Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

    ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

    ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

    MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

    MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

    ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

    ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

    ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

    ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

    ದುಬೈ ಅಪಘಾತದಲ್ಲಿ ಗಾಯಗೊಂಡಿದ್ದ ಮುಲ್ಕಿಯ ಪ್ರತಿಭಾನ್ವಿತ ಯುವತಿ ಶ್ರೀಲತಾ ತಂತ್ರಿ ನಿಧನ..!!

    ದುಬೈ ಅಪಘಾತದಲ್ಲಿ ಗಾಯಗೊಂಡಿದ್ದ ಮುಲ್ಕಿಯ ಪ್ರತಿಭಾನ್ವಿತ ಯುವತಿ ಶ್ರೀಲತಾ ತಂತ್ರಿ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

    ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

    ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

    MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

    MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

    ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

    ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

    ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

    ಮಂಗಳೂರು: ಬೀಟ್ ಪೊಲೀಸರ ಮೇಲೆ ಹಲ್ಲೆ : ಪುತ್ತೂರಿನ ಯುವಕ ಸಹಿತ ಇಬ್ಬರು ಆರೋಪಿಗಳ ಬಂಧನ..!!

    ದುಬೈ ಅಪಘಾತದಲ್ಲಿ ಗಾಯಗೊಂಡಿದ್ದ ಮುಲ್ಕಿಯ ಪ್ರತಿಭಾನ್ವಿತ ಯುವತಿ ಶ್ರೀಲತಾ ತಂತ್ರಿ ನಿಧನ..!!

    ದುಬೈ ಅಪಘಾತದಲ್ಲಿ ಗಾಯಗೊಂಡಿದ್ದ ಮುಲ್ಕಿಯ ಪ್ರತಿಭಾನ್ವಿತ ಯುವತಿ ಶ್ರೀಲತಾ ತಂತ್ರಿ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಕನ್ನೆಪ್ಪಾಡಿ: ಆಶ್ರಮದ ಶಾರದಮ್ಮ ರವರ ೪ನೇ ಪುಣ್ಯತಿಥಿ ಆಚರಣೆ

October 1, 2021
in ಬಂಟ್ವಾಳ
0
ಕನ್ನೆಪ್ಪಾಡಿ: ಆಶ್ರಮದ ಶಾರದಮ್ಮ ರವರ ೪ನೇ ಪುಣ್ಯತಿಥಿ ಆಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬದಿಯಡ್ಕ: ನಿರಾಶ್ರಿತರಿಗೆ ಆಶ್ರಯದಾತೆಯಾದ ಕನ್ನೆಪ್ಪಾಡಿ ಆಶ್ರಮದ ಶಾರದಮ್ಮ ಅವರ ೪ನೇ ಪುಣ್ಯ ತಿಥಿ ಕಾರ್ಯಕ್ರಮ ಸೆ.1ರಂದು ಜರಗಿತು.

Advertisement
Advertisement

ನಾಡಿನ ವಿವಿಧ ಗಣ್ಯರು, ಜಲ್ಲೆಯ ವಿವಿಧ ಠಾಣೆಯ ಆರಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಶಾರದಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಗೋವುಗಳಿಗೆ ಗೋಗ್ರಾಸವನ್ನು ನೀಡಿ ಆಶ್ರಮವಾಸಿಗಳೊಂದಿಗೆ ಸಹಭೋಜನಗೈದರು.

ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಶ್ರೀಕೃಷ್ಣ ಭಟ್ ಪುದುಕೋಳಿ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಡಿಟೆಕ್ಟಿವ್ ಇನ್ಸ್‌ಪೆಕ್ಟರ್ ಓಫ್ ಪೋಲೀಸ್ ಕ್ರೈಂಬ್ರಾಂಚ್ ಸಲೀಂ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಅವರು ಮಾತನಾಡಿ ಜನರಿಂದ ಆರಾಧಿಸಲ್ಪಡಬೇಕಾದರೆ ಅಂತಹವರು ಏನಾದರೊಂದು ಸಾಧನೆಯನ್ನು ಮಾಡಿರಬೇಕು. ಶಾರದಾ ಅಮ್ಮ ಅವರ ಸಾಧನೆಯು ಅವರನ್ನು ಎತ್ತರಕ್ಕೇರಿಸಿದೆ ಎಂಬುದನ್ನು ಇಲ್ಲಿ ಕಾಣಬಹುದು ಎಂದರು.

