Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸ್ಟೀಲ್‌ ಫ್ಯಾಬ್ರಿಕೇಷನ್ ಅಸೋಸಿಯೇಷನ್‌ನಿಂದ ಉಜ್ವಲ್ ಪ್ರಭುರವರಿಗೆ ಅಭಿನಂದನೆ..!!

    ಸ್ಟೀಲ್‌ ಫ್ಯಾಬ್ರಿಕೇಷನ್ ಅಸೋಸಿಯೇಷನ್‌ನಿಂದ ಉಜ್ವಲ್ ಪ್ರಭುರವರಿಗೆ ಅಭಿನಂದನೆ..!!

    ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!

    ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!

    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸ್ಟೀಲ್‌ ಫ್ಯಾಬ್ರಿಕೇಷನ್ ಅಸೋಸಿಯೇಷನ್‌ನಿಂದ ಉಜ್ವಲ್ ಪ್ರಭುರವರಿಗೆ ಅಭಿನಂದನೆ..!!

    ಸ್ಟೀಲ್‌ ಫ್ಯಾಬ್ರಿಕೇಷನ್ ಅಸೋಸಿಯೇಷನ್‌ನಿಂದ ಉಜ್ವಲ್ ಪ್ರಭುರವರಿಗೆ ಅಭಿನಂದನೆ..!!

    ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!

    ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!

    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಕೊಳ್ನಾಡು ಗ್ರಾಮಸಭೆಯಲ್ಲಿ ಕೆನರಾ ಬ್ಯಾಂಕ್ ಮತ್ತು ಮೆಸ್ಕಾಂ ಅಧಿಕಾರಿಗಳ ಚಳಿ ಬಿಡಿಸಿದ ಗ್ರಾಮಸ್ಥರು..!!

November 10, 2021
in ಬಂಟ್ವಾಳ
0
ಕೊಳ್ನಾಡು ಗ್ರಾಮಸಭೆಯಲ್ಲಿ ಕೆನರಾ ಬ್ಯಾಂಕ್ ಮತ್ತು ಮೆಸ್ಕಾಂ   ಅಧಿಕಾರಿಗಳ ಚಳಿ ಬಿಡಿಸಿದ ಗ್ರಾಮಸ್ಥರು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ಕೊಳ್ನಾಡು ಪಂ.ನ ಪ್ರಥಮ ಗ್ರಾಮಸಭೆ ಸಾಲೆತ್ತೂರು ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

Advertisement
Advertisement
Advertisement

ಪಂ.ಅಧ್ಯಕ್ಷೆ ನೆಬಿಸಾ ಖಾದರ್ ಅವರು ಗ್ರಾಮ ಸಭೆಯ ಅಧ್ಯಕ್ಷರಾಗಿಯೂ, ನೋಡಲ್ ಅಧಿಕಾರಿಯಾಗಿ ವಲಯ ಅರಣ್ಯಾಧಿಕಾರಿ ರವಿಕುಮಾರ್ ಭಾಗವಹಿಸಿದ್ದರು.

ಸಭೆಯಲ್ಲಿ ಪಿ.ಡಿ.ಒ. ರೋಹಿಣಿ ಕಳೆದ ಸಾಲಿನ ಅಭಿವೃದ್ಧಿ ಕೆಲಸಗಳ ಬಗ್ಗೆ ವಿವರಿಸಿದರು. ಕಾರ್ಯದರ್ಶಿ ಆಯಿಶಾಬಾನು ಕಳೆದ ಸಾಲಿನ ಆಯ-ವ್ಯಯ ಮಂಡಿಸಿದರು. ಪಂ.ಉಪಾಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರು ಪಂ. ವ್ಯಾಪ್ತಿಯಲ್ಲಿ ನಡೆದ ವಿವಿಧ ಯೋಜನೆಗಳ ಬಗ್ಗೆ ವಿವರಿಸಿದರು. ಇದಾದ ಬಳಿಕ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಯೋಜನೆಗಳ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿದರು.

