Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬೆಳ್ಳಾರೆ: ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್…!!

    ಮಾಣಿ: ಗುಂಡಿಯಲ್ಲಿ ಸಿಲುಕಿದ ವಾಹನ: ಟ್ರಾಫಿಕ್ ಜಾಮ್…!!!

    ಮಾಣಿ: ಗುಂಡಿಯಲ್ಲಿ ಸಿಲುಕಿದ ವಾಹನ: ಟ್ರಾಫಿಕ್ ಜಾಮ್…!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರಿನಲ್ಲಿ ನಿಷೇದಿತ ಸ್ಕೀಮ್ – ಪ್ರಕರಣ ದಾಖಲು…!!!!

    (ಅ.31 – ನ.03) ಪುತ್ತೂರಿನಲ್ಲಿ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳ..!!

    (ಅ.31 – ನ.03) ಪುತ್ತೂರಿನಲ್ಲಿ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳ..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು..!!

    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬೆಳ್ಳಾರೆ: ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್…!!

    ಮಾಣಿ: ಗುಂಡಿಯಲ್ಲಿ ಸಿಲುಕಿದ ವಾಹನ: ಟ್ರಾಫಿಕ್ ಜಾಮ್…!!!

    ಮಾಣಿ: ಗುಂಡಿಯಲ್ಲಿ ಸಿಲುಕಿದ ವಾಹನ: ಟ್ರಾಫಿಕ್ ಜಾಮ್…!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರಿನಲ್ಲಿ ನಿಷೇದಿತ ಸ್ಕೀಮ್ – ಪ್ರಕರಣ ದಾಖಲು…!!!!

    (ಅ.31 – ನ.03) ಪುತ್ತೂರಿನಲ್ಲಿ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳ..!!

    (ಅ.31 – ನ.03) ಪುತ್ತೂರಿನಲ್ಲಿ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳ..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು..!!

    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಬಂಟ್ವಾಳ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮನೆ ನಿರ್ಮಾಣ, ಹಸ್ತಾಂತರ:; ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಭಾವಿಸಿಕೊಂಡು ಸಹಾಯಮಾಡುವ ಗುಣವಿರಬೇಕು- ಐಕಳ ಹರೀಶ್ ಶೆಟ್ಟಿ

September 20, 2021
in ಬಂಟ್ವಾಳ
0
ಬಂಟ್ವಾಳ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮನೆ ನಿರ್ಮಾಣ, ಹಸ್ತಾಂತರ:; ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಭಾವಿಸಿಕೊಂಡು ಸಹಾಯಮಾಡುವ ಗುಣವಿರಬೇಕು- ಐಕಳ ಹರೀಶ್ ಶೆಟ್ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ನೆರೆಮನೆಯವರ ಅಥವಾ ಇತರರ ಕಷ್ಟಗಳನ್ನು ನೋಡಿ ಏನಾದರೂ ಸಹಾಯ ಮಾಡಲು ಪ್ರಯತ್ನಿಸಬೇಕು. ನೋಡಿಯೂ ನೋಡದಂತೆ ನನಗೇಕೆ ಬೇಕು ಬೇಡದ ಕೆಲಸವೆಂದು ಸುಮ್ಮನಿರಬಾರದು. ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಸ್ವೀಕರಿಸಿ ಸಾಧ್ಯವಾದ ಸಹಾಯವನ್ನು ಮಾಡಲು ಪ್ರಯತ್ನಿಸಬೇಕು. ಅದುವೇ ಬದುಕಿನ ಸಾರ್ಥಕತೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಹೇಳಿದರು.

