Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಧಾರಾಕಾರ ಮಳೆಯಿಂದ ಮನೆಯೊಂದರ ಬಾವಿ ಕುಸಿತ ..!!!

    ಪುತ್ತೂರು: ಧಾರಾಕಾರ ಮಳೆಯಿಂದ ಮನೆಯೊಂದರ ಬಾವಿ ಕುಸಿತ ..!!!

    (ಜು.14) :ದ.ಕ ತೆಂಗು ರೈತ ಸಂಸ್ಥೆಯು ಸ್ಥಳಾಂತರಗೊಂಡು ಶುಭಾರಂಭ..!

    (ಜು.14) :ದ.ಕ ತೆಂಗು ರೈತ ಸಂಸ್ಥೆಯು ಸ್ಥಳಾಂತರಗೊಂಡು ಶುಭಾರಂಭ..!

    ನೆಲ್ಯಾಡಿ: ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

    ನೆಲ್ಯಾಡಿ: ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

    ಕಣಚೂರ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಡಾ ಹಾಜಿ ಯು ಕೆ ಮೋನು ಅವರ ಹುಟ್ಟುಹಬ್ಬವನ್ನು ಪುತ್ತೂರಿನಲ್ಲಿ ಆಚರಿಸಿದ ಅಭಿಮಾನಿಗಳು…!!!

    ಕಣಚೂರ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಡಾ ಹಾಜಿ ಯು ಕೆ ಮೋನು ಅವರ ಹುಟ್ಟುಹಬ್ಬವನ್ನು ಪುತ್ತೂರಿನಲ್ಲಿ ಆಚರಿಸಿದ ಅಭಿಮಾನಿಗಳು…!!!

    ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ

    (ಜು.14) ನಾಳೆಯಿಂದ ಪುತ್ತೂರು – ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ…!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಧಾರಾಕಾರ ಮಳೆಯಿಂದ ಮನೆಯೊಂದರ ಬಾವಿ ಕುಸಿತ ..!!!

    ಪುತ್ತೂರು: ಧಾರಾಕಾರ ಮಳೆಯಿಂದ ಮನೆಯೊಂದರ ಬಾವಿ ಕುಸಿತ ..!!!

    (ಜು.14) :ದ.ಕ ತೆಂಗು ರೈತ ಸಂಸ್ಥೆಯು ಸ್ಥಳಾಂತರಗೊಂಡು ಶುಭಾರಂಭ..!

    (ಜು.14) :ದ.ಕ ತೆಂಗು ರೈತ ಸಂಸ್ಥೆಯು ಸ್ಥಳಾಂತರಗೊಂಡು ಶುಭಾರಂಭ..!

    ನೆಲ್ಯಾಡಿ: ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

    ನೆಲ್ಯಾಡಿ: ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

    ಕಣಚೂರ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಡಾ ಹಾಜಿ ಯು ಕೆ ಮೋನು ಅವರ ಹುಟ್ಟುಹಬ್ಬವನ್ನು ಪುತ್ತೂರಿನಲ್ಲಿ ಆಚರಿಸಿದ ಅಭಿಮಾನಿಗಳು…!!!

    ಕಣಚೂರ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಡಾ ಹಾಜಿ ಯು ಕೆ ಮೋನು ಅವರ ಹುಟ್ಟುಹಬ್ಬವನ್ನು ಪುತ್ತೂರಿನಲ್ಲಿ ಆಚರಿಸಿದ ಅಭಿಮಾನಿಗಳು…!!!

    ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ

    (ಜು.14) ನಾಳೆಯಿಂದ ಪುತ್ತೂರು – ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ…!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು: ಚಿನ್ನದ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಬಂಟ್ವಾಳ ಮೂಲದ ಯುವಕ ನಾಪತ್ತೆ..! ದೂರು ದಾಖಲು

September 16, 2021
in ಪುತ್ತೂರು, ಬಂಟ್ವಾಳ
0
ಪುತ್ತೂರು: ಚಿನ್ನದ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಬಂಟ್ವಾಳ ಮೂಲದ ಯುವಕ ನಾಪತ್ತೆ..! ದೂರು ದಾಖಲು
Share on WhatsAppShare on FacebookShare on Twitter
Advertisement
Advertisement
Advertisement

ಬಂಟ್ವಾಳ: ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಅಬ್ದುಲ್ ಬಶೀರ್ ರವರ ಮಗ ಹಿದಾಯತುಲ್ಲಾ (30) ಕಾಣೆಯಾದ ವ್ಯಕ್ತಿ.

ಹಿದಾಯತುಲ್ಲಾ ಅವರು ಪುತ್ತೂರಿನ ರಾಜಧಾನಿ ಚಿನ್ನದ ಮಳಿಗೆಯಲ್ಲಿ ಕೆಲಸ ಮಾಡಿಕೊಂಡಿದ್ದು ಸೆ. 13 ರಂದು ಸಜಿಪ ಮುನ್ನೂರು ಗ್ರಾಮದ ನಂದಾವರದ ತನ್ನ ಮನೆಯಿಂದ ಕೆಲಸಕ್ಕೆಂದು ಹೊರಟು ಹೋದವನು ವಾಪಾಸು ಮನೆಗೆ ಬಾರದೇಯಿದ್ದು, ಸೆ. 13 ರಂದು ರಾತ್ರಿ 8.00 ಗಂಟೆಯ ಬಳಿಕ ಯಾರ ಸಂಪರ್ಕಕ್ಕೂ ಸಿಗದೇ ಕಾಣೆಯಾಗಿರುತ್ತಾನೆ.

