Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಖಾಸಗಿ ಬಸ್ ಪಲ್ಟಿಯಾಗಿ ಸ್ಕೂಟರ್‌ಗೆ ಡಿಕ್ಕಿ, ಮಹಿಳೆ ಮೃತ್ಯು..!!

    ಖಾಸಗಿ ಬಸ್ ಪಲ್ಟಿಯಾಗಿ ಸ್ಕೂಟರ್‌ಗೆ ಡಿಕ್ಕಿ, ಮಹಿಳೆ ಮೃತ್ಯು..!!

    ಲಿವ್ ಇನ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ – ಇತ್ತ ಪತಿ, ಎರಡು ಮಕ್ಕಳ ಬಿಟ್ಟು ಜೊತೆಗಿದ್ದವ್ಳು ಎಸ್ಕೇಪ್..!!

    ಲಿವ್ ಇನ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ – ಇತ್ತ ಪತಿ, ಎರಡು ಮಕ್ಕಳ ಬಿಟ್ಟು ಜೊತೆಗಿದ್ದವ್ಳು ಎಸ್ಕೇಪ್..!!

    ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ 2025- 26 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ..!

    ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ 2025- 26 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ..!

    ಉಪ್ಪಿನಂಗಡಿ: ರಸ್ತೆ ಕಾಮಗಾರಿ ವೇಳೆ ರೋಡ್ ರೋಲರ್ ಹರಿದು ವ್ಯಕ್ತಿ ಸಾವು..!!

    ಉಪ್ಪಿನಂಗಡಿ: ರಸ್ತೆ ಕಾಮಗಾರಿ ವೇಳೆ ರೋಡ್ ರೋಲರ್ ಹರಿದು ವ್ಯಕ್ತಿ ಸಾವು..!!

    ಶಿವ – ಪಾರ್ವತಿಯರ ವಿವಾಹ ಸ್ಥಳದಲ್ಲಿ ಸುಳ್ಯ–ಪುತ್ತೂರು ಜೋಡಿಯ ಸಪ್ತಪದಿ..!!

    ಶಿವ – ಪಾರ್ವತಿಯರ ವಿವಾಹ ಸ್ಥಳದಲ್ಲಿ ಸುಳ್ಯ–ಪುತ್ತೂರು ಜೋಡಿಯ ಸಪ್ತಪದಿ..!!

    ಕೋಟಿ ಚೆನ್ನಯ ಜೋಡುಕರೆ ಕಂಬಳದ ನೂತನ ಕರೆ ನಿರ್ಮಾಣಕ್ಕೆ ಭೂಮಿ ಪೂಜೆ..!!

    ಕೋಟಿ ಚೆನ್ನಯ ಜೋಡುಕರೆ ಕಂಬಳದ ನೂತನ ಕರೆ ನಿರ್ಮಾಣಕ್ಕೆ ಭೂಮಿ ಪೂಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಖಾಸಗಿ ಬಸ್ ಪಲ್ಟಿಯಾಗಿ ಸ್ಕೂಟರ್‌ಗೆ ಡಿಕ್ಕಿ, ಮಹಿಳೆ ಮೃತ್ಯು..!!

    ಖಾಸಗಿ ಬಸ್ ಪಲ್ಟಿಯಾಗಿ ಸ್ಕೂಟರ್‌ಗೆ ಡಿಕ್ಕಿ, ಮಹಿಳೆ ಮೃತ್ಯು..!!

    ಲಿವ್ ಇನ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ – ಇತ್ತ ಪತಿ, ಎರಡು ಮಕ್ಕಳ ಬಿಟ್ಟು ಜೊತೆಗಿದ್ದವ್ಳು ಎಸ್ಕೇಪ್..!!

    ಲಿವ್ ಇನ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ – ಇತ್ತ ಪತಿ, ಎರಡು ಮಕ್ಕಳ ಬಿಟ್ಟು ಜೊತೆಗಿದ್ದವ್ಳು ಎಸ್ಕೇಪ್..!!

    ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ 2025- 26 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ..!

    ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ 2025- 26 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ..!

