Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ನೇಮೋತ್ಸವದಲ್ಲಿ ಬೆದರಿಕೆ: ದೈವಧಾರಿ ಸಹಿತ ಇಬ್ಬರ ಮೇಲೆ ಕೇಸು..!!

    ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

    ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬ: ಉತ್ಪನ್ನ ಮಾರಾಟ ವೇಳೆ ಯುವತಿಗೆ ಕಿರುಕುಳ : ಪ್ರಕರಣ ದಾಖಲು..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಶಾಲಾ ರಜೆಯಲ್ಲಿ ಕೆಲಸಕ್ಕೆ ಹೋದ ಬಾಲಕಿಗೆ ಅಂಗಡಿ ಮಾಲೀಕರಿಂದ ಲೈಂಗಿಕ ಕಿರುಕುಳ..!!

    ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

    ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

    ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

    ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ನೇಮೋತ್ಸವದಲ್ಲಿ ಬೆದರಿಕೆ: ದೈವಧಾರಿ ಸಹಿತ ಇಬ್ಬರ ಮೇಲೆ ಕೇಸು..!!

    ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

    ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬ: ಉತ್ಪನ್ನ ಮಾರಾಟ ವೇಳೆ ಯುವತಿಗೆ ಕಿರುಕುಳ : ಪ್ರಕರಣ ದಾಖಲು..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಶಾಲಾ ರಜೆಯಲ್ಲಿ ಕೆಲಸಕ್ಕೆ ಹೋದ ಬಾಲಕಿಗೆ ಅಂಗಡಿ ಮಾಲೀಕರಿಂದ ಲೈಂಗಿಕ ಕಿರುಕುಳ..!!

    ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

    ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

    ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

    ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಗಂಗೊಳ್ಳಿ : ಹಿಂ.ಜಾ.ವೇ. ನೇತೃತ್ವದಲ್ಲಿ ಗೋ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ, ಗೋ ಹಂತಕರನ್ನು ಗಡಿಪಾರು ಮಾಡಲು ಆಗ್ರಹ

October 1, 2021
in ಪುತ್ತೂರು
0
ಗಂಗೊಳ್ಳಿ : ಹಿಂ.ಜಾ.ವೇ. ನೇತೃತ್ವದಲ್ಲಿ ಗೋ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ, ಗೋ ಹಂತಕರನ್ನು ಗಡಿಪಾರು ಮಾಡಲು ಆಗ್ರಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಗಂಗೊಳ್ಳಿ: ಗೋ ಹತ್ಯೆ ವಿರೋಧಿಸಿ ಮತ್ತು ಗೋ ಹಂತಕರನ್ನು ಗಡಿಪಾರು ಮಾಡಲು ಒತ್ತಾಯಿಸಿ ಗಂಗೊಳ್ಳಿಯಲ್ಲಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

Advertisement
Advertisement

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ್ಯದ ಪ್ರಧಾನ ಕಾರ್ಯದರ್ಶಿ ಕೆ.ಟಿ. ಉಲ್ಲಾಸ್, ಗೋವುಗಳನ್ನು ಅಮಾನುಷವಾಗಿ ಕೊಯ್ದು ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ವ್ಯಕ್ತಿಗಳು ಸಮಾಜದಲ್ಲಿ ಶಾಂತಿ ಕದಡುವ ಅಶಾಂತಿಯ ವಾತಾವರಣ ಉಂಟು ಮಾಡುವ ಷಡ್ಯಂತ್ರ ರೂಪಿಸಿದ್ದಾರೆ. ಹಿಂದೂಗಳ ರಕ್ತ ಕುದಿಯುವಂತೆ ಮಾಡಿದ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಇಲಾಖೆ ಸುಮೊಟೊ ಪ್ರಕರಣ ದಾಖಲು ಮಾಡಿ ಗೂಂಡಾ ಕಾಯ್ದೆ ಅಡಿಯಲ್ಲಿ ಗಡಿಪಾರು ಮಾಡಬೇಕಾಗಿತ್ತು ಎಂದು ಹೇಳಿದರು.

