Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೇಣುಬಿಗಿದ ಸ್ಥಿತಿಯಲ್ಲಿ ತಾಯಿ, ಮಗಳ ಮೃತದೇಹ ಪತ್ತೆ..!!

    ನೇಣುಬಿಗಿದ ಸ್ಥಿತಿಯಲ್ಲಿ ತಾಯಿ, ಮಗಳ ಮೃತದೇಹ ಪತ್ತೆ..!!

    (ಆ.14) ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಪ್ರವೀಣ್ ನೆಟ್ಟಾರು ರವರಿಗೆ ನುಡಿನಮನ ಕಾರ್ಯಕ್ರಮ

    (ಆ.14) ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಪ್ರವೀಣ್ ನೆಟ್ಟಾರು ರವರಿಗೆ ನುಡಿನಮನ ಕಾರ್ಯಕ್ರಮ

    ಪ್ರವೀಣ್ ನೆಟ್ಟಾರು ರವರ ಮನೆಗೆ ಭೇಟಿ ನೀಡಿದ ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು

    ಪ್ರವೀಣ್ ನೆಟ್ಟಾರು ರವರ ಮನೆಗೆ ಭೇಟಿ ನೀಡಿದ ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು

    ವಿಟ್ಲ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ದಿನೇಶ್ ಮೃತ್ಯು..!!

    ವಿಟ್ಲ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ದಿನೇಶ್ ಮೃತ್ಯು..!!

    ಜಿ.ಎಲ್. ಆಚಾರ್ಯ ಸಂಸ್ಥೆಯ ನಿರ್ದೇಶಕರಾದ ಬಲರಾಮ್ ಆಚಾರ್ಯ ರವರಿಗೆ ‘ವಿಜಯರತ್ನ-2022’ ಪ್ರಶಸ್ತಿ

    ಜಿ.ಎಲ್. ಆಚಾರ್ಯ ಸಂಸ್ಥೆಯ ನಿರ್ದೇಶಕರಾದ ಬಲರಾಮ್ ಆಚಾರ್ಯ ರವರಿಗೆ ‘ವಿಜಯರತ್ನ-2022’ ಪ್ರಶಸ್ತಿ

    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ವಸತಿ ಸಮುಚ್ಚಯದಿಂದ ಬಿದ್ದು ಬಾಲಕ ಸಾವು: ಸಮಗ್ರ ತನಿಖೆ ನಡೆಸಲು ತಂದೆಯಿಂದ ದೂರು

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೇಣುಬಿಗಿದ ಸ್ಥಿತಿಯಲ್ಲಿ ತಾಯಿ, ಮಗಳ ಮೃತದೇಹ ಪತ್ತೆ..!!

    ನೇಣುಬಿಗಿದ ಸ್ಥಿತಿಯಲ್ಲಿ ತಾಯಿ, ಮಗಳ ಮೃತದೇಹ ಪತ್ತೆ..!!

    (ಆ.14) ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಪ್ರವೀಣ್ ನೆಟ್ಟಾರು ರವರಿಗೆ ನುಡಿನಮನ ಕಾರ್ಯಕ್ರಮ

    (ಆ.14) ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಪ್ರವೀಣ್ ನೆಟ್ಟಾರು ರವರಿಗೆ ನುಡಿನಮನ ಕಾರ್ಯಕ್ರಮ

    ಪ್ರವೀಣ್ ನೆಟ್ಟಾರು ರವರ ಮನೆಗೆ ಭೇಟಿ ನೀಡಿದ ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು

    ಪ್ರವೀಣ್ ನೆಟ್ಟಾರು ರವರ ಮನೆಗೆ ಭೇಟಿ ನೀಡಿದ ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು

    ವಿಟ್ಲ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ದಿನೇಶ್ ಮೃತ್ಯು..!!

    ವಿಟ್ಲ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ದಿನೇಶ್ ಮೃತ್ಯು..!!

    ಜಿ.ಎಲ್. ಆಚಾರ್ಯ ಸಂಸ್ಥೆಯ ನಿರ್ದೇಶಕರಾದ ಬಲರಾಮ್ ಆಚಾರ್ಯ ರವರಿಗೆ ‘ವಿಜಯರತ್ನ-2022’ ಪ್ರಶಸ್ತಿ

    ಜಿ.ಎಲ್. ಆಚಾರ್ಯ ಸಂಸ್ಥೆಯ ನಿರ್ದೇಶಕರಾದ ಬಲರಾಮ್ ಆಚಾರ್ಯ ರವರಿಗೆ ‘ವಿಜಯರತ್ನ-2022’ ಪ್ರಶಸ್ತಿ

    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ವಸತಿ ಸಮುಚ್ಚಯದಿಂದ ಬಿದ್ದು ಬಾಲಕ ಸಾವು: ಸಮಗ್ರ ತನಿಖೆ ನಡೆಸಲು ತಂದೆಯಿಂದ ದೂರು

