Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಬೆಳ್ಳಿಪ್ಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಅವ್ಯವಹಾರ ಆರೋಪ -ತನಿಖೆ ನಡೆಸಲು ವ್ಯವಸ್ಥಾಪಕ ನಿರ್ದೇಶಕರಿಗೆ ಸಿಲ್ವೆಸ್ಟರ್ ವೇಗಸ್ ಮನವಿ

November 10, 2021
in Featured, ಪುತ್ತೂರು
0
ಬೆಳ್ಳಿಪ್ಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಅವ್ಯವಹಾರ ಆರೋಪ -ತನಿಖೆ ನಡೆಸಲು ವ್ಯವಸ್ಥಾಪಕ ನಿರ್ದೇಶಕರಿಗೆ ಸಿಲ್ವೆಸ್ಟರ್ ವೇಗಸ್ ಮನವಿ
Share on WhatsAppShare on FacebookShare on Twitter
Advertisement
Advertisement

ಪುತ್ತೂರು: ಬೆಳ್ಳಿಪ್ಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ನಡೆದಿರುವ ಅವ್ಯವಹಾರದ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಬೆಳ್ಳಿಪ್ಪಾಡಿಯ ಕೊಡೀಲು ನಿವಾಸಿ ಸಿಲ್ವೆಸ್ಟರ್ ವೇಗಸ್ ಅವರು ದ.ಕ. ಹಾಲು ಉತ್ಪಾದಕರ ಸಹಕಾರ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement


ಪುತ್ತೂರಿನ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಛೇರಿಯಲ್ಲಿ ಮನವಿ ಸಲ್ಲಿಸಲಾಗಿದ್ದು ಕೋಡಿಂಬಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎ. ಮುರಳೀಧರ ರೈ ಮಠಂತಬೆಟ್ಟು, ಹಾಲಿ ಸದಸ್ಯರಾದ ಜಗನ್ನಾಥ ಶೆಟ್ಟಿ ನಡುಮನೆ ಮತ್ತು ಜಯಪ್ರಕಾಶ್ ಬದಿನಾರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.‌


ಸಿಲ್ವೆಸ್ಟರ್ ವೇಗಸ್ ಅವರು ತಮ್ಮ ಮನವಿಯಲ್ಲಿ ‘ನಾನು ಕೃಷಿ ಭೂಮಿ ಹೂಂದಿರುತ್ತೇನೆ. ಅಲ್ಲದೆ ಹೈನುಗಾರಿಕೆ ಮಾಡಿಕೊಂಡಿರುತ್ತೇನೆ. ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘ ಆರಂಭವಾಗುವ ಸಂದರ್ಭ ನಾವುಗಳು ಮುತುವರ್ಜಿ ವಹಿಸಿ ದೇಣಿಗೆ ನೀಡಿ ಶ್ರಮ ವಹಿಸಿರುತ್ತೇವೆ. ಸದ್ರಿ ಸಂಘದಲ್ಲಿ ಇತ್ತೀಚಿನ ದಿನಗಳಲ್ಲಿ ಅವ್ಯವಹಾರವಾಗುತ್ತಿದ್ದು, 2020-2021ನೇ ಸಾಲಿನ ಒಂದೇ ವರ್ಷದಲ್ಲಿ ಸುಮಾರು ರೂ 10 ಲಕ್ಷಕ್ಕೂ ಮಿಕ್ಕಿ ಹಣದ ಅವ್ಯವಹಾರ ಬಹಿರಂಗವಾಗಿರುತ್ತದೆ. ಸಂಘಕ್ಕೆ ಬರಬೇಕಾದ ಹೆಚ್ಚುವರಿ ಹಾಲಿನ ಮೊತ್ತವನ್ನು ಕಾರ್ಯದರ್ಶಿಯವರ ಖಾತೆಗೆ ಜಮೆ ಮಾಡಿಕೊಳ್ಳಲಾಗಿದೆ. ಸಂಘದ ಆಡಳಿತ ಮಂಡಳಿಯು ಈ ವಿಚಾರವನ್ನು ಗೌಪ್ಯವಾಗಿರಿಸಿ ಅದೇ ಕಾರ್ಯದರ್ಶಿಯವರನ್ನು ಮುಂದುವರಿಸುತ್ತಿದೆ. ಆ ಕಾರಣ ಆಡಳಿತ ಮಂಡಳಿ ಅಧ್ಯಕ್ಷರು ಇದರಲ್ಲಿ ಶಾಮಿಲಾಗಿರುವ ಸಂಶಯ ಇರುತ್ತದೆ. ಆಡಳಿತ ಮಂಡಳಿಯ ನಿರ್ದೇಶಕರಲ್ಲಿ ಹೆಚ್ಚಿನವರು ತಿಂಗಳ ಸಭೆಗೆ ಹಾಜರಾಗದೇ, ಜಮಾ – ಖರ್ಚಿನ ಪರಿಶೀಲನೆ ಮಾಡದೆ,ಸಂಘಕ್ಕೆ ಬಂದಾಗ ಸಭೆಯ ಪುಸ್ತಕಕ್ಕೆ ಸಹಿ ಮಾಡುತ್ತಾರೆ.

