Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಆ.19) ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 24ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮ

    (ಆ.19) ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 24ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮ

    ಮೇನಾಲ: ವಿವಾದಿತ ಜಾಗದಲ್ಲಿ ವಾಹನ ಪಾರ್ಕಿಂಗ್ ನೆಪದಲ್ಲಿ ಅಗೆತ: ತೀರ್ಪು ಬರುವವರೆಗೂ ಯಥಾ ಸ್ಥಿತಿ ಕಾಪಾಡುವಂತೆ ಸೂಚಿಸಿದ ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖೆ

    ಮೇನಾಲ: ವಿವಾದಿತ ಜಾಗದಲ್ಲಿ ವಾಹನ ಪಾರ್ಕಿಂಗ್ ನೆಪದಲ್ಲಿ ಅಗೆತ: ತೀರ್ಪು ಬರುವವರೆಗೂ ಯಥಾ ಸ್ಥಿತಿ ಕಾಪಾಡುವಂತೆ ಸೂಚಿಸಿದ ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖೆ

    ವಿಟ್ಲ: ಓಂ ಶ್ರೀ ಫ್ರೆಂಡ್ಸ್ ಯೋಗೀಶ್ವರ ಮಠ ವತಿಯಿಂದ 75 ನೇ ಸ್ವಾತಂತ್ರೋತ್ಸವ ಹಾಗೂ  ಕೆಸರ್ಡೊಂಜಿ ದಿನ

    ವಿಟ್ಲ: ಓಂ ಶ್ರೀ ಫ್ರೆಂಡ್ಸ್ ಯೋಗೀಶ್ವರ ಮಠ ವತಿಯಿಂದ 75 ನೇ ಸ್ವಾತಂತ್ರೋತ್ಸವ ಹಾಗೂ ಕೆಸರ್ಡೊಂಜಿ ದಿನ

    ಯಕ್ಷಗಾನ ಕಲಾವಿದ ಶಂಭು ಕುಮಾರ್ ನೇಣು ಬಿಗಿದು ಆತ್ಮಹತ್ಯೆ..!!

    ಯಕ್ಷಗಾನ ಕಲಾವಿದ ಶಂಭು ಕುಮಾರ್ ನೇಣು ಬಿಗಿದು ಆತ್ಮಹತ್ಯೆ..!!

    (ಆ.19) ಹಿಂ.ಜಾ.ವೇ. ವತಿಯಿಂದ ಈಶ್ವರಮಂಗಲದಲ್ಲಿ ‘ಮೊಸರು ಕುಡಿಕೆ ಉತ್ಸವ 2022’

    (ಆ.19) ಹಿಂ.ಜಾ.ವೇ. ವತಿಯಿಂದ ಈಶ್ವರಮಂಗಲದಲ್ಲಿ ‘ಮೊಸರು ಕುಡಿಕೆ ಉತ್ಸವ 2022’

    ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷರಾಗಿ ಮೊಹಮ್ಮದ್ ಫಾರೂಕ್ ನೇಮಕ

    ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷರಾಗಿ ಮೊಹಮ್ಮದ್ ಫಾರೂಕ್ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಆ.19) ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 24ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮ

    (ಆ.19) ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 24ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮ

    ಮೇನಾಲ: ವಿವಾದಿತ ಜಾಗದಲ್ಲಿ ವಾಹನ ಪಾರ್ಕಿಂಗ್ ನೆಪದಲ್ಲಿ ಅಗೆತ: ತೀರ್ಪು ಬರುವವರೆಗೂ ಯಥಾ ಸ್ಥಿತಿ ಕಾಪಾಡುವಂತೆ ಸೂಚಿಸಿದ ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖೆ

    ಮೇನಾಲ: ವಿವಾದಿತ ಜಾಗದಲ್ಲಿ ವಾಹನ ಪಾರ್ಕಿಂಗ್ ನೆಪದಲ್ಲಿ ಅಗೆತ: ತೀರ್ಪು ಬರುವವರೆಗೂ ಯಥಾ ಸ್ಥಿತಿ ಕಾಪಾಡುವಂತೆ ಸೂಚಿಸಿದ ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖೆ

