Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

    ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

    ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

    ಪುತ್ತೂರು: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು ..!!

    ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

    ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

    ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

    ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

    ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

    ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

    ಪುತ್ತೂರು: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು ..!!

    ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

    ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

    ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

    ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಪುತ್ತೂರು: ವಿಶ್ವನಾಥ ಪೂಜಾರಿ ಮುಂಡೋಡಿ ಸೇನೆಯಿಂದ ನಿವೃತ್ತಿ..!!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ದತ್ತ ಪೀಠದಲ್ಲಿ ಶೀಘ್ರ ಹಿಂದೂ ಆರ್ಚಕರನ್ನು ನೇಮಿಸುವಂತೆ ಹಾಗೂ ದತ್ತ ಜಯಂತಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಆಗಮಿಸುವಂತೆ ವಿ.ಹಿಂ.ಪ.ಬಜರಂಗದಳ ವತಿಯಿಂದ ಮನವಿ

October 5, 2021
in ರಾಜ್ಯ
0
ದತ್ತ ಪೀಠದಲ್ಲಿ ಶೀಘ್ರ ಹಿಂದೂ ಆರ್ಚಕರನ್ನು ನೇಮಿಸುವಂತೆ ಹಾಗೂ ದತ್ತ ಜಯಂತಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಆಗಮಿಸುವಂತೆ ವಿ.ಹಿಂ.ಪ.ಬಜರಂಗದಳ ವತಿಯಿಂದ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಚಿಕ್ಕಮಗಳೂರಿನ ದತ್ತ ಪೀಠದಲ್ಲಿ ನ್ಯಾಯಾಲಯದ ತೀರ್ಪಿನಂತೆ ಹಿಂದೂ ಆರ್ಚಕರನ್ನು ಶೀಘ್ರ ನೇಮಕ ಮಾಡುವಂತೆ ಹಾಗೂ ಇದೇ ಬರುವ ಡಿ.18 ರಂದು ದತ್ತ ಪೀಠದಲ್ಲಿ ನಡೆಯುವ ದತ್ತ ಜಯಂತಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆಗಮಿಸುವಂತೆ ವಿಶ್ವಹಿಂದೂ ಪರಿಷದ್ ಬಜರಂಗದಳ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

Advertisement
Advertisement
Advertisement

ಚಿಕ್ಕಮಂಗಳೂರಿನ ದತ್ತ ಪೀಠವು ಹಿಂದಿನ ಹಲವು ವರ್ಷಗಳಿಂದ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿದ್ದು ದುರದೃಷ್ಟವಶಾತ್ ಅಲ್ಲಿ ಮುಸಲ್ಮಾನ ಮೌಲ್ವಿಗಳು ಪೂಜೆ ಸಲ್ಲಿಸುತ್ತಿದ್ದು ಪ್ರಸ್ತುತ ಹೈಕೋರ್ಟ್ ನ ತೀರ್ಪಿನ ಪ್ರಕಾರ ಮೌಲ್ವಿಗಳ ನೇಮಕಾತಿಯನ್ನು ರದ್ದುಪಡಿಸಲಾಗಿದೆ.