Advertisement

ಬೀದಿನಾಯಿಗಳ ಉಪಟಳ ಮಿತಿಮೀರಿದ ಕಾರಣಕ್ಕಾಗಿ ಪಂ.ವತಿಯಿಂದ ಶೀಘ್ರವೇ ಉಚಿತ ಹುಚ್ಚುನಾಯಿ ಲಸಿಕಾ ಶಿಬಿರ ನಡೆಸಬೇಕೆಂಬ ಒತ್ತಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ನಡೆಸುವುದೆಂದು ನಿರ್ಣಯಿಸಲಾಯಿತು.

Advertisement

ಸಾಲೆತ್ತೂರು ಮೆಸ್ಕಾಂ ಇಲಾಖೆಯ ಪರವಾಗಿ ಪಡಿಬಾಗಿಲು ಮೆಸ್ಕಾಂ ಅಧಿಕಾರಿ ಆನಂದ ಭಾಗವಹಿಸಿದ್ದರು. ಇವರು ಮಾತನಾಡಲು ಆರಂಭಿಸುತ್ತಿದ್ದಂತೆ ಸಾಲೆತ್ತೂರು ಮೆಸ್ಕಾಂ ಸಿಬ್ಬಂದಿಗಳ ಬೇಜವಾಬ್ದಾರಿಯಿಂದ ರೋಸಿ ಹೋಗಿದ್ದ ಗ್ರಾಮಸ್ಥರು ಅಧಿಕಾರಿ ಆನಂದರನ್ನು ಮನಬಂದಂತೆ ತರಾಟೆಗೆ ತೆಗೆದುಕೊಂಡರು.

ಗ್ರಾಮಸ್ಥರಿಂದ ವ್ಯಕ್ತವಾದ ಆರೋಪಗಳ ಸುರಿಮಳೆ ಹಾಗೂ ಪ್ರಶ್ನೆಗಳಿಗೆ ಉತ್ತರಿಸಲಾಗದ ಮೆಸ್ಕಾಂ ಅಧಿಕಾರಿ ಆನಂದ ತುಟಿಪಿಟಿಕ್ಕೆನ್ನದೇ ದಾಳಿ ಎದುರಿಸಬೇಕಾಯಿತು. ಇದಾದ ಬಳಿಕ ಸಾಲೆತ್ತೂರು ಕೆನರಾ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ ಮಾತನಾಡಲು ಆರಂಭಿಸುತ್ತಿದ್ದಂತೆ ಗ್ರಾಮಸ್ಥರು ಮತ್ತಷ್ಟು ಆಕ್ರೋಶ ವ್ಯಕ್ತ ಪಡಿಸಿದರು.

ಹದಿನೇಳು ಸಾವಿರ ಗ್ರಾಹಕರನ್ನು ಹೊಂದಿರುವ ಸಾಲೆತ್ತೂರು ಕೆನರಾ ಬ್ಯಾಂಕ್ (ಹಿಂದಿನ ಸಿಂಡಿಕೇಟ್ ಬ್ಯಾಂಕ್) ಅವ್ಯವಸ್ಥೆಯ ಆಗರವಾಗಿದೆ. ದಿನದ 24ಗಂಟೆ ಸೇವೆ ನೀಡಬೇಕಿದ್ದ ಎಟಿಯಂ ಸಂಜೆ ಆರು ಗಂಟೆ ಬಳಿಕ ಬಂದಾಗಿದೆ. ರಜಾ ದಿನಗಳಲ್ಲಿ ಎಟಿಯಂ ಬಂದಾಗುತ್ತಿರುವ ಕಾರಣ ತಕ್ಷಣವೇ ಎಟಿಯಂನ ಸಾಲೆತ್ತೂರು ಮೈದಾನದ ಕಟ್ಟಡಕ್ಕೆ ಸ್ಥಳಾಂತರಿಸಬೇಕೆಂಬ ಒತ್ತಾಯ ಗ್ರಾಮಸ್ಥರದ್ದಾಗಿದೆ. ಅಲ್ಲದೇ ಬ್ಯಾಂಕ್ ಸಿಬ್ಬಂದಿಗಳು ಅನ್ಯ ರಾಜ್ಯದವರಾಗಿರುವ ಕಾರಣ ಭಾಷಾ ಸಮಸ್ಯೆ ತಲೆದೋರಿದೆ. ಗ್ರಾಮೀಣ ಪ್ರದೇಶದ ಗ್ರಾಹಕರು ತಮ್ಮ ವ್ಯವಹಾರಗಳಿಗೆ ಶಾಖೆಗೆ ಬಂದ ಸಂದರ್ಭ ಸಿಬ್ಬಂದಿಗಳು ಉದ್ಧಟತನದಿಂದ ವರ್ತಿಸುತ್ತಾರೆ. ಶಾಖೆಯ ಒಳಭಾಗದಲ್ಲಿ ಸ್ಥಳಾವಕಾಶದ ಕೊರತೆಯಿಂದಾಗಿ ಗ್ರಾಹಕರು ಒದ್ದಾಡುತ್ತಿದ್ದಾರೆ. ಮಹಿಳಾ ಗ್ರಾಹಕರೊಂದಿಗೆ ಸಿಬ್ಬಂದಿಗಳು ಸೌಜನ್ಯದಿಂದ ವರ್ತಿಸುತ್ತಿಲ್ಲ ಎಂಬಿತ್ಯಾದಿ ನೂರಾರು ಆರೋಪಗಳು ಗ್ರಾಹಕರಿಂದ ಕೇಳಿಬಂದಿತು.