ಹಿಂದೂ ಧರ್ಮದಲ್ಲಿ ಗೋವನ್ನು ಧಾರ್ಮಿಕವಾಗಿ ಪೂಜನೀಯ ಭಾವನೆಯಿಂದ ನೋಡಲಾಗುತ್ತಿದೆ. ಹಿಂದೂ ಪರಂಪರೆಯಲ್ಲಿ ಪೂಜ್ಯತೆಯನ್ನು ಪಡೆದುಕೊಂಡ ಶ್ರೇಷ್ಠ ಪ್ರಾಣಿ. ಮಾನವೀಯ ಭಾವನೆ ಗೋವಿಗಿದೆ. ಅದು ಗೋವು ಸಾಕಿದವರಿಗೆ ಗೊತ್ತು ಗೋವಿಗೆ ತಾಯಿಯ ಸ್ಥಾನ ನೀಡಲಾಗುತ್ತಿದೆ. ಗೋವನ್ನು ಕೊಲ್ಲುವುದೆಂದರೆ ತಾಯಿಯನ್ನು ಕೊಂದಂತೆ..ಆದರೆ ಇಂದು ಹಿಂದೂಗಳ ಮನೆಗೆ ತೆರಳಿ ತಲವಾರು ತೋರಿಸಿ ದನಗಳನ್ನು ಕದಿಯುವ ಪ್ರವೃತ್ತಿ ಹೆಚ್ಚುತ್ತಿದೆ. ಇಂಥಹ ಸಮಾಜಘಾತುಕ ಶಕ್ತಿಗಳ ಮೇಲೆ ಕ್ರಮ ಜರುಗಿಸುವ ಕೆಲಸ ಆಗದಿರುವುದರಿಂದಲೇ ಇಂತಹ ಅಮಾನುಷ ಕೃತ್ಯಗಳು ಹೆಚ್ಚಲು ಕಾರಣವಾಗಿದೆ ಎಂದರು.

Advertisement

ಹಿಂದೂ ಸಮಾಜ ಇವತ್ತು ಬಲಿಷ್ಠವಾಗಿದೆ. ಇಂತಹ ಕಿಡಿಗೇಡಿ ಕೃತ್ಯಗಳ ವಿರುದ್ದ ಒಟ್ಟಾಗಿ ಹೋರಾಡಲು ಸಜ್ಜಾಗಿದೆ. ಹಿಂದೂ ಸಮಾಜಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. ಇಲಾಖೆಗಳು ಈ ವಿಚಾರವನ್ನು ಗಂಭೀರವಾಗಿ ತಗೆದುಕೊಳ್ಳಬೇಕು. ಈ ಪ್ರಕರಣವನ್ನು ಇಲ್ಲಿಗೆ ಬಿಡದೇ ಸಂಬಂಧಪಟ್ಟವರನ್ನು ಗಡಿಪಾರು ಮಾಡುವ ಮೂಲಕ ಇಂಥಹ ವಿಡಿಯೋಗಳನ್ನು ವೈರಲ್ ಮಾಡಿ ಸಮಾಜದಲ್ಲಿ ಅಶಾಂತಿ ಕಲ್ಪಿಸುವ ಕೆಟ್ಟ ಶಕ್ತಿಗಳಿಗೆ ಕಡಿವಾಣ ಹಾಕಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಮಂಗಳೂರು ವಿಭಾಗದ ಪ್ರ. ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ, ಹಿಂ. ಜಾ. ವೇ. ಉಡುಪಿ ಜಿಲ್ಲಾಧ್ಯಕ್ಷ ಪ್ರಶಾಂತ್ ನಾಯಕ್, ಗಂಗೊಳ್ಳಿ ಹಿಂ. ಜಾ. ವೇ. ಅಧ್ಯಕ್ಷ ಗೋವಿಂದ ಶೇರುಗಾರ್, ಮುಖಂಡರಾದ ವಾಸುದೇವ ಗಂಗೊಳ್ಳಿ, ನವೀನ್ ಗಂಗೊಳ್ಳಿ, ಯಶವಂತ್ ಗಂಗೊಳ್ಳಿ, ಮಹೇಶ್ ಬೈಂದೂರು ಉಪಸ್ಥಿತರಿದ್ದರು. ಗೋ ಹಂತಕರ ಬಂಧನ ಮತ್ತು ಗಡಿಪಾರಿಗೆ ಒತ್ತಾಯಿಸಿ ತಹಶಿಲ್ದಾರ್ ಕಿರಣ್ ಗೌರಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಮಹಿಳೆಯರು ಪಾಲ್ಗೊಳ್ಳುವಿಕೆ ಹೆಚ್ಚು ಕಂಡುಬಂದಿದ್ದು, ಗಂಗೊಳ್ಳಿ ಪೇಟೆ ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿತ್ತು. ಮೆರವಣಿಗೆಯಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.

