Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿತ: ಸಂಚಾರ ಸ್ಥಗಿತ..!!

    ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿತ: ಸಂಚಾರ ಸ್ಥಗಿತ..!!

    ಧರ್ಮಸ್ಥಳದಲ್ಲಿ ಸಮಾಧಿ ಅಗೆಯುವ ವದಂತಿ – ಯಾವುದೇ ಅಧಿಕೃತ ಪ್ರಕ್ರಿಯೆಗಳಿರುವುದಿಲ್ಲ ಎಂದು ಪೊಲೀಸ್ ಪ್ರಕಟಣೆ..!!

    ಧರ್ಮಸ್ಥಳದಲ್ಲಿ ಸಮಾಧಿ ಅಗೆಯುವ ವದಂತಿ – ಯಾವುದೇ ಅಧಿಕೃತ ಪ್ರಕ್ರಿಯೆಗಳಿರುವುದಿಲ್ಲ ಎಂದು ಪೊಲೀಸ್ ಪ್ರಕಟಣೆ..!!

    ಪುತ್ತೂರು: (ಜು.17) ಮಳೆಯ ಹಿನ್ನಲೆ ನಾಳೆ ಶಾಲೆಗಳಿಗೆ ರಜೆ..!!

    ಪುತ್ತೂರು: (ಜು.17) ಮಳೆಯ ಹಿನ್ನಲೆ ನಾಳೆ ಶಾಲೆಗಳಿಗೆ ರಜೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಂಗಳೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ : ಮಹಿಳೆಯ ಗಂಡ ಹಾಗೂ ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಬಂಧನ..!!

    ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ…!!

    ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ…!!

    (ಡಿ.4) ಅಕ್ಷಯ್ ಕಲ್ಲೇಗರ ವೈಕುಂಠ ಸಮಾರಾಧನೆ, ಶ್ರದ್ಧಾಂಜಲಿ ಸಭೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : ಆರೋಪಿಗಳಿಗೆ ಹೈಕೋರ್ಟಿನಲ್ಲಿ ಹಿನ್ನಡೆ – ಜಾಮೀನು ಅರ್ಜಿ ವಜಾ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿತ: ಸಂಚಾರ ಸ್ಥಗಿತ..!!

    ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿತ: ಸಂಚಾರ ಸ್ಥಗಿತ..!!

    ಧರ್ಮಸ್ಥಳದಲ್ಲಿ ಸಮಾಧಿ ಅಗೆಯುವ ವದಂತಿ – ಯಾವುದೇ ಅಧಿಕೃತ ಪ್ರಕ್ರಿಯೆಗಳಿರುವುದಿಲ್ಲ ಎಂದು ಪೊಲೀಸ್ ಪ್ರಕಟಣೆ..!!

    ಧರ್ಮಸ್ಥಳದಲ್ಲಿ ಸಮಾಧಿ ಅಗೆಯುವ ವದಂತಿ – ಯಾವುದೇ ಅಧಿಕೃತ ಪ್ರಕ್ರಿಯೆಗಳಿರುವುದಿಲ್ಲ ಎಂದು ಪೊಲೀಸ್ ಪ್ರಕಟಣೆ..!!

    ಪುತ್ತೂರು: (ಜು.17) ಮಳೆಯ ಹಿನ್ನಲೆ ನಾಳೆ ಶಾಲೆಗಳಿಗೆ ರಜೆ..!!

    ಪುತ್ತೂರು: (ಜು.17) ಮಳೆಯ ಹಿನ್ನಲೆ ನಾಳೆ ಶಾಲೆಗಳಿಗೆ ರಜೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಂಗಳೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ : ಮಹಿಳೆಯ ಗಂಡ ಹಾಗೂ ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಬಂಧನ..!!

    ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ…!!

    ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ…!!