    ವಿಟ್ಲ: ಓಂ ಶ್ರೀ ಫ್ರೆಂಡ್ಸ್ ಯೋಗೀಶ್ವರ ಮಠ ವತಿಯಿಂದ 75 ನೇ ಸ್ವಾತಂತ್ರೋತ್ಸವ ಹಾಗೂ  ಕೆಸರ್ಡೊಂಜಿ ದಿನ

    ವಿಟ್ಲ: ಓಂ ಶ್ರೀ ಫ್ರೆಂಡ್ಸ್ ಯೋಗೀಶ್ವರ ಮಠ ವತಿಯಿಂದ 75 ನೇ ಸ್ವಾತಂತ್ರೋತ್ಸವ ಹಾಗೂ ಕೆಸರ್ಡೊಂಜಿ ದಿನ

    ಯಕ್ಷಗಾನ ಕಲಾವಿದ ಶಂಭು ಕುಮಾರ್ ನೇಣು ಬಿಗಿದು ಆತ್ಮಹತ್ಯೆ..!!

    ಯಕ್ಷಗಾನ ಕಲಾವಿದ ಶಂಭು ಕುಮಾರ್ ನೇಣು ಬಿಗಿದು ಆತ್ಮಹತ್ಯೆ..!!

    (ಆ.19) ಹಿಂ.ಜಾ.ವೇ. ವತಿಯಿಂದ ಈಶ್ವರಮಂಗಲದಲ್ಲಿ ‘ಮೊಸರು ಕುಡಿಕೆ ಉತ್ಸವ 2022’

    (ಆ.19) ಹಿಂ.ಜಾ.ವೇ. ವತಿಯಿಂದ ಈಶ್ವರಮಂಗಲದಲ್ಲಿ ‘ಮೊಸರು ಕುಡಿಕೆ ಉತ್ಸವ 2022’

    ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷರಾಗಿ ಮೊಹಮ್ಮದ್ ಫಾರೂಕ್ ನೇಮಕ

    ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷರಾಗಿ ಮೊಹಮ್ಮದ್ ಫಾರೂಕ್ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ಪುತ್ತೂರಿನ ಖ್ಯಾತ ಚಿತ್ರ ಕಲಾವಿದನ ಕೈಚಳಕದಲ್ಲಿ ಮೂಡಿ ಬಂದಿತು ‘ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಲಾಂಛನ’

October 22, 2021
in ಧಾರ್ಮಿಕ, ಪುತ್ತೂರು
0
ಪುತ್ತೂರಿನ ಖ್ಯಾತ ಚಿತ್ರ ಕಲಾವಿದನ ಕೈಚಳಕದಲ್ಲಿ ಮೂಡಿ ಬಂದಿತು ‘ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಲಾಂಛನ’
Share on WhatsAppShare on FacebookShare on Twitter

ಪುತ್ತೂರಿನ ಖ್ಯಾತ ಚಿತ್ರ ಕಲಾವಿದ, ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿವಪ್ರಸಾದ್ ಆಚಾರ್ಯ ರವರ ಕೈಚಳಕದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಲಾಂಛನ ಮೂಡಿ ಬಂದಿದೆ.