    ಉಪ್ಪಿನಂಗಡಿ: ರಸ್ತೆ ಕಾಮಗಾರಿ ವೇಳೆ ರೋಡ್ ರೋಲರ್ ಹರಿದು ವ್ಯಕ್ತಿ ಸಾವು..!!

    ಉಪ್ಪಿನಂಗಡಿ: ರಸ್ತೆ ಕಾಮಗಾರಿ ವೇಳೆ ರೋಡ್ ರೋಲರ್ ಹರಿದು ವ್ಯಕ್ತಿ ಸಾವು..!!

    ಶಿವ – ಪಾರ್ವತಿಯರ ವಿವಾಹ ಸ್ಥಳದಲ್ಲಿ ಸುಳ್ಯ–ಪುತ್ತೂರು ಜೋಡಿಯ ಸಪ್ತಪದಿ..!!

    ಶಿವ – ಪಾರ್ವತಿಯರ ವಿವಾಹ ಸ್ಥಳದಲ್ಲಿ ಸುಳ್ಯ–ಪುತ್ತೂರು ಜೋಡಿಯ ಸಪ್ತಪದಿ..!!

    ಕೋಟಿ ಚೆನ್ನಯ ಜೋಡುಕರೆ ಕಂಬಳದ ನೂತನ ಕರೆ ನಿರ್ಮಾಣಕ್ಕೆ ಭೂಮಿ ಪೂಜೆ..!!

    ಕೋಟಿ ಚೆನ್ನಯ ಜೋಡುಕರೆ ಕಂಬಳದ ನೂತನ ಕರೆ ನಿರ್ಮಾಣಕ್ಕೆ ಭೂಮಿ ಪೂಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಬಂಟ್ವಾಳ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮನೆ ನಿರ್ಮಾಣ, ಹಸ್ತಾಂತರ:; ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಭಾವಿಸಿಕೊಂಡು ಸಹಾಯಮಾಡುವ ಗುಣವಿರಬೇಕು- ಐಕಳ ಹರೀಶ್ ಶೆಟ್ಟಿ

September 20, 2021
in ಬಂಟ್ವಾಳ
0
ಬಂಟ್ವಾಳ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮನೆ ನಿರ್ಮಾಣ, ಹಸ್ತಾಂತರ:; ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಭಾವಿಸಿಕೊಂಡು ಸಹಾಯಮಾಡುವ ಗುಣವಿರಬೇಕು- ಐಕಳ ಹರೀಶ್ ಶೆಟ್ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ನೆರೆಮನೆಯವರ ಅಥವಾ ಇತರರ ಕಷ್ಟಗಳನ್ನು ನೋಡಿ ಏನಾದರೂ ಸಹಾಯ ಮಾಡಲು ಪ್ರಯತ್ನಿಸಬೇಕು. ನೋಡಿಯೂ ನೋಡದಂತೆ ನನಗೇಕೆ ಬೇಕು ಬೇಡದ ಕೆಲಸವೆಂದು ಸುಮ್ಮನಿರಬಾರದು. ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಸ್ವೀಕರಿಸಿ ಸಾಧ್ಯವಾದ ಸಹಾಯವನ್ನು ಮಾಡಲು ಪ್ರಯತ್ನಿಸಬೇಕು. ಅದುವೇ ಬದುಕಿನ ಸಾರ್ಥಕತೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಹೇಳಿದರು.