Advertisement

ಬದಿಯಡ್ಕ ಠಾಣಾಧಿಕಾರಿ ವಿನೋದ್ ಕುಮಾರ್, ಕುಂಬಳೆ ಠಾಣಾಧಿಕಾರಿ ರಾಜೀವನ್, ಸಾಮಾಜಿಕ ಕಾರ್ಯಕರ್ತ ಗಂಗಾಧರನ್ ನಾಯರ್, ಬ್ಲೋಕ್ ಪಂಚಾಯಿತಿ ಸದಸ್ಯೆ ಅಶ್ವಿನಿ ಮಲ್ಲಡ್ಕ, ಮಧ್ಯಾಹ್ನದ ಭೋಜನದ ಪ್ರಾಯೋಜಕರಾದ ಕುಮಾರ ಸುಬ್ರಹ್ಮಣ್ಯ ಪೈಸಾರಿ, ಆಡಳಿತ ಸಮಿತಿ ಕಾರ್ಯದರ್ಶಿ ಶಿವಶಂಕರ ಭಟ್ ಗುಣಾಜೆ ಮಾತನಾಡಿದರು. ರಮೇಶ್ ಕಳೇರಿ, ರಾಘವೇಂದ್ರ ನಾಯಕ್ ಬದಿಯಡ್ಕ, ಉದಯ ಕಂಬಾರು, ಸುಧೀರ್ ಮುಳ್ಳೇರಿಯ, ಬದಿಯಡ್ಕ, ಆದರು ಹಾಗೂ ಕುಂಬಳೆ ಠಾಣೆಯ ಪೊಲೀಸರು ಸಹಕರಿಸಿದರು. ದಿವ್ಯಾ, ರೇಶ್ಮಾ, ಯಶಸ್ವಿನಿ ಪ್ರಾರ್ಥನೆಯನ್ನು ಹಾಡಿದರು. ಗಣೇಶಕೃಷ್ಣ ಅಳಕ್ಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಜೇಶ್ ಮಾಸ್ಟರ್ ಅಗಲ್ಪಾಡಿ ಸ್ವಾಗತಿಸಿ ರಾಮಕೃಷ್ಣ ಹೆಬ್ಬಾರ್ ವಂದಿಸಿದರು.

Previous Post

ಮರೀಲ್ : ಚರಂಡಿ ಅವ್ಯವಸ್ಥೆಯನ್ನು ಸರಿಪಡಿಸಲು ಒತ್ತಾಯಿಸಿ ಎಸ್‌.ಡಿ.ಪಿ.ಐ ವತಿಯಿಂದ ಪ್ರತಿಭಟನೆ:; ಪ್ರತಿಭಟನಾ ಸ್ಥಳಕ್ಕೆ ಮುಖ್ಯ ಇಂಜಿನಿಯರ್ ಭೇಟಿ, ಮನವಿ ಸ್ವೀಕಾರ

Next Post

ಬಂಟ್ವಾಳ: ಸಬ್ ಡಿವಿಷನ್ ಎ.ಎಸ್.ಪಿಯಾಗಿ ಶಿವಾಂಶು ರಜಪೂತ್ ಅಧಿಕಾರ ಸ್ವೀಕಾರ

OtherNews

ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!
Featured

ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

May 28, 2026
ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!
ಬಂಟ್ವಾಳ

ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

May 25, 2026
ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!
Featured

ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!

May 22, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

May 18, 2026
ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!
ಬಂಟ್ವಾಳ

ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

May 18, 2026
ಬಾವಿಯ ಹೂಳೆತ್ತುವ ವೇಳೆ ಹಗ್ಗ ಕಡಿದು 40 ಅಡಿ ಆಳದ ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು..!!
ಕ್ರೈಮ್

ಬಾವಿಯ ಹೂಳೆತ್ತುವ ವೇಳೆ ಹಗ್ಗ ಕಡಿದು 40 ಅಡಿ ಆಳದ ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು..!!

May 18, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

May 28, 2026
ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ : RTA ಮುಂದಿನ ಸಭೆಯಲ್ಲಿ ಸೂಕ್ತ ಕ್ರಮಕ್ಕೆ ಸೂಚನೆ..!!

May 28, 2026
MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

MDMA ಸಾಗಾಟ ಪತ್ತೆ: ಇಬ್ಬರ ಬಂಧನ..!!

May 28, 2026
ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!

May 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.