Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

    ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!

    ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!

    ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

    ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

    ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!

    ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!

    ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

    (ಮೇ.12): ಇಂದು ವಿದ್ಯುತ್ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

    ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

    ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!

    ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!

    ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

    ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

    ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!

    ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!

    ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

    (ಮೇ.12): ಇಂದು ವಿದ್ಯುತ್ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಸುಳ್ಯ

ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿಸಿ ಟ್ರಸ್ಟ್( ರಿ) ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕಲ್ಲಡ್ಕ ವಲಯದ ನೂತನ ಒಕ್ಕೂಟ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ

October 19, 2021
in ಸುಳ್ಯ
0
ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿಸಿ ಟ್ರಸ್ಟ್( ರಿ) ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕಲ್ಲಡ್ಕ ವಲಯದ ನೂತನ ಒಕ್ಕೂಟ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಸಿ ಟ್ರಸ್ಟ್ ರಿಜಿಸ್ಟರ್ ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕಲ್ಲಡ್ಕ ವಲಯದ ನೂತನ ಸ್ವ ಸಹಾಯ ಸಂಘಗಳ ಕೆಲಿಂಜ ಒಕ್ಕೂಟದ ಉದ್ಘಾಟನೆಯು ಮಂಗಲಪದವು ದೇವಾಡಿಗ ಸಮುದಾಯ ಭವನದಲ್ಲಿ ನಡೆಯಿತು.

Advertisement
Advertisement

ಕಲ್ಲಡ್ಕ ವಲಯಾಧ್ಯಕ್ಷರಾದ ಈಶ್ವರ ನಾಯ್ಕ ದೀಪ ಬೆಳಗಿಸಿ ನೂತನ ಅಧ್ಯಕ್ಷರಿಗೆ ಫಲತಾಂಬೂಲ ನೀಡಿ ಅಧಿಕಾರ ಹಸ್ತಾಂತರಿಸಿ, ಶುಭ ಹಾರೈಸಿದರು. ವಲಯ ಮೇಲ್ವಿಚಾರಕರಾದ ಸುಗುಣ ಶೆಟ್ಟಿ ನೂತನ ಒಕ್ಕೂಟದ ರಚನೆ ಹಾಗೂ ಅದರ ಉದ್ದೇಶ ಸದಸ್ಯರ ಜವಾಬ್ದಾರಿ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.

ಕೆಲಿಂಜ ಒಕ್ಕೂಟದ ನೂತನ ಅಧ್ಯಕ್ಷರಾಗಿ ಶ್ರೀಉಳ್ಳಾಲ್ತಿ ತಂಡದ ದಯಾನಂದ ಗೌಡ .ಬಿ .ಬೊಡ್ಡೋಣಿ, ಉಪಾಧ್ಯಕ್ಷರಾಗಿ ಪಂಚಶ್ರಿ ತಂಡದ ಶ್ಯಾಮಲಾ, ಕಾರ್ಯದರ್ಶಿಯಾಗಿ ಧರ್ಮವಿವೇಕ ತಂಡದ ಸೌಮ್ಯ, ಜೊತೆ ಕಾರ್ಯದರ್ಶಿಯಾಗಿ ಬಿಸ್ಮಿಲ್ಲಾ ತಂಡದ ಸುಮಯ್ಯ ,ಕೋಶಾಧಿಕಾರಿಯಾಗಿ ಧರ್ಮಶ್ರೀ ತಂಡದ ಭುವನೇಶ್ವರಿ ಕಾಮಟ ಆಯ್ಕೆಯಾದರು. ಕಾರ್ಯಕ್ರಮದಲ್ಲಿ ಸೇವಾ ಪ್ರತಿನಿಧಿಯಾದ ರೇಣುಕಾ ಹಾಗೂ ಒಕ್ಕೂಟ ವ್ಯಾಪ್ತಿಯ 37 ಗುಂಪಿನ ಸದಸ್ಯರು ಉಪಸ್ಥಿತರಿದ್ದರು.

Advertisement

Previous Post

ಬೆಳ್ತಂಗಡಿ: ಮೆದುಳಿನ ರಕ್ತಸ್ರಾವದಿಂದ ಶಿಕ್ಷಕಿ ಪವಿತ್ರಾ ಕುಮಾರಿ ನಿಧನ

Next Post

ಸುಬ್ರಹ್ಮಣ್ಯ: ಅಪರಿಚಿತ ಮಹಿಳೆಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ..!!

OtherNews

ಸಹಾಯಕ ಕಮಿಷನರ್ ಕಚೇರಿಯ ನಿವೃತ್ತ ಚಾಲಕ ನಿಧನ..!!
ಕ್ರೈಮ್

ಸಹಾಯಕ ಕಮಿಷನರ್ ಕಚೇರಿಯ ನಿವೃತ್ತ ಚಾಲಕ ನಿಧನ..!!

May 11, 2026
ಕಾರು ಪಲ್ಟಿ : ನಾಲ್ವರಿಗೆ ಗಾಯ..!!
ಸುಳ್ಯ

ಕಾರು ಪಲ್ಟಿ : ನಾಲ್ವರಿಗೆ ಗಾಯ..!!

May 10, 2026
ಶಿವ – ಪಾರ್ವತಿಯರ ವಿವಾಹ ಸ್ಥಳದಲ್ಲಿ ಸುಳ್ಯ–ಪುತ್ತೂರು ಜೋಡಿಯ ಸಪ್ತಪದಿ..!!
Featured

ಶಿವ – ಪಾರ್ವತಿಯರ ವಿವಾಹ ಸ್ಥಳದಲ್ಲಿ ಸುಳ್ಯ–ಪುತ್ತೂರು ಜೋಡಿಯ ಸಪ್ತಪದಿ..!!

May 9, 2026
ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು
ಸುಳ್ಯ

ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

May 9, 2026
ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ..!!!
ಕ್ರೈಮ್

ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ..!!!

May 9, 2026
ಕಡಬ: ನದಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು..!!
Featured

ಕಡಬ: ನದಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು..!!

May 8, 2026

Leave a Reply Cancel reply

Your email address will not be published. Required fields are marked *

Recent News

ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

ಶ್ರೀಲಂಕಾದಿಂದ 11 ಗಂಟೆ ಈಜಿ ಭಾರತದ ದಡ ಸೇರಿ ಇತಿಹಾಸ ಸೃಷ್ಟಿಸಿದ ಬೆಂಗಳೂರಿನ ದಂಪತಿ..!!

May 12, 2026
ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

May 12, 2026
ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!

ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ : ಸಂಕಷ್ಟದಲ್ಲಿದ್ದ ಮಹಿಳೆಗೆ ’ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ..!!

May 12, 2026
ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

ನಂಬಿಕೆಗೆ ಮತ್ತೊಂದು ಗರಿ : ಜಿ.ಎಲ್‌. ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ..!!

May 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.