Advertisement
Advertisement
Advertisement
Advertisement
Advertisement

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಡಳಿತ ಮಂಡಳಿಯು ನೂತನ ಲಾಂಛನವನ್ನು ಸಿದ್ಧಗೊಳಿಸಿದೆ. ರಜತ ವರ್ಣದ ಏಳು ಹೆಡೆಯ ನಾಗರಾಜ ಮತ್ತು ಷಣ್ಮುಖನನ್ನು, ಶ್ರೀ ದೇವರ ಉತ್ಸವ ಮೂರ್ತಿಯನ್ನು ಹೋಲುವ ಏಳು ಹೆಡೆ ನಾಗರಾಜನ ನಡುವೆ ಷಣ್ಮುಖ ವಿರಾಜಮಾನನಾಗಿರುವ ರಜತ ವರ್ಣದ ಚಿತ್ರವು ಲಾಂಛನದ ಮದ್ಯ ಭಾಗವನ್ನು ಅಲಂಕರಿಸಿದೆ. ಶಿವಪ್ರಸಾದ್ ಆಚಾರ್ಯ ರವರು ವೃತಾಧಾರಿಯಾಗಿ ಈ ಲಾಂಛನವನ್ನು ಬಿಡಿಸಿದ್ದಾರೆ.ದ.ಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಸಂಸದ ನಳೀನ್ ಕುಮಾರ್ ಕಟೀಲ್ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಲಾಂಛನವನ್ನು ಅನಾವರಣಗೊಳಿಸಿದರು.

Advertisement
Advertisement

ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿವಪ್ರಸಾದ್ ಆಚಾರ್ಯ ಪುತ್ತೂರು ರವರು ಈ ಲಾಂಛನವನ್ನು ವೃತಾಧಾರಿಯಾಗಿ 10 ದಿನ ವ್ಯಯಿಸಿ ಕೈಯಲ್ಲೇ ಬಿಡಿಸಿದ್ದಾರೆ. ತನ್ನ 5ನೇ ವರ್ಷದಲ್ಲಿ ಕೃಷ್ಣ ಜನ್ಮಾಷ್ಠಮಿಗೆ ಬಿಡಿಸಿದ ಕೃಷ್ಣನ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿಯನ್ನು ಆಗಿನ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರಿಂದ ಪಡೆದ ಇವರು, ಇದೇ ಚಿತ್ರಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯನ್ನೂ ಗಳಿಸಿದ್ದರು. ತನ್ನ ಅಪ್ರತಿಮ ಚಿತ್ರ ಕಲಾ ಕೌಶಲ್ಯಕ್ಕಾಗಿ ಹಲವಾರು ರಾಷ್ಟ್ರೀಯ ಪ್ರಶಸ್ತಿ, ಜಪಾನಿನ ಮಿಟ್‌ಸುಭಾಷಿ ಮತ್ತು ಯುನೆಸ್ಕೋ ಗ್ರಾಂಡ್ ಪ್ರಿಕ್ಸ್ ಪುರಸ್ಕಾರ ಸೇರಿದಂತೆ 15 ರಾಷ್ಟ್ರೀಯ ಪುರಸ್ಕಾರ, 5 ಅಂತರಾಷ್ಟ್ರೀಯ ಪ್ರಶಸ್ತಿಯೊಂದಿಗೆ 250ಕ್ಕೂ ಅಧಿಕ ಪುರಸ್ಕಾರಗಳನ್ನು ಪಡೆದಿದ್ದಾರೆ. ಇಂತಹ ಅಪ್ರತಿಮ ಕಲಾವಿದ ಕುಕ್ಕೆ ಸುಬ್ರಹ್ಮಣ್ಯನ ಭಕ್ತನಾಗಿದ್ದು ಚಿತ್ರವನ್ನು ವೃತಾಧಾರಿಯಾಗಿಯೇ ಬಿಡಿಸಿದ್ದರು. ಅಲ್ಲದೆ ಅದರಲ್ಲಿನ ವ್ಯಾಖ್ಯೆಗಳ ಮತ್ತು ಹೊರಭಾಗದ ತಿದ್ದುಪಡಿಯ ಸಮಯದಲ್ಲೂ ವೃತವಿಲ್ಲದೆ ಚಿತ್ರವನ್ನು ಮುಟ್ಟುತ್ತಿರಲಿಲ್ಲ ಎನ್ನುವುದು ಇವರ ಭಕ್ತಿಗೆ ಹಿಡಿದ ಕೈಗನ್ನಡಿಯಾಗಿದೆ.

