Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೋಡುಗೆ…!!

    ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೋಡುಗೆ…!!

    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

    ಸವಣೂರು – ಅನಿತಾ ಲಕ್ಷ್ಮಣ ಗೌಡ ಕೆಡೆಂಜಿ ಇವರಿಗೆ ಗುರುವಂದನೆ, ಗೌರವಾರ್ಪಣೆ…!!

    ಸವಣೂರು – ಅನಿತಾ ಲಕ್ಷ್ಮಣ ಗೌಡ ಕೆಡೆಂಜಿ ಇವರಿಗೆ ಗುರುವಂದನೆ, ಗೌರವಾರ್ಪಣೆ…!!

    ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಡಿಸ್ಕೌಂಟ್ ಸೇಲ್ ಜು.12 ರಿಂದ ರಾಧಾ’ಸ್ ನಲ್ಲಿ ಪ್ರಾರಂಭ..!!

    ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಡಿಸ್ಕೌಂಟ್ ಸೇಲ್ ಜು.12 ರಿಂದ ರಾಧಾ’ಸ್ ನಲ್ಲಿ ಪ್ರಾರಂಭ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ…!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ…!!

    ಶಾಸಕರಿಂದ ಪ್ರಚೋದನಕಾರಿ ಹೇಳಿಕೆ – ಹಿಂಜಾವೆಯಿoದ ದೂರು..!!

    ಶಾಸಕರಿಂದ ಪ್ರಚೋದನಕಾರಿ ಹೇಳಿಕೆ – ಹಿಂಜಾವೆಯಿoದ ದೂರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೋಡುಗೆ…!!

    ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೋಡುಗೆ…!!

    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

    ಸವಣೂರು – ಅನಿತಾ ಲಕ್ಷ್ಮಣ ಗೌಡ ಕೆಡೆಂಜಿ ಇವರಿಗೆ ಗುರುವಂದನೆ, ಗೌರವಾರ್ಪಣೆ…!!

    ಸವಣೂರು – ಅನಿತಾ ಲಕ್ಷ್ಮಣ ಗೌಡ ಕೆಡೆಂಜಿ ಇವರಿಗೆ ಗುರುವಂದನೆ, ಗೌರವಾರ್ಪಣೆ…!!

    ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಡಿಸ್ಕೌಂಟ್ ಸೇಲ್ ಜು.12 ರಿಂದ ರಾಧಾ’ಸ್ ನಲ್ಲಿ ಪ್ರಾರಂಭ..!!

    ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಡಿಸ್ಕೌಂಟ್ ಸೇಲ್ ಜು.12 ರಿಂದ ರಾಧಾ’ಸ್ ನಲ್ಲಿ ಪ್ರಾರಂಭ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ…!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ…!!

    ಶಾಸಕರಿಂದ ಪ್ರಚೋದನಕಾರಿ ಹೇಳಿಕೆ – ಹಿಂಜಾವೆಯಿoದ ದೂರು..!!

    ಶಾಸಕರಿಂದ ಪ್ರಚೋದನಕಾರಿ ಹೇಳಿಕೆ – ಹಿಂಜಾವೆಯಿoದ ದೂರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಬೆಂಗಳೂರು ಏರ್ ಪೋರ್ಟ್ ಬಳಿ ನಡೆಯಿತು ದೇಶಾಭಿಮಾನವನ್ನು ಪ್ರತಿನಿಧಿಸುವ ಘಟನೆ:; ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ ‘ಯೋಧನಿಗೆ ಬಾಲಕ ಮಾಡಿದ ಸೆಲ್ಯೂಟ್’

October 25, 2021
in ರಾಜ್ಯ
0
ಬೆಂಗಳೂರು ಏರ್ ಪೋರ್ಟ್ ಬಳಿ ನಡೆಯಿತು ದೇಶಾಭಿಮಾನವನ್ನು ಪ್ರತಿನಿಧಿಸುವ ಘಟನೆ:; ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ ‘ಯೋಧನಿಗೆ ಬಾಲಕ ಮಾಡಿದ ಸೆಲ್ಯೂಟ್’
Share on WhatsAppShare on FacebookShare on Twitter
Advertisement
Advertisement
Advertisement

