Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಮಹಿಳೆ ಆತ್ಮಹತ್ಯೆ..!!

    ವಿಟ್ಲ: ಮಹಿಳೆ ಆತ್ಮಹತ್ಯೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಉಪ್ಪಿನಂಗಡಿ: ಅಕ್ರಮ ಮರಳು ದಾಸ್ತಾನು: ಪ್ರಕರಣ ದಾಖಲು..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಹಲ್ಲೆ: ಕಾರು ಚಾಲಕನ ವಿರುದ್ಧ ದೂರು..!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು :ಮದುವೆ ದಿಬ್ಬಣದ ಬಸ್‌ಗೆ ರಿಕ್ಷಾ ಅಡ್ಡವಿಟ್ಟು ಬಸ್ ಚಾಲಕನಿಗೆ ಹಲ್ಲೆ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಬಾರ್ ನಲ್ಲಿ ಮದ್ಯ ಸೇವಿಸಿ ಬಿಲ್ ಕೊಡದೆ ಗಲಾಟೆ: ಠಾಣೆಗೆ ದೂರು..!!

    ಅನಾರೋಗ್ಯದ ಹಿನ್ನಲೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ಅನಾರೋಗ್ಯದ ಹಿನ್ನಲೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಮಹಿಳೆ ಆತ್ಮಹತ್ಯೆ..!!

    ವಿಟ್ಲ: ಮಹಿಳೆ ಆತ್ಮಹತ್ಯೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಉಪ್ಪಿನಂಗಡಿ: ಅಕ್ರಮ ಮರಳು ದಾಸ್ತಾನು: ಪ್ರಕರಣ ದಾಖಲು..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಹಲ್ಲೆ: ಕಾರು ಚಾಲಕನ ವಿರುದ್ಧ ದೂರು..!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು :ಮದುವೆ ದಿಬ್ಬಣದ ಬಸ್‌ಗೆ ರಿಕ್ಷಾ ಅಡ್ಡವಿಟ್ಟು ಬಸ್ ಚಾಲಕನಿಗೆ ಹಲ್ಲೆ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಬಾರ್ ನಲ್ಲಿ ಮದ್ಯ ಸೇವಿಸಿ ಬಿಲ್ ಕೊಡದೆ ಗಲಾಟೆ: ಠಾಣೆಗೆ ದೂರು..!!

    ಅನಾರೋಗ್ಯದ ಹಿನ್ನಲೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ಅನಾರೋಗ್ಯದ ಹಿನ್ನಲೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್

ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ ಉದ್ಘಾಟನೆ, ರಸ್ತೆ ನಿಯಮಗಳನ್ನು ಪಾಲಿಸಿ – ಡಾ|| ಚೂಂತಾರು

January 22, 2021
in ನ್ಯೂಸ್, ಬಂಟ್ವಾಳ
0
ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ ಉದ್ಘಾಟನೆ, ರಸ್ತೆ ನಿಯಮಗಳನ್ನು ಪಾಲಿಸಿ – ಡಾ|| ಚೂಂತಾರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂನಿಯತ್ತಾಗಿ ಮತ್ತು ಪರಿಪೂರ್ಣವಾಗಿ ಅನುಸರಿಸಬೇಕು.ರಸ್ತೆಗಳಲ್ಲಿ ವಾಹನ ಚಾಲನೆ ಮಾಡುವಾಗ ಸಾಮಾನ್ಯ ರಸ್ತೆಪ್ರಜ್ಞೆ ಬೆಳೆಸಿಕೊಳ್ಳಬೇಕು. ಹೆಚ್ಚಿನ ಎಲ್ಲಾ ರಸ್ತೆ ಅಪಘಾತಗಳು ಮದ್ಯಪಾನ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಉಂಟಾಗುತ್ತದೆ.