Advertisement
Advertisement
Previous Post

ಕುದ್ರೆಬೆಟ್ಟು: ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆ:; ನೂತನ ಅಧ್ಯಕ್ಷರಾಗಿ ಶಿವರಾಜ್ ಕುಮಾರ್ ಕುದ್ರೆಬೆಟ್ಟು, ಉಪಾಧ್ಯಕ್ಷರಾಗಿ ಮಾಧವ ದಾಸಕೊಡಿ,ಸನತ್ ಕುಮಾರ್, ಜಯಂತಿ ಆಯ್ಕೆ

Next Post

ಪುತ್ತೂರು: ಅಸ್ಸಾಂನಲ್ಲಿ ಪ್ರತಿಭಟನಕಾರರ ಮೇಲೆ ದಾಳಿ, ಹತ್ಯೆ ಖಂಡಿಸಿ ಪಿಎಫ್‌ಐ ಪ್ರತಿಭಟನೆ

OtherNews

ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!
Featured

ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!

April 11, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!
Featured

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!
Featured

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!
Featured

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026

Leave a Reply Cancel reply

Your email address will not be published. Required fields are marked *

Recent News

ಸುದೀಪ್ ಶೆಟ್ಟಿ ಸಾವು : ಪತ್ನಿ ಸೌಮ್ಯ ಶೆಟ್ಟಿ ಪೊಲೀಸ್ ವಶಕ್ಕೆ..!!

ಸುದೀಪ್ ಶೆಟ್ಟಿ ಸಾವು : ಪತ್ನಿ ಸೌಮ್ಯ ಶೆಟ್ಟಿ ಪೊಲೀಸ್ ವಶಕ್ಕೆ..!!

April 11, 2026
ಹನುಮಗಿರಿ ಬ್ರಹ್ಮಕಲಶೋತ್ಸವ : ಕ್ಷೇತ್ರದಲ್ಲಿ ಧರ್ಮ ವೈಭವ..!!

ಹನುಮಗಿರಿ ಬ್ರಹ್ಮಕಲಶೋತ್ಸವ : ಕ್ಷೇತ್ರದಲ್ಲಿ ಧರ್ಮ ವೈಭವ..!!

April 11, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ನೇಮೋತ್ಸವದಲ್ಲಿ ಬೆದರಿಕೆ: ದೈವಧಾರಿ ಸಹಿತ ಇಬ್ಬರ ಮೇಲೆ ಕೇಸು..!!

April 11, 2026
ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

ಸಾಲ ಹಿಂದಿರುಗಿಸಲು ಬಂದು ಚಿನ್ನಾಭರಣ ಕಳ್ಳತನ: ಮಹಿಳೆ ಸಹಿತ ಇಬ್ಬರ ಬಂಧನ..!!

April 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.