    (ಡಿ.4) ಅಕ್ಷಯ್ ಕಲ್ಲೇಗರ ವೈಕುಂಠ ಸಮಾರಾಧನೆ, ಶ್ರದ್ಧಾಂಜಲಿ ಸಭೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : ಆರೋಪಿಗಳಿಗೆ ಹೈಕೋರ್ಟಿನಲ್ಲಿ ಹಿನ್ನಡೆ – ಜಾಮೀನು ಅರ್ಜಿ ವಜಾ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಮಂಗಳೂರು ಕಸ್ಟಮ್ಸ್​ ಕಚೇರಿಯಲ್ಲಿ ‘ಸಿ‘ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ

October 15, 2021
in ಮಂಗಳೂರು
0
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
Share on WhatsAppShare on FacebookShare on Twitter
Advertisement
Advertisement
Advertisement

ಮಂಗಳೂರು: ಕಸ್ಟಮ್ಸ್​ ಕಚೇರಿ(Mangaluru Customs Office)ಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಸ್ಟಮ್ಸ್​ ಆಯುಕ್ತರ ಕಚೇರಿ(Customs Commissioner Office), ಹೊಸ ಕಸ್ಟಮ್ಸ್​ ಹೌಸ್(New Customs house), ಪಣಂಬೂರ್(Panambur), ಮಂಗಳೂರು(Mangaluru)-575010- ಇವರು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement

‘ಸಿ‘ ಗ್ರೂಪ್(C Group)​ನ 19 ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 1, 2021.

ಹುದ್ದೆಯ ಹೆಸರು: (Post Name) ಹುದ್ದೆಯ ಸಂಖ್ಯೆ(No of Vacancies)
ಸೀಮ್ಯಾನ್(Seaman) 07
ಗ್ರೀಸರ್(Greaser) 03
ಟ್ರೇಡ್ಸ್​ ಮ್ಯಾನ್(Tradesman) 01
ಲಾಂಚ್ ಮೆಕ್ಯಾನಿಕ್(Launch Mechanic) 02
ಸುಖನಿ(Sukhani) 01
ಸೀನಿಯರ್ ಡೆಕ್ಕಾಂದ್(Senior Deckhand) 02
ಎಂಜಿನ್ ಡ್ರೈವರ್ (Engine Driver) 03

Advertisement
Advertisement

ವಯೋಮಿತಿ:

ಸೀಮ್ಯಾನ್: 18-25 ವರ್ಷ
ಗ್ರೀಸರ್: 18-25 ವರ್ಷ
ಟ್ರೇಡ್ಸ್​ ಮ್ಯಾನ್:25ವರ್ಷ ಮೀರಿರಬಾರದು
ಲಾಂಚ್ ಮೆಕ್ಯಾನಿಕ್: 30 ವರ್ಷ
ಸುಖನಿ: 30 ವರ್ಷ
ಸೀನಿಯರ್ ಡೆಕ್ಕಾಂದ್: 30 ವರ್ಷ
ಎಂಜಿನ್ ಡ್ರೈವರ್: 35 ವರ್ಷ

ಸಂಬಳ:

ಸೀಮ್ಯಾನ್: ₹ 18,000-56,900/-
ಗ್ರೀಸರ್: ₹ 18,000-56,900/-
ಟ್ರೇಡ್ಸ್​ಮ್ಯಾನ್:₹ 19,900-63,200/-
ಲಾಂಚ್ ಮೆಕ್ಯಾನಿಕ್: ₹ 25,500-81,100
ಸುಖನಿ: ₹ 25,500-81,100/-
ಸೀನಿಯರ್ ಡೆಕ್ಕಂದ್: ₹ 21,700-69,100/-
ಎಂಜಿನ್ ಡ್ರೈವರ್: 25,500-81,100/-

ವಿದ್ಯಾರ್ಹತೆ:

  • ಸೀಮ್ಯಾನ್: 10ನೇ ತರಗತಿ/ ಮೆಟ್ರಿಕ್ಯುಲೇಷನ್ ಪಾಸಾಗಿರಬೇಕು. ಸಮುದ್ರದಲ್ಲಿ ಹೋಗುವ ಹಡಗಿನಲ್ಲಿ ಕನಿಷ್ಠ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಹೆಲ್ಸ್​ಮ್ಯಾನ್ ಮತ್ತು ಸೀಮ್ಯಾನ್ ಕೆಲಸದಲ್ಲಿ 2 ವರ್ಷ ಅನುಭವ ಇರಬೇಕು.
  • ಗ್ರೀಸರ್: 10ನೇ ತರಗತಿ/ಮೆಟ್ರಿಕ್ಯುಲೇಷನ್ ಪಾಸಾಗಿರಬೇಕು. ಸಮುದ್ರದಲ್ಲಿ ಹೋಗುವ ಹಡಗಿನಲ್ಲಿ ಮುಖ್ಯ & ಆಕ್ಸಿಲಿಯರಿ ಮೆಶಿನರಿ ನಿರ್ವಹಣೆಯಲ್ಲಿ ಕನಿಷ್ಠ 3 ವರ್ಷ ಕೆಲಸ ಮಾಡಿದ ಅನುಭವ ಇರಬೇಕು.
  • ಟ್ರೇಡ್ಸ್​ ಮ್ಯಾನ್: ಮೆಕ್ಯಾನಿಕ್/ ಡೀಸೆಲ್/ಫಿಟ್ಟರ್/ಟರ್ನರ್/ ವೆಲ್ಡರ್/ಎಲೆಕ್ಟ್ರಿಷಿಯನ್/ಇನ್​ಸ್ಟ್ರುಮೆಂಟಲ್ & ಕಾರ್ಪೆಂಟ್ರಿ ಯಾವುದೇ ವಿಭಾಗದಲ್ಲಿ ಐಟಿಐ(ITI) ಪಾಸಾಗಿರಬೇಕು.
  • ಲಾಂಚ್ ಮೆಕ್ಯಾನಿಕ್: 8ನೇ ತರಗತಿ ಪಾಸಾಗಿರಬೇಕು. ಸಮುದ್ರದಲ್ಲಿ ಚಲಿಸುವ ಹಡಗಿನಲ್ಲಿ ಕನಿಷ್ಠ 5 ವರ್ಷ ಕೆಲಸ ಮಾಡಿದ ಅನುಭವ ಇರಬೇಕು. ಜೊತೆಗೆ 1 ವರ್ಷ ಎಂಜಿನ್ & ಅಕ್ಸಿಲರಿ ಮೆಷಿನರಿಯಲ್ಲಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಿರಬೇಕು.
  • ಸುಖನಿ: 8ನೇ ತರಗತಿ ಪಾಸಾಗಿರಬೇಕು. ಸಮುದ್ರದಲ್ಲಿ ಚಲಿಸುವ ಹಡಗಿನಲ್ಲಿ ಕನಿಷ್ಠ 7 ವರ್ಷ ಕೆಲಸ ಮಾಡಿದ ಅನುಭವ ಇರಬೇಕು. ಜೊತೆಗೆ 2 ವರ್ಷ ಮೆಕ್ಯಾನೈಸ್​ಡ್ ಕ್ರಾಫ್ಟ್ & ಅಕ್ಸಿಲರಿ ಸೈಲ್ಸ್​​ನಲ್ಲಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಿರಬೇಕು.
  • ಸೀನಿಯರ್ ಡೆಕ್ಕಂದ್: 8ನೇ ತರಗತಿ ಪಾಸಾಗಿರಬೇಕು. ಸಮುದ್ರದಲ್ಲಿ ಚಲಿಸುವ ಹಡಗಿನಲ್ಲಿ ಕನಿಷ್ಠ 5 ವರ್ಷ ಕೆಲಸ ಮಾಡಿದ ಅನುಭವ ಇರಬೇಕು. ಜೊತೆಗೆ 2 ವರ್ಷ ಹೆಲ್ಸ್​ಮ್ಯಾನ್​ & ಸೀಮ್ಯಾನ್​ ಕೆಲಸ ನಿರ್ವಹಿಸಿರಬೇಕು.
  • ಎಂಜಿನ್ ಡ್ರೈವರ್: 8ನೇ ತರಗತಿ/ ಮೆಟ್ರಿಕ್ ಪಾಸಾಗಿರಬೇಕು. ಸಮುದ್ರದಲ್ಲಿ ಚಲಿಸುವ ಹಡಗಿನಲ್ಲಿ ಕನಿಷ್ಠ 10 ವರ್ಷ ಕೆಲಸ ಮಾಡಿದ ಅನುಭವ ಇರಬೇಕು. ಆಕ್ಸಿಲರಿ ಮೆಷನರಿಯಲ್ಲಿ 1 ವರ್ಷ ಸ್ವತಂತ್ರವಾಗಿ ಕೆಲಸ ನಿರ್ವಹಿಸಿರಬೇಕು.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ದೈಹಿಕ ಸಾಮರ್ಥ್ಯದ ಪರೀಕ್ಷೆ

ಅರ್ಜಿ ಸಲ್ಲಿಸುವುದು ಹೇಗೆ..?