Advertisement
Advertisement

ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಾಯದಿಂದ ನಿರ್ಮಾಣ ಮಾಡಿದ ಮನೆಗೆ ಶ್ರೀಮತಿ ಸುಮತಿ ಜಯಶಂಕರ ನೋಂಡ ರವರಿಗೆ ಕೊನೆಯ ಕಂತು 50,000ರುಪಾಯಿಗಳ ಚೆಕ್ ಹಸ್ತಾಂತರಿಸಿ ಮಾತನಾಡುತ್ತಾ ಜಯಶಂಕರ ನೋಂಡರಿಗೆ ಜಾಗತಿಕ ಬಂಟರ ಸಂಘದ ಮೂಲಕ ಪ್ರತಿ ತಿಂಗಳು 5,000/ರೂಪಾಯಿಗಳನ್ನು ನೀಡುವುದಾಗಿ ತಿಳಿಸಿದ್ದೇ ಅಲ್ಲದೆ ಮನೆಗೆ ಪೈಂಟಿಂಗ್ ಮಾಡಿಸಲು,ಮಕ್ಕಳ ವಿದ್ಯಾಭ್ಯಾಸದ ಬಗ್ಗೆಯೂ ಸಹಕರಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿಯವರು ಮಾತನಾಡಿ, ನಮ್ಮ ಸಮುದಾಯದ ದುರ್ಬಲರ ಸಮಸ್ಯೆಗಳಿಗೆ ಸ್ಪಂದಿಸುವುದು ಜಾಗತಿಕ ಸಂಘದ ಧ್ಯೇಯವಾಗಿದೆ. ಇದನ್ನು ಐಕಳ ಹರೀಶ್ ಶೆಟ್ಟಿಯವರು ಸಮರ್ಥವಾಗಿ ಕಾರ್ಯರೂಪಕ್ಕೆ ತರುತ್ತಿದ್ದಾರೆ ಎಂದು ಶ್ಲಾಘಿಸಿದರು.
ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ, ಕುಳಾಲು ಹಾಗೂ ವಿಟ್ಲಪಡ್ನೂರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ರವೀಶ್ ಶೆಟ್ಟಿ ಕಾರ್ಕಳ, ಗಣೇಶ್ ಶೆಟ್ಟಿ ಬಾರೆಬೆಟ್ಟು ಶುಭಾಶಯಗಳನ್ನು ಸಲ್ಲಿಸಿದರು.

Advertisement

ವೇದಿಕೆಯಲ್ಲಿ ವಲಯ ಬಂಟರ ಸಂಘದ ಕಾರ್ಯದರ್ಶಿಯವರಾದ ಶಶಿಧರ್ ರೈ ಕುಳಾಲು, ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ವಿಜಯಾ ಬಿ.ಶೆಟ್ಟಿ ಸಾಲೆತ್ತೂರು, ಜಯಶಂಕರ ನೋಂಡ ರವರು ಉಪಸ್ಥಿತರಿದ್ದರು.

ಮುಂಜಾನೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರನ್ನು ಹಾಗೂ ಉಪಾಧ್ಯಕ್ಷರನ್ನು ಶ್ರೀ ಕ್ಷೇತ್ರ ಪಣೋಲಿಬೈಲಿನಲ್ಲಿ ಸ್ವಾಗತಿಸಿ ಸಾಲೆತ್ತೂರು ಮಾರ್ಗವಾಗಿ ಇರಾ ಗ್ರಾಮದ ಎರ್ಮಾಜೆಗೆ ಕರತರಲು ಸಂಘದ ಪದಾಧಿಕಾರಿಗಳಾದ ಅಮರೇಶ್ ಶೆಟ್ಟಿ ತಿರುವಾಜೆ, ಅರವಿಂದ ರೈ ಮೂರ್ಜೆಬೆಟ್ಟು,ಶ್ರೀ ಉದಯ ಕುಮಾರ್ ರೈ ಅಗರಿ,ಸದಾಶಿವ ಶೆಟ್ಟಿ ಕಾಡುಮಠ, ಬಾಲಕೃಷ್ಣ ಶೆಟ್ಟಿ ಸಾಲೆತ್ತೂರು, ಪವಿತ್ರ ಪೂಂಜ ಕೊಡಂಗೆ, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ನಾಗೇಶ್ ಶೆಟ್ಟಿ ಕೊಡಂಗಾಯಿ, ರೋಹಿತ್ ರೈ ಚೆಂಬರಡ್ಕ ಸಹಕರಿಸಿದರು. ಸಾಲೆತ್ತೂರು ವಲಯದ ಬಂಟರ ಸಂಘದ ಅಧ್ಯಕ್ಷರಾದ ದೇವಪ್ಪ ಶೇಖ ಪೀಲ್ಯಡ್ಕರವರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಶಶಿಧರ್ ರೈ ,ಕುಳಾಲು ವಂದನಾರ್ಪಣೆಯನ್ನು ಸಲ್ಲಿಸಿದರು. ಜಾಗತಿಕ ಬಂಟರ ಸಂಘಗಳ ಮಾಜಿ ಕೋಶಾಧಿಕಾರಿಗಳಾದ ಬಾಲಕೃಷ್ಣ ರೈ ಕೊಲ್ಲಾಡಿಯವರು ಕಾರ್ಯಕ್ರಮ ನಿರೂಪಿಸಿದರು. ಛಾಯಾಗ್ರಾಹಕರಾಗಿ ಕಿಶೋರ್ ಶೆಟ್ಟಿ(ಕಿಶು ಸ್ಟುಡಿಯೋ) ಸಾಲೆತ್ತೂರು ಸಹಕರಿಸಿದರು.

