ಪುತ್ತೂರು: ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ದುರ್ಗಾನಿವಾಸ ತಾರಿಗುಡ್ಡೆ ನಿವಾಸಿ ದಿನೇಶ್ ಭಂಡಾರಿಯವರ ಮಗಳು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಅವಳ ವಿದ್ಯಾಭ್ಯಾಸಕ್ಕೆ ಉದ್ಯಮಿ ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ಕೋಡಿಂಬಾಡಿ ಯವರು ರೈ ಎಸ್ಟೇಟ್ ಎಜ್ಯುಕೇಶನ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ಕಛೇರಿಯಲ್ಲಿ ಆರ್ಥಿಕ ನೆರವಿನ ಚೆಕ್ ಅನ್ನು ಹಸ್ತಾಂತರಿಸಿದರು.
