ಕರ್ನಾಟಕ ರಾಜ್ಯ ಉಪವಲಯ ಅರಣ್ಯಾಧಿಕಾರಿಗಳ ಸಂಘ ಮಂಗಳೂರು ವಿಭಾಗ ಇದರ 2021ರ ದಿನಚರಿ ಬಿಡುಗಡೆ ಹಾಗೂ ನಿವೃತ್ತಿ ಹೊಂದಿದವರಿಗೆ ಸನ್ಮಾನ ಕಾರ್ಯಕ್ರಮ ಜ.9 ರಂದು ನಡೆಯಿತು.
![](https://zoomintv.online/wp-content/uploads/2021/01/IMG-20210109-WA0052-1024x768.jpg)
ಪುತ್ತೂರು ಶಾಸಕರಾದ ಸಂಜೀವ ಮಠಂದೂರು,ಪುತ್ತೂರು ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಎ.ಪಿ.ಎಂ.ಸಿ. ಅಧ್ಯಕ್ಷರಾದ ದಿನೇಶ್ ಮೆದು, ಮಂಗಳೂರು ವಿಭಾಗ ಅರಣ್ಯ ಇಲಾಖಾ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
![](https://zoomintv.online/wp-content/uploads/2021/01/IMG-20210109-WA0051-1024x768.jpg)
![](https://zoomintv.online/wp-content/uploads/2021/01/IMG-20210109-WA0050-1024x768.jpg)