Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

    ಪುತ್ತೂರು: ಸರಣಿ ಅಪಘಾತ..!!

    ಪುತ್ತೂರು: ಸರಣಿ ಅಪಘಾತ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

    ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ:; ವಿದ್ಯಾರ್ಥಿ ಸಂಘಟನೆಗಳು ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು- ರವಿ ಮುಂಗ್ಲಿಮನೆ

October 25, 2021
in ಪುತ್ತೂರು
0
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ  ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ:; ವಿದ್ಯಾರ್ಥಿ ಸಂಘಟನೆಗಳು ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು- ರವಿ ಮುಂಗ್ಲಿಮನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಂಡು ಮುಂದಿನ ಜೀವನಕ್ಕೆ ಅಗತ್ಯವಿರುವ ಭದ್ರ ಬುನಾದಿಯನ್ನು ಹಾಕಿಕೊಳ್ಳಬೇಕು. ಪರಿಶ್ರಮ ಮತ್ತು ಪ್ರಾಮಾಣಿಕತೆಯ ಪ್ರತಿನಿಧಿಗಳಾಗಬೇಕು. ಉತ್ತಮ ವ್ಯಕ್ತಿತ್ವ ಮತ್ತು ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಜಗತ್ತಿಗೆ ಹೊಸ ಬೆಳಕು ನೀಡಬೇಕು ಎಂದು ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ದಿನೇಶ್ ಶೆಣೈ ಹೇಳಿದರು.

Advertisement
Advertisement

ವಿವೇಕಾನಂದ ಪದವಿಪೂರ್ವ ಕಾಲೇಜಿನ 2021-22 ಸಾಲಿನ ವಿದ್ಯಾರ್ಥಿ ಸಂಘ, ವಿಜ್ಞಾನ, ವಾಣಿಜ್ಯ, ಸಾಹಿತ್ಯ, ಕ್ರೀಡಾಸಂಘ ಮತ್ತು ಇಕೋ ಕ್ಲಬ್‌ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಒಮ್ಮತದಿಂದ ಕಾರ್ಯ ನಿರ್ವಹಿಸುವ ಮನೋಭಾವವನ್ನು ಬೆಳೆಸಿಕೊಂಡು ಪರಂಪರೆ, ಪರಿಸರ ಮತ್ತು ಕಠಿಣ ಪರಿಶ್ರಮದ ನೆಲೆಗಟ್ಟಿನಲ್ಲಿ ಮೌಲ್ಯಾಧರಿತ ಜೀವನವನ್ನು ರೂಢಿಸಿಕೊಂಡರೆ ಬದುಕು ಉತ್ತಮವಾಗುತ್ತದೆ. ಸೋಲು ಎದುರಾದಾಗ ಧೈರ್ಯದಿಂದ ಎದುರಿಸಿ ವಾಸ್ತವಕ್ಕೆ ಮುಖಮಾಡಿ ನಿಲ್ಲಬೇಕು. ಮಹತ್ವಾಕಾಂಕ್ಷೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ರವಿಮುಂಗ್ಲಿಮನೆ ಮಾತನಾಡಿ ವಿದ್ಯಾರ್ಥಿ ಸಂಘಟನೆಗಳು ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಶಿಕ್ಷಣ ಸಂಸ್ಥೆಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಬೇಕು. ವಿದ್ಯಾರ್ಥಿಗಳು ಬದುಕನ್ನು ಗೌರವಿಸುವ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು. ದೊರೆತ ಅವಕಾಶಗಳನ್ನು ಉಪಯೋಗಿಸಿಕೊಂಡು ಪರಿಪೂರ್ಣ ವ್ಯಕ್ತಿತ್ವವನ್ನು ಪಡೆದುಕೊಳ್ಳಬೇಕು. ನಿಜವಾದ ಶಿಕ್ಷಣವು ಜೀವನದಲ್ಲಿ ಎದುರಾಗುವ ನಾನಾ ರೀತಿಯ ಸವಾಲುಗಳನ್ನು ಎದುರಿಸಲು ಆತ್ಮವಿಶ್ವಾಸವನ್ನು ನೀಡುತ್ತದೆ. ಅಂಕಗಳಿಕೆಗೆ ಮಾತ್ರ ಸೀಮಿತವಾಗದೆ ಬದುಕಿನಲ್ಲಿ ಉತ್ತಮ ಅಭಿರುಚಿ, ಆಸಕ್ತಿ, ಅನುಭವಜ್ಞಾನ ಮತ್ತು ಜೀವನಪ್ರೀತಿಯನ್ನು ಅಳವಡಿಸಿಕೊಂಡು ಬದ್ಧತೆ ಮತ್ತು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದರೆ ಯಶಸ್ಸು ಸಾಧಿಸಬಹುದು. ಆಧುನಿಕ ತಂತ್ರಜ್ಞಾನವನ್ನು ಸಕಾರಾತ್ಮಕವಾಗಿ ಉಪಯೋಗಿಸಿಕೊಂಡು ಶಿಕ್ಷಣ ಕ್ಷೇತ್ರದಲ್ಲಿ ಉನ್ನತಿಗೇರಬೇಕು ಎಂದು ನುಡಿದರು.

ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪುನೀತ್ ,ಕಾರ್ಯದರ್ಶಿ ಕುಲದೀಪ್‌ಸಿಂಗ್, ಜತೆ ಕಾರ್ಯದರ್ಶಿ ಧರಿತ್ರಿ , ಕ್ರೀಡಾ ಸಂಘದ ಕಾರ್ಯದರ್ಶಿ ಗುರುಪ್ರಸಾದ್ , ಜತೆಕಾರ್ಯದರ್ಶಿ ದೀಪಾಲಿ ಇವರಿಗೆ ಪ್ರಮಾಣ ವಚನವನ್ನು ಬೋಧಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ದೇವಿಪ್ರಸಾದ್ ವಿದ್ಯಾರ್ಥಿ ಪ್ರತಿನಿಧಿಗಳ ಆಯ್ಕೆ ಪ್ರಕ್ರಿಯೆ ಬಗ್ಗೆ ಸ್ಥೂಲವಾಗಿ ವಿವರಿಸಿದರು. ಉಪನ್ಯಾಸಕಿ ಉಷಾ ಕಾರ್ಯಕ್ರಮವನ್ನು ನಿರೂಪಿಸಿದರು. ಉಪನ್ಯಾಸಕಿ ಮಾಧವಿ ಪಟೇಲ್ ಸ್ವಾಗತಿಸಿ ಯಶವಂತಿ ವಂದಿಸಿದರು.

Previous Post

ಕೊಳ್ತಿಗೆ: ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನದ ಅಂಗವಾಗಿ ಆರೋಗ್ಯ ಕೇಂದ್ರದಲ್ಲಿ ‘ವಿದ್ಯುತ್ ದೀಪಾಲಂಕಾರ’

Next Post

ಉಪ್ಪಿನಂಗಡಿ: ಜಾತಿ ನಿಂದನೆ, ಜೀವ ಬೆದರಿಕೆ..!! ದೂರು ದಾಖಲು

OtherNews

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!
ಪುತ್ತೂರು

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!
Featured

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
ಪುತ್ತೂರು: ಸರಣಿ ಅಪಘಾತ..!!
Featured

ಪುತ್ತೂರು: ಸರಣಿ ಅಪಘಾತ..!!

April 20, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಜಾತ್ರೆಯಲ್ಲಿ ಸುಡುಮದ್ದಿನ ಬೆಂಕಿಯಿಂದ ಗಾಯ – ದೂರು: ಪ್ರಕರಣ ದಾಖಲು

April 19, 2026
ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!
Featured

ವೀರಮಂಗಲದಲ್ಲಿ ಹತ್ತೂರ ಒಡೆಯನ ಅವಭೃತ ಸ್ನಾನ..!!

April 19, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

ಪುತ್ತೂರು ಮೂಲದ ಸಾಹಿತಿ, ಸಂಶೋಧಕ ಅನಂತರಾಜ ಗೌಡ ಪುತ್ತೂರು ನಿಧನ…!!

April 22, 2026
ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

ಪುತ್ತೂರು: ಈ ಬಾರಿಯ ಜಾತ್ರೆ ಸೂಪರ್: ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು: ಡಾ. ಪ್ರಸಾದ್ ಭಂಡಾರಿ ಪತ್ರ..!!

April 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಲಾರಿಯಿಂದ ಬ್ಯಾಟರಿ ಕಳವು..!!

April 21, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು ಜಾತ್ರೆಯಲ್ಲಿ ಗಲಾಟೆ: ಇಬ್ಬರು ವಶಕ್ಕೆ, ಪ್ರಕರಣ ದಾಖಲು..!!

April 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.