ಪಂ.ಉಪಾಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ, ಗ್ರಾಮಸ್ಥರ ಆರೋಪಗಳಿಗೆ ಉತ್ತರಿಸುತ್ತಾ ಪಂ. ನೇತೃತ್ವದಲ್ಲಿ ಬ್ಯಾಂಕಿನ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡುವ ಮೂಲಕ ಮೈದಾನದಲ್ಲಿನ ಕಟ್ಟಡಕ್ಕೆ ಎಟಿಯಂ ಸ್ಥಳಾಂತರ ಮಾಡುವಂತೆ ನಿರ್ಣಯ ಕೈಗೊಂಡರು.

Previous Post

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಹಲ್ಲೆಗೆ ಯತ್ನ ಆರೋಪ..!! ದೂರು ದಾಖಲು

Next Post

ಮೊಟ್ಟೆತ್ತಡ್ಕ: ಲಾರಿ ಮತ್ತು ಆಕ್ಟಿವಾ ನಡುವೆ ಅಪಘಾತ:; ಗಂಭೀರ ಗಾಯಗೊಂಡಿದ್ದ ವಸಂತ್ ರೈ ಮೃತ್ಯು..!!

OtherNews

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!
Featured

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

August 1, 2026
ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!
ಬಂಟ್ವಾಳ

ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

August 1, 2026
ಜ್ಯೋತಿಷಿ ಅನಿಲ್ ಪಂಡಿತ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್: ಆರೋಪಿಗಳ ಬಂಧನಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ..!!
ಬಂಟ್ವಾಳ

ಜ್ಯೋತಿಷಿ ಅನಿಲ್ ಪಂಡಿತ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್: ಆರೋಪಿಗಳ ಬಂಧನಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ..!!

July 31, 2026
ಮೂರು ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧ ಅಡಿಕೆ ತೋಟದ ಚರಂಡಿಯಲ್ಲಿ ಪತ್ತೆ; ಚಿಕಿತ್ಸೆಗೆ ದಾಖಲು..!!
ಬಂಟ್ವಾಳ

ಮೂರು ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧ ಅಡಿಕೆ ತೋಟದ ಚರಂಡಿಯಲ್ಲಿ ಪತ್ತೆ; ಚಿಕಿತ್ಸೆಗೆ ದಾಖಲು..!!

July 31, 2026
ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Featured

ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

July 29, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!
Featured

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026

Leave a Reply Cancel reply

Your email address will not be published. Required fields are marked *

Recent News

ಸ್ಟೀಲ್‌ ಫ್ಯಾಬ್ರಿಕೇಷನ್ ಅಸೋಸಿಯೇಷನ್‌ನಿಂದ ಉಜ್ವಲ್ ಪ್ರಭುರವರಿಗೆ ಅಭಿನಂದನೆ..!!

ಸ್ಟೀಲ್‌ ಫ್ಯಾಬ್ರಿಕೇಷನ್ ಅಸೋಸಿಯೇಷನ್‌ನಿಂದ ಉಜ್ವಲ್ ಪ್ರಭುರವರಿಗೆ ಅಭಿನಂದನೆ..!!

August 2, 2026
ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!

ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!

August 2, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

August 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.