Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

    ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

    ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

    ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

    ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

    ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

    ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

    ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

    ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಕಾವು: ರಸ್ತೆಗೆ ಉರುಳಿಬಿದ್ದ ಮರ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು: ಅನ್ಯಕೋಮಿನ ಯುವಕನ ಸಂಪರ್ಕದಲ್ಲಿದ್ದ ಯುವತಿ ಮನೆಗೆ ಭೇಟಿ ನೀಡಿದ ಹಿಂದೂ ಮುಖಂಡರು..!!

October 3, 2021
in ಪುತ್ತೂರು
0
ಪುತ್ತೂರು: ಅನ್ಯಕೋಮಿನ ಯುವಕನ ಸಂಪರ್ಕದಲ್ಲಿದ್ದ  ಯುವತಿ ಮನೆಗೆ ಭೇಟಿ ನೀಡಿದ ಹಿಂದೂ ಮುಖಂಡರು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಅನ್ಯಕೋಮಿನ ಯುವಕನೋರ್ವನ ಮನೆಯಲ್ಲಿ ಹಿಂದೂ ಯುವತಿ ಇರುವ ಮಾಹಿತಿ ದೊರೆತು ಸಾರ್ವಜನಿಕರು ಮನೆಯ ಮುಂಭಾಗ ಸೇರಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಕೊಳ್ತಿಗೆ ಗ್ರಾಮದ ಕುಂಟಿಕಾನದಲ್ಲಿ ನಡೆದಿತ್ತು, ಕೆಲ ದಿನಗಳ ಹಿಂದೆ ಆ ಯುವತಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement

ಈ ನಿಟ್ಟಿನಲ್ಲಿ ಯುವತಿಯ ಮನೆಗೆ ಥಲ್ಸೇರಿ ಸ್ವಾಮಿಗಳು ಹಾಗೂ ಹಿಂದೂ ಮುಖಂಡರು ಭೇಟಿ ನೀಡಿ ಯುವತಿಗೆ ಮತ್ತು ಮನೆಯವರಿಗೆ ಧೈರ್ಯ ಹೇಳಿ, ಯಾವುದೇ ಸಮಯದಲ್ಲಿ ಧೃತಿಗೆಡದಂತೆ ಸಾಂತ್ವನ ನೀಡಿದ್ದಾರೆ.

ಈ ಸಂದರ್ಭದಲ್ಲಿ ಶ್ರೀ ಪ್ರೇಮಾನಂದ ಸ್ವಾಮೀಜಿ ಥಲ್ಸೇರಿ, ಹಿಂದು ಐಕ್ಯ ವೇದಿ ಕಾಸರಗೋಡು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆಪಿ ಸಾಜಿ, ಹಿಂದು ಜಾಗರಣ ವೇದಿಕೆ ಮಂಗಳೂರು ವಿಭಾಗ ಕಾರ್ಯದರ್ಶಿ ಚಿನ್ಮಯ್ ಈಶ್ವರಮಂಗಲ, ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಮಾತೃ ಸುರಕ್ಷಾ ಪ್ರಮುಖ್ ರಾಜೇಶ್ ಪಂಚೋಡಿ ಹಾಗೂ ಹಿಂದು ಐಕ್ಯ ವೇದಿಕೆ ದೇಲಂಪಾಡಿ ಘಟಕದ ಅಧ್ಯಕ್ಷ ವಿನಯ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Advertisement

ಯುವತಿ ಮನೆಗೆ ಹಿಂದೂ ಮುಖಂಡರ ಭೇಟಿಯೂ ಹೊಸ ಆಯಾಮಕ್ಕೆ ಕಾರಣವಾಗಿದೆ. ಇದೊಂದು ಲವ್ ಜಿಹಾದ್ ಪ್ರಕರಣ ಎಂದು ಹೇಳುತ್ತಿರುವ ಹಿಂದೂ ಸಂಘಟನೆಗಳು ಯುವತಿಯನ್ನು ಯಾವುದೇ ಕಾರಣಕ್ಕೂ ಈ ಜಾಲದಲ್ಲಿ ಬಲಿಯಾಗಲು ಬಿಡುವುದಿಲ್ಲ ಎಂದಿದ್ದಾರೆ.

Previous Post

ಕನ್ಯಾನ: ದತ್ತಪೀಠ ತೀರ್ಪು ಹಿನ್ನೆಲೆ ಹಿಂದೂ ಸಂಘಟನೆಗಳಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Next Post

ಡಿಕೆಶಿಗೆ ವಾರಂಟ್‌ ಜಾರಿ ಹಿನ್ನೆಲೆ: ನಾಳೆ ಸುಳ್ಯ ನ್ಯಾಯಾಲಯಕ್ಕೆ ಹಾಜರು

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

May 13, 2026
ಕಾವು: ರಸ್ತೆಗೆ ಉರುಳಿಬಿದ್ದ ಮರ..!!
ಕ್ರೈಮ್

ಕಾವು: ರಸ್ತೆಗೆ ಉರುಳಿಬಿದ್ದ ಮರ..!!

May 12, 2026
ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!
Featured

ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!

May 12, 2026
ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!
ಆವಿಷ್ಕಾರ

ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

May 12, 2026
ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!
ಧಾರ್ಮಿಕ

ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!

May 12, 2026
ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???
ಪುತ್ತೂರು

(ಮೇ.12): ಇಂದು ವಿದ್ಯುತ್ ನಿಲುಗಡೆ..!!

May 12, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಶಾಸಕರ ಕಚೇರಿ ಬಳಿ ರಾತ್ರಿ ಅನುಮಾನಾಸ್ಪದ ವ್ಯಕ್ತಿ ಪತ್ತೆ..!!

May 13, 2026
ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

May 13, 2026
ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

ಕಾಲೇಜು ವಿದ್ಯಾರ್ಥಿನಿಯಿಂದ ಡ್ರಗ್ಸ್ ಪೂರೈಕೆ ಆರೋಪ: ಬಂಧನ: ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ..!!

May 13, 2026
1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ – ಐವರು ಅರೆ‌ಸ್ಟ್‌..!!

1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ – ಐವರು ಅರೆ‌ಸ್ಟ್‌..!!

May 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.