ಕಳೆದ ಹಲವಾರು ವರ್ಷಗಳಿಂದ ಹಿಂದೂ ಸಮಾಜವು ಈ ಒಂದು ಅಪೇಕ್ಷೆಯನ್ನು ಮುಂದಿಟ್ಟುಕೊಂಡು ಹೋರಾಟವನ್ನು ನಡೆಸುತ್ತಾ ಬಂದಿದೆ ಹೈಕೋರ್ಟ್ ನ ಈ ತೀರ್ಪು ಹಿಂದೂ ಸಮಾಜದಲ್ಲಿ ಸಂತಸವನ್ನು ತಂದಿದೆ, ಹಿಂದೂ ಸಮಾಜದ ನಂಬಿಕೆಗಳಿಗೆ ಬೆಲೆ ಸಿಕ್ಕಂತಾಗಿದೆ ಹಾಗೂ ನ್ಯಾಯಾಲಯದ ಈ ತೀರ್ಪು ಹಿಂದೂ ಸಮಾಜದ ಗೆಲುವಾಗಿದೆ. ನ್ಯಾಯಾಲಯವು ನೀಡಿದ ತೀರ್ಪಿನಂತೆ ತಕ್ಷಣ ದತ್ತಪೀಠದಲ್ಲಿ ಹಿಂದೂ ಅರ್ಚಕರನ್ನು ನೇಮಿಸಬೇಕು ಹಾಗೂ 25 ವರುಷಗಳಿಂದ ಹಿಂದೂ ಸಮಾಜದ ಆಪೇಕ್ಷೆಯಂತೆ ಬಜರಂಗದಳವು ದತ್ತ ಪೀಠದಲ್ಲಿ ದತ್ತಜಯಂತಿ ಪ್ರಯುಕ್ತ ಪ್ರತಿವರ್ಷವೂ ದತ್ತಮಾಲಧಾರಣೆ ಹಾಗೂ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿರುತ್ತದೆ.ಪ್ರತಿ ವರುಷದಂತೆ ಈ ವರುಷವೂ ಡಿ.18 ರಂದು ದತ್ತ ಜಯಂತಿಯ ಪ್ರಯುಕ್ತ ನಡೆಯುವ 3 ದಿನದ ಕಾರ್ಯಕ್ರಮಕ್ಕೆ ಸಂಪೂರ್ಣ ಹಿಂದೂ ಧಾರ್ಮಿಕ ವಿಧಿವಿಧಾನದಂತೆ ನಡೆಸಲು ಅನುವು ಮಾಡಿಕೊಡಬೇಕು ಹಾಗೂ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಆಗಮಿಸುವಂತೆ ಮನವಿಯಲ್ಲಿ ತಿಳಿಸಲಾಗಿದೆ.

Advertisement

ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ಬಜರಂಗದಳ ಪ್ರಮುಖರಾದ ಬಜರಂಗದಳ ಪ್ರಾಂತ ಸಂಯೋಜಕ್ ಸುನಿಲ್ ಕೆ ಆರ್, ಪ್ರಾಂತ ಸಹ ಸಂಯೋಜಕ್ ರಘು ಸಕಲೇಶಪುರ ಮತ್ತು ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತಡ್ಕ, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Previous Post

ನಾಟಾ ಪರೀಕ್ಷಾ ಫಲಿತಾಂಶ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Next Post

ಮಂಗಳೂರು: ಪಾದಾಚಾರಿ ಮಹಿಳೆಗೆ ಬೈಕ್‌ ಡಿಕ್ಕಿ ಹೊಡೆದು ಸಾವನ್ನಪ್ಪಿದ ಪ್ರಕರಣ: ಸವಾರನಿಗೆ 6 ತಿಂಗಳು ಜೈಲು, 6 ಸಾವಿರ ರೂಪಾಯಿ ದಂಡ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

April 1, 2026
ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

ಪುತ್ತೂರು: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು ..!!

April 1, 2026
ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

April 1, 2026
ಮಹಿಳೆಯನ್ನು ಹಿಂದಿನಿಂದ ಹಿಡಿದುಕೊಂಡು ಖಾಸಗಿ ಅಂಗಗಳ ಮುಟ್ಟಿ ಚಿತ್ರಹಿಂಸೆ ಕೊಟ್ಟ ಯುವಕರು..!

ಮಹಿಳೆಯನ್ನು ಹಿಂದಿನಿಂದ ಹಿಡಿದುಕೊಂಡು ಖಾಸಗಿ ಅಂಗಗಳ ಮುಟ್ಟಿ ಚಿತ್ರಹಿಂಸೆ ಕೊಟ್ಟ ಯುವಕರು..!

April 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page