Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ವಿಟ್ಲದ ಉತ್ಸಾಹಿ ಯುವಕರ ತಂಡದಿಂದ ಮತ್ತೆ ಗರಿಗೆದರುತ್ತಿದೆ ‘ವಿಟ್ಲ ತಾಲೂಕು’ ರಚನೆಯ ಕನಸು:; ತಾಲೂಕು ರಚನೆಗೆ ಸುದೀರ್ಘ ಹೋರಾಟ ನಡೆಸಿದ್ದ ಮಹಾಬಲ ಭಟ್ ಹಾಗೂ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಯವರನ್ನು ಭೇಟಿಯಾಗಿ ನಕ್ಷೆ ರಚನೆ

September 20, 2021
in ಬಂಟ್ವಾಳ
0
ವಿಟ್ಲದ ಉತ್ಸಾಹಿ ಯುವಕರ ತಂಡದಿಂದ ಮತ್ತೆ ಗರಿಗೆದರುತ್ತಿದೆ ‘ವಿಟ್ಲ ತಾಲೂಕು’ ರಚನೆಯ ಕನಸು:; ತಾಲೂಕು ರಚನೆಗೆ ಸುದೀರ್ಘ ಹೋರಾಟ ನಡೆಸಿದ್ದ ಮಹಾಬಲ ಭಟ್ ಹಾಗೂ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಯವರನ್ನು ಭೇಟಿಯಾಗಿ ನಕ್ಷೆ ರಚನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಸುಮಾರು 50 ವರ್ಷಗಳ ವಿಟ್ಲ ತಾಲೂಕು ರಚನೆಯ ಕನಸು ನನಸು ಆಗುವ ಸಮಯ ಕೂಡಿಬರುವ ವಿಶ್ವಾಸ ವಿಟ್ಲದ ಜನತೆಯ ಮನಸ್ಸಿನಲ್ಲಿ ಮೂಡಿಬಂದಿದೆ. ಕಳೆದ ಒಂದು ತಿಂಗಳಿಂದ ವಿಟ್ಲದ ಉತ್ಸಾಹಿ ಯುವಕರ ತಂಡ ವಿಟ್ಲ ತಾಲೂಕು ರಚನೆಯ ಬಗ್ಗೆ ಆಸಕ್ತಿ ತೋರಿ ಜನತೆಯ ಅಭಿಪ್ರಾಯ ಸಂಗ್ರಹಿಸಿದಾಗ ಉತ್ತಮ ರೀತಿಯ ಸ್ಪಂದನೆ ದೊರಕಿದ್ದು, ಈ ಬಗ್ಗೆ ಯುವಕರ ತಂಡ ವಿಟ್ಲ ತಾಲೂಕು ರಚನೆಯ ಬಗ್ಗೆ ಸುದೀರ್ಘ ಹೋರಾಟ ಮಾಡಿದ್ದ ಮುರುವ ಮಹಾಬಲ ಭಟ್ ಹಾಗೂ ವಿಟ್ಲ ಕ್ಷೇತ್ರದ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ ಅವರನ್ನು ಭೇಟಿಯಾಗಿ ಚರ್ಚಿಸಿ ಅವರುಗಳ ಸಲಹೆಯಂತೆ ಸುಮಾರು 29 ಗ್ರಾಮಗಳು ಸೇರಿರುವ ನಕ್ಷೆ ರಚನೆಯಾಗಿದೆ.

Advertisement
Advertisement
Advertisement


ದಕ್ಷಿಣ ಕನ್ನಡ ಜಿಲ್ಲೆಯ ಅತಿದೊಡ್ಡ ತಾಲೂಕು ಆಗಿರುವ ಬಂಟ್ವಾಳ ಈಗಾಗಲೇ 75 ಗ್ರಾಮಗಳನ್ನು ಹೊಂದಿದ್ದು 3.50 ಲಕ್ಷಕ್ಕಿಂತಲೂ ಅಧಿಕ ಜನಸಂಖ್ಯೆಯನ್ನು ಹೊಂದಿದೆ. ಭೌಗೋಳಿಕವಾಗಿ ಅತ್ಯಂತ ವಿಶಾಲ ಆಗಿರುವ ಈ ತಾಲೂಕು ವಿಭಜನೆ ಆಗಿ ವಿಟ್ಲ ತಾಲೂಕು ರಚನೆ ಆಗಬೇಕೆಂದು ಜನರ ಆಶಯವಾಗಿದೆ.

