Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

    ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

    ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

    ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

    ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

    ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!

    ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!

    ಪುತ್ತೂರು: 34ನೇ ಬೃಹತ್ ವೀಲಾದ್ ಸಮಾವೇಶಕ್ಕೆ ಚಾಲನೆ..!

    ಪುತ್ತೂರು: 34ನೇ ಬೃಹತ್ ವೀಲಾದ್ ಸಮಾವೇಶಕ್ಕೆ ಚಾಲನೆ..!

    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

    ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

    ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

    ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

    ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

    ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!

    ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!

    ಪುತ್ತೂರು: 34ನೇ ಬೃಹತ್ ವೀಲಾದ್ ಸಮಾವೇಶಕ್ಕೆ ಚಾಲನೆ..!

    ಪುತ್ತೂರು: 34ನೇ ಬೃಹತ್ ವೀಲಾದ್ ಸಮಾವೇಶಕ್ಕೆ ಚಾಲನೆ..!

    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ವಿಟ್ಲ: ಭಗವಾದ್ ಧ್ವಜ ತೆರವುಗೊಳಿಸಿದ ಪ್ರಕರಣ:; ಠಾಣೆಯ ಮುಂಭಾಗ ಜಮಾಯಿಸಿದ ಹಿಂ.ಜಾ.ವೇ ಕಾರ್ಯಕರ್ತರು..!! ಇಬ್ಬರು ಪೊಲೀಸ್ ವಶಕ್ಕೆ

October 3, 2021
in Featured, ಬಂಟ್ವಾಳ
0
ವಿಟ್ಲ: ಭಗವಾದ್    ಧ್ವಜ ತೆರವುಗೊಳಿಸಿದ ಪ್ರಕರಣ:; ಠಾಣೆಯ ಮುಂಭಾಗ  ಜಮಾಯಿಸಿದ ಹಿಂ.ಜಾ.ವೇ ಕಾರ್ಯಕರ್ತರು..!! ಇಬ್ಬರು ಪೊಲೀಸ್ ವಶಕ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ: ದ್ವಜ ತೆರವು ವಿಚಾರವಾಗಿ ಠಾಣೆಯಲ್ಲಿ ಹಿಂ.ಜಾ.ವೇ.ಕಾರ್ಯಕರ್ತರು ಜಮಾಯಿಸಿದ ಘಟನೆ ಅ.2 ರಂದು ರಾತ್ರಿ ವೇಳೆ ನಡೆದಿದೆ.

Advertisement
Advertisement
Advertisement

ವೀರಕಂಭ ಬೆಂಇಣ್ತಿಮಾರ್ ಭಂಡಾರದ ಚಾವಡಿ ಮನೆಗೆ ಹೋಗುವ ದ್ವಾರಕ್ಕೆ ಅಳವಡಿಸಲಾದ ಕೇಸರಿ ಧ್ವಜವನ್ನು ತೆರವುಗೊಳಿಸಿದ ಪಂಚಾಯತ್ ಪಿಡಿಓ ರನ್ನು ಸ್ಥಳೀಯ ಹಿಂದೂ ಮುಖಂಡ ದೇವಿ ಪ್ರಸಾದ್ ಶೆಟ್ಟಿ ಯವರು ತರಾಟೆಗೆ ತೆಗೆದುಕೊಂಡಿದ್ದರು ಹಾಗೂ ಅಲ್ಲೇ ದ್ವಜವನ್ನು ಅಳವಡಿಸಿದ್ದರು.ಆದರೆ ಈ ವಿಚಾರ ಮುಂದುವರಿದು ಹಿಂ.ಜಾ.ವೇ.ಕಾರ್ಯಕರ್ತರಿಗೆ ಕಾಂಗ್ರೆಸ್ ಗ್ರಾ.ಪಂ.ಸದಸ್ಯ ಮತ್ತು ಅನ್ಯಮತಿಯ ಬೆದರಿಕೆ ಹಾಕಿದ ಪ್ರಕರಣ ನಡೆದಿದ್ದು, ಪ್ರಕರಣದ ಆರೋಪಿಯ ಬಂಧನ ವಿಳಂಬವಾದ ಕಾರಣ ವಿಟ್ಲ ಠಾಣೆಯ ಮುಂಭಾಗದಲ್ಲಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಮತ್ತು ಪರಿವಾರ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದರು ಎಂದು ತಿಳಿದು ಬಂದಿದೆ.

ಆರೋಪಿಯ ಬಂಧನಕ್ಕೆ ಪಟ್ಟು ಹಿಡಿದಿದ್ದು ಪೋಲೀಸರು ಬೆಳಿಗ್ಗೆ ಬಂಧಿಸುವ ಭರವಸೆ ನೀಡಿದರು ಆದರೆ ಅದಕ್ಕೆ ಒಪ್ಪದ ಕಾರ್ಯಕರ್ತರು ಆರೋಪಿಯನ್ನು ರಾತ್ರಿಯೇ ಬಂಧಿಸಬೇಕು ಇಲ್ಲದಿದ್ದರೆ ಠಾಣೆಯ ಮುಂಭಾಗದಿಂದ ಕದಲುವುದಿಲ್ಲ ಎನ್ನುತಿದ್ದಂತೆ, ವಿಟ್ಲ ಪೋಲಿಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ.