Advertisement
Advertisement

ಈ ಬಗ್ಗೆ ಪುತ್ತೂರಿನ ರಾಜಧಾನಿ ಜ್ಯುವೆಲ್ಲರ್ಸ್‌ಗೆ ಹೋಗಿ ವಿಚಾರಿಸಿ ದ ಸಂದರ್ಭ ದಲ್ಲಿ ಸುಮಾರು ಜನರು ಬಂದು ಹಿದಾಯತುಲ್ಲನು ಹಲವರಿಂದ ಹಣ ಪಡೆದು ವಾಪಾಸು ನೀಡದಿರುವ ವಿಚಾರ ತಿಳಿದು ಬಂದಿದೆ, ಹಾಗೂ ಯಾರೊಂದಿಗೆ ಎಷ್ಟು ಎಷ್ಟು ಹಣದ ವ್ಯವಹಾರ ಮಾಡಿದ್ದಾನೆ ಎಂಬ ಬಗ್ಗೆ ನಮಗೆ ಗೊತ್ತಿಲ್ಲ ಎಂದು ಅವರು ತಿಳಿಸಿರುವ ಬಗ್ಗೆ ಅವರ ತಂದೆ ದೂರಿನಲ್ಲಿ ತಿಳಿಸಿದ್ದಾರೆ. ಪ್ರಸ್ತುತ ಮಗನನ್ನು ಪತ್ತೆ ಮಾಡಿಕೊಡುವಂತೆ ಅವರು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Advertisement
Previous Post

ಮೈಸೂರು: ದೇಗುಲ ತೆರವು ಖಂಡಿಸಿ ಸರ್ಕಾರದ ವಿರುದ್ಧ ಹಿಂ.ಜಾ.ವೇ.ಯಿಂದ ಪ್ರತಿಭಟನೆ

Next Post

ಪುತ್ತೂರು: ಕಾಂಗ್ರೆಸ್ ಕಿಸಾನ್ ಘಟಕದಿಂದ ಆಸ್ಕರ್ ಫೆರ್ನಾಂಡಿಸ್ ರವರಿಗೆ ಶ್ರದ್ಧಾಂಜಲಿ ಸಭೆ

OtherNews

ಪುತ್ತೂರು: ಧಾರಾಕಾರ ಮಳೆಯಿಂದ ಮನೆಯೊಂದರ ಬಾವಿ ಕುಸಿತ ..!!!
Featured

ಪುತ್ತೂರು: ಧಾರಾಕಾರ ಮಳೆಯಿಂದ ಮನೆಯೊಂದರ ಬಾವಿ ಕುಸಿತ ..!!!

July 13, 2025
(ಜು.14) :ದ.ಕ ತೆಂಗು ರೈತ ಸಂಸ್ಥೆಯು ಸ್ಥಳಾಂತರಗೊಂಡು ಶುಭಾರಂಭ..!
ಉದ್ಘಾಟನೆ

(ಜು.14) :ದ.ಕ ತೆಂಗು ರೈತ ಸಂಸ್ಥೆಯು ಸ್ಥಳಾಂತರಗೊಂಡು ಶುಭಾರಂಭ..!

July 13, 2025
ನೆಲ್ಯಾಡಿ: ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!!
Featured

ನೆಲ್ಯಾಡಿ: ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

July 13, 2025
ಕಣಚೂರ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಡಾ ಹಾಜಿ ಯು ಕೆ ಮೋನು ಅವರ ಹುಟ್ಟುಹಬ್ಬವನ್ನು ಪುತ್ತೂರಿನಲ್ಲಿ ಆಚರಿಸಿದ ಅಭಿಮಾನಿಗಳು…!!!
ಪುತ್ತೂರು

ಕಣಚೂರ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಡಾ ಹಾಜಿ ಯು ಕೆ ಮೋನು ಅವರ ಹುಟ್ಟುಹಬ್ಬವನ್ನು ಪುತ್ತೂರಿನಲ್ಲಿ ಆಚರಿಸಿದ ಅಭಿಮಾನಿಗಳು…!!!

July 13, 2025
ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ
Featured

(ಜು.14) ನಾಳೆಯಿಂದ ಪುತ್ತೂರು – ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ…!

July 13, 2025
ಬಂಟ್ವಾಳ:(ಜು.14) ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ..!!
ಬಂಟ್ವಾಳ

ಬಂಟ್ವಾಳ:(ಜು.14) ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ 500 ಕೋಟಿ ತಲುಪಿದ ಅಂಗವಾಗಿ ಶಕ್ತಿ ಸಂಭ್ರಮ..!!

July 13, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಧಾರಾಕಾರ ಮಳೆಯಿಂದ ಮನೆಯೊಂದರ ಬಾವಿ ಕುಸಿತ ..!!!

ಪುತ್ತೂರು: ಧಾರಾಕಾರ ಮಳೆಯಿಂದ ಮನೆಯೊಂದರ ಬಾವಿ ಕುಸಿತ ..!!!

July 13, 2025
(ಜು.14) :ದ.ಕ ತೆಂಗು ರೈತ ಸಂಸ್ಥೆಯು ಸ್ಥಳಾಂತರಗೊಂಡು ಶುಭಾರಂಭ..!

(ಜು.14) :ದ.ಕ ತೆಂಗು ರೈತ ಸಂಸ್ಥೆಯು ಸ್ಥಳಾಂತರಗೊಂಡು ಶುಭಾರಂಭ..!

July 13, 2025
ನೆಲ್ಯಾಡಿ: ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

ನೆಲ್ಯಾಡಿ: ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

July 13, 2025
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

July 13, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page