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವು ದೃಶ್ಯಗಳು ನಮಗೆ ಬಹಳ ಆಪ್ತವಾಗಿ ಬಿಡುತ್ತವೆ. ಎಷ್ಟೆಂದರೇ ಪದೇ ಪದೇ ಆ ದೃಶ್ಯವನ್ನೇ ನೋಡಿ ಆನಂದ ಪಡುತ್ತೇವೆ. ಇದೀಗ ಕೂಡ ಅಂತಹದೇ ದೃಶ್ಯವೊಂದು ಭಾರೀ ವೈರಲ್ ಆಗುತ್ತಿದ್ದು, ನೆಟ್ಟಿಗರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಮವಸ್ತ್ರದಲ್ಲಿರುವ ಅರೆಸೇನಾ ಪಡೆಗೆ ಅರ್ಜುನ್ ಎಂಎಸ್ ಎಂಬುವವರ ಪುಟಾಣಿ ಮಗ ‘ವೀರ್’ ಸೆಲ್ಯೂಟ್ ಮಾಡಿರುವ ದೃಶ್ಯ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ವಿಡಿಯೋವನ್ನು ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ‘”ಕೆಲವರು ಚಿಕ್ಕ ವಯಸ್ಸಿನಲ್ಲಿಯೇ ಸೈನಿಕರನ್ನು ಗೌರವಿಸುವುದು ಮತ್ತು ದೇಶಪ್ರೇಮವನ್ನು ಮೈಗೂಡಿಸಿಕೊಂಡಿರುತ್ತಾರೆ” ಎಂದು ಅಡಿಬರಹ ಬರೆದಿದ್ದಾರೆ.

Advertisement
Advertisement

ರಾಜೀವ್ ಅವರ ಟ್ವೀಟ್ ಗೆ ರಿಯಾಕ್ಟ್ ಮಾಡಿರುವ ಅರ್ಜುನ್ ಎಂಎಸ್ “ಈ ದೃಶ್ಯವನ್ನು ಹಂಚಿಕೊಂಡಿರುವುದಕ್ಕೆ ಧನ್ಯವಾದಗಳು ಸರ್. ನನ್ನ ಮಗ ವೀರ್ ಬಹಳ ಸಂತೋಷಪಟ್ಟಿದ್ದಾನೆ” ಎಂದು ಹೇಳಿದ್ದಾರೆ.

Thank you for sharing my son Veer's video ❤️🙏😇 @jhbhis 🙏 https://t.co/LmbsVBQ5Sw

— Arjun MS 🇮🇳 (@iamArjunMS) October 25, 2021

Advertisement
Previous Post

ಪುತ್ತೂರು: ಮಹಿಳಾ ಕಾಂಗ್ರೆಸ್ ಮಾಸಿಕ ಸಭೆ:; ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Next Post

ಬೆಳ್ಳಾರೆ: ಪುಟಾಣಿಗಳ ರಸ್ತೆ ದುರಸ್ಥಿ ಕಾರ್ಯದ ಫಲಶ್ರುತಿ:; ಮಂಡೇಪು ಕೆಸರುಮಯವಾದ ರಸ್ತೆಗೆ ನ್ಯಾಯಾಧೀಶರ ಭೇಟಿ, ಸಂಜೆಯೊಳಗೆ ದುರಸ್ಥಿಗೆ ಆದೇಶ

OtherNews

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025
ಹೃದಯ ವಿದ್ರಾವಕ ಘಟನೆ; 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ
ನಿಧನ

ಹೃದಯ ವಿದ್ರಾವಕ ಘಟನೆ; 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ

March 5, 2025
ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!
ಪುತ್ತೂರು

ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!

February 8, 2025

Leave a Reply Cancel reply

Your email address will not be published. Required fields are marked *

Recent News

ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೋಡುಗೆ…!!

ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೋಡುಗೆ…!!

July 10, 2025
ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

July 10, 2025
ಸವಣೂರು – ಅನಿತಾ ಲಕ್ಷ್ಮಣ ಗೌಡ ಕೆಡೆಂಜಿ ಇವರಿಗೆ ಗುರುವಂದನೆ, ಗೌರವಾರ್ಪಣೆ…!!

ಸವಣೂರು – ಅನಿತಾ ಲಕ್ಷ್ಮಣ ಗೌಡ ಕೆಡೆಂಜಿ ಇವರಿಗೆ ಗುರುವಂದನೆ, ಗೌರವಾರ್ಪಣೆ…!!

July 10, 2025
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಡಿಸ್ಕೌಂಟ್ ಸೇಲ್ ಜು.12 ರಿಂದ ರಾಧಾ’ಸ್ ನಲ್ಲಿ ಪ್ರಾರಂಭ..!!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಡಿಸ್ಕೌಂಟ್ ಸೇಲ್ ಜು.12 ರಿಂದ ರಾಧಾ’ಸ್ ನಲ್ಲಿ ಪ್ರಾರಂಭ..!!

July 10, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page