Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ವಿಟ್ಲದ ಉತ್ಸಾಹಿ ಯುವಕರ ತಂಡದಿಂದ ಮತ್ತೆ ಗರಿಗೆದರುತ್ತಿದೆ ‘ವಿಟ್ಲ ತಾಲೂಕು’ ರಚನೆಯ ಕನಸು:; ತಾಲೂಕು ರಚನೆಗೆ ಸುದೀರ್ಘ ಹೋರಾಟ ನಡೆಸಿದ್ದ ಮಹಾಬಲ ಭಟ್ ಹಾಗೂ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಯವರನ್ನು ಭೇಟಿಯಾಗಿ ನಕ್ಷೆ ರಚನೆ

September 20, 2021
in ಬಂಟ್ವಾಳ
0
ವಿಟ್ಲದ ಉತ್ಸಾಹಿ ಯುವಕರ ತಂಡದಿಂದ ಮತ್ತೆ ಗರಿಗೆದರುತ್ತಿದೆ ‘ವಿಟ್ಲ ತಾಲೂಕು’ ರಚನೆಯ ಕನಸು:; ತಾಲೂಕು ರಚನೆಗೆ ಸುದೀರ್ಘ ಹೋರಾಟ ನಡೆಸಿದ್ದ ಮಹಾಬಲ ಭಟ್ ಹಾಗೂ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಯವರನ್ನು ಭೇಟಿಯಾಗಿ ನಕ್ಷೆ ರಚನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಸುಮಾರು 50 ವರ್ಷಗಳ ವಿಟ್ಲ ತಾಲೂಕು ರಚನೆಯ ಕನಸು ನನಸು ಆಗುವ ಸಮಯ ಕೂಡಿಬರುವ ವಿಶ್ವಾಸ ವಿಟ್ಲದ ಜನತೆಯ ಮನಸ್ಸಿನಲ್ಲಿ ಮೂಡಿಬಂದಿದೆ. ಕಳೆದ ಒಂದು ತಿಂಗಳಿಂದ ವಿಟ್ಲದ ಉತ್ಸಾಹಿ ಯುವಕರ ತಂಡ ವಿಟ್ಲ ತಾಲೂಕು ರಚನೆಯ ಬಗ್ಗೆ ಆಸಕ್ತಿ ತೋರಿ ಜನತೆಯ ಅಭಿಪ್ರಾಯ ಸಂಗ್ರಹಿಸಿದಾಗ ಉತ್ತಮ ರೀತಿಯ ಸ್ಪಂದನೆ ದೊರಕಿದ್ದು, ಈ ಬಗ್ಗೆ ಯುವಕರ ತಂಡ ವಿಟ್ಲ ತಾಲೂಕು ರಚನೆಯ ಬಗ್ಗೆ ಸುದೀರ್ಘ ಹೋರಾಟ ಮಾಡಿದ್ದ ಮುರುವ ಮಹಾಬಲ ಭಟ್ ಹಾಗೂ ವಿಟ್ಲ ಕ್ಷೇತ್ರದ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ ಅವರನ್ನು ಭೇಟಿಯಾಗಿ ಚರ್ಚಿಸಿ ಅವರುಗಳ ಸಲಹೆಯಂತೆ ಸುಮಾರು 29 ಗ್ರಾಮಗಳು ಸೇರಿರುವ ನಕ್ಷೆ ರಚನೆಯಾಗಿದೆ.

Advertisement
Advertisement


ದಕ್ಷಿಣ ಕನ್ನಡ ಜಿಲ್ಲೆಯ ಅತಿದೊಡ್ಡ ತಾಲೂಕು ಆಗಿರುವ ಬಂಟ್ವಾಳ ಈಗಾಗಲೇ 75 ಗ್ರಾಮಗಳನ್ನು ಹೊಂದಿದ್ದು 3.50 ಲಕ್ಷಕ್ಕಿಂತಲೂ ಅಧಿಕ ಜನಸಂಖ್ಯೆಯನ್ನು ಹೊಂದಿದೆ. ಭೌಗೋಳಿಕವಾಗಿ ಅತ್ಯಂತ ವಿಶಾಲ ಆಗಿರುವ ಈ ತಾಲೂಕು ವಿಭಜನೆ ಆಗಿ ವಿಟ್ಲ ತಾಲೂಕು ರಚನೆ ಆಗಬೇಕೆಂದು ಜನರ ಆಶಯವಾಗಿದೆ.

