Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲು..!!

    ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

    ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕಡಬದಲ್ಲಿ ಮದುವೆ ವಿಚಾರಕ್ಕೆ ಯುವಕರ ನಡುವೆ ಗಲಾಟೆ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!

    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲು..!!

    ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

    ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕಡಬದಲ್ಲಿ ಮದುವೆ ವಿಚಾರಕ್ಕೆ ಯುವಕರ ನಡುವೆ ಗಲಾಟೆ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!

    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಲೈಂಗಿಕ ಕಿರುಕುಳ ಪ್ರಕರಣ ವ್ಯಕ್ತಿಯ ವಿರುದ್ಧದ ಷಡ್ಯಂತ್ರದ ಭಾಗವಾಗಿದ್ದಲ್ಲಿ ಅಥವಾ ಶಿಕ್ಷಕರ ಮಾನಹರಣ ಮಾಡುವ ಉದ್ದೇಶದಿಂದ ನಡೆದಿದ್ದಲ್ಲಿ ಎನ್. ಎಸ್. ಯು.ಐ. ಖಂಡಿಸುತ್ತದೆ – ಎನ್‌ಎಸ್‌ಯುಐ ಜಿ.ಪ್ರ. ಕಾರ್ಯದರ್ಶಿ ಬಾತಿಷ್

October 28, 2021
in ಪುತ್ತೂರು
0
ಲೈಂಗಿಕ ಕಿರುಕುಳ ಪ್ರಕರಣ ವ್ಯಕ್ತಿಯ ವಿರುದ್ಧದ ಷಡ್ಯಂತ್ರದ ಭಾಗವಾಗಿದ್ದಲ್ಲಿ ಅಥವಾ ಶಿಕ್ಷಕರ ಮಾನಹರಣ ಮಾಡುವ ಉದ್ದೇಶದಿಂದ ನಡೆದಿದ್ದಲ್ಲಿ ಎನ್. ಎಸ್. ಯು.ಐ. ಖಂಡಿಸುತ್ತದೆ – ಎನ್‌ಎಸ್‌ಯುಐ ಜಿ.ಪ್ರ. ಕಾರ್ಯದರ್ಶಿ ಬಾತಿಷ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಪ್ರತಿಷ್ಠಿತ ಕಾಲೇಜಿನಲ್ಲಿ ನಡೆದಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ಖಂಡಿಸಿ ಪ್ರಕರಣದ ನಿಜಾಂಶವನ್ನು ಬಯಲು ಮಾಡುವಂತೇ, ಈ ಪ್ರಕರಣ ಯಾವುದೋ ವ್ಯಕ್ತಿಯ ವಿರುದ್ಧದ ಷಡ್ಯಂತ್ರದ ಭಾಗವಾಗಿದ್ದಲ್ಲಿ ಅಥವಾ ಶಿಕ್ಷಕರ ಮಾನಹರಣ ಮಾಡುವ ಉದ್ದೇಶದಿಂದ ನಡೆದಿದ್ದು ಆಗಿದ್ದಲ್ಲಿ ಅದನ್ನು ಎನ್. ಎಸ್. ಯು.ಐ. ಖಂಡಿಸುತ್ತದೆ ಎಂದು ಎನ್‌ಎಸ್‌ಯುಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾತಿಷ್ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ ಹೇಳಿದರು.

Advertisement
Advertisement

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿದ್ಯಾರ್ಥಿಗಳನ್ನು ಬಳಸಿಕೊಂಡು ಯಾವುದೇ ಚಾರಿತ್ರ್ಯದಲ್ಲಿ ಕಳಂಕ ಹೊಂದಿರದ ಶಿಕ್ಷಕನ ಮಾನಹರಣ ಮಾಡುವುದು ಅತ್ಯಂತ ಖಂಡನೀಯ. ಒಂದು ವೇಳೆ ಶಿಕ್ಷಕರು ತಪ್ಪು ಮಾಡಿದ್ದೇ ಆಗಿದ್ದಲ್ಲಿ ಅವರಿಗೆ ಶಿಕ್ಷೆ ಆಗಲೇಬೇಕು. ಇದನ್ನು ಎನ್‌ಎಸ್‌ಯುಐ ಖಂಡಿಸುತ್ತದೆ ಎಂದರು.

