Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು :ಕೇಪುಳು -ಸಿದ್ಯಾಳ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ :20 ಕ್ಕೂ ಅಧಿಕ ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

November 9, 2021
in ಪುತ್ತೂರು
0
ಪುತ್ತೂರು :ಕೇಪುಳು -ಸಿದ್ಯಾಳ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ :20 ಕ್ಕೂ ಅಧಿಕ ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು ನಗರ ವ್ಯಾಪ್ತಿಯ ಕೇಪುಲು -ಸಿದ್ಯಾಳ ಎಂಬಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement
Advertisement
Advertisement

ಕಾರ್ಯಕ್ರಮದಲ್ಲಿ 20 ಕ್ಕೂ ಅಧಿಕ ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಹೇಮಾ ಕೇಪುಳು, ರೋಹಿತ್ ಕೇಪುಳು, ರವೀಂದ್ರ ಸಿದ್ಯಾಳ, ಸುಂದರ ಸಿದ್ಯಾಳ, ಇಂದಿರಾ ತಾರಿಗುಡ್ಡೆ, ವಿಲಿಯಮ್ಸ್ ತಾರಿಗುಡ್ಡೆ, ರುಕ್ಮಯ ಸಿದ್ಯಾಳ, ಪ್ರಖ್ಯಾತ್ ರೈ ತಾರಿಗುಡ್ಡೆ, ಸುದೀಪ್ ತಾರಿಗುಡ್ಡೆ, ಮಂಜುನಾಥ್ ತಾರಿಗುಡ್ಡೆ, ಮೋನಿಷ್ ಕೇಪುಳು, ಸುರೇಶ್ ಶೆಟ್ಟಿ ಅಂಜನಕೋಡಿ, ಪ್ರಭಾಕರ ತಾರಿಗುಡ್ಡೆ, ಹೇಮಚಂದ್ರ ಕೇಪುಳು,ಮಂಜು ಸಿದ್ಯಾಳ, ಕಿಶೋರ್ ತಾರಿಗುಡ್ಡೆ, ನವೀನ ತಾರಿಗುಡ್ಡೆ, ದಿವ್ಯ ಕೇಪುಳು, ಯೋಗಿಶ್ ಕೇಪುಳು, ಸವಿನ್ ಸಿದ್ಯಾಳ,ಸುರೇಶ್ ಶೆಟ್ಟಿ ಅಂಜನಕೋಡಿ,ಸತೀಶ್ ಸಿದ್ಯಾಳ,ಗೋಪಾಲ ಕೃಷ್ಣ ನಾಯಕ್ ತಾರಿಗುಡ್ಡೆ ಮೊದಲಾದವರು ಬಿಜೆಪಿ ಮತ್ತು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ,ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿ ಯವರು ಕಾಂಗ್ರೆಸ್ ಪಕ್ಷದ ಕ್ಯಾಪ್ ಹಾಗೂ ಶಾಲು ಹಾಕಿ ಕಾಂಗ್ರೆಸ್ ಧ್ವಜವನ್ನು ನೀಡುವುದರ ಮೂಲಕ ಇವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿದರು. ಶರತ್ ಕೇಪುಳು ಅವರನ್ನು ಬೂತ್ ಅದ್ಯಕ್ಷರಾಗಿ ನೇಮಕ ಮಾಡಲಾಯಿತು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಶಕುಂತಲಾ ಶೆಟ್ಟಿ ಶೆಟ್ಟಿ ಬಿಜೆಪಿಯ ಆಡಳಿತದ ವಿರುದ್ಧ ಜನರು ತೀವ್ರ ಅಸಮಾಧಾನಗೊಂಡಿದ್ದಾರೆ ಕೇಪುಳು ತಾರಿಗುಡ್ಡೆ ಪ್ರದೇಶದ ನಾಗರಿಕರು ತಮ್ಮ ರಸ್ತೆಯ ದುರವಸ್ಥೆಯನ್ನು ತಿಳಿಸಲು ಶಾಸಕರ ಕಾರನ್ನು ತಡೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿರುತ್ತದೆ ಕೇಪುಳು ತಾರಿಗುಡ್ಡೆ ಜನರಿಂದ ಪ್ರಾರಂಭವಾದ ಈ ಪ್ರತಿಭಟನೆಯು ಇನ್ನು ಮುಂದೆ ಇಡೀ ಕ್ಷೇತ್ರದಲ್ಲಿ ಬಿಜೆಪಿಯ ಆಡಳಿತವನ್ನು ಪ್ರಶ್ನಿಸಲು ಜನರಿಗೆ ಪ್ರೇರಣೆ ನೀಡಿದಂತಾಗಿದೆ. ಈ ಘಟನೆಯು ಜನರ ಮತವನ್ನು ಪಡೆದು ಜನರ ಸಮಸ್ಯೆಯನ್ನು ಪರಿಹರಿಸಲು ನಿರಾಸಕ್ತಿ ತೋರಿಸುವವರಿಗೆ ಒಂದು ಎಚ್ಚರಿಕೆ ಗಂಟೆಯಾಗಿರುತ್ತದೆ. ಅಭಿವೃದ್ಧಿಯ ಬಗ್ಗೆ ನಿರ್ಲಕ್ಷ ವಹಿಸಿರುವ ಶಾಸಕರು ತಮ್ಮ ಪಕ್ಷದ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಪಡಿಸಲು 10 -20 ಜನ ಬ್ಯಾಂಡು ವಾಲಗಗಳ ಮೂಲಕ ಆಗಮಿಸುವುದಕ್ಕಿಂತ, ಹಾರೆ ಗುದ್ದಲಿ ತೆಗೆದುಕೊಂಡುಹೋಗಿ ರಸ್ತೆಯ ಗುಂಡಿಗೆ ಮಣ್ಣು ಹಾಕಿರುತ್ತಿದ್ದರೆ ಈ ಗಲಾಟೆ ಗೊಂದಲಗಳು ಉದ್ಭವ ಆಗುತ್ತಿರಲಿಲ್ಲ ಎಂದು ಹೇಳಿದರು.