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಅನ್ಯ ಕೋಮಿನ ಮಹಿಳೆಗೆ ಡ್ರಾಪ್:; ಬೈಕ್ ಸವಾರನಿಗೆ ಹಲ್ಲೆ; ವಿಡೀಯೊ ವೈರಲ್

September 19, 2021
in ರಾಜ್ಯ
0
ಅನ್ಯ ಕೋಮಿನ ಮಹಿಳೆಗೆ ಡ್ರಾಪ್:; ಬೈಕ್ ಸವಾರನಿಗೆ ಹಲ್ಲೆ; ವಿಡೀಯೊ ವೈರಲ್
Share on WhatsAppShare on FacebookShare on Twitter

ಬೆಂಗಳೂರು: ಅನ್ಯಕೋಮಿನ ಮಹಿಳೆಗೆ ಡ್ರಾಪ್​ ಕೊಟ್ಟಿದ್ದಕ್ಕೆ ಹಿಂದು ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ನಗರದ ಡೈರಿ ಸರ್ಕಲ್​ನಲ್ಲಿ ನಡೆದ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮಹೇಶ್ ಎಂಬಾತ ಹಲ್ಲೆಗೊಳಗಾದ ವ್ಯಕ್ತಿ ಎಂದು ಹೇಳಲಾಗುತ್ತಿದ್ದು ಈತನ ಮೇಲೆ ಅನ್ಯಕೋಮಿನ ಕೆಲ ಯುವಕರು ಹಲ್ಲೆ ಮಾಡಿದ್ದಾರೆ ಎಂದು ಆರೋಪ ವ್ಯಕ್ತವಾಗಿದೆ.

Advertisement
Advertisement
Advertisement
Advertisement
Advertisement
Advertisement

ಶುಕ್ರವಾರ ರಾತ್ರಿ ಘಟನೆ ನಡೆದಿದ್ದೂ , ಶನಿವಾರ ಘಟನೆಯ ವಿಡಿಯೋ ವೈರಲ್ ಆಗಿದೆ. ಹಲ್ಲೆಗೆ ಒಳಗಾಗಿದ್ದಾರೆ ಎಂದು ಹೇಳಲಾಗುತ್ತಿರುವಮಹೇಶ್ ಬ್ಯಾಂಕ್ ಉದ್ಯೋಗಿ. ಆವರ ಬೈಕ್ ನಲ್ಲಿ ಡ್ರಾಪ್ ಪಡೆದ ಮುಸ್ಲಿಂ ಮಹಿಳೆ ಮಹೇಶ್ ಅವರ ಸಹದ್ಯೋಗಿ.ಆ ಮಹಿಳೆಯನ್ನು ಮನೆಗೆ ಡ್ರಾಪ್ ಮಾಡೋ ವೇಳೆ ಕಿಡಿಗೇಡಿಗಳ ತಂಡ ಹಿಂಬಾಲಿಸಿ ಬಂದು ಹಲ್ಲೆ ಮಾಡಿದೆ ಎನ್ನಲಾಗಿದೆ.

Advertisement
Advertisement

ಇನ್ನೊಂದು ಸಾರಿ ಬುರ್ಕಾ ಹಾಕೊಂಡಿರುವವರನ್ನು ಕೂರಿಸಿಕೊಂಡು ಹೋದ್ರೆ ಅಷ್ಟೇ ಎಂದು ಅವಾಜ್​ ಕೂಡ ಹಾಕಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ.ಇದೇ ವೇಳೆ ಮಹಿಳೆಗೂ ಅವಾಜ್ ಹಾಕಿರುವ ಪುಂಡರು ಏನಮ್ಮ ನಿನ್ ಹೆಸರು? ನಿನಗೆ ನಾಚಿಕೆಯಾಗಲ್ವಾ… ಈ ಜಗತ್ತಲ್ಲಿ ಏನಾಗ್ತಿದೆ ಅಂತಾ ಗೊತ್ತಿಲ್ವಾ? ಇಂಥವರ ಜತೆ ಹೋಗಬಾರದು ಅಂತಾ ಗೊತ್ತಾಗಲ್ವಾ ನಿನಗೆ ಎಂದು ಏರು ಧ್ವನಿಯಲ್ಲಿ ಹೆದರಿಸಿದ್ದಾರೆ.ಇಬ್ಬರ ಮನೆಗೂ ಒಂದೇ ದಾರಿಯಿದ್ದೂ ಮನೆಗೆ ಹೊರಟಿದ್ದೆ. ಹಾಗಾಗಿ ಡ್ರಾಪ್ ಕೇಳಿದೆ ನನಗೆ ಮದುವೆ ಆಗಿದೆ ಎಂದು ಮಹಿಳೆ ಪರಿ ಪರಿಯಾಗಿ ಪುಂಡರ ಬಳಿ ಕೇಳಿಕೊಡಿದ್ದಾರೆ. ಅದರೂ ಬಿಡದ ಪುಂಡರು ಬೈಕ್ನಿಂದ ಕೆಳಗೆ ಇಳಿಯೋ ಅಂತ ಸವಾರನಿಗೆ ಧಮ್ಕಿ ಹಾಕಿ ಥಳಿಸಿದ್ದಾರೆ. ಬುರ್ಕಾ ಹಾಕೊಂಡು ಬೇರೊಬ್ಬನ ಜತೆ ಹೋಗೊದು ತಪ್ಪು ಎಂದು ವಾದಿಸಿದ್ದಾರೆ. ಬಳಿಕ ಯುವತಿ ಕುಟುಂಬಸ್ಥರಿಗೆ ಕರೆ ಮಾಡಿಯೂ ಪುಂಡರು ಆವಾಜ್ ಹಾಕಿದ್ದಾರೆ ಎಂದು ವರದಿಯಾಗಿದೆ.

