ ಮುನ್ಸೂಚನೆ – ಹವಾಮಾನ ಇಲಾಖೆ

Next Post

ಫ್ರೆಂಡ್ಸ್ ಕಾಪುಮಜಲು ಆಶ್ರಯದಲ್ಲಿ 17ನೇ ವರ್ಷದ ಮೊಸರು ಕುಡಿಕೆ ಉತ್ಸವ

OtherNews

ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!
Featured

ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

August 13, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ- ಐವರ ವಿರುದ್ಧ ಕೇಸ್ ದಾಖಲು : ಕಾರಿನಲ್ಲಿ ಕರೆದುಕೊಂಡು ಹೋದಾತನ ವಿರುದ್ಧ ಬಾಲಕಿಯ ತಾಯಿಯಿಂದ ದೂರು ದಾಖಲು..!

August 12, 2026
ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!
ಪುತ್ತೂರು

ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿಗೆ ಪುತ್ತಿಲ ಪರಿವಾರ ಮನವಿ..!

August 12, 2026
ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!
ನಿಧನ

ಕೃಷ್ಣನಗರ: ಕಮಲಾಕ್ಷ ಆಚಾರ್ಯ ನಿಧನ..!!

August 12, 2026
ಬಳ್ಳಾರಿ ಬಸ್ ನಿಲ್ದಾಣದಲ್ಲಿ ಪುತ್ತೂರು ಮೂಲದ ಉದ್ಯಮಿ ಹೃದಯಾಘಾತದಿಂದ ಸಾವು..!!
Featured

ಬಳ್ಳಾರಿ ಬಸ್ ನಿಲ್ದಾಣದಲ್ಲಿ ಪುತ್ತೂರು ಮೂಲದ ಉದ್ಯಮಿ ಹೃದಯಾಘಾತದಿಂದ ಸಾವು..!!

August 12, 2026
ಪುತ್ತೂರು: ತಿರುವು ಪಡೆಯುವ ವೇಳೆ ಚರಂಡಿಗೆ ಸಿಲುಕಿದ ಸಿಮೆಂಟ್ ಮಿಕ್ಸರ್ ಲಾರಿ..!!
Featured

ಪುತ್ತೂರು: ತಿರುವು ಪಡೆಯುವ ವೇಳೆ ಚರಂಡಿಗೆ ಸಿಲುಕಿದ ಸಿಮೆಂಟ್ ಮಿಕ್ಸರ್ ಲಾರಿ..!!

August 12, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಕಡಬ : ಪ್ರೀತಿಸುವಂತೆ ಯುವತಿಗೆ ಕಿರುಕುಳ: ಪ್ರಕರಣ ದಾಖಲು..!!

August 13, 2026
ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

ಹೋಟೆಲ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ : ಮಹಿಳೆಗೆ ಕಿರುಕುಳ : 5 ಮಂದಿ ವಿರುದ್ಧ ಕೇಸ್..!

August 13, 2026
ಮೊಬೈಲ್ ಗೇಮಿಂಗ್ ಚಟ; ದುಬಾರಿ ವೆಚ್ಚದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಟಿ ಶಕೀಲಾ.!

ಮೊಬೈಲ್ ಗೇಮಿಂಗ್ ಚಟ; ದುಬಾರಿ ವೆಚ್ಚದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಟಿ ಶಕೀಲಾ.!

August 13, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ- ಐವರ ವಿರುದ್ಧ ಕೇಸ್ ದಾಖಲು : ಕಾರಿನಲ್ಲಿ ಕರೆದುಕೊಂಡು ಹೋದಾತನ ವಿರುದ್ಧ ಬಾಲಕಿಯ ತಾಯಿಯಿಂದ ದೂರು ದಾಖಲು..!

August 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.