Advertisement
Advertisement

ಈ ನಿಟ್ಟಿನಲ್ಲಿ ಜನರಲ್ಲಿ ರಸ್ತೆ ನಿಯಮಗಳಬಗ್ಗೆ ಜಾಗೃತಿ ಮೂಡಿಸಬೇಕಾದ ಅನಿವಾಯ್ಯತೆ ಇದೆ ಎಂದುದ.ಕ. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ||ಮುರಲೀ ಮೋಹನ್ ಚೂಂತಾರು ಅಭಿಪ್ರಾಯ ಪಟ್ಟರು.ಶುಕ್ರವಾರದಂದು ಜಿಲ್ಲಾ ಗೃಹರಕ್ಷಕ ದಳದ ಕಛೇರಿಮೇರಿಹಿಲ್ ಇಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ ಮತ್ತುತಿಂಗಳು ಇದರ ಅಂಗವಾಗಿ ದ.ಕ. ಜಿಲ್ಲಾ ಗೃಹರಕ್ಷಕ ದಳ,ಪೌರರಕ್ಷಣಾ ದಳ, ಲಯನ್ಸ್ ಕ್ಲಬ್ ಮೆಟ್ರೋಗೋಲ್ ಮತ್ತುಲಯನ್ಸ್ ಕ್ಲಬ್ ಮಂಗಳೂರು ತ್ರಿವೇಣಿ ಇದರ ಸಂಯುಕ್ತಆಶ್ರಯದಲ್ಲಿ ರಸ್ತೆ ಸುರಕ್ಷಾ ಅಭಿಯಾನ ಇದರ ಉದ್ಘಾಟನಾಸಮಾರಂಭ ನಡೆಯಿತು.

ರಸ್ತೆ ಸುರಕ್ಷಾ ನಿಯಮಗಳನ್ನು ಎಚ್ಚರಿಸುವ ಸುಮಾರು೫೦೦೦ ಕರಪತ್ರಗಳನ್ನು ನಗರದೆಲ್ಲೆಡೆ ಹಂಚುವಉದ್ದೇಶದಿಂದ ಇದೇ ಸಂದರ್ಭದಲ್ಲಿ ಬಿಡುಗಡೆಮಾಡಲಾಯಿತು. ಕರಪತ್ರ ಬಿಡುಗಡೆ ಮಾಡಿ ಮಾತನಾಡಿದಶ್ರೀ ಜೆ.ಕೆ. ಹರಿಪ್ರಸಾದ್ ಇವರು ಮಾತನಾಡಿ ರಸ್ತೆ ಸುರಕ್ಷತಾನಿಯಮವನ್ನು ಅನುಷ್ಠಾನಕ್ಕೆ ತರುವಲ್ಲಿ ಗೃಹರಕ್ಷಕರ ಪಾತ್ರಬಹಳ ಮಹತ್ವದ್ದಾಗಿದೆ ಎಂದರು.

Advertisement

ಇದೇ ಸಂದರ್ಭದಲ್ಲಿಶಾಲಿನಿ ಸುವರ್ಣ ಅಧ್ಯಕ್ಷರು, ಮಂಗಳೂರು, ತ್ರಿವೇಣಿ, ಶಿಲ್ಪಮತ್ತು ಮೀರಾ ಲಯನ್ಸ್ ಕ್ಲಬ್ ತ್ರಿವೇಣಿ ಸದಸ್ಯರು, ರಂಜಿತ್ಶೆಟ್ಟಿ, ಲಯನ್ಸ್ ಮೆಟ್ರೋಗೋಲ್ ಮೆಂಬರ್ಉಪಸ್ಥಿತರಿದ್ದರು. ಕಛೇರಿ ಸಿಬ್ಬಂದಿಗಳಾದ ರತ್ನಾಕರ್,ಅನಿತಾ ಉಪಸ್ಥಿತರಿದ್ದರು. ಹಿರಿಯ ಗೃಹರಕ್ಷಕರಾದ ಸುನಿಲ್ಕುಮಾರ್, ದಿವಾಕರ್, ಮಹೇಶ್, ರಾಜಶ್ರೀ, ಸುನಿಲ್ಪೂಜಾರಿ, ಶಿವಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.ಗೃಹರಕ್ಷಕರಾದ ರಕ್ಷಿತ್ ಅಡಪ್ಪ ಇವರು ವಂದಿಸಿದರು.ಸುಮಾರು 30 ಮಂದಿ ಗೃಹರಕ್ಷಕರು ಉಪಸ್ಥಿತರಿದ್ದರು.

