Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಬೆಳ್ಳಾರೆ: ಪುಟಾಣಿಗಳ ರಸ್ತೆ ದುರಸ್ಥಿ ಕಾರ್ಯದ ಫಲಶ್ರುತಿ:; ಮಂಡೇಪು ಕೆಸರುಮಯವಾದ ರಸ್ತೆಗೆ ನ್ಯಾಯಾಧೀಶರ ಭೇಟಿ, ಸಂಜೆಯೊಳಗೆ ದುರಸ್ಥಿಗೆ ಆದೇಶ

October 25, 2021
in ಪುತ್ತೂರು
0
ಬೆಳ್ಳಾರೆ: ಪುಟಾಣಿಗಳ ರಸ್ತೆ ದುರಸ್ಥಿ ಕಾರ್ಯದ ಫಲಶ್ರುತಿ:; ಮಂಡೇಪು ಕೆಸರುಮಯವಾದ ರಸ್ತೆಗೆ ನ್ಯಾಯಾಧೀಶರ ಭೇಟಿ, ಸಂಜೆಯೊಳಗೆ ದುರಸ್ಥಿಗೆ ಆದೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ಳಾರೆ: 2ನೇ ತರಗತಿಯ ಪುಟಾಣಿಗಳು ತಾವೇ ಹಾರೆ ಹಿಡಿದು ಕೆಸರನ್ನು ಬದಿಗೆ ಸರಿಸಿದ ಘಟನೆ ಬೆಳ್ಳಾರೆ ಗ್ರಾಮದ ಮೂಡಾಯಿ ತೋಟ ಮಂಡೇಪು ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದ್ದು, ಈ ವರದಿ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಜಾಗೃತಿಗೆ ಕಾರಣವಾಗಿದೆ.

Advertisement
Advertisement
Advertisement

ಪಂಚಾಯತ್ ಅಧಿಕಾರಿಗಳಲ್ಲದೆ ಸುಳ್ಯದ ನ್ಯಾಯಾಧೀಶರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಜೆಯ ಒಳಗೆ ಈ ರಸ್ತೆಯು ಕೆಸರು ನಿವಾರಿಸಬೇಕೆಂದು ಆದೇಶಿಸಿದ್ದಾರೆ.

ಬೆಳ್ಳಾರೆಯಿಂದ ಮುಡಾಯಿ ತೋಟದ ಕಡೆಗೆ ಹೋಗುವ ರಸ್ತೆ ಮಂಡೇಪು ಎಂಬಲ್ಲಿ ತೀರಾ ಕೆಸರುಮಯವಾಗಿತ್ತು. ಶಾಲೆ ಆರಂಭವಾಗುವ ಹಿನ್ನೆಲೆಯಲ್ಲಿ ಸ್ಥಳೀಯ ಇಬ್ಬರು ಮಕ್ಕಳು ಅವರ ಪೋಷಕರ ಜೊತೆ ಸೇರಿ ರಸ್ತೆಯ ಕೆಸರು ನಿವಾರಿಸುವ ಶ್ರಮದಾನದಲ್ಲಿ ಭಾಗಿಯಾಗಿದ್ದರು. ಮಕ್ಕಳ ಈ ಕಾರ್ಯ ಫೋಟೊ ಸಹಿತ ಹಲವು ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

Advertisement

ನಿನ್ನೆ ರಾತ್ರಿಯೇ ಇದನ್ನು ಗಮನಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಳ್ಯ ತಾಪಂ ಇ.ಒ. ರವರಿಗೆ ಸೂಚನೆ ನೀಡಿದ ಮೇರೆಗೆ ತಾಪಂ ಇಒ ಬೆಳ್ಳಾರೆ ಗ್ರಾ ಪಂ ಪಿಡಿಒ ರವರಿಗೆ ದುರಸ್ತಿಗೆ ನಿರ್ದೇಶನ ನೀಡಿದ್ದರು. ಅದರಂತೆ ಪಿಡಿಒ ಸ್ಥಳ ಪರಿಶೀಲನೆ ನಡೆಸಿದ್ದರು. ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ರಸ್ತೆಯನ್ನು ಮಕ್ಕಳು ದುರಸ್ತಿ ಪಡಿಸುತ್ತಿರುವ ವರದಿಯನ್ನು ಗಮನಿಸಿದ ಸುಳ್ಯದ ಹಿರಿಯ ಸಿವಿಲ್ ನ್ಯಾಯಾಲಯ ನ್ಯಾಯಾಧೀಶರಾದ ಸೋಮಶೇಖರ್ ಅವರು, ಎಪಿಪಿ ಮತ್ತು ಬೆಳ್ಳಾರೆ ಎಸೈಯವರ ಜೊತೆಗೆ ಸ್ಥಳಕ್ಕೆ ಭೇಟಿ ನೀಡಿದರು.

