Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ನಿಧನ..!

    ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ನಿಧನ..!

    ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ನಿಧನ..!

    ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ನಿಧನ..!

    ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು: ವಿದ್ಯಾಮಾತ ಅಕಾಡೆಮಿಯಲ್ಲಿ ಬ್ಯಾಂಕಿಂಗ್ ಪರೀಕ್ಷಾ ತರಬೇತಿ ಪ್ರಾರಂಭ

November 8, 2021
in ಪುತ್ತೂರು
0
ಪುತ್ತೂರು: ವಿದ್ಯಾಮಾತ ಅಕಾಡೆಮಿಯಲ್ಲಿ ಬ್ಯಾಂಕಿಂಗ್ ಪರೀಕ್ಷಾ ತರಬೇತಿ ಪ್ರಾರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತ ಅಕಾಡೆಮಿಯಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳ ತರಬೇತಿ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಬ್ಯಾಂಕಿಂಗ್ ಪರೀಕ್ಷೆಗಳ ಮಾಹಿತಿ ಕುರಿತ ಕಾರ್ಯಾಗಾರಕ್ಕೆ ಚಾಲನೆಯನ್ನು ನೀಡಲಾಯಿತು.

Advertisement
Advertisement
Advertisement

ಈ ಸಂದರ್ಭದಲ್ಲಿ ರಾಮಕುಂಜೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ಭಟ್ ರವರನ್ನು ಗ್ರಾಮೀಣ ಪ್ರದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿ ಮೂಡಿಸುತ್ತಿರುವುದಕ್ಕಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾಮಾತ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಯವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಬ್ಯಾಂಕಿಂಗ್ ಪರೀಕ್ಷಾ ತರಬೇತಿಯು ಸೋಮವಾರದಿಂದ ಪ್ರಾರಂಭವಾಗಲಿದ್ದು, ಆಫ್ಲೈನ್ ಮತ್ತು ಆನ್ಲೈನ್ ತರಗತಿಗಳ 2 ಬ್ಯಾಚ್ ಅನ್ನು ಮಾಡಲಾಗಿದ್ದು, ಆಫ್ಲೈನ್ ತರಗತಿಗಳು ವಾರದ ನಾಲ್ಕು ದಿನ ಬೆ.9 ರಿಂದ ಮ.3 ರ ವರೆಗೆ ಮತ್ತು ಆನ್ಲೈನ್ ತರಗತಿಗಳು ವಾರದ 6 ದಿನ ರಾತ್ರಿ 7 ರಿಂದ 9 ರ ವರೆಗೆ 2 ಗಂಟೆಗಳು ನಡೆಯುತ್ತವೆ. ಪ್ರಾಯೋಗಿಕ ಪರೀಕ್ಷೆಗಳು, ಕಾರ್ಯಾಗಾರಗಳನ್ನು ಒಳಗೊಂಡಂತೆ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರಿ ಬ್ಯಾಂಕ್ ಗಳು ಹಾಗೂ ಕೆಎಂಎಫ್, ಕ್ಯಾಂಪ್ಕೋ ಸೇರಿದಂತೆ ಸಹಕಾರಿ ಸಂಘಗಳಿಗೆ ಅನ್ವಯವಾಗುವಂತೆ ಬ್ಯಾಂಕಿಂಗ್ ತರಬೇತಿಯನ್ನು ನೀಡಲಾಗುತ್ತದೆ ಎಂದು ಭಾಗ್ಯೇಶ್ ರೈ ಯವರು ಮಾಹಿತಿ ನೀಡಿದರು.

Advertisement

ಈ ಸಂದರ್ಭದಲ್ಲಿ ವಿದ್ಯಾಮಾತ ಅಕಾಡೆಮಿಯ ತರಬೇತುದಾರರಾದ ನವೀನ್, ಚಂದ್ರಕಾಂತ್, ವಿಜೇತಾ, ದೀಕ್ಷಿತಾ ಉಪಸ್ಥಿತರಿದ್ದರು.

Advertisement

Previous Post

ಅಕ್ಷರ ಸಂತ ಇನ್ಮುಂದೆ ಪದ್ಮಶ್ರೀ ‘ಹರೇಕಳ ಹಾಜಬ್ಬ’..

Next Post

ಉಡುಪಿ: ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ನಗದು ಕಳವು..!!

OtherNews

ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ನಿಧನ..!
Featured

ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ನಿಧನ..!

August 11, 2026
ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!
Featured

ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

August 10, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

August 10, 2026
ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!
Featured

ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

August 10, 2026
ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!
ಕ್ರೈಮ್

ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

August 10, 2026
ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!
Featured

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

August 9, 2026

Leave a Reply Cancel reply

Your email address will not be published. Required fields are marked *

Recent News

ತಂಗಿ ಆತ್ಮಹತ್ಯೆ ಬಳಿಕ ನೊಂದಿದ್ದ ಸಹೋದರ: ಲಾಡ್ಜ್‌ನಲ್ಲಿ ಶವವಾಗಿ ಪತ್ತೆ..!!

ತಂಗಿ ಆತ್ಮಹತ್ಯೆ ಬಳಿಕ ನೊಂದಿದ್ದ ಸಹೋದರ: ಲಾಡ್ಜ್‌ನಲ್ಲಿ ಶವವಾಗಿ ಪತ್ತೆ..!!

August 11, 2026
“ಮುಗಿಸುವುದಾಗಿ” ಬೆದರಿಕೆ: ರಾತ್ರೋರಾತ್ರಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಗಂಗೂಲಿ.!

“ಮುಗಿಸುವುದಾಗಿ” ಬೆದರಿಕೆ: ರಾತ್ರೋರಾತ್ರಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಗಂಗೂಲಿ.!

August 11, 2026
ವಿಟ್ಲ: ದಾಖಲೆ ರಹಿತವಾಗಿ ಕೆಂಪುಕಲ್ಲು ಸಾಗಾಟ – ಲಾರಿ ಪೊಲೀಸ್ ವಶ..!!

ವಿಟ್ಲ: ದಾಖಲೆ ರಹಿತವಾಗಿ ಕೆಂಪುಕಲ್ಲು ಸಾಗಾಟ – ಲಾರಿ ಪೊಲೀಸ್ ವಶ..!!

August 11, 2026
ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ನಿಧನ..!

ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ನಿಧನ..!

August 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.