Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಉಕ್ಕುಡದಲ್ಲಿ ಮನೆಯೊಂದರಿಂದ ಕಳ್ಳತನ..!!!

    ವಿಟ್ಲ: ಉಕ್ಕುಡದಲ್ಲಿ ಮನೆಯೊಂದರಿಂದ ಕಳ್ಳತನ..!!!

    ಸೋಮೇಶ್ವರ ಬೀಚ್: ನಾಳೆ “ಯೋಗ ವಿಥ್ ಯೋಧ” ಬೃಹತ್ ಯೋಗಾಭ್ಯಾಸ..!!

    ಸೋಮೇಶ್ವರ ಬೀಚ್: ನಾಳೆ “ಯೋಗ ವಿಥ್ ಯೋಧ” ಬೃಹತ್ ಯೋಗಾಭ್ಯಾಸ..!!

    ಅಬಕಾರಿ ಡಿವೈಎಸ್ಪಿ ಗಾಯತ್ರಿ ನೇತೃತ್ವದಲ್ಲಿ ಕಾರ್ಯಾಚರಣೆ: ಮಾದಕ ದೃವ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ…!!

    ಅಬಕಾರಿ ಡಿವೈಎಸ್ಪಿ ಗಾಯತ್ರಿ ನೇತೃತ್ವದಲ್ಲಿ ಕಾರ್ಯಾಚರಣೆ: ಮಾದಕ ದೃವ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ…!!

    (ಜೂ.21) ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ವಿನೂತನ ಯೋಜನೆ “ಕ್ಲಾಸ್ ಆನ್ ವ್ಹೀಲ್ಸ್” ಕಂಪ್ಯೂಟರ್ ಕಲಿಕಾ ಬಸ್ ನ ಶಾಶ್ವತ ಪ್ರಾಯೋಜಕತ್ವದ ಉದ್ಘಾಟನಾ ಸಮಾರಂಭ..!!

    (ಜೂ.21) ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ವಿನೂತನ ಯೋಜನೆ “ಕ್ಲಾಸ್ ಆನ್ ವ್ಹೀಲ್ಸ್” ಕಂಪ್ಯೂಟರ್ ಕಲಿಕಾ ಬಸ್ ನ ಶಾಶ್ವತ ಪ್ರಾಯೋಜಕತ್ವದ ಉದ್ಘಾಟನಾ ಸಮಾರಂಭ..!!

    ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್‌ ಬಾರ್‌ಗಳ ಮೇಲೆ ಪೊಲೀಸರ ದಿಢೀರ್‌ ದಾಳಿ..!!

    ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್‌ ಬಾರ್‌ಗಳ ಮೇಲೆ ಪೊಲೀಸರ ದಿಢೀರ್‌ ದಾಳಿ..!!

    ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

    ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಉಕ್ಕುಡದಲ್ಲಿ ಮನೆಯೊಂದರಿಂದ ಕಳ್ಳತನ..!!!

    ವಿಟ್ಲ: ಉಕ್ಕುಡದಲ್ಲಿ ಮನೆಯೊಂದರಿಂದ ಕಳ್ಳತನ..!!!

    ಸೋಮೇಶ್ವರ ಬೀಚ್: ನಾಳೆ “ಯೋಗ ವಿಥ್ ಯೋಧ” ಬೃಹತ್ ಯೋಗಾಭ್ಯಾಸ..!!

    ಸೋಮೇಶ್ವರ ಬೀಚ್: ನಾಳೆ “ಯೋಗ ವಿಥ್ ಯೋಧ” ಬೃಹತ್ ಯೋಗಾಭ್ಯಾಸ..!!

    ಅಬಕಾರಿ ಡಿವೈಎಸ್ಪಿ ಗಾಯತ್ರಿ ನೇತೃತ್ವದಲ್ಲಿ ಕಾರ್ಯಾಚರಣೆ: ಮಾದಕ ದೃವ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ…!!

    ಅಬಕಾರಿ ಡಿವೈಎಸ್ಪಿ ಗಾಯತ್ರಿ ನೇತೃತ್ವದಲ್ಲಿ ಕಾರ್ಯಾಚರಣೆ: ಮಾದಕ ದೃವ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ…!!

