Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

    ಪುತ್ತೂರು ಇಂಟರ್‌ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಪದ್ಮನಾಭ ಮೃತ್ಯು

    ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

    ಪುತ್ತೂರು: ವಿಚಾರಣೆಗೆ ಗೈರಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೀಡೆ

ಟೀಂ ಇಂಡಿಯಾ ಸೆಮಿಫೈನಲ್ ಆಸೆ ಇನ್ನೂ ಜೀವಂತ..!!

November 5, 2021
in ಕ್ರೀಡೆ, ರಾಷ್ಟ್ರೀಯ
0
ಟೀಂ ಇಂಡಿಯಾ ಸೆಮಿಫೈನಲ್ ಆಸೆ ಇನ್ನೂ ಜೀವಂತ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಟಿ-20 ವಿಶ್ವಕಪ್​​​​ನಲ್ಲಿ ಟೀಮ್​ ಇಂಡಿಯಾ ಅಂತೂ ಖಾತೆ ತೆರೆದಿದೆ. ಪಾಕಿಸ್ತಾನ, ನ್ಯೂಜಿಲೆಂಡ್​​ ಎದುರು ಸೋತ ಕೊಹ್ಲಿ ಸೇನೆ, ಆಫ್ಘನ್​ ವಿರುದ್ಧ 66 ರನ್​ಗಳ ಗೆಲುವು ದಾಖಲಿಸಿದೆ. ಇದರೊಂದಿಗೆ ಸೆಮಿಫೈನಲ್​​​ ಕನಸು ಕೊಂಚಮಟ್ಟಿಗೆ ಚಿಗುರಿಸಿಕೊಂಡಿದೆ. ಭಾರತಕ್ಕೆ ಸೆಮಿಫೈನಲ್​ ಪ್ರವೇಶಿಸುವ ಅವಕಾಶ ಇದೆ. ಆದರೆ ಸಾಕಷ್ಟು ಜಟಿಲವಾಗಿದೆ. ಅದಕ್ಕಾಗಿ ನೆಟ್​​ ರನ್​​​ರೇಟ್​ ಲೆಕ್ಕಾಚಾರ ನಡೆಯುತ್ತಿದೆ.

Advertisement
Advertisement
Advertisement

ವಿಶ್ವಕಪ್​ ಸೂಪರ್​​-12 ಗ್ರೂಪ್​​​-2ರ ಅಂಕಪಟ್ಟಿಯಲ್ಲಿ ಟೀಮ್ ಇಂಡಿಯಾ, ನಾಲ್ಕನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿರುವ ಪಾಕಿಸ್ತಾನ 4 ಪಂದ್ಯಗಳಲ್ಲಿ ಗೆದ್ದು, ಒಂದು ಪಂದ್ಯ ಬಾಕಿ ಇರುವಾಗಲೇ ಸೆಮಿಫೈನಲ್​​ಗೆ ಲಗ್ಗೆ ಇಟ್ಟಿದೆ. ಆಫ್ಘಾನಿಸ್ತಾನ ನಾಲ್ಕು ಪಂದ್ಯಗಳಲ್ಲಿ ಎರಡರಲ್ಲಿ ಗೆದ್ದು, ಎರಡರಲ್ಲಿ ಸೋತಿದೆ. 4 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದು, +1.481 ರನ್​ರೇಟ್​ ಹೊಂದಿದೆ. ಇನ್ನ ನ್ಯೂಜಿಲೆಂಡ್ 3 ಪಂದ್ಯಗಳಲ್ಲಿ 2ರಲ್ಲಿ ಗೆದ್ದಿದೆ. 4 ಅಂಕ ಹೊಂದಿದ್ದು +0.816​ ರನ್​​ರೇಟ್​​ನೊಂದಿಗೆ 3ನೇ ಸ್ಥಾನದಲ್ಲಿದೆ.