Advertisement

ರಸ್ತೆಯ ಪರಿಸ್ಥಿತಿಯನ್ನು ಅವಲೋಕಿಸಿದ ಅವರು ವಿದ್ಯಾರ್ಥಿಗಳ ಕೈಯಲ್ಲಿ ಹಾರೆ ನೀಡಿದುದಕ್ಕಾಗಿ ಪೋಷಕರನ್ನು ಪ್ರಶ್ನಿಸಿದ್ದು, ‘ಇದು ನಮ್ಮದೇ ರಸ್ತೆಯಾಗಿರುವುದರಿಂದ ಪಂಚಾಯತಿಗೆ ಮನವಿ ನೀಡಿದ್ದರೂ, ಅವರು ಮಾಡದಿದ್ದ ಕಾರಣದಿಂದಾಗಿ ನಾವು ಶ್ರಮದಾನ ಮಾಡಿದೆವು. ಆ ವೇಳೆ ಮಕ್ಕಳು ಬಂದು ಶ್ರಮದಾನದಲ್ಲಿ ಭಾಗಿಯಾಗಿದರು’ ಎಂದು ಪೋಷಕರು ತಿಳಿಸಿದರು ಎನ್ನಲಾಗಿದೆ.

ಗ್ರಾಮ ಪಂಚಾಯತಿಗೆ ಬಂದ ನ್ಯಾಯಾಧೀಶರು ಪಂಚಾಯತ್ ಅಧ್ಯಕ್ಷರು ಮತ್ತು ಪಿಡಿಒ ರವರನ್ನು ಪ್ರಶ್ನಿಸಿ ಆ ರಸ್ತೆಯನ್ನು ದುರಸ್ತಿಪಡಿಸದ ಬಗ್ಗೆ ಕೇಸು ದಾಖಲಿಸುವುದಾಗಿ ಹೇಳಿದರೆನ್ನಲಾಗಿದೆ. ಮಕ್ಕಳಿಗೆ ಹಾರೆ ನೀಡಿ ಕೆಲಸ ಮಾಡಿಸಿದ ಪೋಷಕರ ಮೇಲೆ, ರಸ್ತೆಯ ದುರಸ್ತಿ ಮಾಡಿಸದ ಪಂಚಾಯತ್ ಸದಸ್ಯ, ಅಧ್ಯಕ್ಷ ಮತ್ತು ಪಿಡಿಒ ಮೇಲೆ ಹಾಗೂ ಮಕ್ಕಳ ಬಗ್ಗೆ ನಿಗಾ ವಹಿಸದ ಶಾಲಾ ಶಿಕ್ಷಕರ ಮೇಲೆ ಎಫ್ಐಆರ್ ದಾಖಲಿಸುವಂತೆ ನ್ಯಾಯಾಧೀಶರು ಎಸ್ಸೈ ಯವರಿಗೆ ಸೂಚನೆ ನೀಡಿದರೆಂದೂ, ಆಗ ಎಸ್. ಐ.ಯವರು ” ಕೇಸ್ ಮಾಡೋದು ಬೇಡ. ರಸ್ತೆ ರಿಪೇರಿ ಮಾಡಿಸುವ ಕೆಲಸ ಮಾಡಿಸೋಣ” ಎಂದು ಹೇಳಿದಾಗ ಅದಕ್ಕೆ ಒಪ್ಪಿದ ನ್ಯಾಯಾಧೀಶರು ” ಇಂದು ಸಂಜೆಯೊಳಗೆ ಆ ರಸ್ತೆಯ ಕೆಸರು ನಿವಾರಿಸುವ ಕೆಲಸ ಮಾಡಿ ಅದರ ಫೋಟೋ ಸಹಿತ ವರದಿಯನ್ನು ನಮಗೆ ಸಲ್ಲಿಸಬೇಕು” ಎಂದು ಆದೇಶ ನೀಡಿದ್ದಾರೆ.

Previous Post

ಬೆಂಗಳೂರು ಏರ್ ಪೋರ್ಟ್ ಬಳಿ ನಡೆಯಿತು ದೇಶಾಭಿಮಾನವನ್ನು ಪ್ರತಿನಿಧಿಸುವ ಘಟನೆ:; ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ ‘ಯೋಧನಿಗೆ ಬಾಲಕ ಮಾಡಿದ ಸೆಲ್ಯೂಟ್’

Next Post

ಕೊಳ್ತಿಗೆ: ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನದ ಅಂಗವಾಗಿ ಆರೋಗ್ಯ ಕೇಂದ್ರದಲ್ಲಿ ‘ವಿದ್ಯುತ್ ದೀಪಾಲಂಕಾರ’

OtherNews

ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!
ಪುತ್ತೂರು

ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

August 1, 2026
ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!
ಉದ್ಘಾಟನೆ

ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

August 1, 2026
ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!
Featured

ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

August 1, 2026
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ..!!
ಪುತ್ತೂರು

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್ ಮೂರು ದಿನ ಮಾತ್ರ..!!

August 1, 2026
ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!
Featured

ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

July 31, 2026
ಪುತ್ತೂರು : 49 ದಿನಗಳ ಹಸುಗೂಸಿನ ಚಿಕಿತ್ಸೆಗೆ ₹10 ಲಕ್ಷ ಅಗತ್ಯ: ಸಹೃದಯರಲ್ಲಿ ನೆರವಿನ ಮನವಿ..!
ಪುತ್ತೂರು

ಪುತ್ತೂರು : 49 ದಿನಗಳ ಹಸುಗೂಸಿನ ಚಿಕಿತ್ಸೆಗೆ ₹10 ಲಕ್ಷ ಅಗತ್ಯ: ಸಹೃದಯರಲ್ಲಿ ನೆರವಿನ ಮನವಿ..!

July 31, 2026

Leave a Reply Cancel reply

Your email address will not be published. Required fields are marked *

Recent News

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

August 1, 2026
ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

August 1, 2026
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

August 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.