ಅರ್ಜಿ ನಮೂನೆಯು A4 ಸೈಜಿನಲ್ಲಿ ಇರಬೇಕು. ಅರ್ಜಿ ನಮೂನೆಯ ಜೊತೆಗೆ ಕೇಳಿರುವ ಅಗತ್ಯ ದಾಖಲೆಗಳ ಪ್ರತಿಗಳನ್ನು ಅಟ್ಯಾಚ್ ಮಾಡಬೇಕು. ’’The Additional Commissioner of Customs, New Custom House, Panambur, Mangaluru 575010″ ಇಲ್ಲಿಗೆ ಪೋಸ್ಟ್ ಮುಖಾಂತರ ಕಳುಹಿಸಬೇಕು. ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರಿ, ಯಾವ ವರ್ಗ ಎಂಬುದನ್ನು ಎನ್ವಲಪ್​ನ ಎಡಭಾಗದಲ್ಲಿ ನಮೂದಿಸಿರಬೇಕು.

Advertisement
Previous Post

ಸುಳ್ಯ: ಮಾರಣಾಂತಿಕ ಖಾಯಿಲೆಗೆ 5 ವರ್ಷದ ಬಾಲಕಿ ಬಲಿ..!!

Next Post

Job Opportunity : ಪುತ್ತೂರಿನ Finance Sector ನಲ್ಲಿ ಯುವಕ- ಯುವತಿಯರಿಗೆ ವಿವಿಧ ಹುದ್ದೆಗಳು

OtherNews

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿತ: ಸಂಚಾರ ಸ್ಥಗಿತ..!!
Featured

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿತ: ಸಂಚಾರ ಸ್ಥಗಿತ..!!

July 17, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಮಂಗಳೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ : ಮಹಿಳೆಯ ಗಂಡ ಹಾಗೂ ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಬಂಧನ..!!

July 16, 2025
ಮಂಗಳೂರು: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗಳೂರಿನಲ್ಲಿ ಮೂವರ ಬಂಧನ..!!
Featured

ಮಂಗಳೂರು: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗಳೂರಿನಲ್ಲಿ ಮೂವರ ಬಂಧನ..!!

July 15, 2025
ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ
Featured

(ಜು.14) ನಾಳೆಯಿಂದ ಪುತ್ತೂರು – ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ…!

July 13, 2025
ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ
Featured

ಮಂಗಳೂರು: ಎಂಆರ್‌ಪಿಎಲ್ ನಲ್ಲಿ ಅನಿಲ ಸೋರಿಕೆ – ಇಬ್ಬರು ಮೃತ್ಯು, ಓರ್ವ ಅಪಾಯದಿಂದ ಪಾರು

July 12, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಮಂಗಳೂರು: ಪ್ರೀತಿಸುತ್ತಿದ್ದ ಯುವತಿಗೆ ಚೂರಿ ಇರಿದು ಆತ್ಮಹತ್ಯೆ ಮಾಡಿಕೊಂಡ ಯುವಕ..!!!

July 7, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿತ: ಸಂಚಾರ ಸ್ಥಗಿತ..!!

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿತ: ಸಂಚಾರ ಸ್ಥಗಿತ..!!

July 17, 2025
ಧರ್ಮಸ್ಥಳದಲ್ಲಿ ಸಮಾಧಿ ಅಗೆಯುವ ವದಂತಿ – ಯಾವುದೇ ಅಧಿಕೃತ ಪ್ರಕ್ರಿಯೆಗಳಿರುವುದಿಲ್ಲ ಎಂದು ಪೊಲೀಸ್ ಪ್ರಕಟಣೆ..!!

ಧರ್ಮಸ್ಥಳದಲ್ಲಿ ಸಮಾಧಿ ಅಗೆಯುವ ವದಂತಿ – ಯಾವುದೇ ಅಧಿಕೃತ ಪ್ರಕ್ರಿಯೆಗಳಿರುವುದಿಲ್ಲ ಎಂದು ಪೊಲೀಸ್ ಪ್ರಕಟಣೆ..!!

July 17, 2025
ಪುತ್ತೂರು: (ಜು.17) ಮಳೆಯ ಹಿನ್ನಲೆ ನಾಳೆ ಶಾಲೆಗಳಿಗೆ ರಜೆ..!!

ಪುತ್ತೂರು: (ಜು.17) ಮಳೆಯ ಹಿನ್ನಲೆ ನಾಳೆ ಶಾಲೆಗಳಿಗೆ ರಜೆ..!!

July 16, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮಂಗಳೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ : ಮಹಿಳೆಯ ಗಂಡ ಹಾಗೂ ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಬಂಧನ..!!

July 16, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page