Advertisement

ಇತ್ತ ಸಾಮಾಜಿಕ ಜಾಲತಾಣದಲ್ಲಿ ಹಲ್ಲೆ ಮಾಡಿದವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹಾಗೂ ಪರ ವಿರೋಧದ ಚರ್ಚೆ ನಡೆಯುತ್ತಿದೆ.

Advertisement
Previous Post

ಪುತ್ತೂರು: ಬ್ಲಾಕ್ ಕಾಂಗ್ರೆಸ್ ವತಿಯಿಂದ ನೆಟ್ಟಣಿಗೆ ಮೂಡ್ನೂರು ವಲಯದ ಹಿರಿಯ ಕಾಂಗ್ರೆಸ್ ನಾಯಕರಿಗೆ ಸನ್ಮಾನ

Next Post

ಪುತ್ತೂರು: ಶ್ರೀರಾಮ ಗೆಳೆಯರ ಬಳಗದಿಂದ ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

OtherNews

ಎರಡು ಡೋಸ್ ವ್ಯಾಕ್ಸಿನ್ ಪಡೆದಿರಷ್ಟೇ ರಾಜ್ಯಕ್ಕೆ ಪ್ರವೇಶ- ಸಿಎಂ ಬೊಮ್ಮಾಯಿ
ರಾಜಕೀಯ

ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್​ ಪಾಸಿಟಿವ್: ದೆಹಲಿ ಪ್ರವಾಸ ರದ್ದು

August 6, 2022
ಬಿಜೆಪಿ ಯುವ ಮೋರ್ಚಾ ವಿಶೇಷ ಸಭೆ: ಪ್ರವೀಣ್ ನೆಟ್ಟಾರು ರವರ ಭಾವಚಿತ್ರಕ್ಕೆ ಪುಷ್ಪನಮನ, ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ
ರಾಜಕೀಯ

ಬಿಜೆಪಿ ಯುವ ಮೋರ್ಚಾ ವಿಶೇಷ ಸಭೆ: ಪ್ರವೀಣ್ ನೆಟ್ಟಾರು ರವರ ಭಾವಚಿತ್ರಕ್ಕೆ ಪುಷ್ಪನಮನ, ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ

August 5, 2022
ಕರಾವಳಿಯಲ್ಲಿ ಮುಂಗಾರು ಬಿರುಸು: ಇನ್ನೂ 2 ದಿನ ಆರೆಂಜ್‌ ಅಲರ್ಟ್‌
ರಾಜ್ಯ

ರಾಜ್ಯಾದ್ಯಂತ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

August 5, 2022
ಆಗಸ್ಟ್​ 15ಕ್ಕೆ ಜೀ ಕನ್ನಡದಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’: ಸ್ವಾತಂತ್ರೋತ್ಸವಕ್ಕೆ ಸೆನ್ಸೇಷನಲ್​ ಸಿನಿಮಾ
ರಾಜ್ಯ

ಆಗಸ್ಟ್​ 15ಕ್ಕೆ ಜೀ ಕನ್ನಡದಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’: ಸ್ವಾತಂತ್ರೋತ್ಸವಕ್ಕೆ ಸೆನ್ಸೇಷನಲ್​ ಸಿನಿಮಾ

August 4, 2022
ರಾಜ್ಯಕ್ಕೆ ಕೇಂದ್ರ ಗೃಹಸಚಿವ ಅಮಿತ್  ಶಾ ಭೇಟಿ: ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದ ಹೈಕಮಾಂಡ್ ನಡೆ..!!
ಪುತ್ತೂರು

ರಾಜ್ಯಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿ: ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದ ಹೈಕಮಾಂಡ್ ನಡೆ..!!