ಆಫ್ಘನ್​​ ವಿರುದ್ಧ ಭಾರತ 66ರನ್​​ಗಳ ಅಂತರ ಗೆಲುವು ದಾಖಲಿಸಿದ ಪರಿಣಾಮ, ಮೈನಸ್​​​​ನಲ್ಲಿದ್ದ ನೆಟ್​​ ರನ್​​ರೇಟ್​​​ ಪ್ಲಸ್​​​​​​​​​​​​ ಆಗಿದೆ. ಮೈನಸ್ 1.609 ಇದ್ದ ನೆಟ್ ರನ್ ರೇಟ್ +0.073ಕ್ಕೆ ಏರಿದೆ. ಆದರೆ ನ್ಯೂಜಿಲೆಂಡ್​ – ಭಾರತ ಇನ್ನೂ ಎರಡು ಪಂದ್ಯಗಳು ಆಡಬೇಕಿರುವ ಕಾರಣ, ಅಚ್ಚರಿ ಬೆಳವಣಿಗೆಗಳು ನಡೆದರೂ ಅಚ್ಚರಿ ಇಲ್ಲ. ಟೀಮ್​ ಇಂಡಿಯಾ ಸೆಮಿಫೈನಲ್​ ಬಾಗಿಲು ಬಡಿಯಬೇಕೆಂದರೆ ಸಾಕಷ್ಟು ಅವಕಾಶಗಳಿವೆ. ಆದ್ರೆ ಇದ್ರಲ್ಲಿ ಒಂದು ಅವಕಾಶ ಕೈ ತಪ್ಪಿದರೂ ಮನೆಗೆ ವಾಪಸ್​ ಬರಬೇಕಾಗುತ್ತೆ.

Advertisement

ಹೇಗಿರಬೇಕು ಲೆಕ್ಕಾಚಾರ..?

ಉಳಿದ ಎರಡೂ ಪಂದ್ಯಗಳಲ್ಲಿ ಭಾರತಕ್ಕೆ ಗೆಲುವು ಅನಿವಾರ್ಯ. ಒಂದು ಪಂದ್ಯ ಸೋತರೂ ಸೆಮಿಫೈನಲ್​ ಬಾಗಿಲು ಮುಚ್ಚಿದಂತೆ.
ನ್ಯೂಜಿಲೆಂಡ್​​​ ಕೂಡ ಎರಡು ಪಂದ್ಯಗಳನ್ನ ಆಡಲಿದ್ದು, ಒಂದು ಪಂದ್ಯವಾದರೂ ಸೋಲಬೇಕಾಗುತ್ತೆ. ಎರಡೂ ಗೆದ್ದರೆ ಟೀಮ್​ ಇಂಡಿಯಾ ಸೆಮೀಸ್​​ ಕನಸು ಭಗ್ನಗೊಳ್ಳಲಿದೆ. ಒಂದು ಪಂದ್ಯ ಸೋತರೆ ಭಾರತಕ್ಕೆ ಸೆಮೀಸ್​​ ಜೀವಂತ.
ಒಂದು ವೇಳೆ ನ್ಯೂಜಿಲೆಂಡ್​ ಉಳಿದೆರಡು ಪಂದ್ಯಗಳಲ್ಲಿ ಸೋತರೆ, ಸೆಮೀಸ್​​​​ಗಾಗಿ ಆಫ್ಘನ್​ -ಟೀಮ್​ ಇಂಡಿಯಾ ನಡುವೆ ನೆಟ್ ​ರನ್​ರೇಟ್​​ ಲೆಕ್ಕಾಚಾರ ನಡೆಯುತ್ತೆ.
ನಮೀಬಿಯಾ ಎದುರು ಕಿವೀಸ್​ ಸೋತು, ಆಫ್ಘನ್​ ವಿರುದ್ಧ ಗೆದ್ದರೆ, ಆಗ ಭಾರತ-ನ್ಯೂಜಿಲೆಂಡ್ ನಡುವೆ ರನ್​​ರೇಟ್ ಲೆಕ್ಕಾಚಾರ ನಡೆಯುತ್ತೆ.
ಅಥವಾ ನಮೀಬಿಯಾ ವಿರುದ್ಧ ನ್ಯೂಜಿಲೆಂಡ್ ಗೆದ್ದು ಆಫ್ಘನ್​ ವಿರುದ್ಧ ಸೋತಿದ್ದೇ ಆದರೆ ಆಗ ಮೂರು (ಕಿವೀಸ್​, ಭಾರತ, ಆಫ್ಘನ್​) ತಂಡಗಳ ನಡುವೆ ರನ್​​ರೇಟ್​​ ಲೆಕ್ಕಾಚಾರ ಎದುರಾಗುತ್ತೆ, ಇದರಲ್ಲಿ ಕಿವೀಸ್​​, ಆಫ್ಘನ್​​​ಗಿಂತ ರನ್​​ರೇಟ್​​ ಹೆಚ್ಚಿದ್ದರೆ ಮಾತ್ರ ಭಾರತ ಸೆಮೀಸ್​ಗೆ ಪ್ರವೇಶ ಪಡೆಯಲಿದೆ.
ಭಾರತಕ್ಕೆ ಗೆಲುವಿನ ಅಂತರಗಳು ಹೇಗಿರಬೇಕು..?
ಸ್ಕಾಟ್ಲೆಂಡ್-ನಮೀಬಿಯಾ ಎದುರು ಭಾರತ ಮೊದಲಿಗೆ ಬ್ಯಾಟಿಂಗ್​​ ನಡೆಸಿದರೆ 60 ರನ್​​ಗಳ ಅಂತರದಿಂದ ಗೆಲುವು ದಾಖಲಿಸಬೇಕು. ಆದರೆ ಚೇಸಿಂಗ್​​​ ಮಾಡಿದ್ದೇ ಆದರೆ 13 ಓವರ್​​​ಗಳ ಮೊದಲೇ ಚೇಸ್​ ಮಾಡಬೇಕಿರೋದು ಅಗತ್ಯ. ಇದಿಷ್ಟೇ ಅಲ್ಲ, ಆಫ್ಘನ್​​-ಕಿವೀಸ್​​​​ ಕೂಡ ಉಳಿದ ಪಂದ್ಯಗಳಲ್ಲಿ ಭಾರಿ ಅಂತರದ ಗೆಲುವು ದಾಖಲಿಸಬಾರದು.

