Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಮೊಟ್ಟೆತಡ್ಕ: ಕಾಂಗ್ರೆಸ್ ಕಾರ್ಯಕರ್ತರ ಸಭೆ:; ಮೋದಿಯ ಅಚ್ಚೇ ದಿನ, ಬಡವರಿಗೆ ನರಕ ದಿನ..!! – ಎಚ್ ಮಹಮ್ಮದ್ ಆಲಿ

October 17, 2021
in ಪುತ್ತೂರು, ರಾಜಕೀಯ
0
ಮೊಟ್ಟೆತಡ್ಕ:  ಕಾಂಗ್ರೆಸ್ ಕಾರ್ಯಕರ್ತರ ಸಭೆ:;  ಮೋದಿಯ ಅಚ್ಚೇ ದಿನ,  ಬಡವರಿಗೆ ನರಕ ದಿನ..!! – ಎಚ್ ಮಹಮ್ಮದ್ ಆಲಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ದೇಶದ ಜನರಿಗೆ ಅಚ್ಚೇ ದಿನ ತರುತ್ತೇನೆ ಎಂಬ ಸುಳ್ಳು ಭರವಸೆ ನೀಡಿ 2014 ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೋದಿ ಸರಕಾರದ ಜನವಿರೋಧಿ ನೀತಿಯು ಜನಸಾಮಾನ್ಯ ರಿಗೆ ಇವತ್ತು ಅಚ್ಚೇ ದಿನ ಬದಲು ನರಕ್ ದಿನ ವಾಗಿದೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿ ಹೇಳಿದರು.

Advertisement
Advertisement
Advertisement

ಅವರು ನಗರದ ವ್ಯಾಪ್ತಿಯ ಮೊಟ್ಟೆತ್ತಡ್ಕ ಎಂಬಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರ ಅನ್ನ ಭಾಗ್ಯ ಯೋಜನೆಯಲ್ಲಿ ಪ್ರತಿಯೊಬ್ಬ ಬಡವನಿಗೆ 7 ಕೆಜಿ ಉಚಿತ ವಾಗಿ ಅಕ್ಕಿ ನೀಡುತ್ತಿದ್ದರು. ಈಗ ಬಿಜೆಪಿ ಸರಕಾರ 2 ಕೆಜಿ ಕಡಿತಗೊಳಿಸಿ 5 ಕೆಜಿ ಅಕ್ಕಿ ನೀಡುತ್ತಿದೆ. ಕೇವಲ 5 ಕೆಜಿ ಅಕ್ಕಿ ನೀಡಿ ದೇಶದಾದ್ಯಂತ ಪೆಟ್ರೋಲ್ ಬಂಕ್ ನಲ್ಲಿ 5 ಕೆಜಿ ಅಕ್ಕಿ ನೀಡಿದ ಮೋದಿ ಎಂದು ಪ್ರಧಾನಿ ಮೋದಿಯ ಫೋಟೋ ಇರುವ ಬೋರ್ಡ್ ಹಾಕಿ ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ.

Advertisement
Advertisement

ಈ ರೀತಿ ಪ್ರಚಾರಕ್ಕೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡುವ ಈ ಹಣದಲ್ಲಿ ಪ್ರತಿಯೊಬ್ಬ ನಿಗೆ 25 ಕೆ ಜಿ ಅಕ್ಕಿ ನೀಡಬಹುದಿತ್ತು ಎಂದರು.

Advertisement
Advertisement

ಕಾಂಗ್ರೆಸ್ ಸರಕಾರವಿದ್ದಾಗ 5 ಪೈಸೆ ಬೆಲೆ ಏರಿದಾಗ ಪ್ರತಿಭಟಿಸಿ ರಾಜಕೀಯ ಮಾಡುತ್ತಿದ್ದ ಬಿಜೆಪಿಯವರು ಈಗ ತನ್ನ ಅಧಿಕಾರದಲ್ಲಿ ಜನ ದಿನನಿತ್ಯ ಬಳಸುವ ಆಹಾರ ಸಾಮಗ್ರಿಗಳಿಗೆ ವಿಪರೀತ ಬೆಲೆ ಏರಿಸಿ ಜನಸಾಮಾನ್ಯರ ಬದುಕನ್ನು ನರಕ ಮಾಡಿರುತ್ತಾರೆ. ಜನರ ಭಾವನೆಗಳಿಗೆ ಕಿಂಚಿತು ಗೌರವ ಗೊಡದ ಬಿಜೆಪಿ ಸರಕಾರ ದೇಶದ ಶ್ರೀಮಂತರ ಹಿತ ಕಾಪಾಡುವ ಬಂಡವಾಳ ಶಾಹಿಗಳ ಸರಕಾರವಾಗಿರುತ್ತದೆ ಎಂದು ಹೇಳಿದರು.

