Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

    ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ವಿಟ್ಲದಲ್ಲಿ ಸುಡುಮದ್ದು ತಯಾರಿ ಪ್ರಕರಣ: 1.9 ಕೆ.ಜಿ ಸಂಶಯಾಸ್ಪದ ಸ್ಪೋಟಕ ವಶ, ಆರೋಪಿ ಬಂಧನ

    ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

    ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

    ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

    ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

    ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು.!!

    ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

    ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ವಿಟ್ಲದಲ್ಲಿ ಸುಡುಮದ್ದು ತಯಾರಿ ಪ್ರಕರಣ: 1.9 ಕೆ.ಜಿ ಸಂಶಯಾಸ್ಪದ ಸ್ಪೋಟಕ ವಶ, ಆರೋಪಿ ಬಂಧನ

    ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

    ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

    ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

    ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

    ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು.!!

    ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಕರಾವಳಿ ಭಾಗದಲ್ಲಿ ನಿಲ್ಲದ ಸ್ಯಾಟ್​ಲೈಟ್​ ಫೋನ್​ಗಳ ರಿಂಗಣ..!! ಹೈ-ಅಲರ್ಟ್ ಗೆ ಸೂಚನೆ

October 4, 2021
in ಮಂಗಳೂರು
0
ಕರಾವಳಿ ಭಾಗದಲ್ಲಿ ನಿಲ್ಲದ ಸ್ಯಾಟ್​ಲೈಟ್​ ಫೋನ್​ಗಳ ರಿಂಗಣ..!! ಹೈ-ಅಲರ್ಟ್ ಗೆ ಸೂಚನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ದಕ್ಷಿಣ ಕನ್ನಡ: ಇತ್ತೀಚಿಗೆ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ತಲ್ಲಣ ಹುಟ್ಟಿಸಿದ್ದ ಸ್ಯಾಟಲೈಟ್ ಫೋನ್​ಪ್ರಕರಣ ಮತ್ತೆ ರಿಂಗಣಿಸಿದೆ. ಹೀಗಾಗಿ ಕೇಂದ್ರ ಗುಪ್ತಚರ ಎಜೆನ್ಸಿಗಳಿಂದ ರಾಜ್ಯದ ಕರಾವಳಿಯಲ್ಲಿ ಹೈ-ಅಲರ್ಟ್ ಸೂಚನೆ ನೀಡಿದೆ.

Advertisement
Advertisement

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದ ಗುಡ್ಡಗಾಡು ಪ್ರದೇಶದಲ್ಲಿ ಅನುಮಾನಾಸ್ಪದ ಚಟುವಟಿಕೆ ನಡೆದಿರುವ ಬಗ್ಗೆ ಕೇಂದ್ರ ಬೇಹುಗಾರಿಕಾ ಸಂಸ್ಥೆಗಳು ಮಾಹಿತಿ ಕಲೆಹಾಕಿದೆ. ದಕ್ಷಿಣ ಕನ್ನಡ ಜಿಲ್ಲೆಯ 2 ಕಡೆ, ಚಿಕ್ಕಮಗಳೂರು ಜಿಲ್ಲೆಯ 2 ಕಡೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್​ ಌಕ್ಟಿವ್ ಆಗಿವೆ ಎಂದು ಮಾಹಿತಿ ನೀಡಿದೆ.

ಕೇಂದ್ರ ಬೇಹುಗಾರಿಕಾ ಸಂಸ್ಥೆಗಳ ರಾಡಾರ್​ನಲ್ಲಿದ್ದ ಕರಾವಳಿ ಹಾಗು ಮಲೆನಾಡು ಭಾಗದ ಜಿಲ್ಲೆಗಳು ರಾಜ್ಯದಲ್ಲಿ ಸೈಲೆಂಟ್ ಆಗಿದ್ದ ಸ್ಯಾಟಲೈಟ್ ಫೋನ್​ಗಳು ಮತ್ತೆ ಌಕ್ಟಿವ್​ ಆಗಿದ್ದು ಈ ಬಗ್ಗೆ ತನಿಖೆ ಚುರುಕುಗೊಂಡಿದೆ. ರಾಜ್ಯದ 5 ಕಡೆ ಸ್ಯಾಟಲೈಟ್ ಫೋನ್ ಇಂಟರ್​ಸೆಪ್ಟ್ ಮಾಡಿದ್ದ ಬೇಹುಗಾರಿಕಾ ಅಧಿಕಾರಿಗಳು ನಿಗೂಢ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಸಾಧಿಸುತ್ತಿರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

Advertisement
Advertisement
Advertisement
Previous Post

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ರಚನೆ:; ಅಧ್ಯಕ್ಷರಾಗಿ ಪುನೀತ್, ಕಾರ್ಯದರ್ಶಿಯಾಗಿ ಕುಲದೀಪ್‌ಸಿಂಗ್, ಜೊತೆ ಕಾರ್ಯದರ್ಶಿಯಾಗಿ ಧರಿತ್ರಿ ಆಯ್ಕೆ

Next Post

ವಿಟ್ಲಪಡ್ನೂರು: ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ

OtherNews

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??
ಕ್ರೈಮ್

ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!
ಕ್ರೈಮ್

ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

April 12, 2026
ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026

Leave a Reply Cancel reply

Your email address will not be published. Required fields are marked *

Recent News

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

April 14, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ವಿಟ್ಲದಲ್ಲಿ ಸುಡುಮದ್ದು ತಯಾರಿ ಪ್ರಕರಣ: 1.9 ಕೆ.ಜಿ ಸಂಶಯಾಸ್ಪದ ಸ್ಪೋಟಕ ವಶ, ಆರೋಪಿ ಬಂಧನ

April 14, 2026
ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ : ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ..!!

ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ : ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ..!!

April 14, 2026
ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

ಪುತ್ತೂರು : ಸಾರ್ವಜನಿಕ ಸುರಕ್ಷತೆಗಾಗಿ ಹಳೆಯ ಕಟ್ಟಡ ತೆರವು ಅಗತ್ಯ: ಶಾಸಕ ಅಶೋಕ್ ರೈ ಪರಿಶೀಲನೆ : ಸೂಕ್ತ ಕ್ರಮಕ್ಕೆ ಸೂಚನೆ..!!

April 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.