Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಬೆಳ್ತಂಗಡಿಯ ಯುವಕನನ್ನು ಅಪಹರಿಸಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

    ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

    ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

    ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

    MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

    MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

    ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

    ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

    ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

    ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಬೆಳ್ತಂಗಡಿಯ ಯುವಕನನ್ನು ಅಪಹರಿಸಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

    ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

    ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

    ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

    MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

    MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

    ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

    ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

    ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

    ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

(ಜ. 25) “ಮಣ್ಣಾಪು ಶ್ರೀ ಕೊರಗಜ್ಜ ದೈವಸ್ಥಾನ”ದ ಜೀರ್ಣೋದ್ಧಾರ ಹಾಗೂ ಮೂಲ ಶಿಲಾ ಪುನರ್ ಪ್ರತಿಷ್ಠೆ ಮತ್ತು ನೇಮೋತ್ಸವ

January 7, 2021
in ಧಾರ್ಮಿಕ, ಪುತ್ತೂರು
0
(ಜ. 25) “ಮಣ್ಣಾಪು ಶ್ರೀ ಕೊರಗಜ್ಜ ದೈವಸ್ಥಾನ”ದ ಜೀರ್ಣೋದ್ಧಾರ ಹಾಗೂ ಮೂಲ ಶಿಲಾ ಪುನರ್ ಪ್ರತಿಷ್ಠೆ ಮತ್ತು ನೇಮೋತ್ಸವ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

(ಜ. 25)ಪುತ್ತೂರಿನ ಕೆಮ್ಮಿಂಜೆ ಮೊಟ್ಟೆತ್ತಡ್ಕದ ಶ್ರೀ ಕ್ಷೇತ್ರ ಮಣ್ಣಾಪುವಿನಲ್ಲಿ ಶ್ರೀ ಕೊರಗಜ್ಜ ದೈವಸ್ಥಾನದ ಜೀರ್ಣೋದ್ಧಾರ ಹಾಗೂ ಮೂಲ ಶಿಲಾ ಪುನರ್ ಪ್ರತಿಷ್ಠೆ ಮತ್ತು ನೇಮೋತ್ಸವವು ಜ. 25ರಂದು ನಡೆಯಲಿದೆ.

Advertisement
Advertisement

ಸರಿಸುಮಾರು 300 ವರ್ಷಗಳ ಹಿಂದೆ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಮಣ್ಣಾಪು ಎಂಬಲ್ಲಿ ಶ್ರೀ ಲಕ್ಷ್ಮೀ ದೇವರನ್ನು ಆರಾಧಿಸಿಕೊಂಡು ಬರುತ್ತಿದ್ಧ ತಂತ್ರಿತ್ತಾಯರ ಮನೆತನವೊಂದಿತ್ತು. ದಿನ ಕಳೆಯುತ್ತಿದ್ದಂತೆ ಮನೆಯಲ್ಲಿ ಜೋಪಾನವಾಗಿ ಕಾಯ್ದುಕೊಂಡಿದ್ದ ದನಕರುಗಳು ಮಾಯವಾಗಿದ್ದನ್ನು ಕಂಡು, ಮನೆ ಯಜಮಾನ ಅಜ್ಜನ ಬಳಿ ತನ್ನ ರೋಧನೆಯನ್ನು ಪ್ರಾರ್ಥಿಸಿದಾಗ ದನಕರುಗಳು ಮರಳಿ ಸಿಕ್ಕಿದ್ದು, ಮುಂದೆ ಇಲ್ಲಿ ಅಜ್ಜನನ್ನು ಆರಾಧಿಸಿಕೊಂಡು ನಂಬಿಕೊಂಡು ಬರಲಾಯಿತು. ದೈವದ ಕಟ್ಟೆ ನಿರ್ಮಾಣ ಆಗಿತ್ತಾದರೂ ಇದೀಗ ಮತ್ತೆ ಅಜ್ಜನ ಕಟ್ಟೆಯನ್ನು ನವೀಕೃತಗೊಳಿಸುವ ವಿಚಾರ ಪ್ರಶ್ನಾ ಚಿಂತನೆಯಲ್ಲಿ ಮೂಡಿಬಂದಿದ್ದು, ಈ ನಿಮಿತ್ತ ಶ್ರೀ ಕೊರಗಜ್ಜ ದೈವದ ಮೂಲ ಶಿಲಾ ಪುನರ್ ಪ್ರತಿಷ್ಠಾ ಕಾರ್ಯಕ್ರಮ ಹಾಗೂ ನೇಮೋತ್ಸವವು ಜ. 25 ರಂದು ನಡೆಯಲಿದೆ.