Advertisement

ಪ್ರಾಸ್ತಾವಿಕ ಮಾತುಗಳನ್ನಾಡಿದ ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಲಿ ಯವರು ಪುತ್ತೂರಿನ ಶಾಸಕರು ಹಾಗೂ ನಗರಸಭೆಯ ಬಿಜೆಪಿ ಆಡಳಿತ ಜನರ ತೆರಿಗೆಯ ಹಣವನ್ನು ದುರುಪಯೋಗ ಪಡಿಸುವುದರಲ್ಲಿ ನಿರತರಾಗಿರುತ್ತಾರೆ ಜನಪರವಾದ ಯಾವುದೇ ಕೆಲಸಗಳನ್ನು ಇವರು ಮಾಡುತ್ತಿಲ್ಲ,ಕೆಲವೇ ಕೆಲವರ ಹಿತಾಸಕ್ತಿಗಾಗಿ ಇವರು ಕೆಲಸವನ್ನು ಮಾಡುತ್ತಿದ್ದಾರೆ ಇವರ ಕಾರ್ಯವೈಖರಿ ವಿರುದ್ಧ ಕೇಪುಳು ತಾರಿಗುಡ್ಡೆಯ ಜನರಂತೆ ಎಲ್ಲರೂ ತಮ್ಮ ತಮ್ಮ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತುವ ಕೆಲಸ ಮಾಡಬೇಕು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಯವರು ಮಾತನಾಡಿ ಬ್ಲಾಕ್ ಕಾಂಗ್ರೆಸ್ ಮತ್ತು ನಗರ ಕಾಂಗ್ರೆಸ್ ಸಮಿತಿಯು ಕಾರ್ಯಕರ್ತರ ಧ್ವನಿಯಾಗಿ ಕೆಲಸ ಮಾಡಲಿದೆ,ಪಕ್ಷದಲ್ಲಿ ಕಾರ್ಯಕರ್ತರೇ ದೊಡ್ಡ ಶಕ್ತಿ ಹೊರತು, ಬೇರೆ ಯಾರೂ ಅಲ್ಲ, ಸಂಘಟನೆಯಲ್ಲಿ ತೊಡಗಿಸಿಕೊಳ್ಳದೆ,ಪಕ್ಷದ ಕೆಲಸವನ್ನು ಮಾಡದೆ ಇರುವವರಿಗೆ ಇನ್ನು ಮುಂದೆ ಪಕ್ಷದಲ್ಲಿ ಯಾವುದೇ ಮಾನ್ಯತೆ ನೀಡಲಾಗುವುದಿಲ್ಲ,
ಪಕ್ಷದಲ್ಲಿ ಕಾರ್ಯಕರ್ತರು ದೊಡ್ಡವರು ಹೊರತು ಯಾವುದೇ ಒಬ್ಬ ವ್ಯಕ್ತಿ ದೊಡ್ಡವನಲ್ಲ ಹೇಳಿದ ಅವರು ಕಾರ್ಯ ಕರ್ತರೊಂದಿಗೆ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

ಕಾರ್ಯ ಕರ್ತರ ಸಭೆಯನ್ನುದ್ದೇಶಿಸಿ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾದ ನೂರುದ್ದೀನ್ ಸಾಲ್ಮರ, ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ವಿ ಎಚ್ ಎ ಶಕೂರ್ ಹಾಜಿ ಮಾತನಾಡಿದರು.