Previous Post

ಹೀರೋ ಫ್ರೇಮಲ್ಲಿ ಮಿಂಚಲಿರುವ ಸಿಂಗರ್ ಸಂಚಿತ್- ಸಖತ್ ವೈರಲ್ ಆಯ್ತು ಹಾಟ್ ಸಿನಿ ಸೀನ್..

Next Post

ಕಾರ್ಕಳ: ಅಮಲು ಭರಿಸಿ ವಿದ್ಯಾರ್ಥಿನಿಯ ಅತ್ಯಾಚಾರ – ಆರೋಪಿ ಉಪ್ಪಿನಂಗಡಿಯ ಪ್ರಾಣೇಶ್ ಬಂಧನ

OtherNews

ವಿಟ್ಲ: ಮಹಿಳೆ ಆತ್ಮಹತ್ಯೆ..!!
Featured

ವಿಟ್ಲ: ಮಹಿಳೆ ಆತ್ಮಹತ್ಯೆ..!!

May 8, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಪುತ್ತೂರು

ಉಪ್ಪಿನಂಗಡಿ: ಅಕ್ರಮ ಮರಳು ದಾಸ್ತಾನು: ಪ್ರಕರಣ ದಾಖಲು..!!

May 8, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
ಕ್ರೈಮ್

ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಹಲ್ಲೆ: ಕಾರು ಚಾಲಕನ ವಿರುದ್ಧ ದೂರು..!

May 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು :ಮದುವೆ ದಿಬ್ಬಣದ ಬಸ್‌ಗೆ ರಿಕ್ಷಾ ಅಡ್ಡವಿಟ್ಟು ಬಸ್ ಚಾಲಕನಿಗೆ ಹಲ್ಲೆ : ಪ್ರಕರಣ ದಾಖಲು..!!

May 8, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಬಾರ್ ನಲ್ಲಿ ಮದ್ಯ ಸೇವಿಸಿ ಬಿಲ್ ಕೊಡದೆ ಗಲಾಟೆ: ಠಾಣೆಗೆ ದೂರು..!!

May 8, 2026
ಅನಾರೋಗ್ಯದ ಹಿನ್ನಲೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!
ಕ್ರೈಮ್

ಅನಾರೋಗ್ಯದ ಹಿನ್ನಲೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

May 8, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಮಹಿಳೆ ಆತ್ಮಹತ್ಯೆ..!!

ವಿಟ್ಲ: ಮಹಿಳೆ ಆತ್ಮಹತ್ಯೆ..!!

May 8, 2026
ಹಿಂದು ಮಹಿಳೆಯರು, ಮಕ್ಕಳನ್ನು ಕೂಡಿಟ್ಟು ಮತಾಂತರ ಯತ್ನ ಆರೋಪ : ಮನೆಯೊಂದಕ್ಕೆ ಪೊಲೀಸ್ ದಾಳಿ..!

ಹಿಂದು ಮಹಿಳೆಯರು, ಮಕ್ಕಳನ್ನು ಕೂಡಿಟ್ಟು ಮತಾಂತರ ಯತ್ನ ಆರೋಪ : ಮನೆಯೊಂದಕ್ಕೆ ಪೊಲೀಸ್ ದಾಳಿ..!

May 8, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಉಪ್ಪಿನಂಗಡಿ: ಅಕ್ರಮ ಮರಳು ದಾಸ್ತಾನು: ಪ್ರಕರಣ ದಾಖಲು..!!

May 8, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಹಲ್ಲೆ: ಕಾರು ಚಾಲಕನ ವಿರುದ್ಧ ದೂರು..!

May 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.