Advertisement

ಶ್ರೀ ದೇವರ ಉತ್ಸವ ಮೂರ್ತಿಯನ್ನು ಹೋಲುವ ಏಳು ಹೆಡೆ ನಾಗರಾಜನ ನಡುವೆ ಷಣ್ಮುಖ ವಿರಾಜಮಾನನಾಗಿರುವ ರಜತ ವರ್ಣದ ಚಿತ್ರವು ಲಾಂಛನದ ಮಧ್ಯ ಭಾಗವನ್ನು ಅಲಂಕರಿಸಿದೆ. ಕೆಳ ಭಾಗದಲ್ಲಿ “ಅಜೇಯೋಯಂ ವಿಶ್ವಸ್ಯ” ಎಂಬ ವ್ಯಾಖ್ಯೆಯನ್ನು ಕೆತ್ತಲಾಗಿದೆ. ತಾರಕನ ಸಂಹಾರ ಮಾಡಿದ ದೇವಸೇನಾಪತಿಯು ಸೋಲನ್ನರಿಯದ ವಿಶ್ವದೊಡೆಯ ಮತ್ತು ವಿಶ್ವದಲ್ಲಿಯೇ ಜಯಿಸಲಾಗದ ಶಕ್ತಿ ಎಂಬ ಅರ್ಥವನ್ನು ಈ ವ್ಯಾಖ್ಯೆ ಪ್ರತಿಬಿಂಬಿಸುತ್ತದೆ.

ವ್ಯಾಖ್ಯೆಯ ಇಕ್ಕೆಲದಲ್ಲಿ ಷಣ್ಮುಖನ ವಾಹನವಾದ ನವಿಲಿನ ಗರಿಯನ್ನು ಚಿತ್ರೀಕರಿಸಲಾಗಿದೆ. ಅಲ್ಲದೆ ಲಾಂಛನದ ಸುತ್ತಲೂ ಕನ್ನಡ, ಹಿಂದಿ ಮತ್ತು ಇಂಗ್ಲೀಷ್‌ನಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಎಂಬ ಕೆತ್ತನೆ ಇದೆ. ಮುಂದೆ ರಥಬೀದಿಯಲ್ಲಿ ನಿರ್ಮಿತವಾಗುವ ಪಾರಂಪರಿಕ ಕಲ್ಲಿನ ಕಟ್ಟಡದಲ್ಲಿ ಲಾಂಛನವನ್ನು ಕಲ್ಲಿನಿಂದ ಕೆತ್ತನೆ ಮಾಡಿ ಅನಾವರಣಗೊಳಿಸಲು ಆಡಳಿತ ಮಂಡಳಿಯು ಚಿಂತನೆ ನಡೆಸಿದೆ. ದೇವಳದ ವೆಬ್‌ಸೈಟ್‌ನಲ್ಲಿ ಇನ್ನು ಮುಂದೆ ಈ ಲಾಂಛನವು ಪ್ರಧಾನವಾಗಿ ಗೋಚರಿಸಲಿದೆ.

Advertisement
Previous Post

ಅಳಿಕೆ: ಮನೆಗೆ ಸಿಡಿಲು ಬಡಿದು ಮೂವರಿಗೆ ಗಾಯ:; ವಿದ್ಯುತ್ ಉಪಕರಣಗಳಿಗೆ ಹಾನಿ, ಗೋಡೆಯಲ್ಲಿ ಬಿರುಕು

Next Post

ಮಂಗಳೂರು: ಬಿಜೆಪಿ ಮುಖಂಡ, ಮ್ಯಾಗ್ನಮ್ ಇಂಟರ್‌ಗ್ರಾಫಿಕ್ಸ್ ಜಾಹೀರಾತು ಸಂಸ್ಥೆ ಸ್ಥಾಪಕ ಸುಧೀರ್ ಘಾಟೆ ನಿಧನ

OtherNews

(ಆ.19) ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 24ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮ
ಪುತ್ತೂರು

(ಆ.19) ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 24ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮ

August 18, 2022
(ಆ.19) ಹಿಂ.ಜಾ.ವೇ. ವತಿಯಿಂದ ಈಶ್ವರಮಂಗಲದಲ್ಲಿ ‘ಮೊಸರು ಕುಡಿಕೆ ಉತ್ಸವ 2022’
ಧಾರ್ಮಿಕ