Advertisement
Advertisement

ನಾನು ಈ ಸಂಘದ ಸ್ಥಾಪಕ ಸದಸ್ಯನಾಗಿದ್ದು, ಸದ್ರಿ ನನ್ನ ಹೆಂಡತಿಯ ಹೆಸರಿನಲ್ಲಿ ಸಂಘಕ್ಕೆ ಹಾಲು ಹಾಕುತ್ತಿದ್ದೇನೆ. ತಾವುಗಳು ದಯವಿಟ್ಟು ಪರಿಶೀಲಿಸಿ ಸಂಘಕ್ಕೆ ಮತ್ತು ಸಂಘದ ಸದಸ್ಯರಿಗೆ ಹಿಂದಿನಿಂದಲೂ ಆಗಿರುವ ವಂಚನೆಯನ್ನು ಬಯಲಿಗೆಳೆದು ನ್ಯಾಯ ಒದಗಿಸಿಕೊಡುವಿರೆಂದು ನಂಬಿರುತ್ತೇನೆ’ ಎಂದು ಒತ್ತಾಯಿಸಿದ್ದಾರೆ.

Advertisement
Previous Post

ಕೊಡಗು: ಟಿಪ್ಪು ಜಯಂತಿ ಪ್ರಯುಕ್ತ ನಿಷೇದಾಜ್ಞೆ :; ಹಿಂದೂ ಕಾರ್ಯಕರ್ತರಿಂದ ಕುಟ್ಟಪ್ಪ ಹುತಾತ್ಮ ದಿನಾಚರಣೆ:; ಕಾರ್ಯಕರ್ತರ ಬಂಧನ

Next Post

ಪಡಿಬಾಗಿಲು: ಶಾಲೆಯಲ್ಲಿ ಎಲ್.ಕೆ.ಜಿ ಯುಕೆಜಿ ತರಗತಿಗಳ ಪ್ರಾರಂಭೋತ್ಸವ ಮತ್ತು ಪೋಷಕರ ಸಭೆ

OtherNews

ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!
Featured

ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

May 9, 2025
ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ
Featured

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

May 9, 2025
ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!
Featured

ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

May 9, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ
ಪುತ್ತೂರು

ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

May 9, 2025
ಸೇನೆ ಹೈ ಅಲರ್ಟ್: ಪಂಜಾಬ್, ದೆಹಲಿ ಮ್ಯಾಚ್ ರದ್ದು…!!!
Featured

ಸೇನೆ ಹೈ ಅಲರ್ಟ್: ಪಂಜಾಬ್, ದೆಹಲಿ ಮ್ಯಾಚ್ ರದ್ದು…!!!

May 8, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

May 9, 2025
ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

May 9, 2025
ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

May 9, 2025
ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

May 9, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page