Advertisement

ಈ ನಿಟ್ಟಿನಲ್ಲಿ ವಿಟ್ಲ ಭಾಗದ ಪ್ರಮುಖರಾದ ಮೋಹನದಾಸ್ ಉಕ್ಕುಡ, ಕೃಷ್ಣಯ್ಯ ವಿಟ್ಲ ಅರಮನೆ, ಜಗನ್ನಾಥ ಕಾಸರಗೋಡು, ಶ್ರೀಕೃಷ್ಣ ವಿಟ್ಲ, ಪುನೀತ್ ಮಾಡತ್ತಾರ್, ಉದಯ ಕುಮಾರ್ ಆಲಂಗಾರ್, ಪದ್ಮನಾಭ ಕಟ್ಟೆ, ವಿಶ್ವನಾಥ ವೀರಕಂಭ, ಶರತ್ ಎನ್ಎಸ್, ರಾಜೇಶ್ ವಿಟ್ಲ, ಶಿವಪ್ರಸಾದ್ ಶೆಟ್ಟಿ ಕರೋಪಾಡಿ ಮುಂತಾದವರು ನೇತೃತ್ವದಲ್ಲಿ ಸಮಿತಿಯ ರಚನೆಯ ಕಾರ್ಯ ನಡೆಯುತ್ತಿದ್ದು ಪೂರಕವಾದ ದಾಖಲೆಗಳ ಸಂಗ್ರಹಗಳು ಆಗಿದೆ. ಅತಿ ಶೀಘ್ರದಲ್ಲಿ ವಿಟ್ಲ ತಾಲೂಕು ರಚನಾ ಸಮಿತಿಯ ಸಭೆ ಸೇರಿ ನೂತನ ಸಮಿತಿ ರಚನೆಯಾಗಲಿದೆ.

ಪುತ್ತೂರಿನ ಶಾಸಕರಾದ ಸಂಜೀವ ಮಠಂದೂರು ರವರು ವಿಟ್ಲ ತಾಲೂಕು ರಚನೆಯ ಬಗ್ಗೆ ಪೂರಕವಾಗಿ ಸ್ಪಂದಿಸಿ ಈ ವಿಚಾರಕ್ಕೆ ತನ್ನ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ತಿಳಿಸಿದ್ದು, ಪ್ರಸ್ತಾವಿತ ವಿಟ್ಲ ತಾಲೂಕಿಗೆ ಒಳಪಡುವ ಗ್ರಾಮಗಳು ವಿಟ್ಲ, ಅಳಿಕೆ, ಪೆರುವಾಯಿ, ಮಾಣಿಲ, ಕೇಪು, ಪುಣಚ, ವಿಟ್ಲ ಮುಡ್ನೂರು, ಕುಳ, ಇಡ್ಕಿದು, ನೆಟ್ಲ ಮುಡ್ನೂರು, ಅನಂತಾಡಿ, ಮಾಣಿ, ಪೆರಾಜೆ, ಬೊಳಂತೂರು, ವೀರಕಂಭ, ವಿಟ್ಲ ಪಡ್ನೂರು, ಕೊಳ್ನಾಡು, ಸಾಲೆತ್ತೂರು, ಕನ್ಯಾನ, ಕರೋಪಾಡಿ, ಕೆದಿಲ, ಬಿಳಿಯೂರು, ಪೆರ್ನೆ, ಬರಿಮಾರು, ಬಾಳ್ತಿಲ, ಗೊಳ್ತಮಜಲು, ಅಮ್ಟೂರು, ಮಂಚಿ, ಕಡೇಶ್ವಾಲ್ಯ
ಒಟ್ಟು ಗ್ರಾಮಗಳು 29, ಜನಸಂಖ್ಯೆ 1,57,037 (2011 ರ ಜನಗಣತಿಯಂತೆ) ಪ್ರಸ್ತಾವಿತ ವಿಟ್ಲ ತಾಲೂಕಿನ ಜನಸಂಖ್ಯೆಯು ಇತ್ತೀಚೆಗೆ ರಚನೆ ಆದ ಕಡಬ, ಮೂಡುಬಿದಿರೆ, ಮುಲ್ಕಿ ತಾಲೂಕಿಗಿಂತ ಹೆಚ್ಚಿದೆ.

Previous Post

ಪುತ್ತೂರು : ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ಮಾಯಿದ ದೇವುಸ್ ಚರ್ಚ್ ನ ಪಾಲನ ಸಮಿತಿಯ ಉಪಾಧ್ಯಕ್ಷ ಹುದ್ದೆ ಪಡೆದುಕೊಳ್ಳಲಾಗಿದೆ ಆರೋಪ:; ತನಿಖೆ ನಡೆಸುವಂತೆ ಪೊಲೀಸರಿಗೆ ನ್ಯಾಯಾಲಯದಿಂದ ಆದೇಶ

Next Post

ಕೋಡಿಂಬಾಡಿ: ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

OtherNews

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!
Featured

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

April 18, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

April 14, 2026
ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!
Featured

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

April 11, 2026
ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!
ಬಂಟ್ವಾಳ

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

April 6, 2026
ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!
Featured

ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

April 2, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.