(ಆ.19) ಹಿಂ.ಜಾ.ವೇ. ವತಿಯಿಂದ ಈಶ್ವರಮಂಗಲದಲ್ಲಿ ‘ಮೊಸರು ಕುಡಿಕೆ ಉತ್ಸವ 2022’

August 18, 2022
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷರಾಗಿ ಮೊಹಮ್ಮದ್ ಫಾರೂಕ್ ನೇಮಕ
ಪುತ್ತೂರು

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷರಾಗಿ ಮೊಹಮ್ಮದ್ ಫಾರೂಕ್ ನೇಮಕ

August 18, 2022
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಉಪ್ಪಿನಂಗಡಿ: ನಿಲ್ಲಿಸಿದ್ದ ಹಿಟಾಚಿಯ ಮೂರು ಬ್ಯಾಟರಿ, 400ಲೀ. ಡೀಸೆಲ್ ಕಳವು: ಪ್ರಕರಣ ದಾಖಲು..!!

August 18, 2022
ವಿವೇಕಾನಂದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ತಯಾರಿಸಿದ ಯೋಜನಾ ಪ್ರಬಂಧಕ್ಕೆ ವರ್ಷದ ಅತ್ಯುತ್ತಮ ಪ್ರಾಜೆಕ್ಟ್ ಪ್ರಶಸ್ತಿ
ಪುತ್ತೂರು

ವಿವೇಕಾನಂದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ತಯಾರಿಸಿದ ಯೋಜನಾ ಪ್ರಬಂಧಕ್ಕೆ ವರ್ಷದ ಅತ್ಯುತ್ತಮ ಪ್ರಾಜೆಕ್ಟ್ ಪ್ರಶಸ್ತಿ

August 18, 2022
ಮತ್ತೆ ಏರಿಕೆಯತ್ತ‌ ಅಡಿಕೆ ಧಾರಣೆ:; ಗಣೇಶ ಚತುರ್ಥಿ ಬಳಿಕ ಮತ್ತಷ್ಟು ಏರುವ ನಿರೀಕ್ಷೆ
ಪುತ್ತೂರು

ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ: ಐನೂರರ ಗಡಿಗೆ ಇನ್ನೆರೆ‌ಡೇ ಗೇಣು ಬಾಕಿ..!!

August 18, 2022

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

ಪುತ್ತೂರು: ಸರಕಾರಿ ಆಸ್ಪತ್ರೆಯ ಖ್ಯಾತ ಹೆರಿಗೆ ತಜ್ಞ ಡಾ.ಸಂದೀಪ್ ನಿಧನ

August 28, 2021
ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

ಪುತ್ತೂರು: ಎರಡು ವರ್ಷಗಳ ಹಿಂದೆ ನಡೆದ ಹಿಂ.ಜಾ.ವೇ. ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಆರೋಪಿ ಚರಣ್ ರಾಜ್ ನ ಮರ್ಡರ್..!!!

July 8, 2022
ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರ ತಿರುಗಾಟ:; ಹಿಂ.ಜಾ. ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

August 26, 2021
(ಆ.19) ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 24ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮ

(ಆ.19) ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 24ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮ

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
(ಆ.19) ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 24ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮ

(ಆ.19) ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 24ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮ

August 18, 2022
ಮೇನಾಲ: ವಿವಾದಿತ ಜಾಗದಲ್ಲಿ ವಾಹನ ಪಾರ್ಕಿಂಗ್ ನೆಪದಲ್ಲಿ ಅಗೆತ: ತೀರ್ಪು ಬರುವವರೆಗೂ ಯಥಾ ಸ್ಥಿತಿ ಕಾಪಾಡುವಂತೆ ಸೂಚಿಸಿದ ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖೆ

ಮೇನಾಲ: ವಿವಾದಿತ ಜಾಗದಲ್ಲಿ ವಾಹನ ಪಾರ್ಕಿಂಗ್ ನೆಪದಲ್ಲಿ ಅಗೆತ: ತೀರ್ಪು ಬರುವವರೆಗೂ ಯಥಾ ಸ್ಥಿತಿ ಕಾಪಾಡುವಂತೆ ಸೂಚಿಸಿದ ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖೆ

August 18, 2022
ವಿಟ್ಲ: ಓಂ ಶ್ರೀ ಫ್ರೆಂಡ್ಸ್ ಯೋಗೀಶ್ವರ ಮಠ ವತಿಯಿಂದ 75 ನೇ ಸ್ವಾತಂತ್ರೋತ್ಸವ ಹಾಗೂ  ಕೆಸರ್ಡೊಂಜಿ ದಿನ

ವಿಟ್ಲ: ಓಂ ಶ್ರೀ ಫ್ರೆಂಡ್ಸ್ ಯೋಗೀಶ್ವರ ಮಠ ವತಿಯಿಂದ 75 ನೇ ಸ್ವಾತಂತ್ರೋತ್ಸವ ಹಾಗೂ ಕೆಸರ್ಡೊಂಜಿ ದಿನ

August 18, 2022
ಯಕ್ಷಗಾನ ಕಲಾವಿದ ಶಂಭು ಕುಮಾರ್ ನೇಣು ಬಿಗಿದು ಆತ್ಮಹತ್ಯೆ..!!

ಯಕ್ಷಗಾನ ಕಲಾವಿದ ಶಂಭು ಕುಮಾರ್ ನೇಣು ಬಿಗಿದು ಆತ್ಮಹತ್ಯೆ..!!

August 18, 2022

Recent News

(ಆ.19) ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 24ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮ

(ಆ.19) ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 24ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮ

August 18, 2022
ಮೇನಾಲ: ವಿವಾದಿತ ಜಾಗದಲ್ಲಿ ವಾಹನ ಪಾರ್ಕಿಂಗ್ ನೆಪದಲ್ಲಿ ಅಗೆತ: ತೀರ್ಪು ಬರುವವರೆಗೂ ಯಥಾ ಸ್ಥಿತಿ ಕಾಪಾಡುವಂತೆ ಸೂಚಿಸಿದ ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖೆ

ಮೇನಾಲ: ವಿವಾದಿತ ಜಾಗದಲ್ಲಿ ವಾಹನ ಪಾರ್ಕಿಂಗ್ ನೆಪದಲ್ಲಿ ಅಗೆತ: ತೀರ್ಪು ಬರುವವರೆಗೂ ಯಥಾ ಸ್ಥಿತಿ ಕಾಪಾಡುವಂತೆ ಸೂಚಿಸಿದ ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖೆ

August 18, 2022
ವಿಟ್ಲ: ಓಂ ಶ್ರೀ ಫ್ರೆಂಡ್ಸ್ ಯೋಗೀಶ್ವರ ಮಠ ವತಿಯಿಂದ 75 ನೇ ಸ್ವಾತಂತ್ರೋತ್ಸವ ಹಾಗೂ  ಕೆಸರ್ಡೊಂಜಿ ದಿನ

ವಿಟ್ಲ: ಓಂ ಶ್ರೀ ಫ್ರೆಂಡ್ಸ್ ಯೋಗೀಶ್ವರ ಮಠ ವತಿಯಿಂದ 75 ನೇ ಸ್ವಾತಂತ್ರೋತ್ಸವ ಹಾಗೂ ಕೆಸರ್ಡೊಂಜಿ ದಿನ

August 18, 2022
ಯಕ್ಷಗಾನ ಕಲಾವಿದ ಶಂಭು ಕುಮಾರ್ ನೇಣು ಬಿಗಿದು ಆತ್ಮಹತ್ಯೆ..!!

ಯಕ್ಷಗಾನ ಕಲಾವಿದ ಶಂಭು ಕುಮಾರ್ ನೇಣು ಬಿಗಿದು ಆತ್ಮಹತ್ಯೆ..!!

August 18, 2022
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Swagath Building,
Near Aruna Theatre, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page