ಸುಬ್ರಹ್ಮಣ್ಯ: ಕುಮಾರಸ್ವಾಮಿ ವಿದ್ಯಾಲಯದಲ್ಲಿ ಅ.9ರಂದು ನಡೆದ ರಜತ ಮಹೋತ್ಸವಕ್ಕೆ ಚಾಲನೆ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯದ ಉದ್ಯಮಿ ಆರ್ಯಭಟ ಪ್ರಶಸ್ತಿ ಪುರಸ್ಕೃತ ರವಿ ಕಕ್ಕೆಪದವು ರವರನ್ನು ಸನ್ಮಾನಿಸಲಾಯಿತು.
ಸಚಿವ ಎಸ್. ಅಂಗಾರ ರವರು ಉದ್ಯಮಿ ರವಿ ಕಕ್ಕೆಪದವು ರವರನ್ನು ಸನ್ಮಾನಿಸಿದರು. ಶಾಲೆಯ ಕಟ್ಟಡ ನಿರ್ಮಾಣದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ನೆಲೆಯಲ್ಲಿ ಈ ಸನ್ಮಾನವನ್ನು ಮಾಡಲಾಯಿತು.