    (ಜೂ.21) ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ವಿನೂತನ ಯೋಜನೆ “ಕ್ಲಾಸ್ ಆನ್ ವ್ಹೀಲ್ಸ್” ಕಂಪ್ಯೂಟರ್ ಕಲಿಕಾ ಬಸ್ ನ ಶಾಶ್ವತ ಪ್ರಾಯೋಜಕತ್ವದ ಉದ್ಘಾಟನಾ ಸಮಾರಂಭ..!!

    (ಜೂ.21) ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ವಿನೂತನ ಯೋಜನೆ “ಕ್ಲಾಸ್ ಆನ್ ವ್ಹೀಲ್ಸ್” ಕಂಪ್ಯೂಟರ್ ಕಲಿಕಾ ಬಸ್ ನ ಶಾಶ್ವತ ಪ್ರಾಯೋಜಕತ್ವದ ಉದ್ಘಾಟನಾ ಸಮಾರಂಭ..!!

    ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್‌ ಬಾರ್‌ಗಳ ಮೇಲೆ ಪೊಲೀಸರ ದಿಢೀರ್‌ ದಾಳಿ..!!

    ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್‌ ಬಾರ್‌ಗಳ ಮೇಲೆ ಪೊಲೀಸರ ದಿಢೀರ್‌ ದಾಳಿ..!!

    ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

    ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಮಂಗಳೂರು: ನಿವೃತ್ತ ಶಿಕ್ಷಕಿಗೆ ಲಕ್ಷಾಂತರ ವಂಚಿಸಿದ ಬ್ಯಾಂಕ್‌ ಸಿಬ್ಬಂದಿ:; 4 ವರ್ಷ ಸಜೆ ವಿಧಿಸಿದ ಕೋರ್ಟ್

November 11, 2021
in ಕ್ರೈಮ್, ಮಂಗಳೂರು
0
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement

ಮಂಗಳೂರು: ನಿವೃತ್ತ ಶಿಕ್ಷಕಿಯೋರ್ವರ ಬ್ಯಾಂಕ್ ಖಾತೆಗೆ ಸಂಬಂಧಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಲಕ್ಷಾಂತರ ರೂ. ವಂಚಿಸಿದ ಬ್ಯಾಂಕ್ ಸಿಬ್ಬಂದಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 4 ವರ್ಷಗಳ ಸಜೆ ಹಾಗೂ 15,000 ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement

ಬ್ಯಾಂಕ್ ಉದ್ಯೋಗಿ ಗ್ರೇಸ್ ಫೆರ್ನಾಂಡಿಸ್ ಶಿಕ್ಷೆಗೊಳಗಾದವರು. ಈಕೆ ತೆರೆಸಾ ಡಿಸೋಜಾ ಎಂಬವರಿಗೆ 5 ಲಕ್ಷ ರೂ.ಗಳಿಗೂ ಅಧಿಕ ವಂಚನೆ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.

ಘಟನೆ ಹಿನ್ನೆಲೆ:
ತೆರೆಸಾ ಡಿಸೋಜಾ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ತೆರೆಸಾ ಡಿಸೋಜಾ 2006-07 ಮತ್ತು 2008-09ನೇ ವರ್ಷದಲ್ಲಿ ತಮ್ಮ ಪಿಂಚಣಿ ಹಣ ಸೇರಿದಂತೆ ತನ್ನಲ್ಲಿದ್ದ ಮೊತ್ತವನ್ನು ನಗರದ ಮಿಲಾಗ್ರಿಸ್ ಸಮೀಪದ ರಾಷ್ಟ್ರೀಕೃತ ಬ್ಯಾಂಕ್‌ವೊಂದರ ಶಾಖೆಯಲ್ಲಿ ಠೇವಣಿಯಾಗಿ ಇಡಲು ಅದೇ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿರುವ ತನ್ನ ಪರಿಚಯದ ಗ್ರೇಸ್ ಫೆರ್ನಾಂಡಿಸ್‌ರ ಸಹಾಯ ಪಡೆದುಕೊಂಡಿದ್ದರು.