Advertisement
Advertisement

ಈ ನಿಟ್ಟಿನಲ್ಲಿ ವಿಟ್ಲ ಭಾಗದ ಪ್ರಮುಖರಾದ ಮೋಹನದಾಸ್ ಉಕ್ಕುಡ, ಕೃಷ್ಣಯ್ಯ ವಿಟ್ಲ ಅರಮನೆ, ಜಗನ್ನಾಥ ಕಾಸರಗೋಡು, ಶ್ರೀಕೃಷ್ಣ ವಿಟ್ಲ, ಪುನೀತ್ ಮಾಡತ್ತಾರ್, ಉದಯ ಕುಮಾರ್ ಆಲಂಗಾರ್, ಪದ್ಮನಾಭ ಕಟ್ಟೆ, ವಿಶ್ವನಾಥ ವೀರಕಂಭ, ಶರತ್ ಎನ್ಎಸ್, ರಾಜೇಶ್ ವಿಟ್ಲ, ಶಿವಪ್ರಸಾದ್ ಶೆಟ್ಟಿ ಕರೋಪಾಡಿ ಮುಂತಾದವರು ನೇತೃತ್ವದಲ್ಲಿ ಸಮಿತಿಯ ರಚನೆಯ ಕಾರ್ಯ ನಡೆಯುತ್ತಿದ್ದು ಪೂರಕವಾದ ದಾಖಲೆಗಳ ಸಂಗ್ರಹಗಳು ಆಗಿದೆ. ಅತಿ ಶೀಘ್ರದಲ್ಲಿ ವಿಟ್ಲ ತಾಲೂಕು ರಚನಾ ಸಮಿತಿಯ ಸಭೆ ಸೇರಿ ನೂತನ ಸಮಿತಿ ರಚನೆಯಾಗಲಿದೆ.

ಪುತ್ತೂರಿನ ಶಾಸಕರಾದ ಸಂಜೀವ ಮಠಂದೂರು ರವರು ವಿಟ್ಲ ತಾಲೂಕು ರಚನೆಯ ಬಗ್ಗೆ ಪೂರಕವಾಗಿ ಸ್ಪಂದಿಸಿ ಈ ವಿಚಾರಕ್ಕೆ ತನ್ನ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ತಿಳಿಸಿದ್ದು, ಪ್ರಸ್ತಾವಿತ ವಿಟ್ಲ ತಾಲೂಕಿಗೆ ಒಳಪಡುವ ಗ್ರಾಮಗಳು ವಿಟ್ಲ, ಅಳಿಕೆ, ಪೆರುವಾಯಿ, ಮಾಣಿಲ, ಕೇಪು, ಪುಣಚ, ವಿಟ್ಲ ಮುಡ್ನೂರು, ಕುಳ, ಇಡ್ಕಿದು, ನೆಟ್ಲ ಮುಡ್ನೂರು, ಅನಂತಾಡಿ, ಮಾಣಿ, ಪೆರಾಜೆ, ಬೊಳಂತೂರು, ವೀರಕಂಭ, ವಿಟ್ಲ ಪಡ್ನೂರು, ಕೊಳ್ನಾಡು, ಸಾಲೆತ್ತೂರು, ಕನ್ಯಾನ, ಕರೋಪಾಡಿ, ಕೆದಿಲ, ಬಿಳಿಯೂರು, ಪೆರ್ನೆ, ಬರಿಮಾರು, ಬಾಳ್ತಿಲ, ಗೊಳ್ತಮಜಲು, ಅಮ್ಟೂರು, ಮಂಚಿ, ಕಡೇಶ್ವಾಲ್ಯ
ಒಟ್ಟು ಗ್ರಾಮಗಳು 29, ಜನಸಂಖ್ಯೆ 1,57,037 (2011 ರ ಜನಗಣತಿಯಂತೆ) ಪ್ರಸ್ತಾವಿತ ವಿಟ್ಲ ತಾಲೂಕಿನ ಜನಸಂಖ್ಯೆಯು ಇತ್ತೀಚೆಗೆ ರಚನೆ ಆದ ಕಡಬ, ಮೂಡುಬಿದಿರೆ, ಮುಲ್ಕಿ ತಾಲೂಕಿಗಿಂತ ಹೆಚ್ಚಿದೆ.

Advertisement
Previous Post

ಪುತ್ತೂರು : ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ಮಾಯಿದ ದೇವುಸ್ ಚರ್ಚ್ ನ ಪಾಲನ ಸಮಿತಿಯ ಉಪಾಧ್ಯಕ್ಷ ಹುದ್ದೆ ಪಡೆದುಕೊಳ್ಳಲಾಗಿದೆ ಆರೋಪ:; ತನಿಖೆ ನಡೆಸುವಂತೆ ಪೊಲೀಸರಿಗೆ ನ್ಯಾಯಾಲಯದಿಂದ ಆದೇಶ

Next Post

ಕೋಡಿಂಬಾಡಿ: ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

OtherNews

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!
Featured

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

February 24, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!
Featured

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

February 19, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!
Featured

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

January 24, 2026
ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!
ಕ್ರೈಮ್

ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!

January 15, 2026

Leave a Reply Cancel reply

Your email address will not be published. Required fields are marked *

Recent News

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

February 24, 2026
ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page