Advertisement
Advertisement
Advertisement

ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಾಯದಿಂದ ನಿರ್ಮಾಣ ಮಾಡಿದ ಮನೆಗೆ ಶ್ರೀಮತಿ ಸುಮತಿ ಜಯಶಂಕರ ನೋಂಡ ರವರಿಗೆ ಕೊನೆಯ ಕಂತು 50,000ರುಪಾಯಿಗಳ ಚೆಕ್ ಹಸ್ತಾಂತರಿಸಿ ಮಾತನಾಡುತ್ತಾ ಜಯಶಂಕರ ನೋಂಡರಿಗೆ ಜಾಗತಿಕ ಬಂಟರ ಸಂಘದ ಮೂಲಕ ಪ್ರತಿ ತಿಂಗಳು 5,000/ರೂಪಾಯಿಗಳನ್ನು ನೀಡುವುದಾಗಿ ತಿಳಿಸಿದ್ದೇ ಅಲ್ಲದೆ ಮನೆಗೆ ಪೈಂಟಿಂಗ್ ಮಾಡಿಸಲು,ಮಕ್ಕಳ ವಿದ್ಯಾಭ್ಯಾಸದ ಬಗ್ಗೆಯೂ ಸಹಕರಿಸುವುದಾಗಿ ತಿಳಿಸಿದರು.

Advertisement

ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿಯವರು ಮಾತನಾಡಿ, ನಮ್ಮ ಸಮುದಾಯದ ದುರ್ಬಲರ ಸಮಸ್ಯೆಗಳಿಗೆ ಸ್ಪಂದಿಸುವುದು ಜಾಗತಿಕ ಸಂಘದ ಧ್ಯೇಯವಾಗಿದೆ. ಇದನ್ನು ಐಕಳ ಹರೀಶ್ ಶೆಟ್ಟಿಯವರು ಸಮರ್ಥವಾಗಿ ಕಾರ್ಯರೂಪಕ್ಕೆ ತರುತ್ತಿದ್ದಾರೆ ಎಂದು ಶ್ಲಾಘಿಸಿದರು.
ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ, ಕುಳಾಲು ಹಾಗೂ ವಿಟ್ಲಪಡ್ನೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ರವೀಶ್ ಶೆಟ್ಟಿ ಕಾರ್ಕಳ, ಗಣೇಶ್ ಶೆಟ್ಟಿ ಬಾರೆಬೆಟ್ಟು ಶುಭಾಶಯಗಳನ್ನು ಸಲ್ಲಿಸಿದರು.

Advertisement
Advertisement

ವೇದಿಕೆಯಲ್ಲಿ ವಲಯ ಬಂಟರ ಸಂಘದ ಕಾರ್ಯದರ್ಶಿಯವರಾದ ಶಶಿಧರ್ ರೈ ಕುಳಾಲು, ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ವಿಜಯಾ ಬಿ.ಶೆಟ್ಟಿ ಸಾಲೆತ್ತೂರು, ಜಯಶಂಕರ ನೋಂಡ ರವರು ಉಪಸ್ಥಿತರಿದ್ದರು.

ಮುಂಜಾನೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರನ್ನು ಹಾಗೂ ಉಪಾಧ್ಯಕ್ಷರನ್ನು ಶ್ರೀ ಕ್ಷೇತ್ರ ಪಣೋಲಿಬೈಲಿನಲ್ಲಿ ಸ್ವಾಗತಿಸಿ ಸಾಲೆತ್ತೂರು ಮಾರ್ಗವಾಗಿ ಇರಾ ಗ್ರಾಮದ ಎರ್ಮಾಜೆಗೆ ಕರತರಲು ಸಂಘದ ಪದಾಧಿಕಾರಿಗಳಾದ ಅಮರೇಶ್ ಶೆಟ್ಟಿ ತಿರುವಾಜೆ, ಅರವಿಂದ ರೈ ಮೂರ್ಜೆಬೆಟ್ಟು,ಶ್ರೀ ಉದಯ ಕುಮಾರ್ ರೈ ಅಗರಿ,ಸದಾಶಿವ ಶೆಟ್ಟಿ ಕಾಡುಮಠ, ಬಾಲಕೃಷ್ಣ ಶೆಟ್ಟಿ ಸಾಲೆತ್ತೂರು, ಪವಿತ್ರ ಪೂಂಜ ಕೊಡಂಗೆ, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ನಾಗೇಶ್ ಶೆಟ್ಟಿ ಕೊಡಂಗಾಯಿ, ರೋಹಿತ್ ರೈ ಚೆಂಬರಡ್ಕ ಸಹಕರಿಸಿದರು. ಸಾಲೆತ್ತೂರು ವಲಯದ ಬಂಟರ ಸಂಘದ ಅಧ್ಯಕ್ಷರಾದ ದೇವಪ್ಪ ಶೇಖ ಪೀಲ್ಯಡ್ಕರವರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಶಶಿಧರ್ ರೈ ,ಕುಳಾಲು ವಂದನಾರ್ಪಣೆಯನ್ನು ಸಲ್ಲಿಸಿದರು. ಜಾಗತಿಕ ಬಂಟರ ಸಂಘಗಳ ಮಾಜಿ ಕೋಶಾಧಿಕಾರಿಗಳಾದ ಬಾಲಕೃಷ್ಣ ರೈ ಕೊಲ್ಲಾಡಿಯವರು ಕಾರ್ಯಕ್ರಮ ನಿರೂಪಿಸಿದರು. ಛಾಯಾಗ್ರಾಹಕರಾಗಿ ಕಿಶೋರ್ ಶೆಟ್ಟಿ(ಕಿಶು ಸ್ಟುಡಿಯೋ) ಸಾಲೆತ್ತೂರು ಸಹಕರಿಸಿದರು.

Advertisement
Advertisement
Previous Post

ಬೆಳ್ತಂಗಡಿ: ಹುಲ್ಲು ನಾಶಕ್ಕಾಗಿ ತಂದಿದ್ದ ಔಷಧವನ್ನು ಸೇವಿಸಿ ಅಸ್ವಸ್ಥಗೊಂಡಿದ್ದ ಡೀಕಯ್ಯ ಗೌಡ ಮೃತ್ಯು

Next Post

ಸಿಇಟಿ 2021 ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ:; ಸಾವಿರದೊಳಗೆ ನಾಲ್ಕು ವಿದ್ಯಾರ್ಥಿಗಳಿಗೆ ರ‍್ಯಾಂಕ್

OtherNews

(ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!
ಪುತ್ತೂರು

(ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

October 25, 2025
ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!
ಪುತ್ತೂರು

ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

October 23, 2025
ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!
ಪುತ್ತೂರು

ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

October 21, 2025
ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!
Featured

ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

October 21, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

October 13, 2025
ಭರತ್ ಕುಮ್ಡೇಲು ಗೆ ನ್ಯಾಯಾಂಗ ಬಂಧನ..!
Featured

ಭರತ್ ಕುಮ್ಡೇಲು ಗೆ ನ್ಯಾಯಾಂಗ ಬಂಧನ..!

October 10, 2025

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಬೆಳ್ಳಾರೆ: ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್…!!

October 29, 2025
ಮಾಣಿ: ಗುಂಡಿಯಲ್ಲಿ ಸಿಲುಕಿದ ವಾಹನ: ಟ್ರಾಫಿಕ್ ಜಾಮ್…!!!

ಮಾಣಿ: ಗುಂಡಿಯಲ್ಲಿ ಸಿಲುಕಿದ ವಾಹನ: ಟ್ರಾಫಿಕ್ ಜಾಮ್…!!!

October 29, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರಿನಲ್ಲಿ ನಿಷೇದಿತ ಸ್ಕೀಮ್ – ಪ್ರಕರಣ ದಾಖಲು…!!!!

October 29, 2025
(ಅ.31 – ನ.03) ಪುತ್ತೂರಿನಲ್ಲಿ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳ..!!

(ಅ.31 – ನ.03) ಪುತ್ತೂರಿನಲ್ಲಿ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳ..!!

October 28, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page