ನಗರ ಸಭೆಯ ಮಾಜಿ ಸದಸ್ಯ ಮುಕೇಶ್ ಕೆಮ್ಮಿಂಜೆ ಮಾತನಾಡಿ, ಕೆಮ್ಮಿಂಜೆ ಗ್ರಾಮದ ಸರ್ವಾಂಗಿನ ಅಭಿವೃದ್ಧಿಗೆ ಮೂಲಕಾರಣರಾಗಿರುವ ಮಹಮ್ಮದ್ ಆಲಿ ಯವರ ನೇತ್ರತ್ವದಲ್ಲಿ ನಗರದಲ್ಲಿ ಕಾಂಗ್ರೆಸ್ ಸಂಘಟನೆ ಕೆಲಸ ನಡೆಯುತ್ತಿದೆ. ನಗರ ವ್ಯಾಪ್ತಿಯ ಜನರ ಸಮಸ್ಯೆಗಳಿಗೆ ಸ್ಪಂದಿಸಲು ನಾವು ಒಂದು ತಂಡವಾಗಿ ಕೆಲಸ ಮಾಡಲಿದ್ದೇವೆ. ಹೆಚ್ಚಿನ ಕಾಲೋನಿಗಳಲ್ಲಿ ಸ್ಥಳದ ದಾಖಲೆ ಬಗ್ಗೆ ಸಮಸ್ಯೆ ಇದೆ, ಹಿರಿಯರ ಹೆಸರಲ್ಲಿರುವ ಭೂಮಿ ಧಾಖಲೆಯನ್ನು ವಾರೀಸ್ ಹಕ್ಕುಗಳ ಮೂಲಕ ಅವರ ಅವರ ಹೆಸರಲ್ಲಿ ಮಾಡುವಲ್ಲಿ ನಾವೆಲ್ಲಾ ಶ್ರಮ ವಹಿಸುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯೆ ಶೈಲಾ ಪೈ, ಬ್ಲಾಕ್ ಕಾಂಗ್ರೆಸ್ ಎಸ್ ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್, ಯುವ ನಾಯಕ ಪ್ರಹ್ಲಾದ್ ಬೆಳ್ಳಿಪ್ಪಾಡಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ವಿಜಯಲಕ್ಷ್ಮಿ, ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಸುರೇಶ ಪೂಜಾರಿ ಮೊಟ್ಟೆತಡ್ಕ,, ಸುರೇಂದ್ರ ಮೊಟ್ಟೆತಡ್ಕ,ಶೀನ ಮೊಟ್ಟೆತಡ್ಕ ರಾಜು ಮೊಟ್ಟೆತಡ್ಕ, ಸತೀಶ ಮೊಟ್ಟೆ ತಡ್ಕ ಬೂತ್ ಅಧ್ಯಕ್ಷ ರವೀಂದ್ರ ರೈಬ್ಲಾಕ್ ಕಾರ್ಮಿಕ ಘಟಕದ ಪಧಾಧಿಕಾರಿ ಅಬ್ದುಲ್ಲ ಕುನ್ನಿ ಮೊಟ್ಟೆ ತಡ್ಕ, ಈಸುಬು ಮೊಟ್ಟೆತಡ್ಕ ಸಹಿತ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು. ರಫೀಕ್ ಮೊಟ್ಟೆತಡ್ಕ ಸ್ವಾಗತಿಸಿ,ಬ್ಲಾಕ್ ಎಸ್ ಸಿ ಘಟಕದ ಕೋಶಾಧಿಕಾರಿ ಸಂದೀಪ್ ಮೊಟ್ಟೆತಡ್ಕ ವಂದಿಸಿದರು.

Advertisement
Advertisement
Previous Post

ಪುತ್ತೂರು: ಕೋಳಿ ಸಾಗಾಟದ ಲಾರಿ ಹೆಚ್.ಟಿ ಲೈನ್ ಗೆ ಡಿಕ್ಕಿಯಾಗಿ ಪಲ್ಟಿ..!! ಹೆದ್ದಾರಿ ಪೂರ್ತಿ ಕೋಳಿಗಳದ್ದೇ ರಾಶಿ

Next Post

ಕೋಡಿಂಬಾಡಿ: ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

OtherNews

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

October 15, 2025
ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!
Featured

ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

October 15, 2025
ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!
Featured

ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

October 15, 2025
ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!
Featured

ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

October 15, 2025
ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!
Featured

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

October 13, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

October 13, 2025

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

October 15, 2025
ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

October 15, 2025
ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

October 15, 2025
ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

October 15, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page