Advertisement
Advertisement

ಗ್ರೇಸ್ ಫೆರ್ನಾಂಡಿಸ್‌ರ ಮೇಲೆ ನಂಬಿಕೆ ಇರಿಸಿ ಬ್ಯಾಂಕ್ ವ್ಯವಹಾರವನ್ನು ಅವರ ಮುಖಾಂತರವೇ ಮಾಡಿಕೊಳ್ಳುತ್ತಿದ್ದರು. ಬಳಿಕ ತೆರೆಸಾ ಡಿಸೋಜಾ ಚೆಕ್‌ಬುಕ್‌ನ್ನು ಕೂಡ ಗ್ರೇಸ್ ಅವರೇ ಪಡೆದುಕೊಂಡಿದ್ದರು. ಗ್ರೇಸ್ ಅವರು ಠೇವಣಿ ಇಡಲು ನೀಡಿದ ಮೊತ್ತದ ವಿವರವನ್ನು ಪಾಸ್‌ಬುಕ್‌ನಲ್ಲಿ ಕಂಪ್ಯೂಟರೀಕೃತವಾಗಿ ನೋಂದಣಿ ಮಾಡದೆ ಕೈಯಲ್ಲೇ ಬರೆದುಕೊಡುತ್ತಿದ್ದರು. ಬ್ಯಾಂಕ್ ಖಾತೆಗೆ ಹಾಕದೆ ವಂಚಿಸುತ್ತಿದ್ದರು. ತೆರೆಸಾ ಡಿಸೋಜ ಅವರು ಎಫ್‌ಡಿಗೆ ಹಾಕಲೆಂದು ಹಣ ನೀಡಿದಾಗ ಅದಕ್ಕೆ ನಕಲಿ ದಾಖಲೆ ಸೃಷ್ಟಿಸಿ ರಶೀದಿ ನೀಡಿದ್ದರು.

ತೆರೆಸಾ ಅವರು ಬ್ಯಾಂಕ್‌ಗೆ ಹೋದಾಗ ಅಂದು ಗ್ರೇಸ್ ಅವರು ಬ್ಯಾಂಕ್‌ನಲ್ಲಿ ಇರಲಿಲ್ಲ. ತೆರೆಸಾ ಅವರು ಬ್ಯಾಂಕ್‌ನಲ್ಲಿ ತನ್ನ ಖಾತೆಯ ಬಗ್ಗೆ ವಿಚಾರಿಸಿದಾಗ ಅವರ ಖಾತೆಯಲ್ಲಿ ಇರಬೇಕಾಗಿದ್ದ 5,46,650 ರೂ. ಬದಲು ಕೇವಲ 15,571 ರೂ. ಮಾತ್ರ ಇತ್ತು. ಈ ಬಗ್ಗೆ ತೆರೆಸಾ ಅವರು ಗ್ರೇಸ್ ಮನೆಗೆ ಹೋಗಿ ವಿಚಾರಿಸಿದಾಗ ಗ್ರೇಸ್ ಮತ್ತು ಆಕೆಯ ಪತಿ ಜೀವಬೆದರಿಕೆ ಹಾಕಿದ್ದರು. ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ವಿಚಾರಣೆ ನಡೆಸಿದ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ಟಿ.ಪಿ.ರಾಮಲಿಂಗೇಗೌಡ ಅವರು 4 ವರ್ಷಗಳ ಸಜೆ ಹಾಗೂ 15,000 ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Advertisement
Previous Post

ಚಿಕ್ಕಮಗಳೂರು: ಮಗನ ಪ್ರಿಯತಮೆ ಮೇಲೆ ಅಪ್ಪನಿಂದಲೇ ಅತ್ಯಾಚಾರ..!! ಆರೋಪಿಯ ಬಂಧನ

Next Post

ಸವಣೂರು: ಬೈಕ್ ಮತ್ತು ಕಾರುಗಳ ನಡುವೆ ಸರಣಿ ಅಪಘಾತ…!! ಬೈಕ್ ಸವಾರನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

OtherNews

ಸೋಮೇಶ್ವರ ಬೀಚ್: ನಾಳೆ “ಯೋಗ ವಿಥ್ ಯೋಧ” ಬೃಹತ್ ಯೋಗಾಭ್ಯಾಸ..!!
Featured

ಸೋಮೇಶ್ವರ ಬೀಚ್: ನಾಳೆ “ಯೋಗ ವಿಥ್ ಯೋಧ” ಬೃಹತ್ ಯೋಗಾಭ್ಯಾಸ..!!