Previous Post

ಬೆಳ್ತಂಗಡಿ: ಹುಲ್ಲು ನಾಶಕ್ಕಾಗಿ ತಂದಿದ್ದ ಔಷಧವನ್ನು ಸೇವಿಸಿ ಅಸ್ವಸ್ಥಗೊಂಡಿದ್ದ ಡೀಕಯ್ಯ ಗೌಡ ಮೃತ್ಯು

Next Post

ಸಿಇಟಿ 2021 ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ:; ಸಾವಿರದೊಳಗೆ ನಾಲ್ಕು ವಿದ್ಯಾರ್ಥಿಗಳಿಗೆ ರ‍್ಯಾಂಕ್

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಬಾರ್ ನಲ್ಲಿ ಮದ್ಯ ಸೇವಿಸಿ ಬಿಲ್ ಕೊಡದೆ ಗಲಾಟೆ: ಠಾಣೆಗೆ ದೂರು..!!

May 8, 2026
ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!
Featured

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!
ಬಂಟ್ವಾಳ

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!
Featured

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

April 18, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

April 14, 2026

Leave a Reply Cancel reply

Your email address will not be published. Required fields are marked *

Recent News

ಖಾಸಗಿ ಬಸ್ ಪಲ್ಟಿಯಾಗಿ ಸ್ಕೂಟರ್‌ಗೆ ಡಿಕ್ಕಿ, ಮಹಿಳೆ ಮೃತ್ಯು..!!

ಖಾಸಗಿ ಬಸ್ ಪಲ್ಟಿಯಾಗಿ ಸ್ಕೂಟರ್‌ಗೆ ಡಿಕ್ಕಿ, ಮಹಿಳೆ ಮೃತ್ಯು..!!

May 10, 2026
ಲಿವ್ ಇನ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ – ಇತ್ತ ಪತಿ, ಎರಡು ಮಕ್ಕಳ ಬಿಟ್ಟು ಜೊತೆಗಿದ್ದವ್ಳು ಎಸ್ಕೇಪ್..!!

ಲಿವ್ ಇನ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ – ಇತ್ತ ಪತಿ, ಎರಡು ಮಕ್ಕಳ ಬಿಟ್ಟು ಜೊತೆಗಿದ್ದವ್ಳು ಎಸ್ಕೇಪ್..!!

May 9, 2026
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ 2025- 26 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ..!

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ 2025- 26 ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ..!

May 9, 2026
ಉಪ್ಪಿನಂಗಡಿ: ರಸ್ತೆ ಕಾಮಗಾರಿ ವೇಳೆ ರೋಡ್ ರೋಲರ್ ಹರಿದು ವ್ಯಕ್ತಿ ಸಾವು..!!

ಉಪ್ಪಿನಂಗಡಿ: ರಸ್ತೆ ಕಾಮಗಾರಿ ವೇಳೆ ರೋಡ್ ರೋಲರ್ ಹರಿದು ವ್ಯಕ್ತಿ ಸಾವು..!!

May 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.