ಸಭಾ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು ದೀಪ ಬೆಳಗಿಸಲಿದ್ದು, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಎನ್ ರವೀಂದ್ರ ಶೆಟ್ಟಿ ನುಳಿಯಾಲು ಅಧ್ಯಕ್ಷತೆ ವಹಿಸಲಿದ್ದಾರೆ. ಎಪಿಎಂಸಿ ನಿರ್ದೇಶಕರಾದ ಬೂಡಿಯಾರು ರಾಧಾಕೃಷ್ಣ ರೈ, ಅಕ್ಷಯ ಫಾರ್ಮ್ ನ ಜಯಂತ ನಡುಬೈಲು, ನಗರಸಭೆ ಪುತ್ತೂರಿನ ಸದಸ್ಯೆ ಶೈಲಾ ಪೈ, ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಮೊಟ್ಟೆತ್ತಡ್ಕದ ಆಡಳಿತ ಮೊಕ್ತೇಸರರಾದ ಮೋಹನ್ ರೈ ಮಿಷನ್ ಮೂಲೆ, ಉಪೇಂದ್ರ ಬಲ್ಯಾಯ ದೇವಸ್ಯ,ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಮೊಟ್ಟೆತ್ತಡ್ಕದ ಅಧ್ಯಕ್ಷ ವೇಣುಗೋಪಾಲ ಗೌಡ ಗೌರವ ಉಪಸ್ಥಿತರಿದ್ದು ವೇದಮೂರ್ತಿ ಸುಬ್ರಹ್ಮಣ್ಯ ಬಳ್ಳಕ್ಕುರಾಯ ಧಾರ್ಮಿಕ ಭಾಷಣ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಗೌರವಾಧ್ಯಕ್ಷ ಸುಧಾಕರ್ ರೈ ಮೊಟ್ಟೆತ್ತಡ್ಕ, ಅಧ್ಯಕ್ಷ ವಿಶ್ವನಾಥ ಆರ್ ಕೆಮ್ಮಿಂಜೆ, ಕಾರ್ಯದರ್ಶಿ ಉಮೇಶ್ ಮಣ್ಣಾಪು,, ಉಪಾಧ್ಯಕ್ಷ ಕೇಶವ ಮಣ್ಣಾಪು, ಖಜಾಂಚಿ ಅಂಗಾರ ಕೆಮ್ಮಿಂಜೆ, ಮಧ್ಯಸ್ಥರಾದ ಗಣೇಶ್ ಪೂಜಾರಿ ಕೆಮ್ಮಿಂಜೆ, ದೈವದ ಪ್ರಧಾನ ಅರ್ಚಕರಾದ ಕುಂಡ ಮಣ್ಣಾಪು, ಅಣ್ಣು ಮಣ್ಣಾಪು, ಗುರುವ ಬದಿಯಡ್ಕ, ಗೌರವ ಸಲಹೆಗಾರರಾದ ಗಂಗಾಧರ ಮಣ್ಣಾಪು, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಎನ್ ರವೀಂದ್ರ ಶೆಟ್ಟಿ ನುಳಿಯಾಲು, ಅಧ್ಯಕ್ಷರಾದ ವಿಶ್ವನಾಥ್ ಮಣ್ಣಾಪು, ಉಪಾಧ್ಯಕ್ಷ ವಿಶ್ವನಾಥ್ ಪೂಜಾರಿ, ಕಾರ್ಯದರ್ಶಿ ದಿನೇಶ್ ಎಮ್ ಕೆಮ್ಮಿಂಜೆ, ಸಹ ಕಾರ್ಯದರ್ಶಿ ವಿಶ್ವನಾಥ ನಾಯ್ಕ ಅಮ್ಮುಂಜ, ಗೌರವ ಸಲಹೆಗಾರರಾದ ರಮೇಶ್ ರೈ ನೆಲ್ಲಿಕಟ್ಟೆ, ಖಜಾಂಚಿ ಯಶವಂತ ಪೇರಾಜೆ ಸೇರಿ ಹಲವರು ಉಪಸ್ಥಿತರಿರಲಿದ್ದಾರೆ.

Advertisement
Previous Post

(ಜ.17)ರೋಟರಿ ಕ್ಲಬ್ ಪುತ್ತೂರು ಯುವ ಅರ್ಪಿಸುತ್ತಿದೆ ಅಮೋಘ ಅವಕಾಶ ; ಭಾಷಣ ಕಲೆಯ ಬಗ್ಗೆ ಕಾರ್ಯಗಾರ

Next Post

ಕೋಡಿಂಬಾಡಿ – ಪೆರ್ನೆ – ತಿಂಗಳಾಡಿ – ಸರ್ವೆಯಲ್ಲಿ ಸದ್ದು ಮಾಡಿದ್ದ ಚಿರತೆ ಸಾಲ್ಮರದಲ್ಲಿ ಹೆಜ್ಜೆ ಗುರುತು ಬಿಟ್ಟು ಸುದ್ದಿ

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಬೆಳ್ತಂಗಡಿಯ ಯುವಕನನ್ನು ಅಪಹರಿಸಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

May 29, 2026
ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!
Featured

ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

May 27, 2026
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!
Featured

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು..!!

May 26, 2026
ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!
ಕ್ರೈಮ್

ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

May 26, 2026
ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!
Featured

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

May 26, 2026
ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!
Featured

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

May 25, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಬೆಳ್ತಂಗಡಿಯ ಯುವಕನನ್ನು ಅಪಹರಿಸಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

May 29, 2026

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

May 28, 2026
ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

May 28, 2026
MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

May 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.