Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಣಕಾಸಿನ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..!!!

    ಹಣಕಾಸಿನ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..!!!

    ವಿಟ್ಲದಲ್ಲಿ ವಾತ್ಸಲ್ಯಮಯಿ ಕಾರ್ಯಕ್ರಮದಡಿ ಹಣ್ಣುಹಂಪಲು ವಿತರಣೆ..!!

    ವಿಟ್ಲದಲ್ಲಿ ವಾತ್ಸಲ್ಯಮಯಿ ಕಾರ್ಯಕ್ರಮದಡಿ ಹಣ್ಣುಹಂಪಲು ವಿತರಣೆ..!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಣಕಾಸಿನ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..!!!

    ಹಣಕಾಸಿನ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..!!!

    ವಿಟ್ಲದಲ್ಲಿ ವಾತ್ಸಲ್ಯಮಯಿ ಕಾರ್ಯಕ್ರಮದಡಿ ಹಣ್ಣುಹಂಪಲು ವಿತರಣೆ..!!

    ವಿಟ್ಲದಲ್ಲಿ ವಾತ್ಸಲ್ಯಮಯಿ ಕಾರ್ಯಕ್ರಮದಡಿ ಹಣ್ಣುಹಂಪಲು ವಿತರಣೆ..!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಕಾರ್ಕಳ: ಹಿಂದೂ ಸಂಘಟನೆ ಕಾರ್ಯಕರ್ತರ ಕಾರ್ಯಾಚರಣೆ:; ಮಾರುತಿ ಕಾರಿನಲ್ಲಿ ಕಾಲುಗಳನ್ನು ಕಟ್ಟಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

September 20, 2021
in ಮಂಗಳೂರು
0
ಕಾರ್ಕಳ: ಹಿಂದೂ ಸಂಘಟನೆ ಕಾರ್ಯಕರ್ತರ ಕಾರ್ಯಾಚರಣೆ:; ಮಾರುತಿ ಕಾರಿನಲ್ಲಿ ಕಾಲುಗಳನ್ನು ಕಟ್ಟಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಾರ್ಕಳ: ಇಲ್ಲಿನ ಶಿರ್ಲಾಲುನಲ್ಲಿ ಗೋಹತ್ಯೆ ವಿರುದ್ಧ ಸಂಘಟನೆಗಳಿಂದ ಪ್ರತಿಭಟನಾ ಸಭೆ ನಡೆಯುತ್ತಿರುವಾಗಲೇ, ಅದೇಪರಿಸರದಲ್ಲಿ ದುಷ್ಕರ್ಮಿಗಳು ಕಾರಿನಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡಲೆತ್ನಿಸಿದ ಘಟನೆ ಭಾನುವಾರ ನಡೆದಿದೆ.

Advertisement
Advertisement
Advertisement

ಎರಡು ಹಸುಗಳ ಕಾಲುಗಳನ್ನು ಕಟ್ಟಿ ಮಾರುತಿ 800 ಕಾರಿನಲ್ಲಿ ಹಿಂಸಾತ್ಮಕವಾಗಿ ತುರುಕಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿ ತಡೆದಾಗ ಆರೋಪಿಗಳು ಬಿಟ್ಟು ಪರಾರಿಯಾಗಿದ್ದಾರೆ. ಹಿಂದೂ ಜಾಗರಣೆ ವೇದಿಕೆ ಹಾಗೂ ಬಜರಂಗದಳ ಕಾರ್ಯಕರ್ತರು ಜಂಟಿಯಾಗಿ ಕಾರ್ಯಚರಣೆ ನಡೆಸಿ ಎರಡು ಹಸುಗಳನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ.