Advertisement

Advertisement

      Previous Post

      ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

      Next Post

      ವಿಟ್ಲಮೂಡ್ನುರು: ಗಾಂಧಿ ಜಯಂತಿ ಪ್ರಯುಕ್ತ ಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯ

      OtherNews

      ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!
      Featured

      ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

      August 26, 2026
      ಆಸಿಡ್ ದಾಳಿ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ..!
      Featured

      ಆಸಿಡ್ ದಾಳಿ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ..!

      August 25, 2026
      ಪುತ್ತೂರು: ರಸ್ತೆ ಅಪಘಾತದಲ್ಲಿ ಯುವಕ ಹರ್ಷದ್ ಮೃತ್ಯು..!!
      Featured

      ಪುತ್ತೂರು: ರಸ್ತೆ ಅಪಘಾತದಲ್ಲಿ ಯುವಕ ಹರ್ಷದ್ ಮೃತ್ಯು..!!

      August 25, 2026
      ಸಂಚಾರ ನಿಯಮ ಉಲ್ಲಂಘನೆ: ಪುತ್ತೂರು ಸಂಚಾರ ಪೊಲೀಸರಿಂದ ವಾಹನಗಳಿಗೆ ದಂಡ..!!
      Featured

      ಸಂಚಾರ ನಿಯಮ ಉಲ್ಲಂಘನೆ: ಪುತ್ತೂರು ಸಂಚಾರ ಪೊಲೀಸರಿಂದ ವಾಹನಗಳಿಗೆ ದಂಡ..!!

      August 25, 2026
      ಸದ್ಯದಲ್ಲೇ ವಾಟ್ಸ್‌ಆ್ಯಪ್‌ಗೆ ಕಮ್ಯುನಿಟಿ ಫೀಚರ್‌:; ಹಲವು ಗ್ರೂಪ್‌ ಗಳಿಗೆ ಒಂದೇ ವೇದಿಕೆ
      Featured

      ಪುತ್ತೂರು ಬಂದ್ ಕುರಿತು ಸುಳ್ಳು ಸುದ್ದಿ ಪ್ರಸಾರ: ವಾಟ್ಸಾಪ್ ಖಾತೆದಾರನ ವಿರುದ್ಧ ಪ್ರಕರಣ ದಾಖಲು

      August 25, 2026
      ಪುತ್ತೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್: ಸ್ವಯಂ ಪ್ರೇರಿತ ಬಂದ್ ಗೆ ವರ್ತಕರ ಸ್ಪಂದನೆ..!!
      Featured

      ಪುತ್ತೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್: ಸ್ವಯಂ ಪ್ರೇರಿತ ಬಂದ್ ಗೆ ವರ್ತಕರ ಸ್ಪಂದನೆ..!!

      August 25, 2026

      Leave a Reply Cancel reply

      Your email address will not be published. Required fields are marked *

      Recent News

      ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

      ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಬಸ್..!

      August 26, 2026
      ಆಸಿಡ್ ದಾಳಿ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ..!

      ಆಸಿಡ್ ದಾಳಿ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ..!

      August 25, 2026
      ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

      ವಿಟ್ಲ: ಜಿಎಸ್‌ಬಿ ಸಮಾಜದ ಹಿರಿಯ ಮುಖಂಡ ಅಮ್ಮೆಂಬಳ ಶ್ರೀನಿವಾಸ ಪೈ ನಿಧನ..!

      August 25, 2026
      ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

      ವಿದ್ಯಾರ್ಥಿನಿಯ ವೈದ್ಯಕೀಯ ಶಿಕ್ಷಣಕ್ಕೆ ನೆರವಾದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌: ಸಂಪೂರ್ಣ ಶುಲ್ಕದ ನೆರವು..!

      August 25, 2026
      Zoomin Tv

      Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

      Browse by Category

      • Featured
      • VIRAL
      • ಅಂಕಣ
      • ಅಂತಾರಾಷ್ಟ್ರೀಯ
      • ಆರೋಗ್ಯ
      • ಆವಿಷ್ಕಾರ
      • ಉದ್ಘಾಟನೆ
      • ಕರಾವಳಿ
      • ಕೃಷಿ
      • ಕ್ರೀಡೆ
      • ಕ್ರೈಮ್
      • ದಿನ ಭವಿಷ್ಯ
      • ಧಾರ್ಮಿಕ
      • ನಿಧನ
      • ನ್ಯೂಸ್
      • ಪುತ್ತೂರು
      • ಬಂಟ್ವಾಳ
      • ಬೆಂಗಳೂರು
      • ಬೆಳ್ತಂಗಡಿ
      • ಮಂಗಳೂರು
      • ರಾಜಕೀಯ
      • ರಾಜ್ಯ
      • ರಾಷ್ಟ್ರೀಯ
      • ವಾಣಿಜ್ಯ
      • ಶಿಕ್ಷಣ
      • ಶುಭವಿವಾಹ :
      • ಸಿನಿಮಾ
      • ಸುಳ್ಯ

      Contact for News/Advertisements

      2nd Floor, Shree Krishna Complex,
      Behind Kanavu Skin Clinic, Main Road, Puttur.

      +91 7892570932 | +91 7411060987

      Email: zoominputtur@gmail.com

      Follow Us

      • Terms & Conditions

      © 2020 Zoomin TV. All Rights Reserved. Website made with ❤️ by The Web People.

      You cannot copy content of this page

      No Result
      View All Result

      © 2020 Zoomin TV. All Rights Reserved. Website made with ❤️ by The Web People.