ಸುಳ್ಯ: ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ವತಿಯಿಂದ ‘ಪ್ರತಿಭಟನಾ ಸಭೆ’ಯು ಅ.22 ರಂದು ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಯಲಿದೆ.
ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ದೇವಸ್ಥಾನಗಳ ಧ್ವಂಸ, ಹಿಂದೂ ಹೆಣ್ಣು ಮಕ್ಕಳ ಹಾಗೂ ಮಹಿಳೆಯರ ಮೇಲೆ ನಡೆದ ಅತ್ಯಾಚಾರ, ಹತ್ಯೆ ಖಂಡಿಸಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.