August 4, 2022
ಸಿದ್ಧರಾಮೋತ್ಸವ ಕಾರ್ಯಕ್ರಮದಲ್ಲಿ ಕರಾವಳಿಯ ಹತ್ಯೆಗಳ ಬಗ್ಗೆ ಪ್ರಸ್ತಾಪ:  ಮಸೂದ್, ಫಾಝಿಲ್ ಮನೆಗೆ ತೆರಳದ ಸಿಎಂ ವಿರುದ್ಧ ಸಿದ್ದು ಆಕ್ರೋಶ..!!
ಪುತ್ತೂರು

ಸಿದ್ಧರಾಮೋತ್ಸವ ಕಾರ್ಯಕ್ರಮದಲ್ಲಿ ಕರಾವಳಿಯ ಹತ್ಯೆಗಳ ಬಗ್ಗೆ ಪ್ರಸ್ತಾಪ: ಮಸೂದ್, ಫಾಝಿಲ್ ಮನೆಗೆ ತೆರಳದ ಸಿಎಂ ವಿರುದ್ಧ ಸಿದ್ದು ಆಕ್ರೋಶ..!!

August 3, 2022

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
ನೇಣುಬಿಗಿದ ಸ್ಥಿತಿಯಲ್ಲಿ ತಾಯಿ, ಮಗಳ ಮೃತದೇಹ ಪತ್ತೆ..!!

ನೇಣುಬಿಗಿದ ಸ್ಥಿತಿಯಲ್ಲಿ ತಾಯಿ, ಮಗಳ ಮೃತದೇಹ ಪತ್ತೆ..!!

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ನೇಣುಬಿಗಿದ ಸ್ಥಿತಿಯಲ್ಲಿ ತಾಯಿ, ಮಗಳ ಮೃತದೇಹ ಪತ್ತೆ..!!

ನೇಣುಬಿಗಿದ ಸ್ಥಿತಿಯಲ್ಲಿ ತಾಯಿ, ಮಗಳ ಮೃತದೇಹ ಪತ್ತೆ..!!

August 8, 2022
(ಆ.14) ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಪ್ರವೀಣ್ ನೆಟ್ಟಾರು ರವರಿಗೆ ನುಡಿನಮನ ಕಾರ್ಯಕ್ರಮ

(ಆ.14) ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಪ್ರವೀಣ್ ನೆಟ್ಟಾರು ರವರಿಗೆ ನುಡಿನಮನ ಕಾರ್ಯಕ್ರಮ

August 8, 2022
ಪ್ರವೀಣ್ ನೆಟ್ಟಾರು ರವರ ಮನೆಗೆ ಭೇಟಿ ನೀಡಿದ ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು

ಪ್ರವೀಣ್ ನೆಟ್ಟಾರು ರವರ ಮನೆಗೆ ಭೇಟಿ ನೀಡಿದ ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು

August 8, 2022
ವಿಟ್ಲ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ದಿನೇಶ್ ಮೃತ್ಯು..!!

ವಿಟ್ಲ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ದಿನೇಶ್ ಮೃತ್ಯು..!!

August 8, 2022

Recent News

ನೇಣುಬಿಗಿದ ಸ್ಥಿತಿಯಲ್ಲಿ ತಾಯಿ, ಮಗಳ ಮೃತದೇಹ ಪತ್ತೆ..!!

ನೇಣುಬಿಗಿದ ಸ್ಥಿತಿಯಲ್ಲಿ ತಾಯಿ, ಮಗಳ ಮೃತದೇಹ ಪತ್ತೆ..!!

August 8, 2022
(ಆ.14) ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಪ್ರವೀಣ್ ನೆಟ್ಟಾರು ರವರಿಗೆ ನುಡಿನಮನ ಕಾರ್ಯಕ್ರಮ

(ಆ.14) ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಪ್ರವೀಣ್ ನೆಟ್ಟಾರು ರವರಿಗೆ ನುಡಿನಮನ ಕಾರ್ಯಕ್ರಮ

August 8, 2022
ಪ್ರವೀಣ್ ನೆಟ್ಟಾರು ರವರ ಮನೆಗೆ ಭೇಟಿ ನೀಡಿದ ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು

ಪ್ರವೀಣ್ ನೆಟ್ಟಾರು ರವರ ಮನೆಗೆ ಭೇಟಿ ನೀಡಿದ ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು

August 8, 2022
ವಿಟ್ಲ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ದಿನೇಶ್ ಮೃತ್ಯು..!!

ವಿಟ್ಲ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ದಿನೇಶ್ ಮೃತ್ಯು..!!

August 8, 2022
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page