ಈ ಸಭೆಯಲ್ಲಿ ಜಿಲ್ಲಾ ಸೇವಾದಳದ ಅಧ್ಯಕ್ಷ ಜೋಕಿಂ ಡಿ ಸೋಜಾ,ಬ್ಲಾಕ್ ಪ್ರದಾನ ಕಾರ್ಯದರ್ಶಿ ಪೂರ್ಣೇಶ್ ಭಂಡಾರಿ,ಬ್ಲಾಕ್ ಎಸ್ಸಿ ಘಟಕದ ಅಧ್ಯಕ್ಷರಾದ ಕೇಶವ ಪಡೀಲ್,ಬ್ಲಾಕ್ ಕಾರ್ಮಿಕ ಅಧ್ಯಕ್ಷರಾದ ಶರನ್ ಸಿಕ್ವೇರಾ,ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷರಾದ ಸಂತೋಷ್ ಭಂಡಾರಿ ಚಿಲ್ಮೆತ್ತಾರ್,ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಶಾರದಾ ಅರಸ್,ಮಾಜಿ ಅಧ್ಯಕ್ಷರಾದ ಶ್ರೀಮತಿ ವಿಶಾಲಾಕ್ಷಿ ಬನ್ನೂರು,ನಗರ ಕಾಂಗ್ರೆಸ್ಸಿನ ಉಪಾಧ್ಯಕ್ಷರಾದ ವೇಣುಗೋಪಾಲ ಮಣಿಯಾಣಿ, ಮಂಜು ಕೆಮ್ಮಾಯಿ, ವರ್ಗೀಸ್ ಡಯಾಸ್ ಮುದ್ದೋಡಿ,ನಾರಾಯಣ ಕುಡ್ವ, ಪ್ರಧಾನ ಕಾರ್ಯದರ್ಶಿಗಳಾದ ದಾಮೋದರ್ ಬಂಡಾರ್ಕರ್,ಅಬ್ದುಲ್ ರಶೀದ್ ಮುರ,ಸಂಘಟನ ಕಾರ್ಯದರ್ಶಿ ಸಂತು ಲಾರೆನ್ಸ್, ಮಾಜಿ ಪುರಸಭಾ ಸದಸ್ಯ ಇಸ್ಮಾಯಿಲ್ ಸಾಲ್ಮರ,ಜಿಲ್ಲಾ ಸೇವಾದಳದ ಸಿದ್ದಿಕ್ ಸುಲ್ತಾನ್ ಸ್ಥಳೀಯ ಮುಖಂಡರಾದ ಹರೀಶ್ ಪಕ್ಕಳ, ರಾಧಾಕೃಷ್ಣ ಶೆಟ್ಟಿ, ಶಿವಾನಂದ ಶೆಟ್ಟಿ ಅಂಜನಕೋಡಿ, ಯುವ ಕಾಂಗ್ರೆಸ್ ನ ತವೀದ್ ತಾರಿಗುಡ್ಡೆ, ಮಮ್ಮುಟ್ಟಿ ತಾರಿಗುಡ್ಡೆ, ಬಷೀರ್ ಜನತಾ, ಫಾರುಕ್ ಜನತಾ, ಅಬ್ದುಲ್ ರಹಿಮಾನ್ ತಾರಿಗುಡ್ಡೆ, ಇಬ್ರಾಹಿಂ ಶಾಂತಿನಗರ, ಆಸಿಫ್ ತಾರಿಗುಡ್ಡೆ, ಮುನ್ನ ಸಾಲ್ಮರ,ಮೋಹಿನಿ ಶೆಟ್ಟಿ ತಾರಿಗುಡ್ಡೆ, ಮುಂಡಪ್ಪ ಜಿಡೆಕಲ್ಲು, ನಿಶಿತಾ ಶೆಟ್ಟಿ, ಭವಿತ್ ಶೆಟ್ಟಿ, ಅವಿನಾಶ್ ಶೆಟ್ಟಿ, ಪ್ರಜ್ವಲ್ ರೈ, ಪ್ರದೀಪ್ ಕೇಪುಳು, ರಾಮ್ಸನ್, ರವಿ ಕೇಪುಳು ಮೊದಲಾದವರು ಉಪಸ್ಥಿತರಿದ್ದರು.ನಗರ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಯೂಸುಫ್ ಸಾಲ್ಮರ ಸ್ವಾಗತಿಸಿದರು, ನಗರ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಶರತ್ ಕೇಪುಳು ವಂದಿಸಿದರು, ಇಲ್ಯಾಸ್ ನೆಲ್ಯಾಡಿ ಕಾರ್ಯಕ್ರಮ ನಿರೂಪಣೆ ಮಾಡಿದರು.

Previous Post

ಉಡುಪಿ: ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ನಗದು ಕಳವು..!!

Next Post

ಬಿರುವೆರ್ ಕುಡ್ಲ ಬಜಪೆ ಘಟಕದ ವತಿಯಿಂದ ಶೈಕ್ಷಣಿಕ ವಿಶೇಷ ಸೇವಾ ಯೋಜನೆ:; ಪ್ರತಿಭಾನ್ವಿತ ಅರ್ಹ ಬಡ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಗೌರವಾರ್ಪಣೆ ಹಾಗೂ ಪ್ರೋತ್ಸಾಹ ಧನಸಹಾಯ

OtherNews

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!
ಪುತ್ತೂರು

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!
Featured

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!
Featured

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!
Featured

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026
ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!
ಪುತ್ತೂರು

ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

July 25, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!
Featured

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

July 25, 2026

Leave a Reply Cancel reply

Your email address will not be published. Required fields are marked *

Recent News

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.