June 20, 2025
ಅಬಕಾರಿ ಡಿವೈಎಸ್ಪಿ ಗಾಯತ್ರಿ ನೇತೃತ್ವದಲ್ಲಿ ಕಾರ್ಯಾಚರಣೆ: ಮಾದಕ ದೃವ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ…!!
ಕ್ರೈಮ್

ಅಬಕಾರಿ ಡಿವೈಎಸ್ಪಿ ಗಾಯತ್ರಿ ನೇತೃತ್ವದಲ್ಲಿ ಕಾರ್ಯಾಚರಣೆ: ಮಾದಕ ದೃವ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ…!!

June 20, 2025
ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್‌ ಬಾರ್‌ಗಳ ಮೇಲೆ ಪೊಲೀಸರ ದಿಢೀರ್‌ ದಾಳಿ..!!
ಕ್ರೈಮ್

ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್‌ ಬಾರ್‌ಗಳ ಮೇಲೆ ಪೊಲೀಸರ ದಿಢೀರ್‌ ದಾಳಿ..!!

June 20, 2025
ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!
Featured

ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

June 19, 2025
ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!
Featured

ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

June 19, 2025
ಸುಬ್ರಹ್ಮಣ್ಯ: ಷಷ್ಠಿ ಜಾತ್ರೆಯಲ್ಲಿ ಕಡಬದ ಯುವಕನಿಗೆ ಹಲ್ಲೆಗೈದ ಆರೋಪ : ಪೊಲೀಸ್ ಸಿಬ್ಬಂದಿ ಕಡಬ ಠಾಣೆಗೆ ವರ್ಗಾವಣೆ
Featured

ದ.ಕ ಜಿಲ್ಲೆಯ 7 ಎಎಸ್ಐ 31 ಹೆಡ್ ಕಾನ್ಸ್ಟೇಬಲ್ ಮತ್ತು 78 ಕಾನ್ಸ್ಟೇಬಲ್ ಗಳ ವರ್ಗಾವಣೆ..!!

June 19, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಉಕ್ಕುಡದಲ್ಲಿ ಮನೆಯೊಂದರಿಂದ ಕಳ್ಳತನ..!!!

ವಿಟ್ಲ: ಉಕ್ಕುಡದಲ್ಲಿ ಮನೆಯೊಂದರಿಂದ ಕಳ್ಳತನ..!!!

June 21, 2025
ಸೋಮೇಶ್ವರ ಬೀಚ್: ನಾಳೆ “ಯೋಗ ವಿಥ್ ಯೋಧ” ಬೃಹತ್ ಯೋಗಾಭ್ಯಾಸ..!!

ಸೋಮೇಶ್ವರ ಬೀಚ್: ನಾಳೆ “ಯೋಗ ವಿಥ್ ಯೋಧ” ಬೃಹತ್ ಯೋಗಾಭ್ಯಾಸ..!!

June 20, 2025
ಅಬಕಾರಿ ಡಿವೈಎಸ್ಪಿ ಗಾಯತ್ರಿ ನೇತೃತ್ವದಲ್ಲಿ ಕಾರ್ಯಾಚರಣೆ: ಮಾದಕ ದೃವ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ…!!

ಅಬಕಾರಿ ಡಿವೈಎಸ್ಪಿ ಗಾಯತ್ರಿ ನೇತೃತ್ವದಲ್ಲಿ ಕಾರ್ಯಾಚರಣೆ: ಮಾದಕ ದೃವ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ…!!

June 20, 2025
(ಜೂ.21) ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ವಿನೂತನ ಯೋಜನೆ “ಕ್ಲಾಸ್ ಆನ್ ವ್ಹೀಲ್ಸ್” ಕಂಪ್ಯೂಟರ್ ಕಲಿಕಾ ಬಸ್ ನ ಶಾಶ್ವತ ಪ್ರಾಯೋಜಕತ್ವದ ಉದ್ಘಾಟನಾ ಸಮಾರಂಭ..!!

(ಜೂ.21) ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ವಿನೂತನ ಯೋಜನೆ “ಕ್ಲಾಸ್ ಆನ್ ವ್ಹೀಲ್ಸ್” ಕಂಪ್ಯೂಟರ್ ಕಲಿಕಾ ಬಸ್ ನ ಶಾಶ್ವತ ಪ್ರಾಯೋಜಕತ್ವದ ಉದ್ಘಾಟನಾ ಸಮಾರಂಭ..!!

June 20, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page