ಪೊಕ್ಸೊ ಕಾಯ್ದೆಯನ್ನು ಇಲ್ಲಿ ದುರ್ಬಳಕೆ ಮಾಡಿಕೊಂಡಿರುವುದು ಕಾಣುತ್ತಿದೆ. ಒಂದು ವೇಳೆ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದೆ ಆಗಿದ್ದಲ್ಲಿ ಇಡೀ ವಿದ್ಯಾರ್ಥಿ ಸಮುದಾಯವೇ ಆಕೆಯ ಜೊತೆಗಿರುತ್ತದೆ. ಪೊಲೀಸ್ ಇಲಾಖೆ ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ ವಿದ್ಯಾರ್ಥಿನಿಗೆ ನ್ಯಾಯವನ್ನು ಒದಗಿಸಬೇಕು.

Advertisement

ಅಥವಾ ಇದು ಷಡ್ಯಂತ್ರವಾಗಿದ್ದರೇ ಇದರಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೋ ಅವರನ್ನು ಬಂಧಿಸಬೇಕು ಎಂದು ಹೇಳಿದರು.

ಎನ್‌ಎಸ್‌ಯುಐ ದ.ಕ. ಜಿಲ್ಲಾ ಕಾರ್ಯದರ್ಶಿ ಲ್ಯಾಸ್ಟರ್ ಪಿಂಟೋ ಮಾತನಾಡಿ, ಶಿಕ್ಷಕರು ನಿರಪರಾಧಿಯಾಗಿದ್ದಲ್ಲಿ ಅವರಿಗೆ ನ್ಯಾಯ ಒದಗಿಸಬೇಕು, ವಿದ್ಯಾರ್ಥಿನಿಗೆ ಅನ್ಯಾಯವಾಗಿದ್ದಲ್ಲಿ ಆಕೆಗೆ ನ್ಯಾಯ ಒದಗಿಸಬೇಕು. ಮುಂಬರುವ ದಿನಗಳಲ್ಲಿ ಇಂತಹ ಸಮಸ್ಯೆಗಳು ಬಾರದಂತೆ ತಡೆಯಲು ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳಾ ದೈಹಿಕ ಶಿಕ್ಷಕರನ್ನು ನೇಮಿಸುವುದು ಉತ್ತಮ ಎಂದರು.

ಈ ಸಂದರ್ಭದಲ್ಲಿ ವಿಟ್ಲ-ಉಪ್ಪಿನಂಗಡಿ ಎನ್‌ಎಸ್‌ಯುಐ ಅಧ್ಯಕ್ಷೆ ವೀರಾ ಜೆನ್ನಿಫರ್ ಡಿಸೋಜ, ಫಿಲೋಮಿನಾ ಕಾಲೇಜಿನ ಎನ್‌ಎಸ್‌ಯುಐ ಅಧ್ಯಕ್ಷ ಎಡ್ವರ್ಡ್ ಡಿಸೋಜ, ವಿಶಾಲ್ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ಉಪಸ್ಥಿತರಿದ್ದರು.

Previous Post

ಬಂಟ್ವಾಳ: ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ: ಆಟೋ ಚಾಲಕ ಹಾಗೂ ಪ್ರಯಾಣಿಕನಿಗೆ ಗಂಭೀರ ಗಾಯ..!!

Next Post

ಮಣಿಪಾಲ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಸ್ನೇಹಿತನಿಂದಲೇ ಅತ್ಯಾಚಾರ..!! ಆರೋಪಿಯ ಬಂಧನ

OtherNews

572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!
ಪುತ್ತೂರು

572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

July 11, 2026
ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!
ಪುತ್ತೂರು

ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

July 11, 2026
ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!
Featured

ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

July 11, 2026
ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!
Featured

ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

July 11, 2026
ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!
Featured

ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

July 10, 2026
ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!
Featured

ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!

July 10, 2026

Leave a Reply Cancel reply

Your email address will not be published. Required fields are marked *

Recent News

572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

July 11, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲು..!!

July 11, 2026
ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

July 11, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಕಡಬದಲ್ಲಿ ಮದುವೆ ವಿಚಾರಕ್ಕೆ ಯುವಕರ ನಡುವೆ ಗಲಾಟೆ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!

July 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.