ಒಟ್ನಲ್ಲಿ ಇಷ್ಟೆಲ್ಲಾ ನಡೆದರೆ ಮಾತ್ರ ಟೀಮ್​ ಇಂಡಿಯಾಗೆ ಸೆಮೀಸ್​ ಆಸೆ ಜೀವಂತವಾಗಿರಲಿದೆ. ಇಲ್ಲಿ ಒಂದು ಅವಕಾಶ ಕೈ ತಪ್ಪಿದರೂ ಭಾರತದ ಸೆಮಿಫೈನಲ್​​ ಕನಸು ಭಗ್ನವಾಗಲಿದೆ.

Previous Post

ಪುತ್ತೂರು: ಎಪಿಎಂಸಿ ರಸ್ತೆಯಲ್ಲಿ ಆಕ್ಟಿವಾ ಮತ್ತು ಬೈಕ್ ಮುಖಾಮುಖಿ ಡಿಕ್ಕಿ..!!

Next Post

ಮಂಗಳೂರು: ಕಾರು ಮತ್ತು ಬೈಕ್‌ ನಡುವೆ ಅಪಘಾತ:; ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವು..!!

OtherNews

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!
ಕ್ರೀಡೆ

ರಾಷ್ಟ್ರೀಯ ಹಾಕಿ ಪಂದ್ಯಾಕೂಟಕ್ಕೆ ರಕ್ಷಿತಾ ಕೊಡಂಗೆ ಆಯ್ಕೆ..!!

May 12, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!
ಕ್ರೀಡೆ

ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!

March 25, 2026
ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್..!!
ಕ್ರೀಡೆ

ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್..!!

March 23, 2026
(ಮಾ.22)ಪುತ್ತೂರಿನಲ್ಲಿ ‘ಸ್ನೇಹ ಸಮ್ಮಿಲನ ಚಾಂಪಿಯನ್ಸ್‌ ಲೀಗ್ 2026’ ಕ್ರಿಕೆಟ್ ಪಂದ್ಯಾವಳಿ..!!
ಕ್ರೀಡೆ

(ಮಾ.22)ಪುತ್ತೂರಿನಲ್ಲಿ ‘ಸ್ನೇಹ ಸಮ್ಮಿಲನ ಚಾಂಪಿಯನ್ಸ್‌ ಲೀಗ್ 2026’ ಕ್ರಿಕೆಟ್ ಪಂದ್ಯಾವಳಿ..!!

March 16, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

June 11, 2026
ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು..!!

June 11, 2026
40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

40 ಅಡಿ ಕಂದಕಕ್ಕೆ ಉರುಳಿದ ಕಾರು : ಚಾಲಕ ಪಾರು..!!

June 11, 2026
ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.