ಕಾರ್ಕಳ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಬೆಂಗಾವಲು ವಾಹನ ಮೂಡಬಿದ್ರೆ ಮಿಜಾರು ಎಂಬಲ್ಲಿ ಖಾಸಗಿ ಬಸ್ಗೆ ಡಿಕ್ಕಿ ಹೊಡೆದ ಘಟನೆ ನ. 2ರಂದು ಸಂಭವಿಸಿದೆ.
ಖಾಸಗಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಾವಲು ವಾಹನ ಮುಂಭಾಗ ನಜ್ಜುಗುಜ್ಜಾಗಿದ್ದು ಅದರ ಚಾಲಕ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.