ಶಿಲಾರ್ಲಿನಿಂದ ಕೆರ್ವಾಸೆ ಕಡೆಗೆ ಕಾರು ತೆರಳುತ್ತಿರುವ ಮಾಹಿತಿ ಪಡೆದ ಸಂಘಟನೆಯ ಕಾರ್ಯಕರ್ತರು ಅದನ್ನು ಬೆನ್ನಟ್ಟಿದ್ದಾರೆ. ಈ ವೇಳೆ ಮಸೀದಿ ಬದಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು ಈ ವೇಳೆ ಕಾರಿನಲ್ಲಿದ್ದವರು ಗೋವು ಹಾಗೂ ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ.ಗೋ ಕಳ್ಳರು ಪಕ್ಕದಲ್ಲೇ ಅಡಗಿ ಕೂತಿದ್ದಾರೆ ಎಂಬ ಮಾಹಿತಿ ಹಬ್ಬಿದ್ದ ಹಿನ್ನಲೆಯಲ್ಲಿ ಅಲ್ಲಿ ಕಾರ್ಯ ಕರ್ತರ ದಂಡು ಜಮಾವಣೆಗೊಂಡು ಬಿಗುವಿನ ವಾತಾವರಣ ನಿರ್ಮಾಣವಾಯಿತು.

Advertisement

ಕಳೆದ ಕೆಲವು ತಿಂಗಳುಗಳಿಂದ ಈ ಪರಿಸರದಲ್ಲಿ ಪದೇ ಪದೇ ಗೋ ಕಳ್ಳತನ, ಅಕ್ರಮ ಸಾಗಾಟ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಇಲ್ಲಿ ಹಿಂಜಾವೇ ಚಲೋ ಶಿರ್ಲಾಲು ಎಂಬ ಪ್ರತಿಭಟನಾ ಸಭೆ ನಡೆಸುತ್ತಿತ್ತು. ಇದಕ್ಕೆ ಸವಾಲುಎಂಬಂತೆ ನಡೆದ ಈ ಅಕ್ರಮ ಗೋ ಕಳ್ಳಸಾಗಣೆ ಬಗ್ಗೆ ಹಿಂದೂ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.ಅಜೆಕಾರು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Advertisement
Advertisement
Advertisement
Previous Post

ನೆಟ್ಟಣಿಗೆ ಮುಡ್ನೂರು: ವಲಯ ಕಾಂಗ್ರೆಸ್ ವ್ಯಾಪ್ತಿಯ ಕಾರ್ಯಕರ್ತರ ಸಭೆ, ಬೂತ್ ಸಮಿತಿ ರಚನೆ

Next Post

ಬಿರುವೆರ್ ಕುಡ್ಲ ಸಂಘಟನೆಯ ಬಿರುವೆರ್ ಕುಡ್ಲ ಬೆದ್ರ ಘಟಕದ ಮಹಾ ಸಭೆ:; ನೂತನ ಪದಾಧಿಕಾರಿಗಳ ಆಯ್ಕೆ

OtherNews

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026
ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!
ಕ್ರೈಮ್

ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

March 31, 2026
ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

March 31, 2026
ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!
ಕ್ರೈಮ್

ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

March 30, 2026

Leave a Reply Cancel reply

Your email address will not be published. Required fields are marked *

Recent News

ಹಣಕಾಸಿನ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..!!!

ಹಣಕಾಸಿನ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ..!!!

April 3, 2026
ವಿಟ್ಲದಲ್ಲಿ ವಾತ್ಸಲ್ಯಮಯಿ ಕಾರ್ಯಕ್ರಮದಡಿ ಹಣ್ಣುಹಂಪಲು ವಿತರಣೆ..!!

ವಿಟ್ಲದಲ್ಲಿ ವಾತ್ಸಲ್ಯಮಯಿ ಕಾರ್ಯಕ್ರಮದಡಿ ಹಣ್ಣುಹಂಪಲು ವಿತರಣೆ..!!

April 3, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026
ವಿಟ್ಲ ಬಸ್ ನಿಲ್ದಾಣದಲ್ಲಿ ಅಪಘಾತ: ಮಹಿಳೆ ಗಂಭೀರ ಗಾಯ..!!

ವಿಟ್ಲ ಬಸ್ ನಿಲ್ದಾಣದಲ್ಲಿ ಅಪಘಾತ: ಮಹಿಳೆ ಗಂಭೀರ ಗಾಯ..!!

April 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page